Headlines

nagaraj11081993

ವಿಚ್ಛೇದನ ನೀಡಿದ್ದಕ್ಕೆ ಪತ್ನಿಯನ್ನು ಅಟ್ಟಾಡಿಸಿಕೊಂಡು ಹೋಗಿ ಆಸಿಡ್ ಹಾಕಿದ ಪತಿ; ಭಯಾನಕ ವಿಡಿಯೋ ವೈರಲ್

ಚೆನ್ನೈ, ಮಾ.18: ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಜೀವನವನ್ನು ಅಂಧಕಾರಕ್ಕೆ ತಳ್ಳಿದ ಘಟನೆ ಪಲ್ಲವರಂನ ಭಾರತಿ ನಗರದಲ್ಲಿ ನಡೆದಿದೆ. 29 ವರ್ಷದ ಸನಾ ಫಾತಿಮಾ ಸಂತ್ರಸ್ತ ಮಹಿಳೆಯಾಗಿದ್ದು, ಪತಿ ಮೊಹಮ್ಮದ್ ಅಲಿ ಸದ್ಯ ತಲೆಮರೆಸಿಕೊಂಡಿದ್ದಾನೆ.ಸನಾ ಫಾತಿಮಾ ಮತ್ತು ಅನಾಕಪುತ್ತೂರು ನಿವಾಸಿ ಮೊಹಮ್ಮದ್ ಅಲಿ 2020ರಲ್ಲಿ ಪ್ರೀತಿಸಿ ವಿವಾಹವಾಗಿದ್ದರು. ಇವರಿಗೆ ನಾಲ್ಕು ವರ್ಷದ ಮಗನಿದ್ದಾನೆ.ಮೊಹಮ್ಮದ್ ಅಲಿ ಮದ್ಯವ್ಯಸನಿಯಾಗಿದ್ದು, ಪ್ರತಿದಿನ ಕುಡಿದು ಬಂದು ಪತ್ನಿಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಫಾತಿಮಾ ಪತಿಯಿಂದ ದೂರವಾಗಿ…

Read More

Devotion and Destiny: ಪೂಜೆ ಪುನಸ್ಕಾರ ಮಾಡುವುದರಿಂದ ನಿಜವಾಗಿಯೂ ಕಷ್ಟಗಳಿಂದ ಮುಕ್ತಿ ಸಿಗುತ್ತಾ?

ಪೂಜೆ ಪುನಸ್ಕಾರಗಳಿಂದ ಕಷ್ಟಗಳು ನಿವಾರಣೆಯಾಗುತ್ತವೆಯೇ ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಉತ್ತರ ನೀಡಿದ್ದಾರೆ. ಮಾನವರಾಗಿ ಹುಟ್ಟಿದ ಮೇಲೆ ಕಷ್ಟ-ಸುಖಗಳು ಜೀವನದ ಸಹಜ ಭಾಗ. ಅವು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಪೂರ್ವಜನ್ಮದ ಕರ್ಮಫಲ ಅಥವಾ ಹಣೆಬರಹವನ್ನು ಹರಿಹರರೂ ಸಹ ಬದಲಾಯಿಸಲು ಸಾಧ್ಯವಿಲ್ಲ ಎಂಬ ನಂಬಿಕೆಯಿದೆ. ಆದರೂ, ಈ ಪೂಜೆ, ಪುನಸ್ಕಾರ, ಹವನ, ಹೋಮ, ಯಜ್ಞ, ಯಾಗಾದಿ, ಜಪಗಳನ್ನು ಆಚರಿಸುವುದರಿಂದ ಆ ಸಮಸ್ಯೆಗಳನ್ನು, ಕಷ್ಟಗಳನ್ನು ಸಹಿಸಿಕೊಳ್ಳುವ,…

Read More

ಬೆಂಗಳೂರಿನ ಜನರಿಗೆ ಗುಡ್​​ ನ್ಯೂಸ್​: ಇಂದು ಗಾಳಿಯ ಗುಣಮಟ್ಟ ಉತ್ತಮ, ಕಾರಣ ಏನು ಗೊತ್ತಾ?

