Headlines

nagaraj11081993

ರಾಜ್ಯಕ್ಕೆ ಇದು ಗುಡ್​​ ನ್ಯೂಸ್​​: ಮಹತ್ವದ ಸಿದ್ಧತೆ ನಡೆಸುತ್ತಿರುವ ಡಿಕೆ ಶಿವಕುಮಾರ್

ಬೆಂಗಳೂರು, ಮೇ,26: ಮೇಕೆದಾಟು ಯೋಜನೆ ಕುರಿತು ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನವದೆಹಲಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇದು ಕರ್ನಾಟಕದ ಜನತೆಗೆ ಸಿಕ್ಕ ಜಯ ಎಂದು ಹೇಳಿದರು. ಸುಪ್ರೀಂ ಕೋರ್ಟ್‌ನ ತೀರ್ಪಿನ ಪ್ರತಿಯು ತಮಗೆ ಕ್ಷಣಮಾತ್ರದಲ್ಲಿ ದೊರೆತಿದ್ದು, ಮೂವರು ನ್ಯಾಯಾಧೀಶರ ಪೀಠವು ಈ ಅರ್ಜಿಯನ್ನು ಪರಿಶೀಲಿಸಿ ತಿರಸ್ಕರಿಸಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಈ ತೀರ್ಪು ಕರ್ನಾಟಕದ ಪಾಲಿಗೆ ಶುಭಸುದ್ದಿಯಾಗಿದ್ದು, ರಾಜ್ಯದ ಪರವಾಗಿ ಜನತೆಗೆ ಧನ್ಯವಾದಗಳನ್ನು ಸಲ್ಲಿಸುವುದಾಗಿ ಅವರು…

Read More

ಸಿಎಂ ಪಟ್ಟಕ್ಕಾಗಿ ದೆಹಲಿಯಲ್ಲಿ ಹೈವೋಲ್ಟೇಜ್ ಸಭೆ: ಬೆಂಗಳೂರಿನಲ್ಲಿ ಜಮೀರ್ ಸಿಎಂ ಆಗಲಿ ಎಂದ ಸ್ವಾಮೀಜಿಯ ವಿಡಿಯೋ ವೈರಲ್!

ಬೆಂಗಳೂರು, ಮೇ 26: ಕರ್ನಾಟಕ ಕಾಂಗ್ರೆಸ್​​ನಲ್ಲಿ ಮತ್ತೆ ಕುರ್ಚಿ ಕದನ ತಾರಕಕ್ಕೇರುತ್ತಿದೆ. ಸಿಎಂ ಸಿದ್ದರಾಮಯ್ಯ ಹಲವು ಮಂದಿ ಸಚಿವರೊಂದಿಗೆ ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಮಾಡಿದ್ದರೆ, ಡಿಸಿಎಂ ಡಿಕೆ ಶಿವಕುಮಾರ್ ಸಹ ಉನ್ನತ ಮಟ್ಟದ ನಾಯಕರ ಜತೆ ಚರ್ಚೆ ಮಾಡುತ್ತಿದ್ದಾರೆ. ಹೈಕಮಾಂಡ್ ನಾಯಕರಿಂದ ಹೈವೋಲ್ಟೇಜ್ ಸಭೆ ನಡೆಯುತ್ತಿದೆ. ಅತ್ತ ರಾಷ್ಟ್ರ ರಾಜಧಾನಿಯಲ್ಲಿ ರಾಜ್ಯದ ಪಟ್ಟದ ಪಗಡೆಯಾಟ ಜೋರಾಗಿದ್ದರೆ ಇತ್ತ ಬೆಂಗಳೂರಿನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಸಿಎಂ ಆಗಲಿ ಎಂಬ ಕೂಗು ಕೇಳಿಬಂದಿದೆ. ಎರಡು ವಾರಗಳ ಹಿಂದೆ ಬೆಂಗಳೂರಿನಲ್ಲಿ…

