Headlines

nagaraj11081993

ದೇಶದಲ್ಲೇ ಮೊದಲು: AI ಬಳಸಿ ಅನುವಾದಗೊಂಡ ಕನ್ನಡ ಪುಸ್ತಕ ಮೈಸೂರಿನಲ್ಲಿ ಬಿಡುಗಡೆ!

ಬೆಂಗಳೂರು, ಮೇ 28: ಸಂಸ್ಕೃತಿ ಮತ್ತು ತಂತ್ರಜ್ಞಾನದ ಅಪೂರ್ವ ಸಮ್ಮಿಲನಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಾಕ್ಷಿಯಾಗುತ್ತಿದ್ದು, ದೇಶದಲ್ಲೇ ಮೊದಲ ಬಾರಿಗೆ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಸಹಾಯದೊಂದಿಗೆ ಸಂಪೂರ್ಣವಾಗಿ ಕನ್ನಡಕ್ಕೆ ಅನುವಾದಗೊಂಡಿರುವ ಇತಿಹಾಸ ಆಧಾರಿತ ಕಾದಂಬರಿ (Non-fiction Book) ಬಿಡುಗಡೆಗೆ ಸಜ್ಜಾಗಿದೆ. ಮುಖ್ಯಾಂಶಗಳು ದೇಶದಲ್ಲೇ ಮೊದಲ ಬಾರಿಗೆ ಎಐ ತಂತ್ರಜ್ಞಾನ ಬಳಸಿ ಕನ್ನಡ ಪುಸ್ತಕ ಅನುವಾದಿಸಲಾಗಿದೆ. ಮೈಸೂರಿನಲ್ಲಿ ಇತಿಹಾಸಕಾರ ವಿಕ್ರಮ್ ಸಂಪತ್ ಬರೆದ ಗೌಹರ್ ಜಾನ್ ಕೃತಿ ಬಿಡುಗಡೆಯಾಗಲಿದೆ. ಸಂಸದ ಯದುವೀರ್ ಒಡೆಯರ್ ಈ ಐತಿಹಾಸಿಕ ಕೃತಿಯನ್ನು…

Read More

ವಿಜಯ್ ಕೊನೆಯ ಸಿನಿಮಾ ಆಗಬೇಕಿದ್ದು ‘ಜನ ನಾಯಗನ್’ ಅಲ್ಲ, ಮತ್ಯಾವುದು?

ದಳಪತಿ ವಿಜಯ್ (Thalapathy Vijay) ಈಗ ತಮಿಳುನಾಡಿನ ಸಿಎಂ ಆಗಿದ್ದಾರೆ. ಚುನಾವಣೆಗೆ ಮುಂಚೆ ಅವರ ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ ಬಿಡುಗಡೆ ಆಗಬೇಕಿತ್ತು, ಆದರೆ ಇನ್ನೂ ಅದೂ ಬಿಡುಗಡೆ ಆಗಿಲ್ಲ. ‘ಜನ ನಾಯಗನ್’ ಸಿನಿಮಾದ ಚಿತ್ರೀಕರಣಕ್ಕೆ ಮುಂಚೆಯೇ ವಿಜಯ್ ಅವರು, ‘ಇದು ನನ್ನ ಕೊನೆಯ ಸಿನಿಮಾ’ ಎಂದು ಘೋಷಿಸಿದ್ದರು. ಆದರೆ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ತಮಿಳು ಚಿತ್ರರಂಗದ ನಿರ್ದೇಶಕ ಅಸಲಿಗೆ ‘ಜನ ನಾಯಗನ್’ ಅಲ್ಲ ವಿಜಯ್ ಅವರ ಕೊನೆಯ ಸಿನಿಮಾ ಆಗಬೇಕಿದ್ದಿದ್ದು ‘ಕರುಪ್ಪು’ ಎಂದಿದ್ದಾರೆ. ಸೂರ್ಯ…

