Headlines

nagaraj11081993

Video: ಹುಳುಕು ಹಲ್ಲಿನ ಬದಲು ಸರಿ ಇದ್ದ ಹಲ್ಲು ಕಿತ್ತ ವೈದ್ಯ – Kannada News | Woman Alleges Wrong Tooth Extraction at JLN Hospital

ಅಜ್ಮೀರ್, ಮೇ 25: ಅಜ್ಮೀರ್​ನ ಜವಾಹರಲಾಲ್ ನೆಹರು ಆಸ್ಪತ್ರೆಯ ದಂತ ವಿಭಾಗದಲ್ಲಿ ಶುಕ್ರವಾರ ವೈದ್ಯರ ನಿರ್ಲಕ್ಷ್ಯದಿಂದಾಗಿ ರೋಗಿಯೊಬ್ಬರ ತಪ್ಪು ಹಲ್ಲು ಹೊರತೆಗೆದ ಘಟನೆ ಭಾರಿ ಕೋಲಾಹಲಕ್ಕೆ ಕಾರಣವಾಗಿದೆ. ಶಬಾನಾ ಖಾನ್ ಕಳೆದ ಎರಡು ತಿಂಗಳಿನಿಂದ ತೀವ್ರ ಹಲ್ಲು ನೋವಿನಿಂದ ಬಳಲುತ್ತಿದ್ದರು. ಆಸ್ಪತ್ರೆಯ ವೈದ್ಯರು ಅವರ ಒಂದು ಹಲ್ಲು ಹುಳುಕಾಗಿದ್ದು, ಅದನ್ನು ತೆಗೆಯಬೇಕೆಂದು ಸಲಹೆ ನೀಡಿದ್ದರು. ಅದರಂತೆ ಶುಕ್ರವಾರ ಶಬಾನಾ ತಮ್ಮ ಪತಿಯೊಂದಿಗೆ ಚಿಕಿತ್ಸೆಗೆ ಬಂದಿದ್ದರು. ಆದರೆ, ವೈದ್ಯರು ನೋವಿದ್ದ ಹಲ್ಲಿನ ಬದಲಿಗೆ ಪಕ್ಕದಲ್ಲಿದ್ದ ಆರೋಗ್ಯಕರ ಹಲ್ಲನ್ನು ಹೊರತೆಗೆದಿದ್ದಾರೆ…

Read More

Bengaluru Air Quality: ಬೆಂಗಳೂರಿನ ಗಾಳಿ ಈಗ ತುಂಬಾ ಸೇಫ್! ರಾಜ್ಯದ ಈ ಜಿಲ್ಲೆಯಲ್ಲಿದೆ ಅತ್ಯಂತ ಶುದ್ಧ ವಾತಾವರಣ – Kannada News | Karnataka Air Quality Today: Bengaluru Registers ‘Good’ AQI on May 25

ಬೆಂಗಳೂರು, ಮೇ 25: ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಚುರುಕಾಗಿರುವುದರಿಂದ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ (AQI) ಗಣನೀಯವಾಗಿ ಕಡಿಮೆಯಾಗಿದೆ. ಇಂದು ಬಿಡುಗಡೆಯಾದ ವರದಿಯ ಪ್ರಕಾರ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟವು ಅತ್ಯಂತ ಆರೋಗ್ಯಕರ ಮಟ್ಟದಲ್ಲಿದೆ. ಮುಖ್ಯಾಂಶಗಳು ಮಳೆಯ ಕಾರಣದಿಂದ ಬೆಂಗಳೂರಿನ ಇಂದಿನ ವಾಯು ಗುಣಮಟ್ಟ ತೃಪ್ತಿಕರವಾಗಿದೆ. ಗದಗ ಜಿಲ್ಲೆಯಲ್ಲಿ ಇಂದು ರಾಜ್ಯದಲ್ಲೇ ಅತಿ ಶುದ್ಧ ಗಾಳಿ ದಾಖಲಾಗಿದೆ. ಕಲಬುರಗಿಯಲ್ಲಿ ವಾಯು ಮಾಲಿನ್ಯ ಸೂಚ್ಯಂಕವು ತೀವ್ರ ಅಪಾಯಕಾರಿ ಮಟ್ಟ ತಲುಪಿದೆ….

