Headlines

nagaraj11081993

ಕೊನೆ ಕ್ಷಣದಲ್ಲಿ ಅಮೆರಿಕ ಜತೆಗಿನ ಒಪ್ಪಂದದಿಂದ ಹಿಂದೆ ಸರಿದ ಇರಾನ್ – Kannada News | Iran Abruptly Halts US Peace Deal: Hardliners and Khamenei’s Death Fuel Last Minute Retreat

ಡೊನಾಲ್ಡ್​ ಟ್ರಂಪ್-ಮೊಜ್ತಬಾ Image Credit source: NDTV ಟೆಹ್ರಾನ್, ಜೂನ್ 19: ಇನ್ನೇನು ಅಮೆರಿಕ-ಇರಾನ್(Iran) ನಡುವಿನ ಶಾಂತಿ ಒಪ್ಪಂದಕ್ಕೆ ಅಂತಿಮ ಮುದ್ರೆ ಬೀಳಬೇಕು ಅನ್ನುವಷ್ಟರಲ್ಲಿ ಸಂಧಾನವೇ ಮುರಿದು ಬಿದ್ದಿದೆ. ಇರಾನ್ ಮತ್ತು ಅಮೆರಿಕ ನಡುವೆ ಏರ್ಪಟ್ಟಿದ್ದ ಐತಿಹಾಸಿಕ ‘ಇಸ್ಲಾಮಾಬಾದ್ ಶಾಂತಿ ಒಪ್ಪಂದ’ವನ್ನು ಜಗತ್ತಿನ ಎದುರು ಅಧಿಕೃತವಾಗಿ ಘೋಷಿಸಲು ಸ್ವಿಟ್ಜರ್‌ಲ್ಯಾಂಡ್‌ನ ಬರ್ಗೆನ್‌ಸ್ಟಾಕ್‌ನಲ್ಲಿ ಇಂದು (ಜೂನ್ 19, 2026) ನಡೆಯಬೇಕಿದ್ದ ಬೃಹತ್ ಸಾರ್ವಜನಿಕ ಸಮಾರಂಭದಿಂದ ಇರಾನ್ ಕೊನೆಕ್ಷಣದಲ್ಲಿ ಹಿಂದೆ ಸರಿದಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಮಾಂಡರ್‌ಗೆ…

Read More

ಬೆಂಗಳೂರಲ್ಲೊಂದು ವಿಚಿತ್ರ ಘಟನೆ: ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು! – Kannada News | Bizarre Incident in Bengaluru: Mobile Snatcher Fleeing on Scooter Suffers Sudden Heart Attack and Dies

ಬೆಂಗಳೂರು, ಜೂನ್​​ 19: ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ ವ್ಯಕ್ತಿ ಕ್ಷಣ ಮಾತ್ರದಲ್ಲಿ ಮೃತಪಟ್ಟಿರುವ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜುನೈದ್ ಎಂಬಾತ ವ್ಯಕ್ತಿಯೋರ್ವರ ಮೊಬೈಲ್​​ ಕಸಿದು ಸ್ಕೂಟಿಯಲ್ಲಿ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಎದುರಿನಿಂದ ಬರುತ್ತಿದ್ದ ಕಾರ್ಮಿಕ ಈತನತ್ತ ಮೂಟೆಯನ್ನು ಎಸೆದಿದ್ದು, ನಿಯಂತ್ರಣ ತಪ್ಪಿ ಬಿದ್ದ ಜುನೈದ್​​ ಅಲ್ಲಿಂದ ತಪ್ಪಿಸಿಕೊಂಡು ಓಡಿದ್ದಾನೆ. ಆದರೆ ಫುಟ್​​ಪಾತ್ ಮೇಲೆ ಕುಳಿತುಕೊಳ್ಳುತ್ತಿದ್ದಂತೆಯೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಹೃದಯ ಸಂಬಂಧಿ ಸಮಸ್ಯೆಯಿಂದ ಜುನೈದ್ ಬಳಲುತ್ತಿದ್ದ ಎನ್ನಲಾಗಿದ್ದು, ಮತ್ತೋರ್ವ…