ಬೆಂಗಳೂರು, ಮಾ.18: ಇಂದು ಬೆಂಗಳೂರಿನ ಜನರಿಗೆ ಸಂತೋಷದ ಸುದ್ದಿಯನ್ನು ಗಾಳಿ ಗುಣಮಟ್ಟ ನೀಡಿದೆ. ಪ್ರತಿದಿನ ಕಳಪೆ ಮಟ್ಟದ ವರದಿಯನ್ನು ನೋಡಿ ಇದೀಗ ಉತ್ತಮ ಮಟ್ಟದ ಗಾಳಿಯನ್ನು ಹೊಂದಿದೆ ಎಂಬ ವರದಿಯನ್ನು ನೀಡಲಾಗಿದೆ. ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಸಾಧಾರಣದಿಂದ ಉತ್ತಮ ಮಟ್ಟದಲ್ಲಿದೆ. ಬೇಸಿಗೆಯ ಬಿಸಿಲಿನ ನಡುವೆಯೂ ಕೆಲವು ಭಾಗಗಳಲ್ಲಿ ಕಂಡುಬಂದ ಹಗುರ ಮಳೆಯು ಗಾಳಿಯಲ್ಲಿನ ಧೂಳಿನ ಕಣಗಳನ್ನು ಕಡಿಮೆ ಮಾಡಲು ಸಹಾಯ ಮಾಡಿದೆ. ಬೆಂಗಳೂರಿನಲ್ಲಿ ಇಂದು ಗಾಳಿಯ ಗುಣಮಟ್ಟವು ‘ಸಾಧಾರಣ’ ಮಟ್ಟದಲ್ಲಿದೆ. ವಾಹನ…

Read More

ಬೆಂಗಳೂರು: ಯುಗಾದಿ ಹಬ್ಬಕ್ಕೆ ಖರೀದಿ ಭರಾಟೆ ಜೋರು, ಹೂವು-ಹಣ್ಣಿನ ದರ ಏರಿಕೆ

ಬೆಂಗಳೂರು, ಮಾರ್ಚ್ 18: ಮಾರ್ಚ್ 19 ರಂದು ನಾಡಿನಾದ್ಯಂತ ಹೊಸ ವರ್ಷದ ಸಂಭ್ರಮ ಯುಗಾದಿ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನ (Bangalore) ಹೃದಯಭಾಗವಾದ ಕೆಆರ್ ಮಾರುಕಟ್ಟೆಯಲ್ಲಿ (KR Market) ಬುಧವಾರ ಬೆಳ್ಳಂಬೆಳಿಗ್ಗೆಯಿಂದಲೇ ಖರೀದಿ ಭರಾಟೆ ಜೋರಾಗಿದೆ. ಹಬ್ಬಕ್ಕೆ ಬೇಕಾದ ಹೂವು, ಹಣ್ಣು ಹಾಗೂ ಪೂಜಾ ಸಾಮಗ್ರಿಗಳನ್ನು ಕೊಳ್ಳಲು ಜನ ಸಾಗರವೇ ಹರಿದುಬಂದಿದೆ. ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಹೂವು ಮತ್ತು ಹಣ್ಣುಗಳ ದರ ಕೊಂಚ ಏರಿಕೆ ಕಂಡಿದೆ. ವಿಶೇಷವಾಗಿ ಮಲ್ಲಿಗೆ ಹೂವು ಸಾಮಾನ್ಯ…