Read More

‘ದೃಶ್ಯಂ 3’ ಬಜೆಟ್ ಎಷ್ಟು? ಜಾರ್ಜ್‌ಕುಟ್ಟಿ ಪಾತ್ರಕ್ಕೆ ಮೋಹನ್‌ಲಾಲ್ ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಆಗ್ತೀರಾ – Kannada News | Drishyam 3 Budget Revealed: Mohanlal’s Staggering Salary and Cast Remuneration

ಮೋಹನ್‌ಲಾಲ್ ನಟನೆಯ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ‘ದೃಶ್ಯಂ 3’ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಚಿತ್ರಮಂದಿರಗಳಲ್ಲಿ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದ್ದು, ಕಲೆಕ್ಷನ್‌ನಲ್ಲಿ ಹೊಸ ದಾಖಲೆ ಬರೆಯುತ್ತಿರೋದು ಗೊತ್ತೇ ಇದೆ. ಇದರ ನಡುವೆ, ಈ ಚಿತ್ರದ ಒಟ್ಟು ಬಜೆಟ್ ಎಷ್ಟು ಮತ್ತು ಇದರಲ್ಲಿ ನಟಿಸಿರುವ ಪ್ರಮುಖ ಪಾತ್ರಧಾರಿಗಳು ಎಷ್ಟು ಸಂಭಾವನೆ ಪಡೆದಿದ್ದಾರೆ ಎಂಬ ಕುತೂಹಲಕಾರಿ ಮಾಹಿತಿ ಹೊರಬಿದ್ದಿದೆ. ಬಿಗ್ ಬಜೆಟ್‌ನ ಸಿನಿಮಾ ‘ರಿಪಬ್ಲಿಕ್ ವರ್ಲ್ಡ್’ ವರದಿಯ ಪ್ರಕಾರ, ‘ದೃಶ್ಯಂ 3’ ಚಿತ್ರವನ್ನು ಈ ಸರಣಿಯ ಉಳಿದ ಎರಡು ಚಿತ್ರಕ್ಕಿಂತ…

Read More

ಸ್ಟಾರ್ ಹೀರೋ ನೀಡಿದ ಆ ಒಂದು ಸಲಹೆಯನ್ನು ಇಂದಿಗೂ ಪಾಲಿಸುತ್ತಿದ್ದಾರೆ ಕಾಜಲ್ ಅಗರ್ವಾಲ್ – Kannada News | Kajal Aggarwal: Allu Arjun’s Acting Advice and Prabhas High Heels Story Revealed

ನಟಿ ಕಾಜಲ್ ಅಗರ್ವಾಲ್ (Kajal) ಸದ್ಯ ಸಿನಿಮಾಗಳ ವೇಗವನ್ನು ಕೊಂಚ ಕಡಿಮೆ ಮಾಡಿದ್ದಾರೆ. ಮದುವೆಯ ನಂತರ ಈ ನಟಿ ಆಯ್ದ ಕಥೆಗಳನ್ನು ಮಾತ್ರ ಒಪ್ಪಿಕೊಳ್ಳುತ್ತಿದ್ದಾರೆ. ‘ಭಗವಂತ ಕೇಸರಿ’ ಚಿತ್ರದ ಯಶಸ್ಸಿನ ನಂತರ ಕಾಜಲ್ ತೆಲುಗಿನಲ್ಲಿ ಮತ್ತೊಂದು ಹೊಸ ಸಿನಿಮಾ ಸೈನ್ ಮಾಡಿಲ್ಲ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದ ಅವರು, ತಮ್ಮ ಸಹನಟರ ಬಗ್ಗೆ ಕೆಲವು ಆಸಕ್ತಿದಾಯಕ ಮತ್ತು ಅಪರೂಪದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಸೆಟ್‌ನಲ್ಲಿ ಎಲ್ಲ ಸಹನಟರು ತಮಗೆ ತುಂಬ ಸಹಕಾರ ನೀಡುತ್ತಾರೆ ಹಾಗೂ ತಾವು ಯಾವಾಗಲೂ ಸಹೋದ್ಯೋಗಿಗಳ ಸಲಹೆಗಳನ್ನು…

Read More

Tv9 Kannada News Live: ಕಪ್ಪೆಚಿಪ್ಪು ಹೆಕ್ಕಲು ಹೋಗಿ 10 ಮಂದಿ ಸಾವು, ಮತ್ತೋರ್ವನಿಗಾಗಿ ಶೋಧ, ನಾಗಮಲೆ ಹಾಡಿಯಲ್ಲಿ ಮತ್ತೆ ಚಿರತೆ ದಾಳಿ; ಇಲ್ಲಿವೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | Tv9 Kannada News Live: Missing Person Search Ongoing in Bhatkal Shellfish Tragedy; 602 Bags of Illegal Urea Seized in Mysuru

