ಪ್ರತ್ಯೇಕ ರಸ್ತೆ ಅಪಘಾತಗಳು: ಐವರು ಸಾವು, ಓರ್ವನ ಕಾಲು ಮುರಿತ
ತುಮಕೂರು, ಮಾರ್ಚ್ 20: ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ನಲ್ಲಿ ತೆರಳುತ್ತಿದ್ದ ಇಬ್ಬರು ಸಾವರರು ಸಾವನ್ನಪ್ಪಿರುವಂತಹ (death) ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಬರಗೂರು ದಾಸರಹಳ್ಳಿ ಮಧ್ಯೆ ನಡೆದಿದೆ. ಬರಗೂರು ನಿವಾಸಿ ನರಸಿಂಹಮೂರ್ತಿ (26) ಮತ್ತು ಎಲ್ಪೆನಹಳ್ಳಿ ನಿವಾಸಿ ನವೀನ್ (26) ಮೃತರು. ಸ್ಥಳಕ್ಕೆ ಪಟ್ಟನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದಿದ್ದೇನು? ನರಸಿಂಹಮೂರ್ತಿ ಮತ್ತು ನವೀನ್ ಇಬ್ಬರು ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಪಾವಗಡದಿಂದ ತುಮಕೂರಿನತ್ತ ಬರುತಿದ್ದ ಬಸ್ ನಿಯಂತ್ರಣ ತಪ್ಪಿ ಮುಂದೆ…