Read More

ಮಾರುಕಟ್ಟೆ ಕುಸಿದಾಗ ಹೆದರಿಬಿಟ್ಟರೆ ಲಕ್ಷ್ಮೀಕಟಾಕ್ಷ ತಪ್ಪಿ ಹೋದೀತು ಜೋಕೆ..! ಶೆಲ್ಬಿ ಡೇವಿಸ್ ಸಲಹೆ ಕೇಳಿ

ಕಳೆದ ಎರಡು ವರ್ಷದಿಂದ ಭಾರತದ ಷೇರು ಮಾರುಕಟ್ಟೆ (Stock Market) ಸಾಕಷ್ಟು ಏರುಪೇರು, ಏರಿಳಿತಗಳನ್ನು ಕಾಣುತ್ತಾ ಬಂದಿದೆ. ಎರಡು ವರ್ಷದ ಹಿಂದೆ ಯಾರಾದರೂ ಹೂಡಿಕೆ ಆರಂಭಿಸಿದ್ದರೆ ಇವತ್ತು ಅವರ ಗಳಿಕೆ ಮೈನಸ್​ನಲ್ಲಿ ಇರುತ್ತದೆ. ಹೊಸಬರು ಈ ಬೇರ್ ಮಾರ್ಕೆಟ್​ನಿಂದ (Bear Market) ಭ್ರಮನಿರಸನಗೊಂಡು ಮಾರುಕಟ್ಟೆ ಬಿಟ್ಟು ಹೋಗೋ ಸಾಧ್ಯತೆ ಹೆಚ್ಚು. ಆದರೆ, ಅನುಭವಿಗಳಿಗೆ ಮತ್ತು ಪೇಟೆ ವರ್ತನೆ ತಿಳಿದಿರುವವರಿಗೆ ಈ ಕರಡಿ ಘಳಿಗೆಯೇ ಶ್ರೇಷ್ಠವಾಗಿದೆ. ನಿಮ್ಮ ಸಂಪತ್ತು ಹೆಚ್ಚಿಸಲು ಸಾಧ್ಯವಾಗಿಸುತ್ತದೆ ಎಂದು ಬೇರ್ ಮಾರ್ಕೆಟ್. ಈ ಸಂಕಷ್ಟ…

Read More

Viral Post: ಬೆಂಗಳೂರಿನ ಇಸ್ತ್ರಿ ದರ ಕೇಳಿ ಬೆಚ್ಚಿಬಿದ್ದ ನೋಯ್ಡಾ ನಿವಾಸಿ; ವೈರಲ್ ಆಯ್ತು ಪೋಸ್ಟ್

ಬೆಂಗಳೂರಿನ ಇಸ್ತ್ರಿ ದರ ಕೇಳಿ ಬೆಚ್ಚಿಬಿದ್ದ ನೋಯ್ಡಾ ನಿವಾಸಿImage Credit source: Twitter/@sajithpai ಬೆಂಗಳೂರು: ದೇಶದ ಪ್ರಮುಖ ಮೆಟ್ರೋ ನಗರಗಳಲ್ಲಿ ಜೀವನ ವೆಚ್ಚ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮನೆ ಬಾಡಿಗೆ, ದಿನಸಿ, ಪ್ರಯಾಣ ಮಾತ್ರವಲ್ಲದೆ ಸಾಮಾನ್ಯ ಸೇವೆಗಳ ದರವೂ ಜನರನ್ನು ಅಚ್ಚರಿಗೊಳಿಸುತ್ತಿದೆ. ಇದೀಗ ಬೆಂಗಳೂರಿನ ಇಸ್ತ್ರಿ ದರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಡೆದ ಚರ್ಚೆ ಭಾರೀ ವೈರಲ್ ಆಗಿದೆ. ನೋಯ್ಡಾದಿಂದ ಇತ್ತೀಚೆಗಷ್ಟೇ ಸಿಲಿಕಾನ್ ಸಿಟಿ ಬೆಂಗಳೂರಿಗೆ ಶಿಫ್ಟ್ ಆದ ‘ಸಜಿತ್ ಪೈ’ (Sajith Pai) ಎಂಬ ಸಾಹಸೋದ್ಯಮ…

