Headlines

nagaraj11081993

ವಿವಾಹ ವದಂತಿಗೆ ಸ್ಪಷ್ಟನೆ ಕೊಟ್ಟ ಅನುಷ್ಕಾ ಶೆಟ್ಟಿ

ಇತ್ತೀಚೆಗೆ ಸ್ಟಾರ್ ನಾಯಕಿ ಅನುಷ್ಕಾ ಶೆಟ್ಟಿ ಹೆಚ್ಚು ಸಿನಿಮಾಗಳಲ್ಲಿ ನಟಿಸುತ್ತಿಲ್ಲ. ಬಹುನಿರೀಕ್ಷಿತ ‘ಘಾಟಿ’ ಬಾಕ್ಸ್ ಆಫೀಸ್‌ನಲ್ಲಿ ಹೀನಾಯವಾಗಿ ಸೋತಿತು. ಅನುಷ್ಕಾ ತಂಡದಿಂದ ಅವರ ಮುಂದಿನ ಯೋಜನೆಯ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಸಿನಿಮಾ ಹೊರತಾಗಿ ಸ್ವೀಟಿ ಅವರ ಮದುವೆಯ ವದಂತಿಗಳಿಗಾಗಿ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ಹಿಂದೆ ಅವರ ಮದುವೆಯ ಬಗ್ಗೆ ಅನೇಕ ವದಂತಿಗಳು ಬಂದಿವೆ. ಉದ್ಯಮಿ, ಹೀರೋದಿಂದ ಅವರ ವಿವಾಹದ ವದಂತಿಗಳು ಇದ್ದವು. ಆದರೆ ಅದರಲ್ಲಿ ಯಾವುದೇ ಸತ್ಯವಿಲ್ಲ ಎಂದು ಸ್ಪಷ್ಟವಾಗಿದೆ. ಈಗ, ಅನುಷ್ಕಾ ಉದ್ಯಮಿಯನ್ನು ಮದುವೆಯಾಗಲಿದ್ದಾರೆ…

Read More

Video: ಸೊಸೆ ಕೈ ಮುರಿದಿದೆ ಕಷ್ಟವಾಗುತ್ತೆಂದು ರೊಟ್ಟಿ ಲಟ್ಟಿಸಿಕೊಟ್ಟ ಮಾವ

ಈ ವಿಡಿಯೋ ನೋಡಿದಾಗ ಮಾವ-ಸೊಸೆ ಹೀಗಿರಬೇಕೆಂದು ಹೇಳುವುದು ಪಕ್ಕಾ, ಸೊಸೆಯ ಕೈ ಮುರಿದಿದೆ ಕಷ್ಟವಾಗುತ್ತೆಂದು ಮಾವ ಆಕೆಗೆ ರೊಟ್ಟಿ ಒರೆದುಕೊಟ್ಟಿರುವ ವಿಡಿಯೋ ವೈರಲ್ ಆಗಿದೆ. ಮಾವ ಮಾಡಿಕೊಟ್ಟರೆ ಮತ್ತೊಂದೆಡೆ ಸೊಸೆ ಅದನ್ನು ಕಾವಲಿ ಮೇಲೆ ಬೇಯಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಮಾವನಿಗೆ ನಿಲ್ಲಲಾಗದಷ್ಟು ವಯಸ್ಸಾಗಿದ್ದರೂ ಕೂಡ ಸೊಸೆ ಮೇಲಿನ ಕಾಳಜಿಯಿಂದ ಊಟಕ್ಕೆ ಸಹಾಯ ಮಾಡಿದ್ದಾರೆ.ಈ ವಿಡಿಯೋ ನೋಡಿದ ನಂತರ, ವೀಡಿಯೊವನ್ನು ಯಾರು ಚಿತ್ರೀಕರಿಸುತ್ತಿದ್ದಾರೆ ಮತ್ತು ಅವರು ರೊಟ್ಟಿಗೆ ಏಕೆ ಸಹಾಯ ಮಾಡುತ್ತಿಲ್ಲ ಎಂಬ ಪ್ರಶ್ನೆಗಳನ್ನು ಜನರು ಎತ್ತಿದ್ದಾರೆ….

