Headlines

nagaraj11081993

ಐಪಿಎಲ್​ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ತಂಡ ಯಾವುದು? ಆರ್​ಸಿಬಿಗೆ ಯಾವ ಸ್ಥಾನ?

ಐಪಿಎಲ್ ಎಂದರೆ ಬೌಂಡರಿ ಮತ್ತು ಸಿಕ್ಸರ್​ಗಳ ಅಬ್ಬರ. ಇಲ್ಲಿ ಬ್ಯಾಟ್ಸ್‌ಮನ್​ಗಳಿಗೆ ಸಿಗುವಷ್ಟು ಮನ್ನಣೆ ಬೌಲರ್​ಗಳಿಗೆ ಸಿಗುವುದಿಲ್ಲ. ಅದರಲ್ಲೂ ತಂಡದಲ್ಲಿ ಸಿಕ್ಸ್ ಹಿಟ್ಟರ್‌ಗಳ ದಂಡೇ ಇದ್ದರೆ ಆ ತಂಡಕ್ಕೆ ಅಭಿಮಾನಿಗಳ ಬಳಗ ಹೆಚ್ಚಿರುತ್ತದೆ. ಅದರಂತೆ ಅಭಿಮಾನಿಗಳನ್ನು ರಂಜಿಸಿ ಇದುವರೆಗೆ ನಡೆದಿರುವ 18 ಆವೃತ್ತಿಗಳ ಐಪಿಎಲ್​ನಲ್ಲಿ ಯಾವ ತಂಡ ಹೆಚ್ಚು ಸಿಕ್ಸ್​ಗಳನ್ನು ಹೊಡೆದಿದೆ ಎಂಬುದನ್ನು ನೋಡುವುದಾದರೆ.. ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ತಂಡಗಳ ಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ನಂಬರ್ ಒನ್ ಸ್ಥಾನವನ್ನು ಪಡೆದುಕೊಂಡಿದೆ. ಇಲ್ಲಿಯವರೆಗೆ, ತಂಡವು ಒಟ್ಟು…

Read More

ಹೋಟೆಲ್, ರೆಸ್ಟೋರೆಂಟ್​​ಗಳಿಗೆ ಗುಡ್​​ ನ್ಯೂಸ್​​ ನೀಡಿದ ಕೇಂದ್ರ: ಸೋಮವಾರದಿಂದ ರಾಜ್ಯಗಳಿಗೆ ಹೆಚ್ಚುವರಿ ಸಿಲಿಂಡರ್ ಪೂರೈಕೆ

ದೆಹಲಿ, ಮಾ.21: ಕಳೆದ ಕೆಲವು ದಿನಗಳಿಂದ ಎಲ್‌ಪಿಜಿ (LPG) ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಮಹತ್ವದ ಸಮಾಧಾನ ನೀಡಿದೆ. ರಾಜ್ಯಗಳಿಗೆ ಹೆಚ್ಚುವರಿಯಾಗಿ ಶೇ. 20ರಷ್ಟು ಅನಿಲ ಹಂಚಿಕೆ ಮಾಡಲು ನಿರ್ಧರಿಸಲಾಗಿದ್ದು, ಇದರಿಂದ ಒಟ್ಟು ಹಂಚಿಕೆ ಪ್ರಮಾಣ ಶೇಕಾಡ. ಶೇಕಾಡ 50ರ ಮಟ್ಟಕ್ಕೆ ತಲುಪಲಿದೆ. ಮಾರ್ಚ್ 23, 2026ರಿಂದ (ಸೋಮವಾರ) ಜಾರಿಗೆ ಬರುವಂತೆ ರಾಜ್ಯಗಳಿಗೆ ಹೆಚ್ಚುವರಿ ಶೇ. 20ರಷ್ಟು LPG ಹಂಚಿಕೆ ಮಾಡಲಾಗುವುದು….

Read More

ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ? ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದೇನು?

