Headlines

nagaraj11081993

ಮೇಕೆದಾಟು ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ – Kannada News | Tamil Nadu Assembly Opposes Mekedatu Dam Project Unanimously, Demands Centre Stop DPR Review

ಚೆನ್ನೈ, ಜೂನ್ 19: ಕರ್ನಾಟಕ ಸರ್ಕಾರವು ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು(Mekedatu) ಅಣೆಕಟ್ಟು ಯೋಜನೆಗೆ ತಮಿಳುನಾಡು ರಾಜ್ಯ ತೀವ್ರ ವಿರೋಧ ವ್ಯಕ್ತಪಡಿಸಿದೆ. ಜೂನ್ 19ರ ಶುಕ್ರವಾರದಂದು ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಮಂಡಿಸಿದ ಮೇಕೆದಾಟು ವಿರೋಧಿ ನಿರ್ಣಯವನ್ನು ಸದನವು ಸರ್ವಾನುಮತದಿಂದ ಅಂಗೀಕರಿಸಿದೆ. ಈ ಯೋಜನೆಗೆ ಯಾವುದೇ ರೀತಿಯ ತಾಂತ್ರಿಕ ಅಥವಾ ಪರಿಸರ ಇಲಾಖೆಯ ಅನುಮತಿಯನ್ನು ನೀಡಬಾರದು ಎಂದು ತಮಿಳುನಾಡು ಸರ್ಕಾರವು ಈ ನಿರ್ಣಯದ ಮೂಲಕ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ತಮಿಳುನಾಡು…

Read More

‘ಕಾಕ್‌ಟೇಲ್ 2’ ಪ್ರದರ್ಶನದಲ್ಲಿ ಶ್ರದ್ಧಾ ಕಪೂರ್ ದರ್ಶನ; ‘ಈಥಾ’ ಟೀಸರ್ ನೋಡಿ ಫ್ಯಾನ್ಸ್ ಫಿದಾ – Kannada News | Shraddha Kapoor’s ‘Eetha’ Teaser Surprise: New Biopic Role and Release Date Revealed

ಬಾಲಿವುಡ್ ನಟ ಶಾಹಿದ್ ಕಪೂರ್, ರಶ್ಮಿಕಾ ಮಂದಣ್ಣ ಹಾಗೂ ಕೃತಿ ಸನೋನ್ ಅಭಿನಯದ ‘ಕಾಕ್‌ಟೇಲ್ 2’ ಸಿನಿಮಾ ಇಂದು ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಆದರೆ, ಥಿಯೇಟರ್‌ಗಳಲ್ಲಿ ಈ ಚಿತ್ರವನ್ನು ವೀಕ್ಷಿಸಲು ಬಂದ ಪ್ರೇಕ್ಷಕರಿಗೆ ಬಾಲಿವುಡ್‌ನ ಸ್ಟಾರ್ ನಟಿ ಶ್ರದ್ಧಾ ಕಪೂರ್ (Shradhdha Kapoor) ಬಿಗ್ ಸರ್ಪ್ರೈಸ್ ಒಂದನ್ನು ನೀಡಿದ್ದಾರೆ. ಹೌದು, ‘ಕಾಕ್‌ಟೇಲ್ 2’ ಚಿತ್ರದ ಪ್ರದರ್ಶನದ ಜೊತೆಗೆ ಶ್ರದ್ಧಾ ಕಪೂರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಈಥಾ’ ಚಿತ್ರದ ಅಧಿಕೃತ ಟೀಸರ್ ಅನ್ನು ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುತ್ತಿದೆ. ಸೆನ್ಸಾರ್…

Read More

ಇನ್ಸ್​ಟಾ ಸ್ಕ್ರೋಲ್ ಮಾಡುವಾಗ ಬೇಡದ್ದು ಬರುತ್ತಿವೆಯಾ? ನೀವಿಚ್ಛಿಸುವವೇ ಫೀಡ್​ನಲ್ಲಿ ಬರುವಂತೆ ಮಾಡುತ್ತದೆ ಈ ಹೊಸ ಮೆಟಾ ಫೀಚರ್ – Kannada News | Meta brings new features in Instagram and Threads to give users more control on the feed