Read More

ದಾವಣಗೆರೆ ಬೈ ಎಲೆಕ್ಷನ್: ಬಿಎಸ್​​ವೈ ಬಣಕ್ಕೆ ತೀವ್ರ ಮುಖಭಂಗ, ಮೇಲುಗೈ ಸಾಧಿಸಿದ ಮಾಜಿ ಎಂಪಿ

ದಾವಣಗೆರೆ, (ಮಾರ್ಚ್ 19): ಕರ್ನಾಟಕದ ಎರಡು ವಿಧಾನಸಭಾ ಉಪಚುನಾವಣೆಗೆ (Davanagere By Election ) ಬಿಜೆಪಿಯ ಕೇಂದ್ರೀಯ ಆಯ್ಕೆ ಸಮಿತಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಯುಗಾದಿಯ ದಿನದಂದು, ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ದಾವಣಗೆರೆಯಲ್ಲಿ ಅಚ್ಚರಿಯ ಅಭ್ಯರ್ಥಿಯ ಘೋಷಣೆ ಮಾಡಲಾಗಿದೆ. ದಾವಣಗೆರೆ ದಕ್ಷಿಣದಿಂದ ಶ್ರೀನಿವಾಸ ಟಿ ದಾಸಕರಿಯಪ್ಪ (Srinivas Dasakariyappa) ಅವರಿಗೆ ಟಿಕೆಟ್ ನೀಡಲಾಗಿದೆ. ಈ ಮೂಲಕ ದಾವಣಗೆರೆ ರೆಬೆಲ್ ಬಣದ ಅಭ್ಯರ್ಥಿಗೆ ಮಣೆ ಹಾಕಿದ್ದು, ರಾಜ್ಯ ಬಿಜೆಪಿ ಘಟಕಕ್ಕೆ ಕೇಂದ್ರದ ನಾಯಕರು ಅಚ್ಚರಿಯನ್ನು ಮೂಡಿಸಿದ್ದಾರೆ. ಮಾಜಿ ಸಿಎಂ…

Read More

ಈ ಫಂಡ್​ನಲ್ಲಿ 10,000 ರೂ ಎಸ್​ಐಪಿ; 21 ವರ್ಷದಲ್ಲಿ ಬರೋಬ್ಬರಿ 2 ಕೋಟಿ ರೂ ರಿಟರ್ನ್ಸ್

ಸದ್ಯ ಷೇರು ಮಾರುಕಟ್ಟೆ ಕಳೆದ ಒಂದು ವರ್ಷದಿಂದ ಅಲ್ಪ ಹಿನ್ನಡೆಯಲ್ಲಿದೆ. ಆದರೆ, ದೀರ್ಘಾವಧಿಯಲ್ಲಿ ಮಾರುಕಟ್ಟೆ ಬೆಳವಣಿಗೆ ಉತ್ತಮವಾಗಿರುತ್ತದೆ. ಅಂತೆಯೇ, ಮ್ಯೂಚುವಲ್ ಫಂಡ್​ಗಳೂ ಕೂಡ ದೀರ್ಘಾವಧಿಯಲ್ಲಿ ಸ್ಥಿರವಾಗಿ ರಿಟರ್ನ್ಸ್ ತರಬಲ್ಲುವು. ಕೆನರಾ ರೊಬೇಕೊ ಲಾರ್ಜ್ ಅಂಡ್ ಮಿಡ್​ಕ್ಯಾಪ್ ಫಂಡ್ (Canara Robeco Large and Mid Cap Fund) ಇದಕ್ಕೆ ಉತ್ತಮ ಉದಾಹರಣೆ. ಈ ಫಂಡ್ ಆರಂಭವಾಗಿ 21 ವರ್ಷ ಪೂರ್ಣವಾಗಿದೆ. 2005ರ ಮಾರ್ಚ್ 11ರಂದು ಶುರುವಾದ ಈ ಸ್ಕೀಮ್​ನಲ್ಲಿ ಈಗ ಇರುವ ಒಟ್ಟು ಹೂಡಿಕೆ ಹತ್ತಿರಹತ್ತಿರ 25,000…

Read More

ಕರ್ನಾಟಕದಲ್ಲಿ ಹೇಗಿದೆ ‘ಧುರಂಧರ್ 2’ ಹವಾ? ಗಳಿಕೆ ಎಷ್ಟು?

