Headlines

nagaraj11081993

ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ!; ರಾಹುಕಾಲದ ಎಚ್ಚರಿಕೆ ಯಾರಿಗೆ? – Kannada News | TV9 Kannada Horoscope Today: Effects on All 12 Zodiac Signs by Basavaraj Guruji

ಬೆಂಗಳೂರು, ಜೂ.19: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 19-06-2026, ಶುಕ್ರವಾರದ ದಿನ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ಪಂಚಮಿ ಮತ್ತು ಆಶ್ಲೇಷ ನಕ್ಷತ್ರವಿರುವ ಈ ದಿನದ ಮಹತ್ವವನ್ನು ವಿವರಿಸಿದ್ದಾರೆ. ರಾಹುಕಾಲವು ಬೆಳಗ್ಗೆ 10:43 ರಿಂದ 12:19 ರ ವರೆಗೆ ಇರುತ್ತದೆ. ಸಂಕಲ್ಪ ಕಾಲ, ಸರ್ವ ಸಿದ್ಧಿ ಮತ್ತು ಶುಭ ಕಾಲವು ಮಧ್ಯಾಹ್ನ 12:20 ರಿಂದ 1:57 ರ ವರೆಗೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ವ್ಯವಹಾರ ಹಲವು ತಿರುವುಗಳಿಂದ ಇರಲಿದೆ.. – Kannada News | Dina Rashi Bhavishya June 19, 2026: Daily Horoscope Predictions for Friday

ಮೇಷ ರಾಶಿ : ಇಂದು ಆರ್ಥಿಕ ಸಹಾಯಕ್ಕಾಗಿ ನಿಮ್ಮನ್ನು ಯಾರಾದರೂ ಕೇಳಬಹುದು. ಹಗಲು ಪ್ರಯಾಣದಿಂದ ನಿಮ್ಮ ಮಾನಸಿಕ ಶಕ್ತಿ ಹೆಚ್ಚಾಗುವುದು. ಮುಂದಿನ ಹಾದಿಗೆ ದಾರಿ ತೋರುವುದು. ಆದರೆ ಕೆಲವೊಮ್ಮೆ ಒತ್ತಡದ ಸಂದರ್ಭಗಳು ಎದುರಾಗಬಹುದು. ಆದರೆ, ನಿಮ್ಮ ಆಂತರಿಕ ಶಕ್ತಿ ಅದನ್ನು ನಿಭಾಯಿಸಬಲ್ಲದು. ಹಣದ ವ್ಯವಹಾರಗಳಲ್ಲಿ ದೃಢವಾಗಿರಿ. ಕೊಡುಕೊಳ್ಳುವ ವ್ಯವಹಾರದಲ್ಲಿ ಸಣ್ಣ ಬೇಸರವಾಗಬಹುದು. ವಿವಾಹದ ಮಾತುಕತೆ ನಡೆಯಬಹುದು. ನಿಮ್ಮ ದೌರ್ಬಲ್ಯವನ್ನು ನೀವು ಸಹಾಕರಾತ್ಮಕವಾಗಿ ಪಡೆದುಕೊಂಡು ಮುನ್ನಡೆಯಿರಿ. ವೃಷಭ ರಾಶಿ : ಹಣದ ಉಳಿತಾಯದಿಂದ ಅನಿವಾರ್ಯವಾದ ಆಭರಣಗಳನ್ನು ಖರೀದಿಸುವಿರಿ. ನಿಮ್ಮನ್ನು…

Read More

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ – Kannada News | Priya Mitra Narendra Jai Hind French President Macrons farewell message for PM Modi in Hindi Video Goes Viral

ಪ್ಯಾರಿಸ್, ಜೂನ್ 18: ಭಾರತದ ಪ್ರಧಾನಿ ನರೇಂದ್ರ ಮೋದಿ (PM Modi in France) ಫ್ರಾನ್ಸ್ ಪ್ರವಾಸ ಮುಗಿಸಿದ್ದಾರೆ. ಈ ವೇಳೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಳ ಆತ್ಮೀಯವಾದ ಬೀಳ್ಕೊಡುಗೆ ನೀಡಿರುವುದು ಜಗತ್ತಿನ ಗಮನ ಸೆಳೆದಿದೆ. ಭಾರತದ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಪ್ರಧಾನಿ ಮೋದಿಯವರಿಗೆ ಹಿಂದಿಯಲ್ಲೇ ವಿದಾಯ ಹೇಳಿರುವ ವಿಡಿಯೋ ಭಾರೀ ವೈರಲ್ ಆಗಿದೆ. ಜಿ7 ಶೃಂಗಸಭೆಯ ಪ್ರವಾಸದ ಕೊನೆಯಲ್ಲಿ ಈ ಅಪರೂಪದ…