ನವದೆಹಲಿ, ಜೂನ್ 19: ಮೆಟಾ ಕಂಪನಿಯು ತನ್ನ ಇನ್‌ಸ್ಟಾಗ್ರಾಮ್ (Instagram) ಮತ್ತು ಥ್ರೆಡ್ಸ್ ಆಪ್‌ಗಳಲ್ಲಿ (Threads app) ಬಳಕೆದಾರರಿಗೆ ತಮ್ಮ ಫೀಡ್‌ಗಳನ್ನು ನಿಯಂತ್ರಿಸಲು ಹೊಸ ಕೃತಕ ಬುದ್ಧಿಮತ್ತೆ (AI) ಆಧಾರಿತ ವೈಶಿಷ್ಟ್ಯಗಳನ್ನು ಪರಿಚಯಿಸುತ್ತಿದೆ. ಇದರಿಂದ ನೀವು ಇನ್​ಸ್ಟಾ ಸ್ಕ್ರೋಲ್ ಮಾಡುವಾಗ ನೀವು ಆಯ್ದುಕೊಂಡ ರೀತಿಯ ಕಂಟೆಂಟ್​ಗಳೇ ಬರುತ್ತಿರುತ್ತವೆ. ಥ್ರೆಡ್ಸ್‌ನಲ್ಲಿ “ಯುವರ್ ಆಲ್ಗೋ”: ಥ್ರೆಡ್ಸ್ ಆಪ್‌ನಲ್ಲಿ ಯುವರ್ ಆಲ್ಗೋ (Your Algo) ಮೂಲಕ ಬಳಕೆದಾರರು ತಮಗೆ ಯಾವ ವಿಷಯಗಳು ಹೆಚ್ಚು ಬೇಕು ಅಥವಾ ಬೇಡ ಎಂಬುದನ್ನು ಖಾಸಗಿಯಾಗಿ ವಿನಂತಿಸಬಹುದು….

Read More

ಕೊನೆ ಕ್ಷಣದಲ್ಲಿ ಅಮೆರಿಕ ಜತೆಗಿನ ಒಪ್ಪಂದದಿಂದ ಹಿಂದೆ ಸರಿದ ಇರಾನ್ – Kannada News | Iran Abruptly Halts US Peace Deal: Hardliners and Khamenei’s Death Fuel Last Minute Retreat

ಡೊನಾಲ್ಡ್​ ಟ್ರಂಪ್-ಮೊಜ್ತಬಾ Image Credit source: NDTV ಟೆಹ್ರಾನ್, ಜೂನ್ 19: ಇನ್ನೇನು ಅಮೆರಿಕ-ಇರಾನ್(Iran) ನಡುವಿನ ಶಾಂತಿ ಒಪ್ಪಂದಕ್ಕೆ ಅಂತಿಮ ಮುದ್ರೆ ಬೀಳಬೇಕು ಅನ್ನುವಷ್ಟರಲ್ಲಿ ಸಂಧಾನವೇ ಮುರಿದು ಬಿದ್ದಿದೆ. ಇರಾನ್ ಮತ್ತು ಅಮೆರಿಕ ನಡುವೆ ಏರ್ಪಟ್ಟಿದ್ದ ಐತಿಹಾಸಿಕ ‘ಇಸ್ಲಾಮಾಬಾದ್ ಶಾಂತಿ ಒಪ್ಪಂದ’ವನ್ನು ಜಗತ್ತಿನ ಎದುರು ಅಧಿಕೃತವಾಗಿ ಘೋಷಿಸಲು ಸ್ವಿಟ್ಜರ್‌ಲ್ಯಾಂಡ್‌ನ ಬರ್ಗೆನ್‌ಸ್ಟಾಕ್‌ನಲ್ಲಿ ಇಂದು (ಜೂನ್ 19, 2026) ನಡೆಯಬೇಕಿದ್ದ ಬೃಹತ್ ಸಾರ್ವಜನಿಕ ಸಮಾರಂಭದಿಂದ ಇರಾನ್ ಕೊನೆಕ್ಷಣದಲ್ಲಿ ಹಿಂದೆ ಸರಿದಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಮಾಂಡರ್‌ಗೆ…