ಕಪ್ಪೆಚಿಪ್ಪು ಹೆಕ್ಕಲು ಹೋಗಿ 10 ಮಂದಿ ಸಾವುImage Credit source: Tv9 Kannada ಬೆಂಗಳೂರು, ಮೇ 25: ಕಪ್ಪೆಚಿಪ್ಪು ಹೆಕ್ಕಲು ಹೋಗಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೆಕೋಡಿಯಲ್ಲಿ 10 ಜನ ದಾರುಣವಾಗಿ ಮೃತಪಟ್ಟ ಘಟನೆ ನಿನ್ನೆ ನಡೆದಿತ್ತು. ಇವರ ಜೊತೆಗಿದ್ದ ಮತ್ತೋರ್ವ ವ್ಯಕ್ತಿ ಇನ್ನೂ ನಾಪತ್ತೆಯಾಗಿದ್ದು, ಮಿಸ್​​ ಆಗಿರುವ ಮಾದೇವ ನಾಯ್ಕ್ ಅವರಿಗಾಗಿ ಇಂದು ಶೋಧಕಾರ್ಯ ನಡೆಯಲಿದೆ. 11 ಜನರ ಪೈಕಿ ನಿನ್ನೆ 10 ಮೃತದೇಹಗಳು ಸಿಕ್ಕಿದ್ದವು. ಆದರೆ ಒಬ್ಬರ ಬಗ್ಗೆ ಮಾತ್ರ ಸುಳಿವು…

Read More

ಐ ಲವ್ ಇಂಡಿಯಾ, ನಾನು ಪಿಎಂ ಮೋದಿಯ ದೊಡ್ಡ ಅಭಿಮಾನಿ ಎಂದ ಡೊನಾಲ್ಡ್​ ಟ್ರಂಪ್ – Kannada News | Donald Trump: I Love India, Big Fan of PM Modi US India Ties Strengthen

ಡೊನಾಲ್ಡ್​ ಟ್ರಂಪ್-ಮೋದಿImage Credit source: Sputnik India ವಾಷಿಂಗ್ಟನ್, ಮೇ 25: ಪ್ರಧಾನಿ ಮೋದಿಯನ್ನು ತಮ್ಮ ಆಪ್ತ ಸ್ನೇಹಿತ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಕರೆದಿದ್ದಾರೆ. ಅಮೆರಿಕದ 250ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಮಾತನಾಡಿದ ಅವರು ತಾನು ಭಾರತವನ್ನು ಪ್ರೀತಿಸುವುದಾಗಿ ಹೇಳಿದ್ದಷ್ಟೇ ಅಲ್ಲದೆ ಪ್ರಧಾನಿ ಮೋದಿಯ ದೊಡ್ಡ ಅಭಿಮಾನಿ ಎಂದು ಕರೆದುಕೊಂಡಿದ್ದಾರೆ. ಭಾರತವು ಅಮೆರಿಕದ ಮೇಲೆ ಶೇಕಡಾ 100 ರಷ್ಟು ಭರವಸೆ ಇಡಬಹುದು ಎಂದು ದ್ವಿಪಕ್ಷೀಯ ಬಾಂಧವ್ಯವನ್ನು ಪುನರುಚ್ಚರಿಸಿದ್ದಾರೆ. ಸಂವಾದದಲ್ಲಿ ಮಾತನಾಡಿದ ಟ್ರಂಪ್, “ನಾನು…

Read More

ಧ್ವನಿ ಕೇಳ್ತಿದೆ ಯಾರೂ ಕಾಣ್ತಿಲ್ಲ, ಸೇಲ್ಸ್​ಗರ್ಲ್​ ಹಾಗೂ ಯುವತಿಯ ಕಣ್ಣಾಮುಚ್ಚಾಲೆ

ವಿಯೆಟ್ನಾಂ, ಮೇ 25: ಯುವತಿಯೊಬ್ಬಳು ಬಟ್ಟೆ ಖರೀದಿಗೆಂದು ಅಂಗಡಿಗೆ ಹೋಗುತ್ತಾಳೆ, ಬಟ್ಟೆ ಬಗ್ಗೆ ಸೇಲ್ಸ್​ಗರ್ಲ್​ ಬಳಿ ವಿಚಾರಿಸುತ್ತಾಳೆ. ಆದರೆ ಸೇಲ್ಸ್​​ಗರ್ಲ್​ಗೆ ಆ ಯುವತಿ ಕಾಣ್ತಿಲ್ಲ ಆ ಯುವತಿಗೆ ಸೇಲ್ಸ್​ಗರ್ಲ್​ ಕಾಣ್ತಿಲ್ಲ, ಬಳಿಕ ಇಬ್ಬರೂ ಐದು ಹತ್ತು ನಿಮಿಷಗಳು ಬಟ್ಟೆಗಳ ನಡುವೆ ಒಬ್ಬರೊನ್ನೊಬ್ಬರು ಹುಡುಕಾಡುತ್ತಾರೆ. ಅಂತಿಮವಾಗಿ ಇಬ್ಬರೂ ಸಿಕ್ಕು ಹೊಟ್ಟೆ ಹುಣ್ಣಾಗುವಷ್ಟು ನಗುತ್ತಾರೆ. ಈ ಹಾಸ್ಯಮಯ ಸನ್ನಿವೇಶದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ   Source link