Read More

ಚಿತ್ರರಂಗದ ಕಷ್ಟಕ್ಕೆ ಸ್ಪಂದಿಸಿದ ದಳಪತಿ ವಿಜಯ್; ದೊಡ್ಡ ನಿರ್ಧಾರ ತೆಗೆದುಕೊಂಡ ಸಿಎಂ – Kannada News | TN CM Vijay Boosts Film Industry: 5 Shows Daily for New Movies – A Game Changer

ಸಿನಿಮಾ ಹಿನ್ನೆಲೆಯಿಂದ ಬಂದು ಮುಖ್ಯಮಂತ್ರಿಯಾದವರು ಚಿತ್ರರಂಗದ ಕಷ್ಟ-ನಷ್ಟಗಳನ್ನು ಬೇಗ ಅರ್ಥಮಾಡಿಕೊಳ್ಳುತ್ತಾರೆ ಎಂಬುದು ಅನೇಕರ ನಂಬಿಕೆ. ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ಅವರ ನಿರ್ಧಾರ ಈ ನಂಬಿಕೆಯನ್ನು ನಿಜ ಮಾಡಿದೆ. ಚಿತ್ರರಂಗ ಎದುರಿಸುತ್ತಿರುವ ಆರ್ಥಿಕ ಸಂಕಷ್ಟವನ್ನು ಅರಿತಿರುವ ತಮಿಳುನಾಡು ಮುಖ್ಯಮಂತ್ರಿ ಹಾಗೂ ಮಾಜಿ ನಟ ವಿಜಯ್ ಅವರು, ಚಿತ್ರಮಂದಿರಗಳ ಮಾಲೀಕರು ಮತ್ತು ಪ್ರೇಕ್ಷಕರಿಗೆ ಭರ್ಜರಿ ಕೊಡುಗೆಯೊಂದನ್ನು ನೀಡಿದ್ದಾರೆ. ರಾಜ್ಯದಲ್ಲಿ ಬಿಡುಗಡೆಯಾಗುವ ಯಾವುದೇ ಹೊಸ ತಮಿಳು ಸಿನಿಮಾಗಳಿಗೆ ಮೊದಲ 7 ದಿನಗಳವರೆಗೆ ದಿನಕ್ಕೆ 5 ಶೋಗಳನ್ನು ನಡೆಸಲು ಅಧಿಕೃತವಾಗಿ ಅನುಮತಿ…

Read More

200ಕ್ಕೂ ಹೆಚ್ಚು ಪೋಸ್ಟ್‌ ತೆಗೆದು ಹಾಕಿದ ಅರ್ಷದೀಪ್ ಸಿಂಗ್..! – Kannada News | IPL 2026: Arshdeep Singh Removes Over 200 Instagram Posts

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಿಂದ ಪಂಜಾಬ್ ಕಿಂಗ್ಸ್ ಹೊರಬೀಳುತ್ತಿದ್ದಂತೆ ತಂಡದ ಪ್ರಮುಖ ವೇಗಿ ಅರ್ಷದೀಪ್ ಸಿಂಗ್ ತನ್ನ ಇನ್​ಸ್ಟಾಗ್ರಾಮ್ ಖಾತೆಗೆ ಮೇಜರ್ ಸರ್ಜರಿ ಮಾಡಿದ್ದಾರೆ. ಅದು ಕೂಡ ಬರೋಬ್ಬರಿ 234 ಪೋಸ್ಟ್​ಗಳನ್ನು ಡಿಲೀಟ್ ಅಥವಾ ಆರ್ಕೈವ್ ಮಾಡುವ ಮೂಲಕ ಎಂಬುದೇ ಅಚ್ಚರಿ. ಇತ್ತ 234 ಪೋಸ್ಟ್‌ಗಳನ್ನು ಡಿಲೀಟ್ ಅಥವಾ ಆರ್ಕೈವ್ ಮಾಡಿರುವ ಕಾರಣ ಅವರ ಪ್ರೊಫೈಲ್‌ನಲ್ಲಿ ಈಗ ಕೇವಲ 44 ಪೋಸ್ಟ್​ಗಳು ಮಾತ್ರ ಕಾಣಿಸಿಕೊಳ್ಳುತ್ತಿದೆ. ಇದರ ಜೊತೆಗೆ ಅರ್ಷದೀಪ್​ ಸಿಂಗ್ ತಮ್ಮ ಪ್ರೊಫೈಲ್…