Read More

ಜಗತ್ತಿನಲ್ಲೇ ಅತಿ ವೇಗದಲ್ಲಿ ಬೆಳೆಯುತ್ತಿರುವ ಆರ್ಥಿಕತೆ ನಮ್ಮದು; ಪ್ಯಾರಿಸ್‌ನ ಭಾರತೀಯರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ – Kannada News | Worlds Fastest Growing Economy PM Modi Hails India At Paris diaspora event

ಪ್ಯಾರಿಸ್, ಜೂನ್ 18: ಪ್ರಧಾನಿ ನರೇಂದ್ರ ಮೋದಿ (PM Modi in France) ಫ್ರಾನ್ಸ್​ ಪ್ರವಾಸದ ಕೊನೆಯ ಹಂತವಾಗಿ ಪ್ಯಾರಿಸ್​​ಗೆ ಭೇಟಿ ನೀಡಿದ್ದಾರೆ. ಇಲ್ಲಿ ಮೋದಿಗಾಗಿ “ಬೊಂಜೊರ್ ಮೋದಿ” ಎಂಬ ವಿಶೇಷ ಕಾರ್ಯಕ್ರಮವನ್ನು ಭಾರತೀಯ ವಲಸಿಗರು ಆಯೋಜಿಸಿದ್ದರು. ಇದರಲ್ಲಿ ಪಾಲ್ಗೊಂಡ ಮೋದಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಪ್ರಸ್ತುತ ಭಾರತವು ತಂತ್ರಜ್ಞಾನ ಮತ್ತು ನಾವೀನ್ಯತೆಯ ಜಾಗತಿಕ ಕೇಂದ್ರವಾಗಿ ಹೇಗೆ ಬದಲಾಗುತ್ತಿದೆ ಎಂಬುದನ್ನು ಮೋದಿ ವಿವರಿಸಿದರು. ಭಾರತ ಭವಿಷ್ಯದ ಸಿದ್ಧತೆಯನ್ನು ಮಾತ್ರ ಮಾಡುತ್ತಿಲ್ಲ, ಅದು ಭವಿಷ್ಯವನ್ನು ರೂಪಿಸುತ್ತಿದೆ ಎಂದು…

Read More

ಜಾರ್ಖಂಡ್ ರಾಜ್ಯಸಭಾ ಚುನಾವಣೆ: ಕಾಂಗ್ರೆಸ್‌ಗೆ ಮುಖಭಂಗ, ಕ್ರಾಸ್ ವೋಟಿಂಗ್​ನಿಂದ ಗೆದ್ದು ಬೀಗಿದ ಪರಿಮಳ್ ನತ್ವಾಣಿ – Kannada News | BJP backed candidate Parimal Nathwani wins Jharkhand Rajya Sabha polls after cross voting big jolt to Congress

ರಾಂಚಿ, ಜೂನ್ 18: ಜಾರ್ಖಂಡ್‌ನಲ್ಲಿ ನಡೆದ 2 ರಾಜ್ಯಸಭಾ ಚುನಾವಣೆಗಳ (Rajya Sabha Election Results) ಫಲಿತಾಂಶ ಪ್ರಕಟವಾಗಿದೆ. ಎನ್‌ಡಿಎ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಪರಿಮಳ್ ನತ್ವಾಣಿ ಒಂದು ಸ್ಥಾನವನ್ನು ಗೆದ್ದಿದ್ದಾರೆ. ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಅಭ್ಯರ್ಥಿ ಬೈದ್ಯನಾಥ್ ರಾಮ್ ಇನ್ನೊಂದು ಸ್ಥಾನವನ್ನು ಗೆದ್ದರು. ಕಾಂಗ್ರೆಸ್ ಅಭ್ಯರ್ಥಿ ಪ್ರಣವ್ ಝಾ ಸೋತಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ 3 ಮತಗಳು ತಿರಸ್ಕೃತಗೊಂಡವು. ಪರಿಮಳ್ ನತ್ವಾಣಿ ಸಂಸತ್ತಿನ ಮೇಲ್ಮನೆಗೆ ಆಯ್ಕೆಯಾಗುತ್ತಿರುವುದು ಇದು ನಾಲ್ಕನೇ ಬಾರಿ. ಅವರು 28 ಮತಗಳನ್ನು ಪಡೆದರೆ…

