Headlines

nagaraj11081993

ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ ಎಂ. ದೀಪನ್ – Kannada News | Bhatkal Murinkatte Row: Police Arrests Six, Files Four Cases Amidst Misinformation

ಕಾರವಾರ, ಮೇ 25: ಭಟ್ಕಳದಲ್ಲಿನ ಮೂರಿನ್ ಕಟ್ಟೆ ಮರುನಿರ್ಮಾಣದ ಕುರಿತ ವಿವಾದದಲ್ಲಿ ಆರು ಜನರನ್ನು ಬಂಧಿಸಿ ನಾಲ್ಕು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಕಾರವಾರದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಎಂ. ದೀಪನ್ ಮಾಹಿತಿ ನೀಡಿದ್ದಾರೆ. ಹೆದ್ದಾರಿ ವಿಸ್ತರಣೆ ಕಾರಣದಿಂದ ಮೂಲ ಮೂರಿನ್ ಕಟ್ಟೆಯನ್ನು ಸ್ಥಳಾಂತರಿಸಬೇಕಾಗಿತ್ತು, ರಸ್ತೆಯ ಪಕ್ಕದಲ್ಲಿ ಮರುನಿರ್ಮಾಣಕ್ಕೆ ಜಾಗ ನೀಡಲಾಗಿತ್ತು. ಆದರೆ, ಈ ನಿರ್ಮಾಣದ ವಿಡಿಯೋ ವೈರಲ್ ಆಗಿ ತಪ್ಪು ಮಾಹಿತಿ ಹರಡಿದ ಪರಿಣಾಮ ಯುವಕರು ಜಮಾಯಿಸಿ ಗೊಂದಲ ಸೃಷ್ಟಿಸಿದ್ದಾರೆ. ಮೂಲ ಮೂರಿನ್ ಕಟ್ಟೆಗೆ ಯಾವುದೇ ರೀತಿಯಲ್ಲಿ ಧಕ್ಕೆಯಾಗಿಲ್ಲ,…

Read More

ಬದಲಾಗಲಿದ್ದಾರೆ ದರ್ಶನ್ ಕೇಸ್ ವಿಚಾರಣೆ ನಡೆಸುತ್ತಿರುವ ಜಡ್ಜ್; ಕಾರಣ ಇಲ್ಲಿದೆ – Kannada News | Renukaswamy Murder Case: Darshan’s Case Trail Court and Judge Changed

ದರ್ಶನ್-ರೇಣುಕಾಸ್ವಾಮಿ Image Credit source: Darshan Instagram ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ಗೆ (Darshan) ಸದ್ಯಕ್ಕೆ ಜಾಮೀನು ಸೀಗೋದಿಲ್ಲ ಎಂಬುದು ಖಾತ್ರಿಯಾಗಿದೆ. ಮುಂದಿನ ವರ್ಷ ಮೇ ಒಳಗೆ ಪ್ರಕರಣದ ವಿಚಾರಣೆ ಪೂರ್ಣಗೊಳ್ಳದಿದ್ದರೆ ದರ್ಶನ್ ಜಾಮೀನು ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂಕೋರ್ಟ್ ಇತ್ತೀಚೆಗೆ ಹೇಳಿದೆ. ಈ ಬೆನ್ನಲ್ಲೇ ಒಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ ಕೋರ್ಟ್ ಮತ್ತು ಜಡ್ಜ್ ಬದಲಾಗಲಿದ್ದಾರೆ. ಕೆಲ ಕೋರ್ಟ್​ಗಳ ಪೊಲೀಸ್ ಠಾಣೆ ವ್ಯಾಪ್ತಿ ಮರು ನಿಗದಿ ಆಗಿದೆ, ಕಾಮಾಕ್ಷಿಪಾಳ್ಯ…

Read More

PM Modi 3.0 2nd Anniversary: ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ! ಪ್ರಧಾನಿ ಮೋದಿ ಮನವಿ