Read More

‘ನಿನ್ನನ್ನು ಇದೇ ನಾಶ ಮಾಡುತ್ತೆ’; ಹನಿ ಸಿಂಗ್ ಬಾಳಲ್ಲಿ ನಿಜವಾಯ್ತು ಶಾರುಖ್ ಭವಿಷ್ಯ

ಖ್ಯಾತ ರಾಪರ್ ಮತ್ತು ಗಾಯಕ ಯೋಯೋ ಹನಿ ಸಿಂಗ್ ಹಾಡುಗಳು ಈಗ ಮೊದಲಿನಷ್ಟು ಹಿಟ್ ಆಗುತ್ತಿಲ್ಲ. ಅವರು ಹಲವು ಸಂದರ್ಶನಗಳನ್ನು ನೀಡುತ್ತಿದ್ದಾರೆ. ವೃತ್ತಿಜೀವನದ ಉತ್ತುಂಗದಲ್ಲಿದ್ದಾಗ ತಾವೆದುರಿಸಿದ ಮಾನಸಿಕ ಆರೋಗ್ಯದ ಸಮಸ್ಯೆಗಳು ಹಾಗೂ ಚಿತ್ರರಂಗದಿಂದ ದಿಢೀರ್ ದೂರ ಸರಿದಿದ್ದರ ಹಿಂದಿನ ಅಸಲಿ ಕಾರಣಗಳನ್ನು ಅವರು ಇತ್ತೀಚೆಗೆ ಬಿಚ್ಚಿಟ್ಟಿದ್ದಾರೆ. ವಿಶೇಷವೆಂದರೆ, ತಾವಾಗಿಯೇ ತಂದುಕೊಂಡ ಈ ಕಷ್ಟದ ದಿನಗಳ ಬಗ್ಗೆ ಬಾಲಿವುಡ್ ಸೂಪರ್‌ಸ್ಟಾರ್‌ಗಳಾದ ಶಾರುಖ್ ಖಾನ್ ಮತ್ತು ಅಕ್ಷಯ್ ಕುಮಾರ್ ಅವರು ಮೊದಲೇ ಎಚ್ಚರಿಸಿದ್ದರು ಎಂದು ಹನಿ ಸಿಂಗ್ (Honey Singh)…

Read More

ಹಾಲಿವುಡ್ ಖ್ಯಾತ ನಟಿಗೆ ಪ್ರಭಾಸ್ ಸಿನಿಮಾ ಬಲು ಇಷ್ಟವಂತೆ

ಭಾರತೀಯ ನಟ-ನಟಿಯರು ಹಾಲಿವುಡ್ (Hollywood)​ ಸಿನಿಮಾಗಳಲ್ಲಿ ನಟಿಸಲು, ಹಾಲಿವುಡ್ ಸ್ಟಾರ್​​ಗಳನ್ನು ಭೇಟಿ ಆಗಲು ಉತ್ಸುಕರಾಗಿರುತ್ತಿದ್ದ ಸಮಯ ಇತ್ತು. ಆದರೆ ಈಗ ಸಾಕಷ್ಟು ಬದಲಾಗಿದೆ. ಹಾಲಿವುಡ್​ ಸ್ಟಾರ್ ನಟ-ನಟಿಯರು ಭಾರತೀಯ ಸಿನಿಮಾಗಳತ್ತೆ ಮೆಚ್ಚುಗೆ ಮತ್ತು ಗೌರವದಿಂದ ನೋಡುತ್ತಿದ್ದಾರೆ. ಹಲವು ಹಾಲಿವುಡ್​​ ಸ್ಟಾರ್ ನಟ-ನಟಿಯರು ಭಾರತೀಯ ಸಿನಿಮಾಗಳ ಬಗ್ಗೆ ಮಾತನಾಡುತ್ತಿದ್ದಾರೆ. ಇದೀಗ ಖ್ಯಾತ ಹಾಲಿವುಡ್ ನಟಿಯೊಬ್ಬರು ತಮಗೆ ಪ್ರಭಾಸ್ ಹಾಗೂ ಆಮಿರ್ ಖಾನ್ ಎಂದರೆ ಇಷ್ಟ ಅವರು ನಟಿಸಿರುವ ಸಿನಿಮಾಗಳನ್ನು ತಾವು ಪದೇ ಪದೇ ನೋಡುವುದಾಗಿ ಹೇಳಿಕೊಂಡಿದ್ದಾರೆ. ಹಾಲಿವುಡ್​​ನ ಜನಪ್ರಿಯ…

