Headlines

nagaraj11081993

‘ಧುರಂಧರ್ 2’ ಸಿನಿಮಾ ತಿರಸ್ಕರಿಸಿದ ಆ ಸ್ಟಾರ್ ನಟನಿಗೆ ಈಗ ಬೇಸರ

ಧುರಂಧರ್ 2 ಚಿತ್ರದ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ಮೊದಲ ಎರಡು ದಿನಗಳಲ್ಲಿ, ಈ ಚಿತ್ರವು ವಿಶ್ವಾದ್ಯಂತ 240 ಕೋಟಿ ಗಳಿಸಿದೆ. ಭಾರತದಲ್ಲಿ, ಈ ಚಿತ್ರವು 100 ಕೋಟಿ ಗಡಿ ದಾಟಿದೆ. ಮುಂದಿನ ಕೆಲವು ದಿನಗಳಲ್ಲಿ, ಧುರಂಧರ್ 2 ಭಾರತೀಯ ಚಿತ್ರರಂಗದಲ್ಲಿ ಹೊಸ ಗಳಿಕೆಯ ಇತಿಹಾಸವನ್ನು ಸೃಷ್ಟಿಸುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ. ಈ ಚಿತ್ರವನ್ನು ನೋಡಿದ ನಂತರ ಚಿತ್ರಮಂದಿರದಿಂದ ಹೊರಬರುವ ಪ್ರತಿಯೊಬ್ಬರೂ ಈ ಚಿತ್ರವನ್ನು ಹೊಗಳುತ್ತಿದ್ದಾರೆ. ಏಕೆಂದರೆ ಧುರಂಧರ್‌ನ ಮೊದಲ ಭಾಗವು ಕೊನೆಗೊಂಡ ತಿರುವು ಅನೇಕ ಪ್ರಶ್ನೆಗಳಿಗೆ ಉತ್ತರಿಸದೆ…

Read More

Bengaluru Air Quality: ಮೈಸೂರು ಸೇರಿದಂತೆ ಬೆಂಗಳೂರು, ಬೆಳಗಾವಿಯ ವಾಯು ಗುಣಮಟ್ಟದಲ್ಲಿ ಸುಧಾರಣೆ

ಬೆಂಗಳೂರು, ಮಾರ್ಚ್​ 21: ಹಲವಾರು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿತ್ತು. ಆದರೆ ಇಂದು ಹಲವು ಭಾಗಗಳಲ್ಲಿ ವಾಯು ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಿಸಿದಂತಿದೆ. ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150ಕ್ಕಿಂತ ಕಡಿಮೆ ಇರುವುದು ಕಂಡು ಬಂದಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 140ಕ್ಕೆ ತಲುಪಿದೆ. ಕೆಲ ದಿನಗಳಿಂದ ಉಡುಪಿ,…

Read More

‘ಧುರಂಧರ್ 2’ ಚಿತ್ರದಲ್ಲಿ ಸಂಜಯ್ ದತ್ ಮಾಡಿರೋ ಚೌಧರಿ ಅಸ್ಲಾಂ ಪಾತ್ರ ಯಾರಿಂದ ಸ್ಫೂರ್ತಿ ಪಡೆದಿದೆ ಗೊತ್ತಾ?