Read More

Video: ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಪ್ರಶ್ನೆಪತ್ರಿಕೆಗಳ ಸಾಗಾಟಕ್ಕೆ ಸೇನಾ ಹೆಲಿಕಾಪ್ಟರ್‌ ಬಳಕೆ – Kannada News | NEET UG 2026: Re Examination Details, Security Measures, and Student Concerns

ಜೂನ್ 21ರಂದು ದೇಶಾದ್ಯಂತ ನೀಟ್ ಯುಜಿ (NEET UG) ಮರು ಪರೀಕ್ಷೆಯನ್ನು ನಡೆಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಸಜ್ಜಾಗಿದೆ. ಈ ಹಿಂದೆ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ, ಈ ಬಾರಿ ಪರೀಕ್ಷೆಯನ್ನು ಅತ್ಯಂತ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಯೊಂದಿಗೆ ನಡೆಸಲು ನಿರ್ಧರಿಸಲಾಗಿದೆ. ಮಧ್ಯಾಹ್ನ 2:30 ರಿಂದ ಸಂಜೆ 5:15 ರವರೆಗೆ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ 15 ನಿಮಿಷಗಳ ಹೆಚ್ಚುವರಿ ಸಮಯವನ್ನು ನೀಡಲಾಗಿದೆ. 552 ನಗರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, ಪ್ರಶ್ನೆಪತ್ರಿಕೆಗಳ ಸಾಗಾಟಕ್ಕೆ ಸೇನೆಯ ಹೆಲಿಕಾಪ್ಟರ್‌ ಮತ್ತು ವಿಮಾನಗಳನ್ನು ಬಳಸಿಕೊಳ್ಳಲಾಗಿದೆ. ಸಿಆರ್‌ಪಿಎಫ್…

Read More

‘ಮಾ ಇಂಟಿ ಬಂಗಾರಂ’ ಮ್ಯಾಜಿಕ್ ಮಾಡಿದರಾ ಸಮಂತಾ, ನೆಟ್ಟಿಗರು ಹೇಳಿದ್ದೇನು? – Kannada News | Samantha Ruth Prabhu starrer Maa Inti Bangaram movie twitter review

ಸಮಂತಾ ಋತ್ ಪ್ರಭು (Samantha Ruth Prabhu) ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಇಂದು (ಜೂನ್ 19) ಬಿಡುಗಡೆ ಆಗಿದೆ. ಆಂಧ್ರ, ತೆಲಂಗಾಣದ ಕೆಲವೆಡೆ ಬೆಳಿಗ್ಗೆ ಶೋಗಳು ಪ್ರದರ್ಶನಗೊಂಡಿವೆ. ವಿದೇಶದಲ್ಲೂ ಸಹ ಭಾರತಕ್ಕಿಂತಲೂ ಮುಂಚಿತವಾಗಿ ಸಿನಿಮಾ ರಿಲೀಸ್ ಆಗಿದೆ. ಸಿನಿಮಾ ನೋಡಿದ ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ನೆಟ್ಟಿಗರಿಗೆ ‘ಮಾ ಇಂಟಿ ಬಂಗಾರಂ’ ಸಿನಿಮಾ ಹೇಗನ್ನಿಸಿತು, ಅವರಿಗೆ ಇಷ್ಟವಾಯ್ತಾ? ಇಲ್ಲವಾ? ಸಿನಿಮಾದ ಟ್ವಿಟ್ಟರ್ ವಿಮರ್ಶೆ ಇಲ್ಲಿದೆ ನೋಡಿ…. #MaaIntiBangaaram Familiar Story,…

Read More

ಗುಟ್ಟಾಗಿ ಮದುವೆ ಆದ್ರಾ ಸಾರಾ ಅಲಿ ಖಾನ್? ವೈರಲ್ ಆಯ್ತು ಫೋಟೋ – Kannada News | Did Sara Ali Khan Get Married Secretly? Truth Behind Her Viral Photo With Henry Cavill