Read More

ರಜನಿಕಾಂತ್ ರಾಜಕೀಯಕ್ಕೆ ಬರದಿರಲು ಆ ವ್ಯಕ್ತಿಯ ಒತ್ತಡ ಕಾರಣ? ಮೌನ ಮುರಿದ ಸೂಪರ್​ ಸ್ಟಾರ್

ತಮಿಳುನಾಡಿನಲ್ಲಿ ಚುನಾವಣೆ ಕಾವು ಜೋರಾಗಿದೆ. ಎಲ್ಲಾ ಪಕ್ಷದವರು ಪ್ರಚಾರಕ್ಕೆ ಇಳಿದಿದ್ದಾರೆ. ಈಗ ಚುನಾವಣೆ ಪ್ರಚಾರದ ವೇಳೆ ದಳಪತಿ ವಿಜಯ್ ಅವರ ಟಿವಿಕೆ ಪಕ್ಷದ ನಾಯಕ ಆಧವ್ ಅರ್ಜುನ ಗಂಭೀರ ಆರೋಪ ಮಾಡಿದ್ದಾರೆ. ಚುನಾವಣೆಗೆ ಬರದಿರಲು ರಜನಿಗೆ ಒತ್ತಡ ಇತ್ತು ಎಂದಿದ್ದಾರೆ. ಇದು ಚರ್ಚೆಯನ್ನು ಹುಟ್ಟುಹಾಕಿದೆ. ಅಲ್ಲದೆ, ವಿಜಯ್​​ಗೆ ಈ ರೀತಿಯ ಬೆದರಿಕೆ ಬಂದರೂ ಅವರು ಎದುರಿಸಿ ನಿಲ್ಲುತ್ತಿದ್ದಾರೆ ಎಂದಿದ್ದಾರೆ. ಈ ಹೇಳಿಕೆಗೆ ಈಗ ರಜನಿಕಾಂತ್ (Rajinikanth) ಅವರೇ ಉತ್ತರ ನೀಡಿದ್ದಾರೆ ನಟ ರಜನಿಕಾಂತ್ ರಾಜಕೀಯ ಪ್ರವೇಶಿಸಲು ಪ್ರಯತ್ನಿಸಿದ್ದರು.ಇದಕ್ಕಾಗಿ…

Read More

Daily Devotional​: ಯುಗಾದಿಯ ಆಚರಣೆ ಹೇಗೆ ಮಾಡಬೇಕು? ಈ ವರ್ಷ ಯಾವೆಲ್ಲ ಬದಲಾವಣೆಗಳು?

ಬೆಂಗಳೂರು, ಮಾ.18: ಭಾರತೀಯ ಸಂಸ್ಕೃತಿಯ ಮಹತ್ವಪೂರ್ಣ ಹಬ್ಬಗಳಲ್ಲಿ ಒಂದಾದ ಯುಗಾದಿ, ಹೊಸ ವರ್ಷದ ಪ್ರಾರಂಭವನ್ನು ಸೂಚಿಸುತ್ತದೆ. ಯುಗಸ್ಯ ಆದಿ ಅಂದರೆ ಯುಗದ ಪ್ರಾರಂಭ ಎಂಬ ಅರ್ಥವನ್ನು ಹೊಂದಿರುವ ಈ ಹಬ್ಬವನ್ನು ಕರ್ನಾಟಕ, ಆಂಧ್ರಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಸಡಗರದಿಂದ ಆಚರಿಸಲಾಗುತ್ತದೆ. ಪ್ರಕೃತಿಯಲ್ಲಿ ಹೊಸತನ ಮೂಡಿಬರುವ, ಗಿಡಮರಗಳು ಚಿಗುರಿ ಹೂ ಬಿಡುವ, ಕೋಗಿಲೆ ಇಂಪಾಗಿ ಹಾಡುವ ವಸಂತ ಋತುವಿನ ಆಗಮನವೇ ಯುಗಾದಿಯ ಮೂಲ. ಬ್ರಹ್ಮದೇವನು ಸೃಷ್ಟಿಯನ್ನು ಪ್ರಾರಂಭಿಸಿದ ದಿನವೆಂಬ ನಂಬಿಕೆಯೂ ಇದೆ. ಈ ದಿನ ಮನೆಯನ್ನು ಶುದ್ಧಗೊಳಿಸಿ ಮಾವಿನ…

Read More

ಈ ರಾಶಿಯವರು ಒಂದು ಮಂತ್ರವನ್ನು ಮಾತ್ರ ಕಡ್ಡಾಯವಾಗಿ ಜಪಿಸಬೇಕು, ಯಾಕೆ ಗೊತ್ತಾ?