ಭಾರತೀಯ ಬಾಕ್ಸ್ ಆಫೀಸ್‌ನಲ್ಲಿ ‘ಧುರಂಧರ್ 2’ ಚಿತ್ರದ ಯಶಸ್ಸು ದೊಡ್ಡದಾಗಿದೆ. ಈ ಚಿತ್ರದಲ್ಲಿ ಸಂಜಯ್ ದತ್ ನಿರ್ವಹಿಸಿದ ಪಾತ್ರ ಗಮನ ಸೆಳೆದಿದೆ. ಮೊದಲ ಭಾಗಕ್ಕೆ ಹೋಲಿಸಿದರೆ ‘ಧುರಂಧರ್ ದಿ ರಿವೆಂಜ್’ ಚಿತ್ರದ ಅವಧಿ ಹೆಚ್ಚಿದೆ. ಪಾಕಿಸ್ತಾನದ ಕರಾಚಿ ನಗರದಲ್ಲಿ ಭೂಗತ ಜಗತ್ತನ್ನು ಬೆಚ್ಚಿಬೀಳಿಸಿದ ನಿಜ ಜೀವನದ ಎನ್‌ಕೌಂಟರ್ ಸ್ಪೆಷಲಿಸ್ಟ್ ‘ಚೌಧರಿ ಅಸ್ಲಾಂ ಖಾನ್’ ಅವರ ಜೀವನವು ಸಂಜಯ್ ದತ್ ಪಾತ್ರ ಸ್ಫೂರ್ತಿ. 1984ರಲ್ಲಿ ಸಹಾಯಕ ಸಬ್-ಇನ್‌ಸ್ಪೆಕ್ಟರ್ ಆಗಿ ಕರ್ತವ್ಯ ವಹಿಸಿಕೊಂಡ ಅಸ್ಲಾಂ, ಕರಾಚಿಯ ಅತ್ಯಂತ ಅಪಾಯಕಾರಿ ಪ್ರದೇಶಗಳಲ್ಲಿ…

Read More

ಇರಾನ್, ಇಸ್ರೇಲ್, ಅಮೆರಿಕ ಯುದ್ಧಕ್ಕೆ ಬ್ರೇಕ್? ಟ್ರಂಪ್ ಆ ಸಂದೇಶದಲ್ಲಿದೆ ಮಹತ್ವದ ಸುಳಿವು!

ನವದೆಹಲಿ, ಮಾರ್ಚ್ 21: ಕಳೆದ ಕೆಲವು ದಿನಗಳಿಂದ ಮಧ್ಯಪ್ರಾಚ್ಯದಲ್ಲಿ ಅಕ್ಷರಶಃ ಬೆಂಕಿಯುಗುಳುತ್ತಿದ್ದ ಇರಾನ್, ಇಸ್ರೇಲ್, ಅಮೆರಿಕ ಯುದ್ಧಕ್ಕೆ ಅಂತಿಮವಾಗಿ ತೆರೆ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನೀಡಿರುವ ಇತ್ತೀಚಿನ ಅಧಿಕೃತ ಹೇಳಿಕೆಯು, ಇರಾನ್ ವಿರುದ್ಧದ ‘ಆಪರೇಷನ್ ಎಪಿಕ್ ಫ್ಯೂರಿ (Operation Epic Furry)’ ಶೀಘ್ರದಲ್ಲೇ ಅಂತ್ಯಗೊಳ್ಳಬಹುದು ಎಂಬ ಬಲವಾದ ಮುನ್ಸೂಚನೆ ನೀಡಿದೆ. ಅಲ್ಲದೆ, ಇರಾನ್ ವಿರುದ್ಧದ ಕಾರ್ಯಾಚರಣೆಯಲ್ಲಿ ಯಶಸ್ಸು ಸಾಧಿಸಿದ್ದೇವೆ ಎಂದು ಟ್ರಂಪ್ ಪ್ರತಿಪಾದಿಸಿದ್ದಾರೆ. ಡೊನಾಲ್​ಡ್ ಟ್ರಂಪ್ ಹೇಳಿದ್ದೇನು? ಇರಾನ್‌ನ…

Read More

ಹೆಚ್ಚಿತು ‘ಲವ್ ಮಾಕ್ಟೇಲ್ 3’ ಶೋ; ಒಟ್ಟಾರೆ ಕಲೆಕ್ಷನ್ ಎಷ್ಟು?