Read More

ಬೆಂಗಳೂರಲ್ಲೊಂದು ವಿಚಿತ್ರ ಘಟನೆ: ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು! – Kannada News | Bizarre Incident in Bengaluru: Mobile Snatcher Fleeing on Scooter Suffers Sudden Heart Attack and Dies

ಬೆಂಗಳೂರು, ಜೂನ್​​ 19: ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ ವ್ಯಕ್ತಿ ಕ್ಷಣ ಮಾತ್ರದಲ್ಲಿ ಮೃತಪಟ್ಟಿರುವ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜುನೈದ್ ಎಂಬಾತ ವ್ಯಕ್ತಿಯೋರ್ವರ ಮೊಬೈಲ್​​ ಕಸಿದು ಸ್ಕೂಟಿಯಲ್ಲಿ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಎದುರಿನಿಂದ ಬರುತ್ತಿದ್ದ ಕಾರ್ಮಿಕ ಈತನತ್ತ ಮೂಟೆಯನ್ನು ಎಸೆದಿದ್ದು, ನಿಯಂತ್ರಣ ತಪ್ಪಿ ಬಿದ್ದ ಜುನೈದ್​​ ಅಲ್ಲಿಂದ ತಪ್ಪಿಸಿಕೊಂಡು ಓಡಿದ್ದಾನೆ. ಆದರೆ ಫುಟ್​​ಪಾತ್ ಮೇಲೆ ಕುಳಿತುಕೊಳ್ಳುತ್ತಿದ್ದಂತೆಯೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಹೃದಯ ಸಂಬಂಧಿ ಸಮಸ್ಯೆಯಿಂದ ಜುನೈದ್ ಬಳಲುತ್ತಿದ್ದ ಎನ್ನಲಾಗಿದ್ದು, ಮತ್ತೋರ್ವ…

Read More

Video: ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಪ್ರಶ್ನೆಪತ್ರಿಕೆಗಳ ಸಾಗಾಟಕ್ಕೆ ಸೇನಾ ಹೆಲಿಕಾಪ್ಟರ್‌ ಬಳಕೆ – Kannada News | NEET UG 2026: Re Examination Details, Security Measures, and Student Concerns

ಜೂನ್ 21ರಂದು ದೇಶಾದ್ಯಂತ ನೀಟ್ ಯುಜಿ (NEET UG) ಮರು ಪರೀಕ್ಷೆಯನ್ನು ನಡೆಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಸಜ್ಜಾಗಿದೆ. ಈ ಹಿಂದೆ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ, ಈ ಬಾರಿ ಪರೀಕ್ಷೆಯನ್ನು ಅತ್ಯಂತ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಯೊಂದಿಗೆ ನಡೆಸಲು ನಿರ್ಧರಿಸಲಾಗಿದೆ. ಮಧ್ಯಾಹ್ನ 2:30 ರಿಂದ ಸಂಜೆ 5:15 ರವರೆಗೆ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ 15 ನಿಮಿಷಗಳ ಹೆಚ್ಚುವರಿ ಸಮಯವನ್ನು ನೀಡಲಾಗಿದೆ. 552 ನಗರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, ಪ್ರಶ್ನೆಪತ್ರಿಕೆಗಳ ಸಾಗಾಟಕ್ಕೆ ಸೇನೆಯ ಹೆಲಿಕಾಪ್ಟರ್‌ ಮತ್ತು ವಿಮಾನಗಳನ್ನು ಬಳಸಿಕೊಳ್ಳಲಾಗಿದೆ. ಸಿಆರ್‌ಪಿಎಫ್…

Read More

‘ಮಾ ಇಂಟಿ ಬಂಗಾರಂ’ ಮ್ಯಾಜಿಕ್ ಮಾಡಿದರಾ ಸಮಂತಾ, ನೆಟ್ಟಿಗರು ಹೇಳಿದ್ದೇನು? – Kannada News | Samantha Ruth Prabhu starrer Maa Inti Bangaram movie twitter review

