Headlines

nagaraj11081993

ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ

ಡಾಗ್ ಸತೀಶ್ (Dog Satish) ಅಲಿಯಾಸ್ ಕ್ಯಾಡಬಾಮ್ ಸತೀಶ್ ಅವರು ಬಿಗ್​​ಬಾಸ್ ಗೆ ಹೋಗಿ ಬಂದ ಬಳಿಕ ಹೆಚ್ಚು ಜನಪ್ರಿಯರಾಗಿದ್ದಾರೆ. ಇನ್​​ಸ್ಟಾಗ್ರಾಂನಲ್ಲಿಯೂ ಸಖತ್ ಜನಪ್ರಿಯತೆ ಪಡೆದಿರುವ ಸತೀಶ್ ಅವರು ಪಾರ್ಟಿಗಳ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಆದರೆ ಇದೀಗ ಅಂಥಹುದೇ ವಿಡಿಯೋ ಒಂದು ಸತೀಶ್ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇತ್ತೀಚೆಗೆ ಸತೀಶ್ ಅವರ ವಿಡಿಯೋ ಒಂದನ್ನು ಫೇಸ್​​ಬುಕ್​​ನಲ್ಲಿ ಹಂಚಿಕೊಂಡಿದ್ದರು. ಆರ್​​ಟಿ ನಗರದಲ್ಲಿ ನಡೆದ ಪಾರ್ಟಿಯ ವಿಡಿಯೋ ಇದಾಗಿತ್ತು. ವಿಡಿಯೋನಲ್ಲಿ ಸತೀಶ್ ಅವರು ರೌಡಿ ಶೀಟರ್ ಪಿ ಮೂರ್ತಿ ಜೊತೆಗೆ ಕಾಣಿಸಿಕೊಂಡಿದ್ದರು….

Read More

ಬಿಸಿಸಿಐ ಮೇಲೆ ವರ್ಣ ತಾರತಮ್ಯ ಆರೋಪ; ಕಾಮೆಂಟ್ರಿಗೆ ಶಿವರಾಮಕೃಷ್ಣನ್ ವಿದಾಯ

2026 ರ ಐಪಿಎಲ್ ಆರಂಭಕ್ಕೆ ಸರಿಯಾಗಿ 8 ದಿನಗಳು ಬಾಕಿ ಉಳಿದಿವೆ. ಈ ಲೀಗ್​ಗಾಗಿ ಬಿಸಿಸಿಐ ಕೂಡ ಸರ್ವ ತಯಾರಿ ಮಾಡಿಕೊಂಡಿದೆ. ಆದರೆ ಇದರ ನಡುವೆ ಬಿಸಿಸಿಐ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ವಿಶ್ವ ಕ್ರಿಕೆಟ್​ನ ದೊಡ್ಡಣ್ಣ ಎನಿಸಿಕೊಂಡಿರುವ ಬಿಸಿಸಿಐ ಮೇಲೆ ವರ್ಣ ತಾರತಮ್ಯದಂತಹ ಗಂಭೀರ ಆರೋಪವನ್ನು ಹೊರಿಸಿರುವ ಟೀಂ ಇಂಡಿಯಾದ ಲೆಜೆಂಡರಿ ಆಟಗಾರರೊಬ್ಬರು ಕಾಮೆಂಟರಿ ಪ್ಯಾನಲ್​ಗೆ ನಿವೃತ್ತಿ ಘೋಷಿಸಿದ್ದಾರೆ. 1983 ರಿಂದ 1987 ರ ನಡುವೆ ಟೀಂ ಇಂಡಿಯಾ ಪರ ಆಡಿದ್ದ ತಮಿಳುನಾಡು ಮೂಲದ ಲಕ್ಷ್ಮಣ್…

Read More

ತಂಪಾದ ನೀರು ನಿಜವಾಗಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲವೇ? ನಿಜಾಂಶವನ್ನು ತಜ್ಞರಿಂದಲೇ ತಿಳಿದುಕೊಳ್ಳಿ