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಇಂದು (ಮಾರ್ಚ್ 19) ಬಿಡುಗಡೆ ಆಗಿದೆ. ‘ಧುರಂಧರ್ 2’ ಸಿನಿಮಾ ಭಾರತದಾದ್ಯಂತ ಭಾರಿ ನಿರೀಕ್ಷೆ ಹುಟ್ಟಿಸಿದ್ದ ಸಿನಿಮಾ. ಕರ್ನಾಟಕದಲ್ಲಿ, ವಿಶೇಷವಾಗಿ ಬೆಂಗಳೂರಿನಲ್ಲಿ ದೊಡ್ಡ ಮಟ್ಟದಲ್ಲಿ ಸಿನಿಮಾ ಬಿಡುಗಡೆ ಆಗಿದೆ. ಅದರಲ್ಲೂ ನಿನ್ನೆಯೇ (ಮಾರ್ಚ್ 18) ಪೇಯ್ಡ್ ಪ್ರೀಮಿಯರ್ ಶೋಗಳು ಸಹ ಪ್ರದರ್ಶನಗೊಂಡಿದ್ದು, ದುಬಾರಿ ಬೆಲೆಗೆ ಟಿಕೆಟ್​​ಗಳನ್ನು ಸಹ ಮಾರಾಟ ಮಾಡಲಾಗಿತ್ತು. ಹಾಗಿದ್ದರೂ ಸಹ ಬಹುತೇಕ ಶೋಗಳು ಹೌಸ್​​ಫುಲ್ ಆಗಿದ್ದು, ಬೆಂಗಳೂರಿನಲ್ಲಿ ಭರ್ಜರಿ ಕಲೆಕ್ಷನ್ ಅನ್ನೇ ಸಿನಿಮಾ…

Read More

ಕೊನೆಗೂ ರಿಲೀಸ್ ಆಗ್ತಿದೆ ಸೂರ್ಯ ಸಿನಿಮಾ; ಈಗಾದ್ರೂ ಸಿಗುತ್ತಾ ಗೆಲುವು?

ತಮಿಳು ನಟ ಸೂರ್ಯ (Suriya) ಅವರು ಇತ್ತೀಚೆಗೆ ದೊಡ್ಡ ಗೆಲುವು ಕಂಡಿಲ್ಲ. ಅವರ ನಟನೆಯ ‘ಕರುಪ್ಪು’ ಚಿತ್ರ ಹಲವು ಸಮಯದಿಂದ ಮುಂದಕ್ಕೆ ಹೋಗುತ್ತಲೇ ಇತ್ತು. ಕೊನೆಗೂ ಅದಕ್ಕೆ ಬಿಡುಗಡೆ ಭಾಗ್ಯ ಸಿಕ್ಕಿದೆ. ‘ಕರುಪ್ಪು’ ಸಿನಿಮಾ ಮೇ 15ರಂದು ತೆರೆಗೆ ಬರುತ್ತಿದೆ. ಈಗ ಹೊಸ ಪೋಸ್ಟರ್ ಹಂಚಿಕೊಂಡು ಸಿನಿಮಾ ರಿಲೀಸ್ ದಿನಾಂಕವನ್ನು ರಿವೀಲ್ ಮಾಡಲಾಗಿದೆ. ಇದು ಅವರ ಅಭಿಮಾನಿಗಳ ಖುಷಿಗೆ ಕಾರಣ ಆಗಿದೆ. 2020ರಲ್ಲಿ ರಿಲೀಸ್ ಆದ ಸೂರ್ಯ ನಟನೆಯ ‘ಸೂರರೈ ಪೊಟ್ರು’ ಸಿನಿಮಾ ಮೆಚ್ಚುಗೆ ಪಡೆಯಿತು. ಇದಾದ…

Read More

Ugadi Bhavishya 2026: ಯುಗಾದಿ ವರ್ಷ ಭವಿಷ್ಯ; ಈ ವರ್ಷ ಕುಂಭ ರಾಶಿಯವರಿಗೆ ಹೇಗಿರಲಿದೆ?