Read More

ಸಚಿವರೊಂದಿಗೆ ಉಪಹಾರ ಸಭೆಯಲ್ಲಿ ಸಿಎಂ ಭಾವುಕ: ಕಣ್ಣೀರು ಹಾಕಿದ ಸಿದ್ದರಾಮಯ್ಯ

ಬೆಂಗಳೂರು, ಮೇ 28: ಸಚಿವರೊಂದಿಗಿನ ಉಪಹಾರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಕಣ್ಣೀರಿಟ್ಟಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮತ್ತು ಮುಂದಿನ ಎರಡು ವರ್ಷಗಳ ಕಾಲ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಪ್ರಕಟಿಸುವ ವೇಳೆ ಸಿದ್ದರಾಮಯ್ಯ ಭಾವುಕರಾದ ಪ್ರಸಂಗ ನಡೆದಿದೆ. ಈ ಸಂದರ್ಭ ಸಿದ್ದರಾಮಯ್ಯ ಅವರು ತಮ್ಮ ಆಡಳಿತಾವಧಿಯಲ್ಲಿ ನೀಡಿದ ಜನಪರ ಯೋಜನೆಗಳು ಮತ್ತು ಉತ್ತಮ ಕಾರ್ಯಗಳನ್ನು ಸ್ಮರಿಸಿದ್ದು, ಮುಂಬರುವ ದಿನಗಳಲ್ಲಿ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸಂಪೂರ್ಣ ಸಹಕಾರ ನೀಡಿ….

Read More

Shakuna Shastra: ಮನೆಯಿಂದ ಹೊರಡುವಾಗ ಶವಯಾತ್ರೆ ಕಂಡರೆ ಹೆದರಬೇಡಿ;ನಿಮ್ಮ ಅದೃಷ್ಟವನ್ನೇ ಬದಲಾಯಿಸಬಹುದು ಈ ಶುಭ ಸಂಕೇತ!

ರಸ್ತೆಯಲ್ಲಿ ಶವಯಾತ್ರೆ Image Credit source: Pinterest ಹುಟ್ಟಿದ ಪ್ರತಿಯೊಬ್ಬ ಜೀವಿಯೂ ಒಂದಲ್ಲ ಒಂದು ದಿನ ಸಾಯಲೇಬೇಕು. ಹಿಂದೂ ಧರ್ಮದಲ್ಲಿ ಮನುಷ್ಯನ ಜೀವನಕ್ಕೆ ಸಂಬಂಧಿಸಿದಂತೆ 16 ಸಂಸ್ಕಾರಗಳನ್ನು ಹೇಳಲಾಗಿದ್ದು, ಅದರಲ್ಲಿ ಕೊನೆಯದೇ ‘ಅಂತ್ಯ ಸಂಸ್ಕಾರ‘ (ಅಂತಿಮ ಯಾತ್ರೆ). ಸಾಮಾನ್ಯವಾಗಿ ಕೆಲಸದ ನಿಮಿತ್ತ ಮನೆಯಿಂದ ಹೊರಗಡೆ ಹೋದಾಗ ಅಥವಾ ಪ್ರಯಾಣ ಮಾಡುವಾಗ ರಸ್ತೆಯಲ್ಲಿ ಯಾರದ್ದಾದರೂ ಶವಯಾತ್ರೆ (ಅಂತಿಮಯಾತ್ರೆ) ಸಾಗುತ್ತಿರುವುದನ್ನು ಕಾಣುತ್ತೇವೆ. ಇಂತಹ ಸಂದರ್ಭದಲ್ಲಿ ಅನೇಕರ ಮನಸ್ಸಿನಲ್ಲಿ ಒಂದು ರೀತಿಯ ಭಯ ಅಥವಾ ಆತಂಕ ಮೂಡುತ್ತದೆ. ಆದರೆ, ಶಕುನ ಶಾಸ್ತ್ರ…