ಬಿಸಿಲಿನ ಧಗೆಯಿಂದ ಮುಕ್ತಿ ಪಡೆಯಲು ಹೆಚ್ಚಿನವರು ತಂಪಾದ ನೀರು (Cold Water) ಕುಡಿಯುವುದಕ್ಕೆ ಹೆಚ್ಚಿನ ಆಸಕ್ತಿ ತೋರಿಸುತ್ತಾರೆ. ಬಿಸಿಲು ಮತ್ತು ಬೆವರಿನಿಂದ ದಣಿದಿದ್ದವರಿಗೆ ತಣ್ಣೀರು ತಕ್ಷಣ ತಂಪು ಮತ್ತು ಆರಾಮವನ್ನು ನೀಡುತ್ತದೆ. ಹಾಗಾಗಿ ಫ್ರಿಜ್‌ನ ನೀರು ಅಥವಾ ಐಸ್ ಹಾಕಿದ ನೀರು ಬಹುತೇಕ ಮನೆಗಳಲ್ಲಿ ಸಾಮಾನ್ಯವಾಗಿದೆ. ಆದರೆ, ಪ್ರತಿಯೊಂದು ಅಭ್ಯಾಸವೂ ದೇಹದ ಮೇಲೆ ವಿಭಿನ್ನ ರೀತಿಯಲ್ಲಿ ಪರಿಣಾಮ ಬೀರುತ್ತದೆ ಎಂಬುದನ್ನು ಮರೆಯಬಾರದು. ತಣ್ಣೀರು ಕೂಡ ಇದಕ್ಕೆ ಹೊರತಾಗಿಲ್ಲ. ಅದರಲ್ಲಿಯೂ ಕೆಲವರು ಪದೇ ಪದೇ ತಂಪಾಗಿರುವ ನೀರನ್ನು ಕುಡಿಯುವ…

Read More

ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಪತ್ರ: 50 ಸಾವಿರ ಸಿಲಿಂಡರ್ ಬೇಡಿಕೆ ಬಗ್ಗೆ ಪ್ರಸ್ತಾಪ

ಬೆಂಗಳೂರು, ಮಾರ್ಚ್​ 20: ದೇಶದಲ್ಲಿ ಸಿಲಿಂಡರ್ (Cylinder) ಅಭಾವದ ಸರಣಿ ಸಮಸ್ಯೆ ಮುಂದುವರೆದಿದೆ. ಇತ್ತ ಕರ್ನಾಟಕದಲ್ಲೂ ಎಲ್​​​ಪಿಜಿಗಾಗಿ ಹೋಟೆಲ್ ಮಾಲೀಕರು ನಿತ್ಯ ಪರದಾಡುತ್ತಿದ್ದಾರೆ. ಒಂದ್ಕಡೆ ಗೃಹಬಳಕೆ ಸಿಲಿಂಡರ್ ಪಡೆಯಲು ಜನರು ಮುಗಿಬಿದ್ದರೆ, ಮತ್ತೊಂದ್ಕಡೆ ವಾಣಿಜ್ಯ ಸಿಲಿಂಡರ್ ಇಲ್ಲದೆ ಹಲವು ಉದ್ಯಮಗಳು ಬಂದ್ ಆಗುತ್ತಿವೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ (cm Siddaramaiah) ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಮಧ್ಯಪ್ರವೇಶಕ್ಕೆ ಆಗ್ರಹಿಸಿದ್ದಾರೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್​ಗೆ ಸಿಎಂ ಪತ್ರ ಸಿಎಂ ಸಿದ್ದರಾಮಯ್ಯ ಈ ಹಿಂದೆ ಕೇಂದ್ರ…