Read More

ಇಂಗ್ಲೆಂಡ್‌ ಟೆಸ್ಟ್ ತಂಡದಿಂದ ಹೊರಬಿದ್ದ ಬೆನ್ ಸ್ಟೋಕ್ಸ್ ಹೊಸ ತಂಡಕ್ಕೆ ಎಂಟ್ರಿ – Kannada News | Ben Stokes Dropped: Nightclub Brawl Leads to England Exclusion, County Return

ಪ್ರಸ್ತುತ ಇಂಗ್ಲೆಂಡ್‌ ಹಾಗೂ ನ್ಯೂಜಿಲೆಂಡ್ (England vs New Zealand) ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಆತಿಥೇಯ ಇಂಗ್ಲೆಂಡ್‌ ಏಕಪಕ್ಷೀಯವಾಗಿ ಗೆದ್ದುಕೊಂಡಿತು. ಇದೀಗ ಉಭಯ ತಂಡಗಳ ನಡುವೆ ಎರಡನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಆದರೆ ಈ ಪಂದ್ಯದಲ್ಲಿ ಇಂಗ್ಲೆಂಡ್‌ ಟೆಸ್ಟ್ ತಂಡದ ನಿಯಮಿತ ನಾಯಕ ಬೆನ್ ಸ್ಟೋಕ್ಸ್ (Ben Stokes) ಆಡುತ್ತಿಲ್ಲ. ಹೀಗಾಗಿ ಅವರ ಬದಲಿಗೆ ಜೋ ರೂಟ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅಷ್ಟಕ್ಕೂ ಬೆನ್ ಸ್ಟೋಕ್ಸ್ ಏಕೆ ಈ…

Read More

ಅಂದು ಶಿವಣ್ಣ, ಇಂದು ಧನುಷ್; ‘ಓಂ’ ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಘೋಷಣೆ – Kannada News | Dhanush 55th movie D55 titled OM Rajkumar Periasamy Film release date first look

ಶಿವರಾಜ್​ಕುಮಾರ್ ಅವರ ವೃತ್ತಿಜೀವನದಲ್ಲಿ ‘ಓಂ’ ಸಿನಿಮಾಗೆ ವಿಶೇಷ ಸ್ಥಾನ ಇದೆ. ಉಪೇಂದ್ರ ನಿರ್ದೇಶನ ಮಾಡಿದ್ದ ಆ ಸಿನಿಮಾದ ಶೀರ್ಷಿಕೆ ಕೇಳಿದರೆ ಅಭಿಮಾನಿಗಳು ಈಗಲೂ ಥ್ರಿಲ್ ಆಗುತ್ತಾರೆ. ‘ಓಂ’ ಸಿನಿಮಾ (Om Movie) 1995ರಲ್ಲಿ ತೆರೆಕಂಡು ಸೂಪರ್ ಹಿಟ್ ಆಗಿತ್ತು. ಅಷ್ಟಕ್ಕೂ ಈಗ ಮತ್ತೆ ಆ ಸಿನಿಮಾ ಬಗ್ಗೆ ಮಾತನಾಡಲು ಕಾರಣ ಇದೆ. ತಮಿಳಿನಲ್ಲಿ ಧನುಷ್ (Dhanush) ನಟನೆಯ ಹೊಸ ಸಿನಿಮಾಗೆ ‘ಓಂ’ ಎಂದು ಶೀರ್ಷಿಕೆ ಇಡಲಾಗಿದೆ. ಇಂಥ ಪವರ್​ಫುಲ್ ಟೈಟಲ್ ಇಟ್ಟಿದ್ದಕ್ಕೆ ಸಿನಿಮಾ ಮೇಲಿನ ನಿರೀಕ್ಷೆ ಜಾಸ್ತಿ…

Read More

ರಾಜ್ಯದಲ್ಲಿ ಭೀಕರ ಬರಗಾಲದ ವದಂತಿ ಸುಳ್ಳು: ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದ ಹವಾಮಾನ ತಜ್ಞರು – Kannada News | Rumours of Severe Drought in Karnataka Are False, Say Meteorologists; Farmers Need Not Worry