ಬೆಂಗಳೂರು, ಮಾ.21: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದ್ದರೂ ರಾಜ್ಯದಲ್ಲಿ ಬಸ್ ಟಿಕೆಟ್‌ ದರವನ್ನು ಹೆಚ್ಚಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಟಿಕೆಟ್ ದರ ಏರಿಸಲು ಸದ್ಯಕ್ಕೆ ಅಧಿಕಾರವಿಲ್ಲ ಎಂದು ತಿಳಿಸಿರುವ ಸಚಿವರು, ದರ ಹೆಚ್ಚಳದ ನಿರ್ಧಾರವನ್ನು ತಿರಸ್ಕರಿಸಿದ್ದಾರೆ. ಇಂಧನ ಬೆಲೆ ಏರಿಕೆಗೆ ಜಾಗತಿಕ ಯುದ್ಧದ ಪರಿಸ್ಥಿತಿಯೇ ಕಾರಣ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಯುದ್ಧ ನಿಂತರೆ ಬೆಲೆಗಳು ತಾನಾಗಿಯೇ ಕಡಿಮೆಯಾಗುತ್ತವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ…

Read More

IPL 2026: ಗಾಯಾಳುಗಳ ಕೂಪವಾದ ಕೆಕೆಆರ್; ಲೀಗ್​ನಿಂದ ತಂಡದ ಮೂರನೇ ಬೌಲರ್​ ಔಟ್

2026 ರ ಐಪಿಎಲ್ ಆರಂಭಕ್ಕೂ ಮುನ್ನ ಸ್ಟಾರ್ ಆಟಗಾರರ ಇಂಜುರಿ ಸಮಸ್ಯೆ ಪ್ರತಿ ತಂಡವನ್ನು ಕಾಡುತ್ತಿದೆ. ಈಗಾಗಲೇ ಕೆಲವು ತಂಡಗಳ ಸ್ಟಾರ್ ಆಟಗಾರರು ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇನ್ನು ಕೆಲವು ತಂಡಗಳಲ್ಲಿ ಗಾಯದ ಮೇಲೆ ಬರೆ ಎಂಬಂತೆ ಎರಡಕ್ಕಿಂತ ಹೆಚ್ಚು ಆಟಗಾರರು ಗಾಯಕ್ಕೆ ತುತ್ತಾಗಿದ್ದಾರೆ. ಇದರಲ್ಲಿ ಕೆಲವರು ಲೀಗ್​ನಿಂದ ಹೊರಬಿದಿದ್ದರೆ, ಇನ್ನು ಕೆಲವರು ಟೂರ್ನಿಯ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಅಂತಹ ತಂಡಗಳ ಪೈಕಿ ಮಾಜಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ಕೂಡ ಒಂದಾಗಿದೆ. ತಂಡದ ಮತ್ತೊಬ್ಬ ವೇಗದ ಬೌಲರ್…

Read More

ಸಿನಿಮಾ ಸ್ಟೈಲ್​​ನಲ್ಲಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್: ರಾಜಾರೋಷವಾಗಿ ರಸ್ತೆ ಮಧ್ಯೆ ಶೋಕಿ

ಬೆಂಗಳೂರು, ಮಾರ್ಚ್​ 21: ಹೈಫೈ ಲೈಫ್​ ಹೊಂದಿರುವ ಕೆಲವರ ಶೋಕಿ ಬೇರೆನೇ ಇರುತ್ತೆ. ಅದರಲ್ಲೂ ಕಾರುಗಳಿರುವ ಕೆಲವರು ಓವರ್​ ಮಾಡುತ್ತಾರೆ. ಕಳೆದ ಎರಡು ತಿಂಗಳ‌ ಹಿಂದೆ ಗ್ರೀನ್ ಕಲರ್ ಲ್ಯಾಂಬೋರ್ಗಿನಿ (Lamborghini) ಜಿಗ್ ಜಾಗ್ ಜರ್ನಿ ಮಾಡಿ ಸುದ್ದಿಯಾಗಿತ್ತು. ಇದೀಗ ವೈಟ್ ಕಲರ್ ಲ್ಯಾಂಬೋರ್ಗಿನಿ ಕಾರವೊಂದು ಸದ್ದು ಮಾಡುತ್ತಿದೆ. ಸರ್ಕಲ್ ನಡುವೆಯೇ ರಾಜಾ ರೋಷವಾಗಿ ಡ್ರಿಫ್ಟಿಂಗ್ ಮಾಡಲಾಗಿದೆ. ಪೊಲೀಸರ ಬಗ್ಗೆ ಗೊತ್ತಿದ್ದೂ, ಸಿನಿಮಾ ಸ್ಟೈಲ್​​ನಲ್ಲಿ ಶೋಕಿ ಮಾಡಲಾಗಿದೆ. ಸರ್ಕಲ್ ನಡುವೆಯೇ ಡ್ರಿಫ್ಟಿಂಗ್ ಬೆಂಗಳೂರಿನ ಪ್ರಸಿದ್ಧ ಅನಿಲ್ ಕುಂಬ್ಳೆ…