ವೈರಲ್ ಆಗಿರುವ ಫೋಟೋದಲ್ಲಿ ಇಬ್ಬರ ಉಡುಪುಗಳು ಪ್ರೇಕ್ಷಕರಲ್ಲಿ ದೊಡ್ಡ ಗೊಂದಲ ಮೂಡಿಸಿವೆ. ಸಾರಾ ಅಲಿ ಖಾನ್ ಬಿಳಿ ಬಣ್ಣದ ಫಾರ್ಮಲ್ ಸ್ಕರ್ಟ್ ಸೂಟ್ ಧರಿಸಿ, ತಲೆಗೆ ನೆಟ್ ಮಾದರಿಯ ಬಿಳಿ ಹ್ಯಾಟ್ ಧರಿಸಿದ್ದರೆ, ಹೆನ್ರಿ ಕ್ಯಾವಿಲ್ ಸೂಟ್ ಮತ್ತು ಹ್ಯಾಟ್ ಧರಿಸಿ ಕ್ಲಾಸಿಕ್ ಬ್ಲ್ಯಾಕ್ ಅಂಡ್ ವೈಟ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇಬ್ಬರೂ ಕ್ರಿಶ್ಚಿಯನ್ ಸಂಪ್ರದಾಯದ ವಧು-ವರರಂತೆ ಕಾಣಿಸುತ್ತಿರುವುದರಿಂದ, ಅನೇಕ ಅಭಿಮಾನಿಗಳು ಸಾರಾ ಅಲಿ ಖಾನ್ ಗುಟ್ಟಾಗಿ ಮದುವೆಯಾಗಿದ್ದಾರೆ ಎಂದೇ ತಪ್ಪಾಗಿ ಭಾವಿಸಿದರು. Source link

Read More

ಟ್ರಾಫಿಕ್ ಫೈನ್ ರಿಯಾಯಿತಿ: ಬೆಂಗಳೂರಿನಲ್ಲಿ 12 ವಿಶೇಷ ಕೌಂಟರ್ ತೆರೆಯಲಿದೆ ಆರ್​ಟಿಒ! ಎಲ್ಲೆಲ್ಲಿ ಎಂಬ ಮಾಹಿತಿ ಇಲ್ಲಿದೆ – Kannada News | Karnataka Traffic Fine Rebate: Over 5 Crore E Challan Cases Pending; 50 percent Discount Scheme to begin from June 21

ಸಾಂದರ್ಭಿಕ ಚಿತ್ರ (ಕೃಪೆ: ಹೆಚ್​ಎಎಲ್ ಏರ್ಪೋರ್ಟ್ ಟ್ರಾಫಿಕ್ ಪೊಲೀಸ್)Image Credit source: @halairporttrfps ಬೆಂಗಳೂರು, ಜೂನ್ 19: ಕರ್ನಾಟಕದಲ್ಲಿ (Karnataka) ವಾಹನ ಸವಾರರು ಸಂಚಾರಿ ನಿಯಮಗಳನ್ನು ಗಾಳಿಗೆ ತೂರುತ್ತಿರುವುದು ಒಂದೆಡೆಯಾದರೆ, ನಿಯಮ ಉಲ್ಲಂಘನೆಗೆ ವಿಧಿಸಲಾದ ದಂಡದ (Traffic Fine) ಹಣವನ್ನು ಪಾವತಿಸದೆ ದಿವ್ಯ ನಿರ್ಲಕ್ಷ್ಯ ತೋರುತ್ತಿರುವುದು ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳ ಇತ್ಯರ್ಥಕ್ಕಾಗಿ ರಾಜ್ಯ ಸರ್ಕಾರ ಈಗಾಗಲೇ ಐದು ಬಾರಿ ಶೇಕಡಾ 50 ರಷ್ಟು ದಂಡ ರಿಯಾಯಿತಿ ಯೋಜನೆಯನ್ನು ಪ್ರಕಟಿಸಿದ್ದರೂ ಸಹ, ಕೋಟ್ಯಂತರ…