ಪ್ರಾತಿನಿಧಿಕ ಚಿತ್ರImage Credit source: Getty images ಬೆಂಗಳೂರು, ಜೂನ್​​ 18: ಇತ್ತೀಚೆಗೆ ರಾಜ್ಯದಲ್ಲಿ ಮಳೆ (rain) ಮತ್ತು ಬರಗಾಲದ (drought) ಕುರಿತಾದ ಸುದ್ದಿಯೊಂದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಬಾರಿ ರಾಜ್ಯದಲ್ಲಿ ಸರಿಯಾಗಿ ಮಳೆಯಾಗುವುದಿಲ್ಲ, ಭೀಕರ ಬರಗಾಲ ಆವರಿಸಲಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಇದರಿಂದ ಅನ್ನದಾತರು ಕಂಗಾಲಾಗಿದ್ದಾರೆ. ಆದರೆ, ಈ ಆತಂಕಕ್ಕೆ ಹವಾಮಾನ ತಜ್ಞರು ಹಾಗೂ ವಿಜ್ಞಾನಿಗಳು ಮಹತ್ವದ ಮಾಹಿತಿ ನೀಡುವ ಮೂಲಕ ತೆರೆ ಎಳೆದಿದ್ದಾರೆ. ರಾಜ್ಯದಲ್ಲಿ ಯಾವುದೇ ಭೀಕರ ಬರಗಾಲ ಬರುವುದಿಲ್ಲ ಹಾಗೂ ಕೃಷಿ…

Read More

ಎಸಿಯಲ್ಲಿ ಹೆಚ್ಚು ಸಮಯ ಕಳೆಯುವುದರಿಂದ ಎಲುಬುಗಳು ಬೇಗ ದುರ್ಬಲವಾಗುತ್ತವೆಯೇ? ತಜ್ಞರು ಹೇಳುವುದೇನು? – Kannada News | Does AC Cause Joint Pain? What Orthopedic Doctors Want You to Know

ಇತ್ತೀಚಿನ ದಿನಗಳಲ್ಲಿ ಜನ ಬಿಸಿಲಾಗಲಿ, ಮಳೆಯಾಗಲಿ ಮನೆ, ಆಫೀಸ್ ಹಾಗೆಯೇ ಸಂಚರಿಸುವ ವಾಹನಗಳಲ್ಲಿಯೂ ಏರ್ ಕಂಡೀಷನರ್ (AC) ಬಳಕೆ ಮಾಡಲು ಆರಂಭ ಮಾಡಿದ್ದಾರೆ. ಹಾಗಾಗಿ ಇದೊಂದು ಸಾಮಾನ್ಯ ಅಭ್ಯಾಸವಾಗಿಬಿಟ್ಟಿದೆ. ಆದರೆ, ಎಸಿಯಲ್ಲಿ ಹೆಚ್ಚು ಸಮಯ ಇರುವವರಲ್ಲಿ ಎಲುಬುಗಳು ಬೇಗ ದುರ್ಬಲವಾಗುತ್ತವೆಯೇ ಎಂಬ ಪ್ರಶ್ನೆ ಹಲವರಲ್ಲಿ ಮೂಡುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಎಸಿಯ ತಂಪು ಗಾಳಿ ನೇರವಾಗಿ ಎಲುಬುಗಳಿಗೆ ಹಾನಿ ಮಾಡುವುದಿಲ್ಲ. ಆದರೆ ಕೆಲವು ಪರೋಕ್ಷ ಪರಿಣಾಮಗಳು ಎಲುಬಿನ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹಾಗಾದರೆ…

Read More

ಒಂದಲ್ಲ, ಎರಡಲ್ಲ, ಮೂರು ದಾಖಲೆಗಳನ್ನು ನಿರ್ಮಿಸಿದ ಸ್ಮೃತಿ ಮಂಧಾನ – Kannada News | Smriti Mandhana T20 WC Brilliance: Breaks 3 Records, Leads India to Victory

2026 ರ ಮಹಿಳಾ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ಭಾರತ ಮಹಿಳಾ ತಂಡದ ಉಪನಾಯಕಿ ಸ್ಮೃತಿ ಮಂಧಾನ, ಟಿ20 ವಿಶ್ವಕಪ್​ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿದ್ದಾರೆ. ಆಡಿರುವ ಮೊದಲೆರಡು ಪಂದ್ಯಗಳಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸುವಲ್ಲಿ ಪ್ರಮುಖ ಪಾತ್ರವಹಿಸಿದರು (PC-PTI). Source link

Read More