ಯುಗಾದಿಯಿಂದ ಈ ರಾಶಿಯವರ ಜೀವನ ಬೆಲ್ಲದಂತೆ ಸಿಹಿಯಾಗಿರುತ್ತದೆ: ಮಹಿಳೆಯರಿಗೆ ಮಾತ್ರ ಸಂಕಷ್ಟ
ಬೆಂಗಳೂರು, ಮಾ.19: ಇಂದು 2026ರ ಮಾರ್ಚ್ 19, ಗುರುವಾರದ ಭವಿಷ್ಯದ ಬಗ್ಗೆ ತಿಳಿಸಲಾಗಿದೆ. ಇದು ವಿಶ್ವಾ ವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷದ ಅಮಾವಾಸ್ಯೆ ತಿಥಿ, ಉತ್ತರಾಭಾದ್ರ ನಕ್ಷತ್ರ, ಶುಕ್ಲ ಯೋಗ ಮತ್ತು ನವಗವಾನ್ ಕರಣ ಇರತಕ್ಕಂತ ದಿನವಾಗಿದೆ. ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಇಂದು ಚಾಂದ್ರಮಾನ ಯುಗಾದಿಯ ಮಹತ್ವವನ್ನು ವಿವರಿಸಿದ್ದಾರೆ. ಹೊಸ ವರ್ಷದ ಆರಂಭವನ್ನು ಸೂಚಿಸುವ ಈ ದಿನವು, ಪರಾಭವ ನಾಮ ಸಂವತ್ಸರದ…