Read More

ಕನಿಷ್ಠ ವೇತನದ ಎಫೆಕ್ಟ್​​: ಪ್ಲೇಟ್​​ ಇಡ್ಲಿ ಬೆಲೆ 90 ರೂ, ಬಿರಿಯಾನಿ 500 ರೂ. ತಲುಪುವ ಎಚ್ಚರಿಕೆ ಕೊಟ್ಟ ಹೋಟೆಲ್​​ ಮಾಲಕರು – Kannada News | Minimum Wage Impact: Bengaluru Hotels Warn of Food Price Hike Across Karnataka

ಸಾಂದರ್ಭಿಕ ಚಿತ್ರImage Credit source: amexessentials.com ಬೆಂಗಳೂರು, ಮೇ 26: ಕಮರ್ಷಿಯಲ್​​ ಎಲ್​​ಪಿಜಿ ಸಿಲಿಂಡರ್​​ಗಳ ಅಭಾವದಿಂದಾಗಿ ತಿಂಡಿ-ತಿನಿಸುಗಳ ಬೆಲೆಯನ್ನು ಈಗಾಗಲೇ ಹೋಟೆಲ್​​ಗಳು ಏರಿಕೆ ಮಾಡಿರೋದು ಗ್ರಾಹಕರ ಕೈ ಸುಡುತ್ತಿದೆ. ಈ ನಡುವೆ ಹೋಟೆಲ್​​ಗಳು ಮತ್ತೊಂದು ಎಚ್ಚರಿಕೆ ನೀಡಿದ್ದು, ರಾಜ್ಯ ಸರ್ಕಾರ ಪರಿಷ್ಕರಿಸಿರುವ ಕನಿಷ್ಠ ವೇತನ ನಿಯಮಗಳಿಂದ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಆಹಾರ ದರ ಹೆಚ್ಚಳ ಅನಿವಾರ್ಯವಾಗಲಿದೆ ಎಂದು ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ (KSHA) ಹೇಳಿದೆ. ಈ ನಿರ್ಧಾರದಿಂದ ಒಂದು ಪ್ಲೇಟ್​​ ಬಿರಿಯಾನಿ ದರ 500 ರೂ….

Read More

ಶಿವಣ್ಣನ ಪವರ್​ಫುಲ್ ಕಣ್ಣಿನ ಬಗ್ಗೆ ನಟಿ ಜಾನ್ಹವಿ ಕಪೂರ್ ಹೇಳಿದ್ದೇನು? – Kannada News | Peddi Movie event, Actress Janhvi Kapoor talks about Shiva Rajkumar

ಶಿವರಾಜ್ ಕುಮಾರ್ (Shiva Rajkumar) ಕನ್ನಡ ಚಿತ್ರರಂಗದ ಹಿರಿಯ ನಟ. ಹಲವು ಯಂಗ್ ನಟರು, ನಟನೆ, ಫೈಟ್ಸ್, ಡ್ಯಾನ್ಸು ಎಲ್ಲ ರೀತಿಯಲ್ಲಿಯೂ ತಯಾರಾಗಿ ಚಿತ್ರರಂಗಕ್ಕೆ ಬರುತ್ತಿದ್ದರೂ ಈ ಮೂರೂ ವಿಭಾಗಗಳಲ್ಲಿ ಶಿವಣ್ಣನ ಹಿಂದಿಕ್ಕಲು ಸಾಧ್ಯವಾಗುತ್ತಿಲ್ಲ. ಅದರಲ್ಲೂ ವಯಸ್ಸಾದಂತೆ ಶಿವಣ್ಣನ ಖದರ್ ಹೆಚ್ಚಾಗಿದ್ದು, ಕಣ್ಣಿನಲ್ಲೇ ಖದರ್ ತೋರಿಸುತ್ತಾ ತೆರೆಯನ್ನು ಆವರಿಸಿಕೊಳ್ಳುತ್ತಾರೆ. ಇದೀಗ ಶಿವರಾಜ್ ಕುಮಾರ್ ಅವರು ‘ಪೆದ್ದಿ’ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಸಿನಿಮಾನಲ್ಲಿ ಶಿವಣ್ಣನ ಜೊತೆಗೆ ರಾಮ್ ಚರಣ್, ಜಾನ್ಹವಿ ಕಪೂರ್ ಅವರುಗಳು ನಟಿಸಿದ್ದಾರೆ. ನಿನ್ನೆ ‘ಪೆದ್ದಿ’…