Read More

ಇರಾನ್ ಅಧ್ಯಕ್ಷರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ; ನೌರುಜ್​ನಲ್ಲಿ ಮೂಲಸೌಕರ್ಯದ ಮೇಲಿನ ದಾಳಿಗೆ ಖಂಡನೆ

ನವದೆಹಲಿ, ಮಾರ್ಚ್ 21: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್‌ ಅವರೊಂದಿಗೆ ಮಾತನಾಡಿದ್ದಾರೆ. ಇರಾನ್‌ನಾದ್ಯಂತ ನಿರ್ಣಾಯಕ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ಮೋದಿ ಖಂಡಿಸಿದ್ದು, ಇದು ಪ್ರಾದೇಶಿಕ ಸ್ಥಿರತೆಗೆ ಬೆದರಿಕೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಎಕ್ಸ್​​ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ಇರಾನ್ ಅಧ್ಯಕ್ಷ ಡಾ. ಮಸೌದ್ ಪೆಜೆಶ್ಕಿಯಾನ್‌ ಅವರೊಂದಿಗೆ ಮಾತನಾಡಿದೆ. ಈದ್ ಮತ್ತು ನೌರುಜ್ ಶುಭಾಶಯಗಳನ್ನು ತಿಳಿಸಿದೆ. ಈ ಹಬ್ಬದ ಋತುವು ಪಶ್ಚಿಮ ಏಷ್ಯಾಕ್ಕೆ ಶಾಂತಿ,…

Read More

ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ; ಸಚಿವ ರಾಮಲಿಂಗಾರೆಡ್ಡಿ ಚಾಲನೆ

ಬೆಂಗಳೂರು, ಮಾ.21: ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಕೋರಮಂಗಲದ ಕಸ-ರಸ ಘಟಕದಲ್ಲಿ ಹಸಿ ಕಸದಿಂದ ಬಯೋಗ್ಯಾಸ್ ಉತ್ಪಾದನಾ ಸಾಮರ್ಥ್ಯ ಹೆಚ್ಚಳ ಮಾಡಲಾಗಿದೆ. ಹಿಂದೆ ತ್ಯಾಜ್ಯ ವಿಲೇವಾರಿ ಸಮಸ್ಯೆಯಾಗಿದ್ದ ಈ ಸ್ಥಳದಲ್ಲಿ ಈಗ ಪ್ರತಿದಿನ 13 ಟನ್ ಹಸಿ ಕಸದಿಂದ ಗ್ಯಾಸ್ ಉತ್ಪಾದಿಸಲಾಗುತ್ತಿದೆ. 2018ರಲ್ಲಿ ಕಾರ್ಬನ್ ಮಾಸ್ಟರ್ಸ್ ಕಂಪನಿಯು 4 ಕೋಟಿ ರೂಪಾಯಿ ವೆಚ್ಚದಲ್ಲಿ ದಿನಕ್ಕೆ 8 ಟನ್ ಸಾಮರ್ಥ್ಯದ ಘಟಕವನ್ನು ಪ್ರಾರಂಭಿಸಿತ್ತು. ಇದೀಗ ಹೆಚ್ಚುವರಿ 5 ಟನ್ ಸಾಮರ್ಥ್ಯಕ್ಕೆ ಚಾಲನೆ ನೀಡಲಾಗಿದ್ದು, ಒಟ್ಟು 13 ಟನ್ ಹಸಿ ಕಸದಿಂದ ಗ್ಯಾಸ್…

Read More

UPSC CMS 2026: 1,300ಕ್ಕೂ ಹೆಚ್ಚು ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಂಬಿಬಿಎಸ್ ಪದವೀಧರರಿಗೆ ಸುವರ್ಣಾವಕಾಶ!