Read More

ಬಾಯಲ್ಲಿ ಹೇಳಿದ್ದು 7,000 ಕೋಟಿ ರೂ, ಅಕೌಂಟ್​ಗೆ ಬಿದ್ದದ್ದು ಸೊನ್ನೆ; ಇದು ಟ್ರಂಪ್ ಪೀಸ್ ಫಂಡ್​ನ 4 ತಿಂಗಳ ಕಥೆ

ವಾಷಿಂಗ್ಟನ್, ಮೇ 28: ಯುದ್ಧಪೀಡಿತ ಗಾಜಾ ಪಟ್ಟಿಯ ಪುನರ್ನಿರ್ಮಾಣಕ್ಕಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರಿ ಸದ್ದುಗದ್ದಲದೊಂದಿಗೆ ಆರಂಭಿಸಿದ್ದ ‘ಬೋರ್ಡ್ ಆಫ್ ಪೀಸ್’ (Board of Peace) ಯೋಜನೆ ಸದ್ಯಕ್ಕೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಜಾಗತಿಕ ನಾಯಕರು ಈ ನಿಧಿಗೆ ಬಿಲಿಯನ್ ಗಟ್ಟಲೆ ಡಾಲರ್ ನೆರವು ನೀಡುವುದಾಗಿ ಭರವಸೆ ನೀಡಿಯೂ ಇದ್ದರು. ಯೋಜನೆ ಆರಂಭವಾಗಿ ನಾಲ್ಕು ತಿಂಗಳು ಕಳೆದರೂ ಇದರ ಅಧಿಕೃತ ಖಾತೆಗೆ ಕೇವಲ ‘ಶೂನ್ಯ’ (Zero) ಹಣ ಜಮೆಯಾಗಿದೆ ಎಂದು ‘ಫೈನಾನ್ಷಿಯಲ್ ಟೈಮ್ಸ್’ (FT) ವರದಿ…

Read More

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ!: ನಾಯಕತ್ವ ಬದಲಾವಣೆ ಬೆನ್ನಲ್ಲೇ ಕಾಂಗ್ರೆಸ್ ಟ್ವೀಟ್

ಬೆಂಗಳೂರು, ಮೇ 28: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಮತ್ತು ನಾಯಕತ್ವ ಬದಲಾವಣೆಯ ಭಾರಿ ಬೆಳವಣಿಗೆಗಳ ಬೆನ್ನಲ್ಲೇ, ಕರ್ನಾಟಕ ರಾಜ್ಯ ಕಾಂಗ್ರೆಸ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಹತ್ವದ ಪೋಸ್ಟ್ ಒಂದನ್ನು ಹಂಚಿಕೊಂಡಿದೆ. “ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ. ಜನಸೇವೆಯೇ ನಮ್ಮ ಬದ್ಧತೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂಬ ಸಂದೇಶ ರವಾನಿಸಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಪರಸ್ಪರ ಆಲಿಂಗಿಸಿಕೊಂಡಿರುವ ಫೋಟೋಗಳ ಹಿನ್ನೆಲೆಯಲ್ಲಿ…

Read More