ದೇವನಹಳ್ಳಿ ಸುತ್ತಮುತ್ತ ಭಾರೀ ಮಳೆ: ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳು ಬೇರೆಡೆಗೆ ಡೈವರ್ಟ್
ಬೆಂಗಳೂರು, (ಮಾರ್ಚ್ 18): ರಾಜಧಾನಿ ಬೆಂಗಳೂರಿನಲ್ಲಿ (Bengaluru) ನಿನ್ನೆ (ಮಾರ್ಚ್ 17) ವರ್ಷದ ಮಳೆಯಾಗಿದ್ದು, ಇಂದು (ಮಾರ್ಚ್ 18) ಸಹ ಮಳೆಯಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ಸುತ್ತಮುತ್ತ ಭಾರೀ ಆಲಿಕಲ್ಲು ಮಳೆಯಾಗುತ್ತಿದೆ. ಇದರಿಂದ ಮಳೆ ನೀರು ನುಗ್ಗಿ ಬಸ್ ನಿಲ್ಥಾಣ ಸೇರಿದಂತೆ ಹೆದ್ದಾರಿಯಲ್ಲಿ ಜನರ ಪರದಾಡುತ್ತಿದ್ದಾರೆ. ಇನ್ನು ಭಾರೀ ಮಳೆಯಿಂದಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (kempegowda international airport) ಆಗಮಿಸಬೇಕಿದ್ದ 20ಕ್ಕೂ ಅಧಿಕ ವಿಮಾನಗಳು ಡೈವರ್ಟ್ ವಿಮಾನಗಳನ್ನು ಪಕ್ಕದ ರಾಜ್ಯಗಳಾದ ಆಂಧ್ರಪ್ರದೇಶ, ತಮಿಳುನಾಡಿಗೆ…