Headlines

nagaraj11081993

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 22ರ ದಿನಭವಿಷ್ಯ

ವ್ಯಾಪಾರ- ವ್ಯವಹಾರ ಮಾಡುವಂಥವರು ಈ ದಿನ ಬಿಳಿ ಬಣ್ಣದ ಹೂವುಗಳನ್ನು ಲಕ್ಷ್ಮಿ ದೇವಿಗೆ ಅರ್ಪಿಸಿ ವ್ಯಾಪಾರವನ್ನು ಆರಂಭಿಸಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಕೆಮ್ಮು, ಕಫ, ಗಂಟಲು ನೋವು ಇಂಥ ಆರೋಗ್ಯ ಸಮಸ್ಯೆಗಳು ನಿಮ್ಮಲ್ಲಿ ಕೆಲವರನ್ನು ಕಾಡಬಹುದು. ದಿಢೀರ್ ಅಂತ ದೂರ ಪ್ರಯಾಣ ಮಾಡುವ ಅನಿವಾರ್ಯ ಸೃಷ್ಟಿ ಆಗಲಿದೆ. ದೈಹಿಕ ಆಯಾಸ, ದಣಿವು ಕಾಡುವುದರಿಂದ ಕೆಲಸಗಳಲ್ಲಿ ತೊಡಗಿಕೊಳ್ಳಲು ಸಾಧ್ಯವಾಗುವುದಿಲ್ಲ. ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವವರಿಗೆ ಅಗತ್ಯ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಅಸಾಧ್ಯವನ್ನೇ ಸಾಧಿಸುವ ಹಠ, ಸಮಾಧಾನ

ಮೇಷ ರಾಶಿ: ಪಾಲುದಾರಿಕೆಯಲ್ಲಿ ತಾಳ್ಮೆಯನ್ನು ಕಳೆದುಕೊಳ್ಳುವಿರಿ. ಆಸ್ತಿ ಖರೀದಿ ವಿಚಾರದಲ್ಲಿ ಎಚ್ಚರಿಕೆ ಇರಲಿ. ಆಚಾತುರ್ಯದಿಂದ ಏನನ್ನೂ ಮಾಡಲು ಹೋಗುವುದು ಬೇಡ. ದಿನದ ಕಾರ್ಯವನ್ನು ನೀವು ಅವಲೋಕಿಸಿಕೊಂಡು ಹೆಜ್ಜೆ ಇಡುವುದು ಉತ್ತಮ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಸಂದೇಹ ಬರಬಹುದು. ಅಂದುಕೊಂಡಿದ್ದರ ಕಡೆಗೆ ಗಮನ ಹರಿಸಲು ಸಾಧ್ಯವಾಗದು. ಅಗಬೇಕಾದ ಕಾರ್ಯಕ್ಕೆ ಒತ್ತಡವನ್ನು ಹೇರಿ ಮಾಡಿಸಿಕೊಳ್ಳುವಿರಿ. ಇಂದು ಮಾಡುವ ಕೆಲಸದಲ್ಲಿ ಶ್ರದ್ಧೆ ಅವಶ್ಯ ಬೇಕು. ವೃಷಭ ರಾಶಿ: ನಿಮ್ಮದಾದ ಸ್ವಂತ ಉದ್ಯೋಗವನ್ನು ಬೆಳೆಸುವ ಕಡೆ ನಿಮ್ಮ ಗಮನವಿರಲಿ. ಇಂದಿನ ಗುರಿಯನ್ನು ಬೇಗ…

Read More

IPL 2026: 6,6,6,6,6.. ಸತತ 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ ಸಲೀಲ್ ಅರೋರಾ