‘ಲವ್ ಮಾಕ್ಟೇಲ್’ (Love Mocktail) ಸರಣಿಗೆ ಅದರದ್ದೇ ಆದ ಅಭಿಮಾನಿ ಬಳಗ ಇದೆ. ಈ ಚಿತ್ರದ ಮೊದಲ ಭಾಗ ರಿಲೀಸ್ ಆಗಿದ್ದು 2020ರಲ್ಲಿ. ಆ ಬಳಿಕ ಇದಕ್ಕೆ ಪಾರ್ಟ್ 2 ಬಂತು. ಈಗ ಮೂರನೇ ಭಾಗ ತೆರೆಗೆ ಬಂದಿದೆ. ಈ ಚಿತ್ರವನ್ನು ಜನರು ಬಹುವಾಗಿ ಇಷ್ಟಪಟ್ಟಿದ್ದಾರೆ. ಸಿನಿಮಾನ ಕೊಂಡಾಡುವ ಕೆಲಸವನ್ನು ಮಾಡುತ್ತಿದ್ದಾರೆ. ಭಾವನಾತ್ಮಕವಾಗಿ ಸಿನಿಮಾ ಇಷ್ಟ ಆಗುತ್ತಿದೆ. ಹಾಗಾದರೆ, ಈ ಚಿತ್ರ ಮಾಡಿದ ಒಟ್ಟಾರೆ ಕಲೆಕ್ಷನ್ ಎಷ್ಟು ಕೋಟಿ ರೂಪಾಯಿ? ಆ ಬಗ್ಗೆ ಇಲ್ಲಿದೆ ವಿವರ. ‘ಲವ್…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ, 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​!

ಬೆಂಗಳೂರು, ಮಾರ್ಚ್​ 21: ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಒಣಹವೆಯಿತ್ತು. ಆದರೆ ಇತ್ತೀಚಿಗೆ ಕೆಲ ಜಿಲ್ಲೆಗಳಲ್ಲಿ ಮಳೆ ಸುರಿದು (Weather Forecast) ತಾಪಮಾನ ಸುಧಾರಿಸಿತ್ತು. ಇಂದೂ ಸಹ ಹಲವೆಡೆ ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆಯಾಗಲಿದ್ದು, ಬೆಂಗಳೂರಿನಿಂದ ಬೀದರ್​ವರೆಗೆ ಒಟ್ಟೂ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​? ಬೀದರ್, ಕಲಬುರ್ಗಿ, ಯಾದಗಿರಿ, ಬಿಜಾಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು,…

Read More

Horoscope Today 21st​​ March​: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 21, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ಉತ್ತರಾಯಣ, ಚೈತ್ರಮಾಸ, ವಸಂತಋತು, ಶುಕ್ಲಪಕ್ಷ, ತದಿಗೆ, ಅಶ್ವಿನಿ ನಕ್ಷತ್ರ, ಇಂದ್ರಯೋಗ, ತೈತಲಕರಣದ ಶುಭ ದಿನವಾಗಿದೆ. ಸೂರ್ಯನು ಮೀನ ರಾಶಿಯಲ್ಲಿ ಮತ್ತು ಚಂದ್ರನು ಮೇಷ ರಾಶಿಯಲ್ಲಿ ಅಶ್ವಿನಿ ನಕ್ಷತ್ರದಲ್ಲಿ ಸಂಚರಿಸುತ್ತಿದ್ದಾರೆ. ಈ ದಿನದ ರಾಹುಕಾಲವು ಬೆಳಿಗ್ಗೆ 9:25 ರಿಂದ 10:56 ರವರೆಗೆ ಇರುತ್ತದೆ. ಮಧ್ಯಾಹ್ನ 1:58…

Read More

ಶುಕ್ರವಾರವೂ ಅಬ್ಬರಿಸಿದ ‘ಧುರಂಧರ್ 2’ ಸಿನಿಮಾ; ಕನ್ನಡದಲ್ಲಿ ಗಳಿಕೆ ಎಷ್ಟು?