ಜ್ಯೋತಿಷಿ ಕೆ. ವೆಂಕಟೇಶ್ ಶರ್ಮಾ ಅವರು ಯುಗಾದಿ ಭವಿಷ್ಯ 2026 ರ ಕುರಿತು ಕುಂಭ ರಾಶಿಯವರ ಫಲಗಳನ್ನು ವಿವರಿಸಿದ್ದಾರೆ. ಕುಂಭ ರಾಶಿಯವರು ಸಾಡೇ ಸಾತಿಯ ಕೊನೆಯ ಹಂತದಲ್ಲಿದ್ದು, ಇನ್ನೂ ಸುಮಾರು ಎರಡು ವರ್ಷ ನಾಲ್ಕು ತಿಂಗಳುಗಳ ಕಾಲ ಅದರ ಪ್ರಭಾವವಿರುತ್ತದೆ. ಈ ಅವಧಿಯಲ್ಲಿ ಉದ್ಯೋಗ ಮತ್ತು ವ್ಯಾಪಾರದಲ್ಲಿ ಅನಿರೀಕ್ಷಿತ ಹಣಕಾಸಿನ ಲಾಭಗಳು ದೊರೆಯುವ ಸಾಧ್ಯತೆ ಇದೆ. ಕುಟುಂಬ ಮತ್ತು ಸ್ನೇಹಿತರಿಂದ ಉತ್ತಮ ಸಹಾಯ ಲಭ್ಯವಾಗಲಿದೆ. ಆರೋಗ್ಯದ ವಿಚಾರದಲ್ಲಿ ರಕ್ತ ಸಂಬಂಧಿ ಕಾಯಿಲೆಗಳು ಮತ್ತು ಅಪಘಾತಗಳ ಬಗ್ಗೆ ಎಚ್ಚರಿಕೆ…

Read More

ಪುಂಡರ ಅಟ್ಟಹಾಸ ನೋಡಿ! ರಂಜಾನ್ ಉಪವಾಸದ ಲಾಂಗ್ ಡ್ರೈವ್ ಹೆಸರಲ್ಲಿ ಬಂದು ಚೆನ್ನೈ ಎಕ್ಸ್​ಪ್ರೆಸ್ ವೇನಲ್ಲಿ ವ್ಹೀಲಿಂಗ್

ದೇವನಹಳ್ಳಿ, ಮಾರ್ಚ್​ 19: ರಂಜಾನ್ ಉಪವಾಸದ ಲಾಂಗ್ ಡ್ರೈವ್ ಹೆಸರಿನಲ್ಲಿ ಬಂದ ಕೆಲ ಯುವಕರು ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಡೆಡ್ಲಿ ವ್ಹೀಲಿಂಗ್ ಮಾಡಿ ಅಟ್ಟಹಾಸ ಮೆರೆದ ಘಟನೆ ಬೆಳಕಿಗೆ ಬಂದಿದೆ. ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುವ ರೀತಿಯಲ್ಲಿ ಹೆದ್ದಾರಿಯ ಮಧ್ಯೆಯೇ ಗುಂಪು ಗುಂಪಾಗಿ ಬೈಕ್‌ಗಳನ್ನು ನಿಲ್ಲಿಸಿ ವ್ಹೀಲಿಂಗ್ ಮಾಡಿರುವುದು ಆತಂಕಕ್ಕೆ ಕಾರಣವಾಗಿದೆ. ಮುಂಜಾನೆ ಹೊಸಕೋಟೆ ಸಮೀಪದ ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಈ ಘಟನೆ ನಡೆದಿದ್ದು, ವಾಹನಗಳ ಸಂಚಾರ ಮಧ್ಯೆಯೇ ಒಂದೇ ರಸ್ತೆಯಲ್ಲಿ ಎರಡೂ ಕಡೆಯಿಂದ ವ್ಹೀಲಿಂಗ್ ನಡೆಸಲಾಗಿದೆ. ಕೆಲವರು ಆಟೋ,…

Read More

ಸೌದೆ ಒಲೆಯಲ್ಲಿ ಸಿದ್ಧವಾಗುತ್ತಿದೆ ಬಿಸಿ ಬಿಸಿ ಹೋಳಿಗೆ! ಮಲ್ಲೇಶ್ವರಂನಲ್ಲಿ ಕಿಲೋಮೀಟರ್ ಉದ್ದದ ಕ್ಯೂ

