Breaking News Today Live: ಅತಿಯಾದ ನಂಬಿಕೆಯೇ ಆಘಾತ ತಂದಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಜೂ.19: ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯಾಗಿದ್ದ, ವಿಧಾನ ಪರಿಷತ್ ಚುನಾವಣೆಗೆ ಕೊನೆಗೂ ತೆರೆಬಿದ್ದಿದೆ. ಆಡಳಿತ ಪಕ್ಷ ಕಾಂಗ್ರೆಸ್ಗೆ ಗೆಲುವಿನ ಸಂತಸ ತಂದರೆ, ವಿರೋಧ ಪಕ್ಷಗಳಿಗೆ ಸೋಲಿನ ರುಚಿ ತೋರಿಸಿದೆ. ಅದರಲ್ಲೂ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಇದ್ದ ಪೈಪೋಟಿಯಲ್ಲಿ ಜೆಡಿಎಸ್ ಸೋತಿದೆ. ಈ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆರೋಪಗಳನ್ನು ಮಾಡಿದ್ದಾರೆ. ಇನ್ನೊಂದು ಕಡೆ ಈ ಬಗ್ಗೆ ರಾಷ್ಟ್ರ ರಾಜಕಾರಣದಲ್ಲೂ ಭಾರೀ ಚರ್ಚೆಗಳು ನಡೆದಿದೆ. ಮೇಕೆದಾಟು ಜಲಾಶಯ ಯೋಜನೆಗೆ ಸಂಬಂಧಿಸಿ ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ…