ಗದ್ದರ್ ಪ್ರಶಸ್ತಿ: ರಶ್ಮಿಕಾ ಬೌನ್ಸರ್ ಕಿರಿಕ್, ರಾಜಮೌಳಿ ತಂದೆಗೆ ಅವಮಾನ
ತೆಲಂಗಾಣ ಸರ್ಕಾರವು ನಿನ್ನೆಯಷ್ಟೆ (ಮಾರ್ಚ್ 19) ‘ಗದ್ದರ್ ಚಲನಚಿತ್ರ ಪ್ರಶಸ್ತಿ’ (Gaddar) ಎರಡನೇ ಆವೃತ್ತಿಯ ಪ್ರದಾನ ಸಮಾರಂಭವನ್ನು ಆಯೋಜಿಸಿತ್ತು. ನಟಿ ರಶ್ಮಿಕಾ ಮಂದಣ್ಣ ಸೇರಿದಂತೆ ಹಲವಾರು ಸೆಲೆಬ್ರಿಟಿಗಳು, ತಂತ್ರಜ್ಞರಿಗೆ ಪ್ರಶಸ್ತಿಗಳನ್ನು ನೀಡಲಾಯ್ತು. ಸಿಎಂ ರೇವಂತ್ ರೆಡ್ಡಿ ಸೇರಿದಂತೆ ಇನ್ನೂ ಕೆಲವು ಗಣ್ಯರುಗಳು ಅತ್ಯುತ್ತಮ ನಟ, ನಟಿ ಮತ್ತು ತಂತ್ರಜ್ಞರಿಗೆ ಪ್ರಶಸ್ತಿಗಳನ್ನು ವಿತರಣೆ ಮಾಡಲಾಯ್ತು. ಕಾರ್ಯಕ್ರಮ ಚೆನ್ನಾಗಿ ನಡೆಯಿತಾದರೂ ಎರಡು ಪ್ರಮುಖ ವಿಷಯಗಳು ತುಸು ತಡವಾಗಿ ವರದಿ ಆಗಿವೆ. ಕಾರ್ಯಕ್ರದ ವೇಳೆ ರಶ್ಮಿಕಾ ಮಂದಣ್ಣ ಅವರ ಬೌನ್ಸರ್ ಕಿರಿಕ್…