ಸಮಂತಾ ಋತ್ ಪ್ರಭು (Samantha Ruth Prabhu) ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಇಂದು (ಜೂನ್ 19) ಬಿಡುಗಡೆ ಆಗಿದೆ. ಆಂಧ್ರ, ತೆಲಂಗಾಣದ ಕೆಲವೆಡೆ ಬೆಳಿಗ್ಗೆ ಶೋಗಳು ಪ್ರದರ್ಶನಗೊಂಡಿವೆ. ವಿದೇಶದಲ್ಲೂ ಸಹ ಭಾರತಕ್ಕಿಂತಲೂ ಮುಂಚಿತವಾಗಿ ಸಿನಿಮಾ ರಿಲೀಸ್ ಆಗಿದೆ. ಸಿನಿಮಾ ನೋಡಿದ ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ನೆಟ್ಟಿಗರಿಗೆ ‘ಮಾ ಇಂಟಿ ಬಂಗಾರಂ’ ಸಿನಿಮಾ ಹೇಗನ್ನಿಸಿತು, ಅವರಿಗೆ ಇಷ್ಟವಾಯ್ತಾ? ಇಲ್ಲವಾ? ಸಿನಿಮಾದ ಟ್ವಿಟ್ಟರ್ ವಿಮರ್ಶೆ ಇಲ್ಲಿದೆ ನೋಡಿ…. #MaaIntiBangaaram Familiar Story,…

Read More

ಗುಟ್ಟಾಗಿ ಮದುವೆ ಆದ್ರಾ ಸಾರಾ ಅಲಿ ಖಾನ್? ವೈರಲ್ ಆಯ್ತು ಫೋಟೋ – Kannada News | Did Sara Ali Khan Get Married Secretly? Truth Behind Her Viral Photo With Henry Cavill

ವೈರಲ್ ಆಗಿರುವ ಫೋಟೋದಲ್ಲಿ ಇಬ್ಬರ ಉಡುಪುಗಳು ಪ್ರೇಕ್ಷಕರಲ್ಲಿ ದೊಡ್ಡ ಗೊಂದಲ ಮೂಡಿಸಿವೆ. ಸಾರಾ ಅಲಿ ಖಾನ್ ಬಿಳಿ ಬಣ್ಣದ ಫಾರ್ಮಲ್ ಸ್ಕರ್ಟ್ ಸೂಟ್ ಧರಿಸಿ, ತಲೆಗೆ ನೆಟ್ ಮಾದರಿಯ ಬಿಳಿ ಹ್ಯಾಟ್ ಧರಿಸಿದ್ದರೆ, ಹೆನ್ರಿ ಕ್ಯಾವಿಲ್ ಸೂಟ್ ಮತ್ತು ಹ್ಯಾಟ್ ಧರಿಸಿ ಕ್ಲಾಸಿಕ್ ಬ್ಲ್ಯಾಕ್ ಅಂಡ್ ವೈಟ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇಬ್ಬರೂ ಕ್ರಿಶ್ಚಿಯನ್ ಸಂಪ್ರದಾಯದ ವಧು-ವರರಂತೆ ಕಾಣಿಸುತ್ತಿರುವುದರಿಂದ, ಅನೇಕ ಅಭಿಮಾನಿಗಳು ಸಾರಾ ಅಲಿ ಖಾನ್ ಗುಟ್ಟಾಗಿ ಮದುವೆಯಾಗಿದ್ದಾರೆ ಎಂದೇ ತಪ್ಪಾಗಿ ಭಾವಿಸಿದರು. Source link

Read More

ಟ್ರಾಫಿಕ್ ಫೈನ್ ರಿಯಾಯಿತಿ: ಬೆಂಗಳೂರಿನಲ್ಲಿ 12 ವಿಶೇಷ ಕೌಂಟರ್ ತೆರೆಯಲಿದೆ ಆರ್​ಟಿಒ! ಎಲ್ಲೆಲ್ಲಿ ಎಂಬ ಮಾಹಿತಿ ಇಲ್ಲಿದೆ – Kannada News | Karnataka Traffic Fine Rebate: Over 5 Crore E Challan Cases Pending; 50 percent Discount Scheme to begin from June 21