ಹೈದರಾಬಾದ್‌ನಲ್ಲಿರುವ ತನ್ನ ತವರು ಮೈದಾನದಲ್ಲಿ ಕಳೆದ ಕೆಲವು ದಿನಗಳಿಂದ ತಯಾರಿ ನಡೆಸುತ್ತಿರುವ ಸನ್‌ರೈಸರ್ಸ್ ಹೈದರಾಬಾದ್‌ ತಂಡ ಮಾರ್ಚ್ 21 ರಂದು ತನ್ನ ಮೊದಲ ಇಂಟ್ರಾ-ಸ್ಕ್ವಾಡ್ ಪಂದ್ಯವನ್ನು ಆಡಿತು. ಈ ಪಂದ್ಯದಲ್ಲಿ ಅಭಿಷೇಕ್ ಶರ್ಮಾ 94 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರೆ, ಹೆನ್ರಿಕ್ ಕ್ಲಾಸೆನ್ ಕೂಡ ಭರ್ಜರಿ ಪ್ರದರ್ಶನ ನೀಡಿದರು. ಇವರ ಜೊತೆಗೆ 23 ವರ್ಷದ ಸಲೀಲ್ ಅರೋರಾ ಕೂಡ ಸಿಕ್ಸರ್​ಗಳ ಮಳೆಗರೆದು ಎಲ್ಲರ ಗಮನ ಸೆಳೆದರು. ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಸಲೀಲ್ ಅರೋರಾ, ಇಂದು…

Read More

‘ಧುರಂಧರ್ 2’ ಸಿನಿಮಾ ಪ್ರದರ್ಶನದ ವೇಳೆ ಹೈಡ್ರಾಮಾ: ಚಿತ್ರಮಂದಿರ ಧ್ವಂಸ, ಪೊಲೀಸರ ಎಂಟ್ರಿ

ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ (Ranveer Singh) ನಟಿಸಿ, ಆದಿತ್ಯ ಧರ್ ನಿರ್ದೇಶನ ಮಾಡಿರುವ ಬಹುನಿರೀಕ್ಷಿತ ಆ್ಯಕ್ಷನ್ ಸಿನಿಮಾ ‘ಧುರಂಧರ್: ದಿ ರಿವೆಂಜ್’ ಭಾರತ ಮಾತ್ರವೇ ಅಲ್ಲದೆ ವಿದೇಶದಲ್ಲಿಯೂ ಸಹ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಬಿಡುಗಡೆ ಆಗಿ ಕೆಲವೇ ದಿನಳಲ್ಲಿ 300 ಕೋಟಿಗೂ ಹೆಚ್ಚಿನ ಮೊತ್ತ ಗಳಿಕೆ ಮಾಡಿದೆ. ಸಿನಿಮಾ ಅನ್ನು ಪ್ರೇಕ್ಷಕರು ಮುಗಿಬಿದ್ದು ವೀಕ್ಷಿಸುತ್ತಿದ್ದಾರೆ. ಆದರೆ ‘ಧುರಂಧರ್ 2’ ಸಿನಿಮಾ ಪ್ರದರ್ಶನ ಮಾಡುತ್ತಿದ್ದ ಚಿತ್ರಮಂದಿರ ಒಂದರಲ್ಲಿ ಘಟನೆಯೊಂದು ನಡೆದಿದ್ದು, ಇದರಿಂದಾಗಿ ಸಿನಿಮಾ ಪ್ರದರ್ಶನ ನಿಲ್ಲಿಸಿದ್ದು…