ಬೆಂಗಳೂರು, ಮಾ.19: ಯುಗಾದಿ ಹಬ್ಬದ ಸಂಭ್ರಮದ ನಡುವೆಯೂ ಬೆಂಗಳೂರಿನಲ್ಲಿ ಸಿಲಿಂಡರ್ ಕೊರತೆಯು ಹೋಟೆಲ್ ಮಾಲೀಕರಿಗೆ ಸವಾಲಾಗಿ ಪರಿಣಮಿಸಿದೆ. ಈ ವರ್ಷ, ಅನೇಕ ಹೋಟೆಲ್‌ಗಳು ಸಾಂಪ್ರದಾಯಿಕ ಸೌದೆ ಒಲೆಗಳ ಮೇಲೆ ಅಡುಗೆ ಮಾಡಲು ಮೊರೆ ಹೋಗಿವೆ. ಇದರ ಮಧ್ಯೆಯೂ ಯುಗಾದಿಯ ಪ್ರಮುಖ ಸಿಹಿ ತಿಂಡಿ ಹೋಳಿಗೆಗೆ ಭಾರೀ ಬೇಡಿಕೆ ವ್ಯಕ್ತವಾಗಿದೆ. ಮಲ್ಲೇಶ್ವರಂನಲ್ಲಿರುವ ಪ್ರಸಿದ್ಧ ಹೋಳಿಗೆ ಮನೆ ಮುಂದೆ ಹೋಳಿಗೆ ಖರೀದಿಸಲು ನೂರಾರು ಜನರು ಮುಗಿಬಿದ್ದಿರುವುದು ಕಂಡುಬಂದಿದೆ. ಸುಮಾರು 100 ಮೀಟರ್‌ಗೂ ಅಧಿಕ ಉದ್ದದ ಸರತಿ ಸಾಲು ಹೋಟೆಲ್‌ನಿಂದ ರಸ್ತೆಯುದ್ದಕ್ಕೂ…

Read More

LPG ಸಿಲಿಂಡರ್​​ಗಳ ಕೊರತೆ: ಪ್ರಧಾನಿ ನರೇಂದ್ರ ಮೋದಿಗೆ ಬೆಂಗಳೂರು ಹೋಟೆಲ್​​ ಅಸೋಸಿಯೇಷನ್​​ ಪತ್ರ

ಬೆಂಗಳೂರು, ಮಾರ್ಚ್​​ 19: ರಾಜ್ಯದಲ್ಲಿ ಕಮರ್ಷಿಯಲ್​​ ಸಿಲಿಂಡರ್​​ಗಳ ಅಭಾವದಿಂದಾಗಿ ಹೋಟೆಲ್​​ ಉದ್ಯಮ ಸಂಕಷ್ಟಕ್ಕೆ ಸಿಲುಕಿದ್ದು, ಹಲವು ರೆಸ್ಟೋರೆಂಟ್​​ಗಳು ಈಗಾಗಲೇ ಬಂದ್​​ ಆಗಿವೆ. ಪರಿಣಾಮ ಅದನ್ನೇ ನಂಬಿಕೊಂಡಿದ್ದ ಲಕ್ಷಾಂತರ ಕಾರ್ಮಿಕರು ಮತ್ತು ಕುಟುಂಬ ಬೀದಿಗೆ ಬಿದ್ದಿದೆ. ಹೀಗಾಗಿ ಸಿಲಿಂಡರ್​​ಗಳ ಪೂರೈಕೆಗೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಅದಾಗಲೇ ಹೈಕೋರ್ಟ್​​ಗೆ ರಿಟ್​​ ಅರ್ಜಿ ಸಲ್ಲಿಸಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿಯವರಿಗೂ ಅಸೋಸಿಯೇಷನ್ ಪತ್ರ ಬರೆದಿದ್ದು, ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆ ಸ್ಥಗಿತದಿಂದ ಉದ್ಭವಿಸಿರುವ ಸಮಸ್ಯೆ ಬಗ್ಗೆ…

Read More