‘ಧುರಂಧರ್ 2’ ಸಿನಿಮಾ (Dhurandhar 2) ದಿನವೂ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸುತ್ತಿದೆ. ಈ ಚಿತ್ರ ಸಾಕಷ್ಟು ನಿರೀಕ್ಷೆಗಳೊಂದಿಗೆ ರಿಲೀಸ್ ಆಯಿತು. ಈ ಸಿನಿಮಾ ನಿರೀಕ್ಷೆಯನ್ನು ಹುಸಿ ಮಾಡಿಲ್ಲ. ಸಿನಿಮಾ ಅಬ್ಬರಿಸುತ್ತಿದೆ. ಚಿತ್ರ ಬಾಕ್ಸ್ ಆಫೀಸ್​​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಸಿನಿಮಾ ಒಟ್ಟಾರೆ ಎಷ್ಟು ಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತದೆ ಎಂಬ ಕುತೂಹಲ ಮೂಡಿದೆ. ಇನ್ನೂ ಎರಡು ತಿಂಗಳ ಕಾಲ ಸಿನಿಮಾ ಪ್ರಸಾರ ಕಾಣುವ ನಿರೀಕ್ಷೆ ಇದೆ. ವಿಕೇಂಡ್​​ ಶೋಗಳು ಹೌಸ್​​ಫುಲ್ ಆಗಿವೆ. ಮಾರ್ಚ್ 19ರಂದು ‘ಧುರಂಧರ್ 2’…

Read More

Daily Devotional: ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ದುರ್ಗಾದೇವಿಗೆ ವೀಳ್ಯದೆಲೆ ಹಾರವನ್ನು ಅರ್ಪಿಸುವುದು ಭಕ್ತಿಭಾವದಿಂದ ಭಗವಂತನನ್ನು ಆರಾಧಿಸುವ ಒಂದು ಮಹತ್ವದ ವಿಧಾನವಾಗಿದೆ. ದುರ್ಗಾ ಎಂದರೆ ದುರ್ಗತಿನಾಶಿನಿ. ಅಂದರೆ ನಮ್ಮ ಎಲ್ಲಾ ದುರ್ಗತಿಗಳನ್ನು ನಾಶ ಮಾಡುವ ತಾಯಿ. ಮಹಾಲಕ್ಷ್ಮಿ, ಮಹಾಕಾಳಿ, ಮಹಾಸರಸ್ವತಿ – ಈ ತ್ರಿಶಕ್ತಿಗಳೂ ಕೂಡ ದುರ್ಗಾದೇವಿಯ ಅಂಶಗಳಾಗಿವೆ. ಹನುಮಂತ ಮತ್ತು ಮಹಾಲಕ್ಷ್ಮಿಗೆ ವೀಳ್ಯದೆಲೆ ಹಾರ ಅರ್ಪಿಸುವ ಪದ್ಧತಿ ಇರುವಂತೆ, ದುರ್ಗಾದೇವಿಗೆ ವೀಳ್ಯದೆಲೆ ಹಾರವನ್ನು…

Read More

BESCOM Power Cut: ಮಾರ್ಚ್ 22 ರಿಂದ 25 ರ ವರೆಗೆ ಬೆಸ್ಕಾಂ ವ್ಯಾಪ್ತಿಯ ವಿವಿಧೆಡೆ ವಿದ್ಯುತ್ ಕಡಿತ, ವಿವರ ಇಲ್ಲಿದೆ

ಬೆಂಗಳೂರು, ಮಾರ್ಚ್​ 21: ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಬೆಸ್ಕಾಂ (BESCOM) ವ್ಯಾಪ್ತಿಯ ಹಲವು ಕಡೆಗಳಲ್ಲಿ ಮಾರ್ಚ್ 22 ರಿಂದ 25 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಬೆಸ್ಕಾಂ ಅಧಿಕೃತವಾಗಿ ಪ್ರಕಟಣೆ ಹೊರಡಿಸಿದೆ. ಮಾರ್ಚ್ 22ರಂದು ಕೆಲವು ಪ್ರದೇಶಗಳಲ್ಲಿ ನಿರ್ವಹಣಾ ಮತ್ತು ಲೈನ್ ಅಪ್‌ಗ್ರೇಡ್ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಇರಲಿದೆ. ಇದರ ಪರಿಣಾಮವಾಗಿ ಅನೇಕ ಬಡಾವಣೆಗಳು ಮತ್ತು ಕೈಗಾರಿಕಾ ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ….

Read More