Read More

Video: ಏಳು ಅಭ್ಯಾಸಗಳನ್ನು ಅಳವಡಿಸಿಕೊಂಡು ತನ್ನ ಖರ್ಚು ವೆಚ್ಚಕ್ಕೆ ಬ್ರೇಕ್ ಹಾಕಿದ ಬೆಂಗಳೂರಿಗ – Kannada News | Bengaluru: A Bengaluru man put a stop to spending by adopting seven habits

ಬೆಂಗಳೂರು, ಮೇ 26: ಬೆಂಗಳೂರು (Bengaluru) ಅಂದ್ರೆ ದುಬಾರಿ. ಇಲ್ಲಿ ಕೈ ತುಂಬಾ ಸಂಬಳ ಇರುವ ಉದ್ಯೋಗವೇನೋ ಸಿಗುತ್ತದೆ. ಆದರೆ ಖರ್ಚು ಅಷ್ಟೇ ಇದೆ ಅನ್ನೋದು ಅನೇಕರ ಅಭಿಪ್ರಾಯ. ಮಾಯಾನಗರದಲ್ಲಿ ತಿಂಗಳ ಖರ್ಚು ವೆಚ್ಚಗಳನ್ನು ತೂಗಿಸಿಕೊಂಡು ಉಳಿತಾಯ ಮಾಡುವುದು ಸುಲಭವಲ್ಲ. ಆದರೆ ಬೆಂಗಳೂರಿನ ವ್ಯಕ್ತಿಯೊಬ್ಬರು ತನ್ನ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿದ್ದಾರೆ. ಉತ್ತಮ ಅಭ್ಯಾಸಗಳು ಚುರುಕಾದ ಆಯ್ಕೆಗಳಿಂದ ದುಡ್ಡು ಖರ್ಚಾಗುವುದನ್ನು ತಪ್ಪಿಸಿದ್ದಾರೆ. ತಾನು ಅಳವಡಿಸಿಕೊಂಡ ಏಳು ಅಭ್ಯಾಸಗಳನ್ನು ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿವೆ….

Read More

ಪದ್ಮಶ್ರೀ ವಿಜೇತರನ್ನೂ ಬಿಡಲಿಲ್ಲ ಸೈಬರ್ ಕಳ್ಳರು!: ಮಧ್ಯರಾತ್ರಿ ಮೆಸೇಜ್ ಬಂದ ಬೆನ್ನಲ್ಲೇ ಕಣ್ಣು ಮುಚ್ಚಿ ಕಣ್ಣು ಬಿಡುವಷ್ಟರಲ್ಲಿ ಹಣ ಮಾಯಾ – Kannada News | Bengaluru Cybercrime: Padma Shri K. Y. Venkatesh Loses rs.90,000 to Online Scam

ಕೆ. ವೈ. ವೆಂಕಟೇಶ್ ಬೆಂಗಳೂರು, ಮೇ.26: ಸೈಬರ್​​ ವಂಚಕರ ಕೈಚಳಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮೊದಲು ಸಾಮಾನ್ಯ ಜನರೇ ಇವರ ಟಾರ್ಗೆಟ್​ ಆಗಿತ್ತು. ಆದರೆ ಇದೀಗ ಸೆಲೆಬ್ರಿಟಿಗಳನ್ನು ಬಿಡುತ್ತಿಲ್ಲ. ಈಗ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪುರಸ್ಕೃತರನ್ನೂ ಬಿಡದೆ ವಂಚಿಸಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಖ್ಯಾತ ಪ್ಯಾರಾ ಅಥ್ಲೀಟ್ ಕೆ. ವೈ. ವೆಂಕಟೇಶ್ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕಿರುವ ಸೈಬರ್ ಖದೀಮರು, ಸುಮಾರು 90 ಸಾವಿರ ರೂಪಾಯಿ ಹಣವನ್ನು ಲೂಟಿ ಮಾಡಿದ್ದಾರೆ….