Read More

ನಮ್ಮ ಮೆಟ್ರೋ ಪಿಂಕ್​​ ಲೈನ್​​ ಆರಂಭಕ್ಕೆ ಭರದ ಸಿದ್ಧತೆ: ನಾಳೆಯಿಂದ ಪರಿಶೀಲನಾ ಕಾರ್ಯ ಶುರು

ಬೆಂಗಳೂರು, ಮಾರ್ಚ್​​ 20: ಕಾಳೇನ ಅಗ್ರಹಾರ ಟು ತಾವರೆಕೆರೆ ನಡುವಿನ ಪಿಂಕ್ ಲೈನ್ ಎತ್ತರಿಸಿದ ಮೆಟ್ರೋ ಮಾರ್ಗವನ್ನು ಈ ವರ್ಷ ಮೇ ತಿಂಗಳಿನಲ್ಲಿ ಓಪನ್ ಮಾಡಲು ಬಿಎಂಆರ್ಸಿಎಲ್ ಭರದ ಸಿದ್ಧತೆ ನಡೆಸಿದೆ. ಈ ಹಿನ್ನೆಲೆ ನಾಳೆಯಿಂದ ಏಪ್ರಿಲ್ 5ರ ವರೆಗೆ 16 ದಿನಗಳ ಕಾಲ RDSO ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ಪರಿಶೀಲನಾ ಕಾರ್ಯಗಳು ನಡೆಯಲಿವೆ. ರೈಲಿನ ಸ್ಪೀಡ್ ಮತ್ತು ಲೋಡ್ ಟೆಸ್ಟ್ ಜೊತೆಗೆ ಟ್ರ್ಯಾಕ್ ಟೆಸ್ಟ್, ಸ್ಟೇಷನ್​​ಗಳ ತಪಾಸಣೆ, ಪವರ್ ಚೆಕ್ಕಿಂಗ್ ಸೇರಿ ಹಲವು ಬಗೆಯ ಪರೀಕ್ಷೆಗಳನ್ನು…

Read More

ಐಪಿಒಗೆ ಮುನ್ನ ಫ್ಲಿಪ್​ಕಾರ್ಟ್ ಗ್ರೂಪ್ ಸಿಎಫ್​ಒ ಸ್ಥಾನ ಬಿಟ್ಟ ಶ್ರೀರಾಮ್ ವೆಂಕಟರಾಮ್

ನವದೆಹಲಿ, ಮಾರ್ಚ್ 20: ಅಮೆರಿಕದ ಎಂಎನ್​ಸಿ ಕಂಪನಿಯಾದ ವಾಲ್ಮಾರ್ಟ್​ನ ಒಡೆತನದ ಫ್ಲಿಪ್​ಕಾರ್ಟ್ ಸಂಸ್ಥೆಯ (Flipkart) ಎಕ್ಸಿಕ್ಯೂಟಿವ್ ಸ್ಥಾನಪಲ್ಲಟವಾಗುತ್ತಿದೆ. ಫ್ಲಿಪ್​ಕಾರ್ಟ್ ಗ್ರೂಪ್ ಚೀಫ್ ಫೈನಾನ್ಷಿಯಲ್ ಆಫೀಸರ್ ಸ್ಥಾನದಿಂದ ಶ್ರೀರಾಮ್ ವೆಂಕಟರಾಮ್ (Sriram Venkatram) ಅವರು ಕೆಳಗಿಳಿಯಲಿದ್ದಾರೆ. ಭಾರತದ ಅತಿದೊಡ್ಡ ಇಕಾಮರ್ಸ್ ಕಂಪನಿಗಳಲ್ಲಿ ಒಂದೆನಿಸಿರುವ ಫ್ಲಿಪ್​ಕಾರ್ಟ್ ಈ ಸಂಗತಿಯನ್ನು ಶುಕ್ರವಾರ ಪ್ರಕಟಿಸಿದೆ. ಶ್ರೀರಾಮ್ ವೆಂಕಟರಾಮ್ ಅವರು 2015ರಲ್ಲಿ ಫ್ಲಿಪ್​ಕಾರ್ಟ್ ಸೇರಿದ್ದರು. ಹಲವು ಮುಂಚೂಣಿ ಹುದ್ದೆಗಳನ್ನು ನಿಭಾಯಿಸುತ್ತಾ ಹೋಗಿದ್ದ ಅವರು 2018ರಲ್ಲಿ ಗ್ರೂಪ್​ನ ಸಿಎಫ್​ಒ ಆಗಿ ಕಂಪನಿಯ ಹಣಕಾಸು ವಿಭಾಗದ ಚುಕ್ಕಾಣಿ…