ಸಾಂದರ್ಭಿಕ ಚಿತ್ರ (ಕೃಪೆ: ಹೆಚ್​ಎಎಲ್ ಏರ್ಪೋರ್ಟ್ ಟ್ರಾಫಿಕ್ ಪೊಲೀಸ್)Image Credit source: @halairporttrfps ಬೆಂಗಳೂರು, ಜೂನ್ 19: ಕರ್ನಾಟಕದಲ್ಲಿ (Karnataka) ವಾಹನ ಸವಾರರು ಸಂಚಾರಿ ನಿಯಮಗಳನ್ನು ಗಾಳಿಗೆ ತೂರುತ್ತಿರುವುದು ಒಂದೆಡೆಯಾದರೆ, ನಿಯಮ ಉಲ್ಲಂಘನೆಗೆ ವಿಧಿಸಲಾದ ದಂಡದ (Traffic Fine) ಹಣವನ್ನು ಪಾವತಿಸದೆ ದಿವ್ಯ ನಿರ್ಲಕ್ಷ್ಯ ತೋರುತ್ತಿರುವುದು ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳ ಇತ್ಯರ್ಥಕ್ಕಾಗಿ ರಾಜ್ಯ ಸರ್ಕಾರ ಈಗಾಗಲೇ ಐದು ಬಾರಿ ಶೇಕಡಾ 50 ರಷ್ಟು ದಂಡ ರಿಯಾಯಿತಿ ಯೋಜನೆಯನ್ನು ಪ್ರಕಟಿಸಿದ್ದರೂ ಸಹ, ಕೋಟ್ಯಂತರ…

Read More

ಅಕ್ಷಯ್ ಕುಮಾರ್, ಹಣದಾಸೆ ಇರುವ ನಟರೇ? ಇತಿಹಾಸ ಏನು ಹೇಳುತ್ತದೆ? – Kannada News | Akshay Kumar said he is not money minded actor gives examples

ಅಕ್ಷಯ್ ಕುಮಾರ್ (Akshay Kumar) ಬಾಲಿವುಡ್​​ನ ಬಲು ಬ್ಯುಸಿ ನಟ. ಸ್ಟಾರ್ ನಟ ಆಗಿರುವವರು ವರ್ಷಕ್ಕೆ ಒಂದು ಸಿನಿಮಾ ಸಹ ಮಾಡುತ್ತಿಲ್ಲ, ಆದರೆ ಅಕ್ಷಯ್ ಕುಮಾರ್ ವರ್ಷಕ್ಕೆ ನಾಲ್ಕೈದು ಸಿನಿಮಾಗಳಲ್ಲಿ ನಟಿಸುತ್ತಾರೆ. ಸ್ಟಾರ್ ನಟರಾಗಿಯೂ ವರ್ಷಕ್ಕೆ ಅತಿ ಹೆಚ್ಚು ಸಿನಿಮಾಗಳಲ್ಲಿ ನಟಿಸುವ ಏಕೈಕ ವ್ಯಕ್ತಿ ಅಕ್ಷಯ್ ಕುಮಾರ್. ಆದರೆ ಅಕ್ಷಯ್ ಕುಮಾರ್ ಬಗ್ಗೆ ಚಿತ್ರರಂಗದಲ್ಲಿ ಒಂದು ಋಣಾತ್ಮಕ ಅಭಿಪ್ರಾಯವೂ ಇದೇ. ಅಕ್ಷಯ್ ಕುಮಾರ್ ಕೇವಲ ಹಣದ ಬಗ್ಗೆ ಮಾತ್ರ ಯೋಚಿಸುತ್ತಾರೆ. ಕತೆಯ ಕಾರಣಕ್ಕಾಗಿ ಅಲ್ಲದೆ ಹಣಕ್ಕಾಗಿಯೇ ಅವರು…

Read More