Read More

ಅಕ್ಷಯ್ ಕುಮಾರ್, ಹಣದಾಸೆ ಇರುವ ನಟರೇ? ಇತಿಹಾಸ ಏನು ಹೇಳುತ್ತದೆ? – Kannada News | Akshay Kumar said he is not money minded actor gives examples

ಅಕ್ಷಯ್ ಕುಮಾರ್ (Akshay Kumar) ಬಾಲಿವುಡ್​​ನ ಬಲು ಬ್ಯುಸಿ ನಟ. ಸ್ಟಾರ್ ನಟ ಆಗಿರುವವರು ವರ್ಷಕ್ಕೆ ಒಂದು ಸಿನಿಮಾ ಸಹ ಮಾಡುತ್ತಿಲ್ಲ, ಆದರೆ ಅಕ್ಷಯ್ ಕುಮಾರ್ ವರ್ಷಕ್ಕೆ ನಾಲ್ಕೈದು ಸಿನಿಮಾಗಳಲ್ಲಿ ನಟಿಸುತ್ತಾರೆ. ಸ್ಟಾರ್ ನಟರಾಗಿಯೂ ವರ್ಷಕ್ಕೆ ಅತಿ ಹೆಚ್ಚು ಸಿನಿಮಾಗಳಲ್ಲಿ ನಟಿಸುವ ಏಕೈಕ ವ್ಯಕ್ತಿ ಅಕ್ಷಯ್ ಕುಮಾರ್. ಆದರೆ ಅಕ್ಷಯ್ ಕುಮಾರ್ ಬಗ್ಗೆ ಚಿತ್ರರಂಗದಲ್ಲಿ ಒಂದು ಋಣಾತ್ಮಕ ಅಭಿಪ್ರಾಯವೂ ಇದೇ. ಅಕ್ಷಯ್ ಕುಮಾರ್ ಕೇವಲ ಹಣದ ಬಗ್ಗೆ ಮಾತ್ರ ಯೋಚಿಸುತ್ತಾರೆ. ಕತೆಯ ಕಾರಣಕ್ಕಾಗಿ ಅಲ್ಲದೆ ಹಣಕ್ಕಾಗಿಯೇ ಅವರು…

Read More

Gold Rate: ಹತ್ತು ಗ್ರಾಮ್ ಚಿನ್ನದ ಬೆಲೆ 3,550 ರೂ ಇಳಿಕೆ; ಬೆಳ್ಳಿಯೂ ಅಗ್ಗ – Kannada News | Gold Price Today on 19th June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 19: ಚಿನ್ನದ ಬೆಲೆ ಶುಕ್ರವಾರ ಭರ್ಜರಿ ಇಳಿಕೆ ಕಂಡಿದೆ. ಹತ್ತು ಗ್ರಾಮ್ ಆಭರಣ ಚಿನ್ನದ ಬೆಲೆಯಲ್ಲಿ (Gold Rates) 3,550 ರೂನಷ್ಟು ಕುಸಿತ ಆಗಿದೆ. ಅಪರಂಜಿ ಚಿನ್ನದ ಬೆಲೆ 15,000 ರೂಗಿಂತ ಕೆಳಗೆ ಇಳಿದಿದೆ. 18 ಕ್ಯಾರಟ್ ಚಿನ್ನದ ಬೆಲೆ 11,000 ರೂ ಗಡಿಯೊಳಗೆ ಬಂದಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ತಗ್ಗಿದೆ. ಚಿನ್ನದ ಜೊತೆಗೆ ಬೆಳ್ಳಿ ಬೆಲೆಯೂ ಕುಸಿದಿದೆ. ನಿನ್ನೆ 5 ರೂ ಇಳಿದಿದ್ದ ಇದರ ಬೆಲೆ ಇವತ್ತು 10…