Read More

ಈದ್ ಹಬ್ಬದ ದಿನವೇ ಜೆರುಸಲೆಮ್ ಮೇಲೆ ಇರಾನ್ ಕ್ಷಿಪಣಿ ದಾಳಿ

ಜೆರುಸಲೇಂ, ಮಾರ್ಚ್ 21: ಈದ್ ಅಲ್-ಫಿತರ್ ದಿನದಂದೇ ಜೆರುಸಲೇಂ ಮೇಲೆ ಇರಾನಿನ (Iran War) ಕ್ಷಿಪಣಿ ದಾಳಿ ನಡೆದಿದೆ. ಅಲ್-ಅಕ್ಸಾ ಮಸೀದಿಯಿಂದ ಕೆಲವೇ ನೂರು ಮೀಟರ್ ದೂರದಲ್ಲಿ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ನೂರಾರು ಮುಸ್ಲಿಂ ಆರಾಧಕರು ಮಸೀದಿಯ ಗೇಟ್ ಹೊರಗೆ ತಮ್ಮ ಈದ್ ಪ್ರಾರ್ಥನೆಗಳನ್ನು ನಡೆಸಬೇಕಾಯಿತು. ಸುಮಾರು 60 ವರ್ಷಗಳಲ್ಲಿ ಮೊದಲ ಬಾರಿಗೆ ಮಸೀದಿಗೆ ಪ್ರವೇಶಿಸುವುದನ್ನು ನಿಷೇಧಿಸಲಾಯಿತು. ಮುಸ್ಲಿಮರು, ಕ್ರಿಶ್ಚಿಯನ್ನರು ಮತ್ತು ಯಹೂದಿಗಳಿಗೆ ವಿಶ್ವದ ಕೆಲವು ಪವಿತ್ರ ಸ್ಥಳಗಳಿಂದ ಕೆಲವೇ ಮೀಟರ್ ದೂರದಲ್ಲಿರುವ ಈದ್ ಅಲ್-ಫಿತರ್…

Read More

ಕೊನೆಗೂ ಬಗೆಹರಿದ ದಾವಣಗೆರೆ ಬೈಎಲೆಕ್ಷನ್ ಟಿಕೆಟ್ ಗೊಂದಲ: ಶಾಮನೂರು ಶಿವಶಂಕರಪ್ಪ ಮೊಮ್ಮಗನಿಗೆ ಟಿಕೆಟ್

ಬೆಂಗಳೂರು, ಮಾರ್ಚ್​ 21: ಕೊನೆಗೂ ದಾವಣಗೆರೆ ಬೈಎಲೆಕ್ಷನ್ ಟಿಕೆಟ್ ಗೊಂದಲ ಬಗೆಹರಿದಿದ್ದು, ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಟಿಕೆಟ್ ಫಿಕ್ಸ್ ಆಗಿದೆ. ಆ ಮೂಲಕ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ​ಸಚಿವ ಎಸ್​ಎಸ್​ ಮಲ್ಲಿಕಾರ್ಜುನ ಮಗ ಸಮರ್ಥ್ ಶಾಮನೂರ್​​ ಕಣಕ್ಕಿಳಿಯಲಿದ್ದಾರೆ. ಮತ್ತಷ್ಟು ಮಾಹಿತಿ ಅಪ್​​ಡೇಟ್​ ಆಗಲಿದೆ. Source link

Read More

ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್; ಕಾಂಗ್ರೆಸ್ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್ ವಾಗ್ದಾಳಿ

ತಿರುವನಂತಪುರಂ, ಮಾರ್ಚ್ 21: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ (Rahul Gandhi) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಹುಲ್ ಗಾಂಧಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕರು ಬಿಜೆಪಿಯ ‘ಬಿ-ಟೀಮ್’ ಎಂದು ಟೀಕಿಸಿದ್ದಾರೆ. ಓಲೈಕೆ ರಾಜಕೀಯ ಮಾಡುವ ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳು ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಅನ್ನು ಒಂದೇ ರೀತಿಯಲ್ಲಿ ವಿರೋಧಿಸಿವೆ. ಅವೆರಡೂ ಚೆನ್ನಾಗಿ ಹೊಂದಿಕೊಳ್ಳುತ್ತಿವೆ ಎಂದು ಕೇರಳದ ಸಿಎಂ ಆರೋಪಿಸಿದ್ದಾರೆ. ಸುದ್ದಿ…

Read More

ತುಮಕೂರು: ಏ 1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ತುಮಕೂರು, ಮಾರ್ಚ್​ 21: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಸಿದ್ದಗಂಗಾ ಮಠದ ಶ್ರೀ ಶಿವಕುಮಾರಸ್ವಾಮೀಜಿ ಅವರ 119ನೇ ಜನ್ಮದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮ ಹಿನ್ನಲೆ ಏಪ್ರಿಲ್​ 1ರಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಆಗಮನ ಹಿನ್ನಲೆಯಲ್ಲಿ ತುಮಕೂರಿನ ಕ್ಯಾತಸಂದ್ರ ಸಮೀಪದ ಸಿದ್ದಗಂಗಾ ಮಠದಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು. ಮಠದ ಪೀಠಾಧಿಪತಿ ಸಿದ್ದಲಿಂಗ ಶ್ರೀಗಳ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಕೇಂದ್ರ ಸಚಿವ…