ಕೇಂದ್ರ ಲೋಕಸೇವಾ ಆಯೋಗವು (UPSC) ಸಂಯೋಜಿತ ವೈದ್ಯಕೀಯ ಸೇವೆಗಳ ಪರೀಕ್ಷೆ (CMS) 2026ರ ಅಡಿಯಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1,300ಕ್ಕೂ ಹೆಚ್ಚು ವೈದ್ಯಕೀಯ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ upsconline.nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 31. ಹುದ್ದೆಗಳ ವಿವರ ಮತ್ತು ಹಂಚಿಕೆ: ಒಟ್ಟು 1,300ಕ್ಕೂ ಅಧಿಕ ಹುದ್ದೆಗಳನ್ನು ಈ ಕೆಳಗಿನಂತೆ ವಿಂಗಡಿಸಲಾಗಿದೆ: ವೈದ್ಯಕೀಯ ಅಧಿಕಾರಿ ದರ್ಜೆ (ಸಾಮಾನ್ಯ ಕರ್ತವ್ಯ): 864…

Read More

Chanakya Niti: ಜೀವನದ ಈ ಪ್ರಮುಖ ವಿಷಯಗಳ ಬಗ್ಗೆ ಎಂದಿಗೂ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ

ಜೀವನದಲ್ಲಿ ತಾಳ್ಮೆ ಎನ್ನುವಂತಹದ್ದು ತುಂಬಾನೇ ಮುಖ್ಯ. ಈ ತಾಳ್ಮೆ ಮತ್ತು ಸಹನೆ ಯಶಸ್ವಿ ಜೀವನಕ್ಕೆ ದಾರಿಮಾಡಿಕೊಡುತ್ತದೆ. ಹೀಗಿದ್ದರೂ ಸಹ ಅನೇಕರು ತಾಳ್ಮೆಯನ್ನು ಕಳೆದುಕೊಂಡು ಆತುರದ ನಿರ್ಧಾರಗಳನ್ನು (hasty decisions) ತೆಗೆದುಕೊಳ್ಳುತ್ತಾರೆ. ಈ ಆತುರದ ನಿರ್ಧಾರಗಳಿಂದ ಒಳ್ಳೆಯದಕ್ಕಿಂತ ಕೆಟ್ಟದ್ದು ಸಂಭವಿಸುವುದೇ ಹೆಚ್ಚು. ಹಾಗಾಗಿ ಯಾವುದೇ ವಿಚಾರದಲ್ಲೂ ಸಹ ಆತುರ ಪಡಬಾರದು ಎಂದು ಹಿರಿಯರು ಕಿವಿ ಮಾತು ಹೇಳುವುದು. ಅದರಲ್ಲೂ ಯಶಸ್ವಿ, ಸಮೃದ್ಧ ಜೀವನವನ್ನು ಬಯಸುವವರು ಜೀವನಕ್ಕೆ ಸಂಬಂಧಿಸಿದ ಈ ಐದು ವಿಚಾರಗಳ ಬಗ್ಗೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವಾಗಲೂ ಆತುರ…

Read More

ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ

ಪವನ್ ಕಲ್ಯಾಣ್ (Pawan Kalyan) ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ. ಇತ್ತೀಚೆಗಷ್ಟೆ ಸಿನಿಮಾದ ವಿಶೇಷ ಪ್ರೀಮಿಯರ್ ಶೋ ಪ್ರದರ್ಶಿಸಲಾಯ್ತು. ಈ ಶೋನಲ್ಲಿ ಪವನ್ ಕಲ್ಯಾಣ್, ಚಿರಂಜೀವಿ, ಪವನ್ ಕಲ್ಯಾಣ್ ಪತ್ನಿ, ಚಿರಂಜೀವಿ ಪತ್ನಿ, ನಿರ್ದೇಶಕ ಹರೀಶ್ ಶಂಕರ್, ನಟಿ ಶ್ರೀಲೀಲಾ ಇನ್ನೂ ಹಲವರು ಭಾಗಿ ಆಗಿದ್ದರು. ನಟ ಚಿರಂಜೀವಿ ಅವರು, ಶ್ರೀಲೀಲಾ ಪಕ್ಕದಲ್ಲೇ ಕೂತು ಇಡೀ ಸಿನಿಮಾ ನೋಡಿದರು. ಸಿನಿಮಾ ನೋಡುವಾಗ ನಗುತ್ತಾ, ಕುಳಿತಿದ್ದ ಸೀಟಿನಲ್ಲೇ ಡ್ಯಾನ್ಸ್ ಮಾಡುತ್ತಾ ಸಖತ್ ಎಂಜಾಯ್…

Read More