ದೆಹಲಿ, ಮೇ.25: ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಭಾಗದಲ್ಲಿ ಉಂಟಾಗಿರುವ ಜಾಗತಿಕ ರಾಜತಾಂತ್ರಿಕ ಹಾಗೂ ಯುದ್ಧದ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ನಾಗರಿಕರಲ್ಲಿ ಅತ್ಯಂತ ಮಹತ್ವದ ಅಪೀಲು ಮಾಡಿದ್ದಾರೆ. ರಾಷ್ಟ್ರದ ಹಿತದೃಷ್ಟಿಯಿಂದ ಭಾರತೀಯರು ವಿದೇಶಿ ಪ್ರವಾಸಗಳಿಗಿಂತ ಸ್ವದೇಶಿ ಪ್ರವಾಸೋದ್ಯಮಕ್ಕೆ (Domestic Tourism) ಮೊದಲ ಆದ್ಯತೆ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ. ಈ ವಿಡಿಯೋವೊಂದನ್ನು ಬಿಜೆಪಿ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದೆ. ಭಾರತದ ವೈವಿಧ್ಯಮಯ ಪ್ರವಾಸಿ ತಾಣಗಳನ್ನು ಅನ್ವೇಷಿಸಲು ನಾವೆಲ್ಲರೂ ಸಂಕಲ್ಪ ಮಾಡೋಣ ಎಂದು…

Read More

Video: ಪೋಷಕರೆದುರೇ ಜಿಪ್ ಲೈನ್ ರೈಡ್ ವೇಳೆ ಬಿದ್ದು ಪ್ರಾಣಬಿಟ್ಟ ಬಾಲಕ – Kannada News | Teen Dies After Zipline Accident in Agra, Incident Caught on Video

ಆಗ್ರಾ, ಮೇ 25: ಮನರಂಜನೆ ಮತ್ತು ಸಾಹಸದ ಆಟ(Game)ವೊಂದು ಹದಿನೈದು ವರ್ಷದ ಬಾಲಕನ ಪಾಲಿಗೆ ಯಮಪಾಶವಾದ ಅತ್ಯಂತ ಆಘಾತಕಾರಿ ಘಟನೆಯೊಂದು ಉತ್ತರ ಪ್ರದೇಶದ ಆಗ್ರಾದಲ್ಲಿ ಸಂಭವಿಸಿದೆ. ತಾಜ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ‘ಆಗ್ರಾ ಚೌಪಟ್ಟಿ’ಯಲ್ಲಿ ಜಿಪ್‌ಲೈನಿಂಗ್ ಸವಾರಿಯ ವೇಳೆ ಬಾಲಕನೊಬ್ಬ ಎತ್ತರದಿಂದ ಬಿದ್ದು ದಾರುಣವಾಗಿ ಸಾವನ್ನಪ್ಪಿದ್ದಾನೆ. ಈ ಹೃದಯವಿದ್ರಾವಕ ಘಟನೆಯ ಲೈವ್ ವೀಡಿಯೊ ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದ್ದು, ಜನರನ್ನು ಬೆಚ್ಚಿಬೀಳಿಸಿದೆ. ನಡೆದಿದ್ದೇನು? ವರದಿಗಳ ಪ್ರಕಾರ, 15 ವರ್ಷದ ಹದಿಹರೆಯದ…

Read More

ಕಪ್ಪೆಚಿಪ್ಪು ಸಂಗ್ರಹದ ವೇಳೆ ಭಟ್ಕಳದಲ್ಲಿ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು – Kannada News | Uttara Kannada Drowning: Heartbreaking Stories Emerge from Bhatkal Tragedy

ಕಾರವಾರ, ಮೇ 25: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಂಗರೆ ಬಳಿ ಸಂಭವಿಸಿದ ಕಪ್ಪೆಚಿಪ್ಪು ಸಂಗ್ರಹ ದುರಂತದಲ್ಲಿ ಒಟ್ಟು 11 ಮಂದಿ ಜಲಸಮಾಧಿಯಾಗಿದ್ದಾರೆ. ಮೃತಪಟ್ಟ 11 ಮಂದಿಯ ಪೈಕಿ ಎಂಟು ಮಂದಿ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ಅವರ ಸಾಮೂಹಿಕ ಅಂತ್ಯಸಂಸ್ಕಾರವನ್ನು ಇಂದು (ಮೇ 24) ನೆರವೇರಿಸಲಾಯಿತು. ನಿನ್ನೆ ಮೂವರ ಅಂತ್ಯಕ್ರಿಯೆಗಳನ್ನು ನಡೆಸಲಾಗಿತ್ತು. ಕಪ್ಪೆಚಿಪ್ಪು ಹೆಕ್ಕಲು ತೆರಳಿದ್ದವರಲ್ಲಿ ಮಹಾದೇವ್ ನಾಯಕ್ ಮತ್ತು ಲಕ್ಷ್ಮಿ ನಾಯಕ್ ದಂಪತಿ ಕೂಡ ಸೇರಿದ್ದರು. ಇವರ ಅಕಾಲಿಕ ನಿಧನದಿಂದ ಮಕ್ಕಳಾದ ದರ್ಶನ್ ಮತ್ತು…