Read More

ಹುಳಿಯಾರು ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಅನುಮಾನಸ್ಪದ ಸಾವು: ಕೇಸ್​​ ತನಿಖೆ ಹೊಣೆ ಸಿಐಡಿಗೆ

ತುಮಕೂರು, ಮಾರ್ಚ್​​ 20: ಹುಳಿಯಾರು ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಅನುಮಾನಸ್ಪದ ಸಾವು ಪ್ರಕರಣದ ತನಿಖೆಯ ಹೊಣೆಯನ್ನು ಸಿಐಡಿಗೆ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಸ್ವತಃ ಗೃಹ ಸಚಿವ ಡಾ.ಜಿ. ಪರಮೇಶ್ವರ್​​ ಅವರೇ ಮಾಹಿತಿ ನೀಡಿದ್ದಾರೆ. ಜೂಜಾಟ ಕೇಸ್​​ ಸಂಬಂಧ ವಿಚಾರಣೆಗೆ ಪೊಲೀಸರು ಕರೆತಂದಿದ್ದ ಆರು ಮಂದಿಯ ಪೈಕಿ ಓರ್ವ ಮೃತಪಟ್ಟಿದ್ದರು. ಅನುಮಾನಾಸ್ಪದವಾಗಿ ಕಾಂತರಾಜು ಎಂಬವರು ಮೃತಪಟ್ಟಿದ್ದು, ಕುಟುಂಬಸ್ಥರು ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ವಿಚಾರಣೆ ನೆಪದಲ್ಲಿ ಹಲ್ಲೆ ನಡೆಸಿ ಕೊಲೆಗೈಯಲಾಗಿದೆ ಎಂಬ ಆರೋಪ…

Read More

ಭಾರತದಲ್ಲಿ 300ಕ್ಕೂ ಹೆಚ್ಚು ಆನ್​ಲೈನ್​ ಗೇಮಿಂಗ್ ಆ್ಯಪ್, ವೆಬ್​ಸೈಟ್​ಗಳಿಗೆ ನಿಷೇಧ

ನವದೆಹಲಿ, ಮಾರ್ಚ್ 20: ಭಾರತದಲ್ಲಿ ಒಟ್ಟು 8,400 ಅಕ್ರಮ ವೆಬ್‌ಸೈಟ್‌ಗಳನ್ನು ನಿರ್ಬಂಧಿಸಿರುವ ಕೇಂದ್ರ ಸರ್ಕಾರ ಆನ್‌ಲೈನ್ ಗೇಮಿಂಗ್ ಕಾಯ್ದೆ ಜಾರಿಗೆ ಬಂದ ನಂತರ ಸುಮಾರು 4,900 ಸೈಟ್‌ಗಳ ಮೇಲೆ ಕ್ರಮ ತೆಗೆದುಕೊಂಡಿದೆ. ಕೇಂದ್ರ ಸರ್ಕಾರ ಅಕ್ರಮ ಬೆಟ್ಟಿಂಗ್ (Illegal Betting) ಮೇಲೆ ಕಠಿಣ ಕ್ರಮ ಕೈಗೊಂಡಿದೆ. ಹಾಗೇ, 300 ವೆಬ್‌ಸೈಟ್‌ಗಳು ಮತ್ತು ಆನ್​ಲೈನ್ ಗೇಮಿಂಗ್ ಅಪ್ಲಿಕೇಶನ್‌ಗಳನ್ನು (Online Gaming Apps) ನಿರ್ಬಂಧಿಸಿದೆ. ಕೇಂದ್ರ ಸರ್ಕಾರವು ಅಕ್ರಮ ಆನ್‌ಲೈನ್ ಜೂಜು ಮತ್ತು ಬೆಟ್ಟಿಂಗ್ ಪ್ಲಾಟ್‌ಫಾರ್ಮ್‌ಗಳ ಮೇಲಿನ ಕಠಿಣ ಕ್ರಮವನ್ನು…

