Bakrid: ವಾಹನ ಸವಾರರೇ ಗಮನಿಸಿ! ಬಕ್ರೀದ್ ಹಿನ್ನೆಲೆ ಬೆಂಗಳೂರಿನ ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ
ಕ್ರೀದ್ ಹಿನ್ನೆಲೆ ಬೆಂಗಳೂರಿನ ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ ಬೆಂಗಳೂರು, ಮೇ 28: ನಗರದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆ ಹಲವೆಡೆ ಸಂಚಾರ ಮಾರ್ಗಗಳಲ್ಲಿ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಬೆಂಗಳೂರಿನ (Bengaluru) ದಕ್ಷಿಣ ವಿಭಾಗದ ಸಂಚಾರ ಪೊಲೀಸ್ ಉಪ ಆಯುಕ್ತರು ತಮ್ಮ ಅಧಿಕೃತ X ಖಾತೆಯಲ್ಲಿ ನಗರದ ವಾಹನ ಸವಾರರಿಗಾಗಿ ಪ್ರಮುಖ ಸಂಚಾರ ಸಲಹೆಯೊಂದನ್ನು ಹಂಚಿಕೊಂಡಿದ್ದಾರೆ. ರಸ್ತೆ ಕಾಮಗಾರಿಗಳ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಕೋರಲಾಗಿದ್ದು, ಪರ್ಯಾಯ ಮಾರ್ಗಗಳ ಮಾಹಿತಿಯನ್ನೂ ಹಂಚಿಕೊಂಡಿದ್ದಾರೆ. ಮುಖ್ಯಾಂಶಗಳು ಬಕ್ರೀದ್ ಪ್ರಯುಕ್ತ ಬನ್ನೇರುಘಟ್ಟ…