Read More

IPL 2026: ಐಪಿಎಲ್ ಪ್ಲೇಆಫ್ ವೇಳಾಪಟ್ಟಿ ಇಲ್ಲಿದೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳು ಪೂರ್ಣಗೊಂಡಿವೆ. 10 ತಂಡಗಳ ನಡುವಣ ಕದನದಲ್ಲಿ ಅತ್ಯಧಿಕ ಗೆಲುವು ದಾಖಲಿಸಿದ 4 ತಂಡಗಳು ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ದ್ವಿತೀಯ ಸುತ್ತಿನಲ್ಲಿ, ಅಂದರೆ ಪ್ಲೇಆಫ್​ ಸುತ್ತಿನಲ್ಲಿ ಒಟ್ಟು ನಾಲ್ಕು ಮ್ಯಾಚ್​ಗಳು ನಡೆಯಲಿದೆ.  (PC: IPL) ಪ್ಲೇಆಫ್ ಸುತ್ತಿನಲ್ಲಿ ಮೊದಲು ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ಇದಾದ ಬಳಿಕ ಎಲಿಮಿನೇಟರ್ ಪಂದ್ಯ ನಡೆಯಲಿದೆ. ಈ ಮ್ಯಾಚ್​ನಲ್ಲಿ ಸೋಲುವ ತಂಡ ಟೂರ್ನಿಯಿಂದ ಹೊರಬೀಳಲಿದೆ. ಹಾಗೆಯೇ ಗೆಲ್ಲುವ ತಂಡ ಮೊದಲ ಕ್ವಾಲಿಫೈಯರ್​ನಲ್ಲಿ…

Read More

ಕಮ್ಮಿ ಬಜೆಟ್, ಕಂಟೆಂಟ್ ಜಾಸ್ತಿ: ಬಾಕ್ಸ್ ಆಫೀಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ‘ದೃಶ್ಯಂ 3’ – Kannada News | Drishyam 3 Box Office Collection Day 4: Mohanlal’s Content Driven Film Breaks Records

ಸಾಮಾನ್ಯವಾಗಿ ಮಲಯಾಳಂ ಚಿತ್ರರಂಗ ಎಂದರೆ ತಕ್ಷಣ ನೆನಪಿಗೆ ಬರುವುದು ಕಂಟೆಂಟ್ ಆಧಾರಿತ ಸಿನಿಮಾಗಳು. ಅಲ್ಲಿ ನೂರು-ಇನ್ನೂರು ಕೋಟಿ ರೂಪಾಯಿಗಳ ಬಿಗ್ ಬಜೆಟ್ ಚಿತ್ರಗಳು ಸಿದ್ಧವಾಗುವುದು ತೀರಾ ವಿರಳ. ಬಹುತೇಕ ಸಿನಿಮಾಗಳು ಅತಿ ಕಡಿಮೆ ವೆಚ್ಚದಲ್ಲಿ ನಿರ್ಮಾಣವಾಗಿ, ಸಾಕಷ್ಟು ಸದ್ದು ಮಾಡುತ್ತವೆ. ಮಾಲಿವುಡ್ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಮಟ್ಟದ ಸದ್ದು ಮಾಡುವುದಿಲ್ಲ ಎಂಬ ಸಾರ್ವತ್ರಿಕ ಅಭಿಪ್ರಾಯ ಈಗ ಬದಲಾಗುತ್ತಿದೆ. ಇದಕ್ಕೆ ಮೋಹನ್‌ಲಾಲ್ ನಟನೆಯ ‘ದೃಶ್ಯಂ 3’ (Drishyam 3) ಹೊಸ ಸೇರ್ಪಡೆ. ನಿರ್ದೇಶಕ ಜೀತು ಜೋಸೆಫ್ ಮತ್ತು…

Read More

Karnataka Weather Forecast: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವರುಣಾರ್ಭಟ! 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Karnataka Weather Forecast: Heavy Rain Forecast In 7 Districts, Yellow Alert Issued

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವರುಣಾರ್ಭಟ! ಬೆಂಗಳೂರು, ಮೇ 25: ರಾಜ್ಯದ ಹಲವೆಡೆ ಇಂದು ಭಾರೀ ಮಳೆಯ (Weather) ಮುನ್ಸೂಚನೆಯಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ.ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಮುಖ್ಯಾಂಶಗಳು ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಭಾರಿ ಮಳೆ…

Read More