Read More

3 ಗಂಟೆಗಳ ಕಾಲ ಚಿತ್ರಹಿಂಸೆ, ಎಲೆಕ್ಟ್ರಿಕ್ ಶಾಕ್ ಕೊಟ್ಟು, ವಿಷ ಕುಡಿಸಿ, ಪ್ರಿಯಕರನ ಜತೆ ಸೇರಿ ಗಂಡನ ಹತ್ಯೆಗೈದ ಪತ್ನಿ – Kannada News | UP: Husband Tortured, Electrocuted, Poisoned by Wife and Lover for Questioning Affair

ಮೊರಾದಾಬಾದ್, ಮೇ 26: ತನ್ನ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಪತಿ(Husband)ಯನ್ನು ಪತ್ನಿಯೇ ತನ್ನ ಪ್ರಿಯಕರ ಮತ್ತು ತಂಗಿಯ ಸಹಾಯದಿಂದ ಅತ್ಯಂತ ಕ್ರೂರವಾಗಿ ಚಿತ್ರಹಿಂಸೆ ನೀಡಿ ಕೊಲೆ(Murder) ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ.ಕೊಲೆಯನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ್ದ ಪತ್ನಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ದುರ್ದೈವಿಯನ್ನು ಪವನ್ ಎಂದು ಗುರುತಿಸಲಾಗಿದೆ. ಪವನ್ ಮತ್ತು ಆಂಚಲ್ (24) ದಂಪತಿಗೆ 6 ವರ್ಷಗಳ ಹಿಂದೆ ಮದುವೆಯಾಗಿದ್ದು, 3 ವರ್ಷದ ಹೆಣ್ಣು ಮಗಳಿದ್ದಾಳೆ. ಆದರೆ,…

Read More

ರಾಮ್ ಚರಣ್ ಹೊಸ ಬಾಡಿಗಾರ್ಡ್ ಯಾರು ಗೊತ್ತಾ? ದಿನದ ಸಂಬಳ ಎಷ್ಟು? – Kannada News | Ram Charan’s New Bodyguard: Meet Kevin Kounta, The MMA Champ Securing Peddi Promotions

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಹಾಗೂ ಜಾನ್ವಿ ಕಪೂರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ, ಬುಚಿ ಬಾಬು ಸನಾ ನಿರ್ದೇಶನದ ಬಹುನಿರೀಕ್ಷಿತ ‘ಪೆಡ್ಡಿ’ ಸಿನಿಮಾ  ಜೂನ್ 04 ರಂದು ಬಿಡುಗಡೆಯಾಗಲಿದೆ. ಈ ಹಳ್ಳಿ ಕ್ರೀಡಾ ಆಧಾರಿತ ಅದ್ಭುತ ಚಿತ್ರದ ಪ್ರಚಾರ ಕಾರ್ಯಕ್ರಮಗಳು ಸದ್ಯ ದೇಶದಾದ್ಯಂತ ಭರ್ಜರಿಯಾಗಿ ನಡೆಯುತ್ತಿವೆ. ಮುಂಬೈನಲ್ಲಿ ನಡೆದ ಅದ್ಧೂರಿ ಟ್ರೇಲರ್ ಬಿಡುಗಡೆ ಸಮಾರಂಭದ ನಂತರ, ಭೋಪಾಲ್ ಹಾಗೂ ಬೆಂಗಳೂರಿನಲ್ಲೂ ಚಿತ್ರತಂಡ ಪ್ರಚಾರ ಕೈಗೊಂಡಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ರಾಮ್ ಚರಣ್ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಆದರೆ,…

Read More