Read More

2 ತಂಡಗಳನ್ನು ಗಂಟು ಮೂಟೆ ಕಟ್ಟುವಂತೆ ಮಾಡಿದ 1 ರನ್, 1 ಅಂಕ..! – Kannada News | IPL 2026 PlayOffs: 1 Run, 1 Point: Two Teams Knocked Out

IPL 2026: ಕ್ರಿಕೆಟ್ ಎಂಬುದು ಮಹಾನ್ ಅನಿಶ್ಚಿತತೆಗಳ ಆಟ. ಇಲ್ಲಿ ಕೇವಲ ಒಂದು ಎಸೆತ, ಒಂದು ರನ್ ಅಥವಾ ಪ್ರಕೃತಿಯ ಒಂದು ಸಣ್ಣ ಮುನಿಸು ಇಡೀ ಟೂರ್ನಿಯ ಚಿತ್ರಣವನ್ನೇ ಬದಲಾಯಿಸಿಬಿಡುತ್ತದೆ. ಇದಕ್ಕೆ ತಾಜಾ ಉದಾಹರಣೆ ಡೆಲ್ಲಿ ಕ್ಯಾಪಿಟಲ್ಸ್ (DC) ಮತ್ತು ಪಂಜಾಬ್ ಕಿಂಗ್ಸ್ (PBKS) ತಂಡಗಳು. ಇಡೀ ಟೂರ್ನಿಯುದ್ದಕ್ಕೂ ಅದ್ಭುತವಾಗಿ ಆಡಿದರೂ, ಅಂತಿಮವಾಗಿ ಪ್ಲೇಆಫ್ ಹಂತ ತಲುಪಲು ಈ ಎರಡೂ ತಂಡಗಳಿಗೆ ಅಡ್ಡಿಯಾಗಿದ್ದು ಕೇವಲ ‘1 ರನ್’ ಮತ್ತು ‘1 ಅಂಕ’ದ ಸಣ್ಣ ವ್ಯತ್ಯಾಸ! ಡೆಲ್ಲಿ ತಂಡದ…

Read More

ಕಾನ್ ಫಿಲ್ಮ್​​ ಫೆಸ್ಟಿವಲ್​ನಲ್ಲಿ ಐಶ್ವರ್ಯಾನ ಟೀಕಿಸಿದವರಿಗೆ ಕ್ಲಾಸ್ – Kannada News | Aishwarya Rai’s Cannes 2026 Blue Gown Sparks Debate; Kangana Ranaut Defends Her Look

ಕಂಗನಾ -ಐಶ್ವರ್ಯಾImage Credit source: Cannes Film Festival ವಿಶ್ವ ವಿಖ್ಯಾತ ಕಾನ್ ಫಿಲ್ಮ್​ ಫೆಸ್ಟಿವಲ್​​​ನಲ್ಲಿ ರೆಡ್ ಕಾರ್ಪೆಟ್ ಮೇಲೆ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಕಾಣಿಸಿಕೊಳ್ಳುವವರೆಗೂ ಆ ಸಂಭ್ರಮ ಪೂರ್ಣಗೊಳ್ಳುವುದಿಲ್ಲ ಎಂಬ ಮಾತಿದೆ. ಈ ವರ್ಷವೂ ಅಭಿಮಾನಿಗಳು ಐಶ್ವರ್ಯಾ ಎಂಟ್ರಿಗಾಗಿ ಕಾತರದಿಂದ ಕಾಯುತ್ತಿದ್ದರು. ಅಂತಿಮವಾಗಿ, ಐಶ್ವರ್ಯಾ ತಮ್ಮ ಮಗಳು ಆರಾಧ್ಯ ಬಚ್ಚನ್ ಅವರೊಂದಿಗೆ ಪ್ರತಿಷ್ಠಿತ ಚಲನಚಿತ್ರೋತ್ಸವದಲ್ಲಿ ಭಾಗವಹಿಸಿದ್ದಾರೆ. ಆದರೆ, ಈ ಬಾರಿ ಅವರ ರೆಡ್ ಕಾರ್ಪೆಟ್ ಲುಕ್ ಸಾಮಾಜಿಕ ಮಾಧ್ಯಮದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ….