Read More

IPL 2026: ಪಂಜಾಬ್ ಕಿಂಗ್ಸ್​ಗೆ ಆಘಾತ; ಸ್ಟಾರ್ ವೇಗಿ ಆರಂಭಿಕ ಪಂದ್ಯಗಳಿಗೆ ಅಲಭ್ಯ

ಪ್ರತಿ ಬಾರಿಯಂತೆ ಈ ಬಾರಿಯೂ ಭಾಗಶಃ ಐಪಿಎಲ್ ತಂಡಗಳು ಸ್ಟಾರ್ ಆಟಗಾರರ ಇಂಜುರಿ ಮತ್ತು ಅಲಭ್ಯತೆಯಿಂದ ಸಂಕಷ್ಟಕ್ಕೆ ಸಿಲುಕಿವೆ. ಈಗಾಗಲೇ ಮೂರ್ನಾಲ್ಕು ಫ್ರಾಂಚೈಸಿಗಳಿಗೆ ಸ್ಟಾರ್ ಆಟಗಾರರ ಇಂಜುರಿ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇನ್ನು ಕೆಲವು ಫ್ರಾಂಚೈಸಿಗಳಿಗೆ ಸ್ಟಾರ್ ಆಟಗಾರರ ಆರಂಭಿಕ ಅಲಭ್ಯತೆ ದೊಡ್ಡ ಸವಾಲಾಗಿದೆ. ಅಂತಹ ಫ್ರಾಂಚೈಸಿಗಳ ಪಟ್ಟಿಗೆ ಇದೀಗ ಪಂಜಾಬ್ ಕಿಂಗ್ಸ್ ಸೇರಿಕೊಂಡಿದೆ. ಕಳೆದ ಆವೃತ್ತಿಯಿಂದ ಪಂಜಾಬ್ ಕಿಂಗ್ಸ್ ತಂಡದ ಪರ ಆಡುತ್ತಿರುವ ನ್ಯೂಜಿಲೆಂಡ್ ವೇಗಿ ಲಾಕಿ ಫರ್ಗುಸನ್, ಲೀಗ್​ನ ಆರಂಭಿಕ ಪಂದ್ಯಗಳಿಗೆ ಲಭ್ಯರಿಲ್ಲ…

Read More

Dhurandhar 2: ರಣವೀರ್ ಸಿಂಗ್ ಮುಂದೆ ಬೇರೆ ಹೀರೋಗಳೆಲ್ಲ ಜೋಕರ್​ಗಳು; ಆರ್​ಜಿವಿ ಟೀಕೆ

‘ಧುರಂಧರ್ 2 ಒಂದು ಹಾರರ್. ಬುದ್ಧಿಹೀನ ಮತ್ತು ಅತಿಯಾದ ಅಬ್ಬರದ ಸಿನಿಮಾಗಳ ಮೂಲಕ ತಮ್ಮ ವೃತ್ತಿಜೀವನ ಕಟ್ಟಿಕೊಂಡಿರುವ ಎಲ್ಲಾ ಫಿಲ್ಮ್ ಮೇಕರ್​ಗಳಿಗೆ ಇದೊಂದು ಭಯಾನಕ ಅನುಭವ. ಮೆದುಳನ್ನು ಮನೆಯಲ್ಲೇ ಬಿಟ್ಟು ಸಿನಿಮಾ ನೋಡಲು ಪ್ರೇರೇಪಿಸುತ್ತಿದ್ದಂತಹ ಸಿನಿಮಾಗಳ ಕಾಲ ಮುಗಿಯಿತು. ಅಬ್ಬರದ ಮತ್ತು ಮಸಾಲಾ ಸಿನಿಮಾಗಳು ಈಗ ವೆಂಟಿಲೇಟರ್ ಮೇಲೆ ಉಸಿರಾಡಲು ಒದ್ದಾಡುತ್ತಿವೆ. ದೇವರಂತೆ ಆರಾಧಿಸಲ್ಪಡುವ ಪ್ರತಿಯೊಬ್ಬ ಹೀರೋಗಳಿಗೂ ಧುರಂಧರ್ 2 (Dhurandhar 2) ಸಿನಿಮಾ ನಡುಕ ಹುಟ್ಟಿಸಲಿದೆ.’ ‘ಈ ಸಿನಿಮಾ ಮೂಲಕ ರಣವೀರ್ ಸಿಂಗ್ ಅವರು ಎಂದಿಗೂ…

Read More