Read More

IPL 2026: 10 ತಂಡಗಳಲ್ಲಿ 31 ಗೇಮ್ ಫಿನಿಷರ್ಸ್; ಯಾವ ತಂಡದಲ್ಲಿ ಯಾರ್ಯಾರು?

ಕ್ರಿಕೆಟ್‌ನಲ್ಲಿ ಬ್ಯಾಟಿಂಗ್‌ ಮಾಡುವ ತಂಡದ ಪರ ಇನ್ನಿಂಗ್ಸ್ ಪ್ರಾರಂಭಿಸುವವರನ್ನು ಓಪನರ್ ಎಂದು ಕರೆದರೆ, ಪಂದ್ಯವನ್ನು ಮುಗಿಸುವವರನ್ನು ಫಿನಿಷರ್ ಎಂದು ಕರೆಯಲಾಗುತ್ತದೆ. ಇಂತಹ ಗೇಮ್ ಫಿನಿಷರ್​ಗಳು ಐಪಿಎಲ್​ನಲ್ಲಿಯೂ (IPL 2026) ಇದ್ದಾರೆ. 10 ತಂಡಗಳು ಪಾಲ್ಗೊಳ್ಳುವ ಈ ಲೀಗ್​ನಲ್ಲಿ ಪಂದ್ಯಗಳನ್ನು ಮುಗಿಸುವಲ್ಲಿ ಪ್ರವೀಣರಾದ 31 ಆಟಗಾರರಿದ್ದಾರೆ. ಹಾಗಿದ್ದರೆ ಈ 10 ತಂಡಗಳಲ್ಲಿರುವ ಆ 31 ಗೇಮ್ ಫಿನಿಷರ್‌ಗಳು ಯಾರ್ಯಾರು ಎಂಬುದು ಪ್ರಶ್ನೆ. ಇದರ ಜೊತೆಗೆ ಪ್ರತಿ ತಂಡವು ಎಷ್ಟು ಫಿನಿಷರ್‌ಗಳನ್ನು ಹೊಂದಿದೆ? ಎಂಬುದನ್ನು ವಿವರವಾಗಿ ನೋಡುವುದಾದರೆ.. 10 ತಂಡಗಳಲ್ಲಿರುವ…

Read More

WITT Summit 2026: ರಾಜಕೀಯದಿಂದ ಕ್ರೀಡೆಯವರೆಗೆ; ವಿಟ್ ಶೃಂಗಸಭೆಯ 2ನೇ ದಿನದ ಆಕರ್ಷಣೆಗಳಿವು

ನವದೆಹಲಿ, ಮಾರ್ಚ್ 21: ದೆಹಲಿಯಲ್ಲಿ ಮಾರ್ಚ್ 23 ಮತ್ತು 24ರಂದು ನಡೆಯಲಿರುವ “ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026” (WITT Summit) ಕೇಂದ್ರ ಸಚಿವರು, ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರು ಮತ್ತು ಕಾರ್ಪೊರೇಟ್ ನಾಯಕರನ್ನು ಒಟ್ಟುಗೂಡಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಮುಖ್ಯ ಅತಿಥಿಯಾಗಿ ಈ ವೇದಿಕೆಯನ್ನು ಅಲಂಕರಿಸಲಿದ್ದಾರೆ. ಈ ಬಾರಿ ಟಿವಿ9 ನೆಟ್‌ವರ್ಕ್‌ನ ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026’ ಇಂಧನ, ಮೂಲಸೌಕರ್ಯ ಮತ್ತು ಭಾರತದ ಕೈಗಾರಿಕಾ ಭವಿಷ್ಯದ ಕುರಿತು…

Read More