Read More

Gold Rate: ಚಿನ್ನದ ಬೆಲೆ ಗ್ರಾಮ್​ಗೆ 30 ರೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 25th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 25: ಕಳೆದ ವಾರಾಂತ್ಯದಲ್ಲಿ 40 ರೂ ಕಡಿಮೆಗೊಂಡಿದ್ದ ಚಿನ್ನದ ಬೆಲೆ (Gold Rates) ಇವತ್ತು ಸೋಮವಾರ 30 ರೂ ಹೆಚ್ಚಿದೆ. ಒಂದು ಗ್ರಾಮ್​ಗೆ 14,600 ರೂ ಗಡಿ ದಾಟಿದೆ. ಅರಪಂಜಿ ಚಿನ್ನದ ಬೆಲೆ 15,950 ರೂ ಸಮೀಪಕ್ಕೆ ಹೋಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆಯಲ್ಲೂ ಕಳೆದ ನಾಲ್ಕೈದು ದಿನಗಳಿಂದ ಯಾವ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,46,100 ರುಪಾಯಿ ಇದೆ. 24…

Read More

KPCC Joint Press Conference Live: ಕಾಂಗ್ರೆಸ್ ನಾಯಕರಿಂದ ಜಂಟಿ ಜಂಟಿ ಸುದ್ದಿಗೋಷ್ಠಿ ನೇರಪ್ರಸಾರ – Kannada News | KPCC Joint Press Conference Live: Siddaramaiah, DK Shivakumar, and Surjewala to Hold Joint Press Meet

ಬೆಂಗಳೂರು, ಮೇ 25: ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್ ನಾಯಕರ ಮಹತ್ವದ ಜಂಟಿ ಸುದ್ದಿಗೋಷ್ಠಿ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜಂಟಿಯಾಗಿ ಈ ಕಾನ್ಫರೆನ್ಸ್ ನಡೆಸುತ್ತಿದ್ದಾರೆ. ಮೂವರು ಪ್ರಭಾವಿ ನಾಯಕರು ಒಂದೇ ವೇದಿಕೆಯಲ್ಲಿ ಕೈ ನಾಯಕರ ಮುಂದಿನ ತಂತ್ರಗಾರಿಕೆ ಬಿಚ್ಚಿಡಲಿದ್ದು, ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಸುದ್ದಿ ಗೋಷ್ಠಿಯ ನೇರಪ್ರಸಾರ ಇಲ್ಲಿದೆ. ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Tv9 Kannada News Live: ಭಟ್ಕಳದಲ್ಲಿ ನಿಷೇಧಾಜ್ಞೆ ಜಾರಿ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪಟ್ಟಿ ಪರಿಷ್ಕರಣೆ! ಇಲ್ಲಿವೆ ಈ ಹೊತ್ತಿನ ಟಾಪ್ ಸುದ್ದಿಗಳು – Kannada News | Tv9 Kannada News Live: Bhatkal Tension, Guarantee Schemes Revision, Maharashtra Mishap, and Yash’s Toxic Update

ಇಲ್ಲಿವೆ ಈ ಹೊತ್ತಿನ ಟಾಪ್ ಸುದ್ದಿಗಳು ಬೆಂಗಳೂರು, ಮೇ 25: ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸದ (Murinakatte Issue) ಬೆನ್ನಲ್ಲೇ ತೀವ್ರ ಉದ್ವಿಗ್ನತೆ ಉಂಟಾಗಿದ್ದು, ಎರಡು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇತ್ತ ಕರ್ನಾಟಕ ಸರಕಾರವು ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ಮುಂದಾಗಿದ್ದು ಅರ್ಹತೆ ಪರಿಶೀಲಿಸಲಿದೆ. ಮತ್ತೊಂದೆಡೆ ಮಹಾರಾಷ್ಟ್ರದ ರಾಯಗಢದಲ್ಲಿ ಕಾರು ಕಂದಕಕ್ಕೆ ಉರುಳಿ 8 ಪ್ರವಾಸಿಗರು ದುರ್ಮರಣಕ್ಕೀಡಾಗಿದ್ದಾರೆ ಹಾಗೂ ನಟ ಯಶ್ ತಮ್ಮ ‘ಟಾಕ್ಸಿಕ್’ ಸಿನಿಮಾ ಕುರಿತು ಖಡಕ್ ಉತ್ತರ ನೀಡಿದ್ದಾರೆ. ಭಟ್ಕಳದಲ್ಲಿ…

Read More