Read More

ನೀಟ್ ಮರು ಪರೀಕ್ಷೆಗೂ ಮುನ್ನ ‘ಟೆಲಿಗ್ರಾಮ್’ ನಿಷೇಧ ಮುಂದುವರಿಕೆ: ಕೇಂದ್ರದ ನಿರ್ಧಾರ ಎತ್ತಿಹಿಡಿದ ದೆಹಲಿ ಹೈಕೋರ್ಟ್ – Kannada News | NEET Re Exam 2026: Delhi HC Upholds Telegram Ban to Prevent Paper Leaks

ನವದೆಹಲಿ, ಜೂನ್ 19: ಜೂನ್ 21 ರಂದು ದೇಶಾದ್ಯಂತ ನಡೆಯಲಿರುವ ನೀಟ್-ಯುಜಿ (NEET-UG 2026) ಮರು ಪರೀಕ್ಷೆಗೆ ಕೇವಲ ಐದು ದಿನಗಳ ಮುನ್ನ, ಜನಪ್ರಿಯ ಆ್ಯಪ್ ಆದ ‘ಟೆಲಿಗ್ರಾಮ್’ (Telegram)ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವ ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ಎತ್ತಿಹಿಡಿದಿದೆ. ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಗಟ್ಟಲು ಜೂನ್ 22 ರವರೆಗೆ ಟೆಲಿಗ್ರಾಮ್ ಆ್ಯಪ್ ಅನ್ನು ದೇಶದಲ್ಲಿ ನಿರ್ಬಂಧಿಸಿರುವ ಕೇಂದ್ರದ ಆದೇಶವನ್ನು ಪ್ರಶ್ನಿಸಿ ಟೆಲಿಗ್ರಾಮ್ ಸಂಸ್ಥೆ ನ್ಯಾಯಾಲಯದ ಮೊರೆ ಹೋಗಿತ್ತು. ಆದರೆ ಹೈಕೋರ್ಟ್ ಟೆಲಿಗ್ರಾಮ್ ಸಲ್ಲಿಸಿದ್ದ…

Read More

Video: ಗಾಯಗೊಂಡು ಕುಂಟುತ್ತಾ ನಡೆಯುತ್ತಿದ್ದ ಮಾಲಕಿಯನ್ನೇ ಅನುಕರಣೆ ಮಾಡಿದ ಗಜರಾಜ – Kannada News | The elephant imitated its owner who was limping, video goes viral

ಪ್ರಾಣಿಗಳ (Animals) ಪ್ರೀತಿ ನಿಷ್ಕಲ್ಮಷವಾದದ್ದು. ತಮ್ಮನ್ನು ಸಾಕಿದ ಮಾಲೀಕರಿಗೆ ಪ್ರೀತಿಯನ್ನು ತೋರಿಸುತ್ತವೆ. ಆಟ ತುಂಟಾಟಗಳ ಜತೆಗೆ ತನ್ನನ್ನು ಕಾಳಜಿ ವಹಿಸುವವರ ಜತೆಗೆ ಮಕ್ಕಳಾಗಿ ಬಿಡುತ್ತವೆ. ಈ ದೃಶ್ಯ ನೋಡಿದ್ರೆ ನಿಮಗೂ ಹಾಗೆ ಅನಿಸುವುದು ಸಹಜ. ಆನೆಯೊಂದು (elephant) ಕುಂಟುತ್ತಾ ನಡೆಯುತ್ತಿದ್ದ ಮಾಲಕಿಯನ್ನೇ ಅನುಕರಿಸಿದೆ. ಗಜರಾಜನ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರ ಗಮನ ಸೆಳೆದಿದೆ. ಇಂಡಿಯಾ ಟ್ರೆಂಡ್ಸ್ (India Trends) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಆನೆಯೊಂದು ಮಾಲಕಿಯನ್ನು ಅನುಕರಿಸುವುದನ್ನು ಕಾಣಬಹುದು. ಈ…

Read More