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಮಾರ್ಚ್ 18ರ ಬುಧವಾರದ ದಿನಭವಿಷ್ಯದ ಬಗ್ಗೆ ಇಲ್ಲಿ ತಿಳಿಸಿದ್ದಾರೆ. ಈ ದಿನದ ಪಂಚಾಂಗದ ಪ್ರಕಾರ, ಇದು ವಿಶ್ವಾ ವಸ್ನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಚತುರ್ದಶಿ, ಪೂರ್ವಾಭಾದ್ರ ನಕ್ಷತ್ರ, ಶುಭ ಯೋಗ ಮತ್ತು ಶಕುನೀಕರಣದ ದಿನವಾಗಿದೆ. ಈ ಪರ್ವದಿನವು ಬುಧವಾರವಾಗಿದ್ದು, ವಿಷ್ಣು, ವಿನಾಯಕ ಮತ್ತು ಕಾಲಭೈರವನ ಅಂಶಗಳನ್ನು ಒಳಗೊಂಡಿದೆ. ರವಿ ಮೀನ ರಾಶಿಯಲ್ಲಿ ಮತ್ತು ಚಂದ್ರ ಕುಂಭ ರಾಶಿಯಲ್ಲಿ…

Read More

ಕುರ್ಚಿ ಕದನದ ಮಧ್ಯೆ ಸಚಿವ ಸಂಪುಟ ಪುನಾರಚನೆಗೆ ಕೂಗು: ಡಿಕೆ ಶಿವಕುಮಾರ್ ದೆಹಲಿ ಟೂರ್‌, ಇತ್ತ ಹೋಟೆಲ್‌ನಲ್ಲಿ ಶಾಸಕರಿಂದ ಡಿನ್ನರ್‌!

ಬೆಂಗಳೂರು, ಮಾರ್ಚ್ 18: ರಾಜ್ಯ ಕಾಂಗ್ರೆಸ್‌ನಲ್ಲಿ ಡಿನ್ನರ್‌ ಮೀಟಿಂಗ್‌ಗಳ ಸರಣಿ ನಿಲ್ಲುವಂತೆ ಕಾಣ್ತಿಲ್ಲ. ಕಾಂಗ್ರೆಸ್‌ ಕುರ್ಚಿ ಕದನದ ಮಧ್ಯೆ ಸೈಲೆಂಟಾಗಿ ತೆರೆಮರೆಯಲ್ಲಿ ತಂತ್ರಗಾರಿಕೆ ನಿಲ್ಲುತ್ತಿಲ್ಲ. ಒಂದೆಡೆ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿದ್ರೆ ಇತ್ತ ಶಾಸಕರ ಡಿನ್ನರ್‌ ಮೀಟಿಂಗ್ ಸರಣಿ ಮುಂದುವರಿದಿದೆ. ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ಮೊದಲ ಬಾರಿಗೆ ಮತ್ತು 2ನೇ ಬಾರಿಗೆ ಆಯ್ಕೆಯಾದ ಶಾಸಕರು ಮಂಗಳವಾರ ರಾತ್ರಿ ಡಿನ್ನರ್‌ ಸಭೆ ಸೇರಿದ್ರು. ಕಳೆದ ವಾರವಷ್ಟೇ ಮೂರ್ನಾಲ್ಕು ಬಾರಿ ಆಯ್ಕೆಯಾದ ಹಿರಿಯ ಶಾಸಕರ ಸಭೆ ನಡೆದಿತ್ತು. ಇದರ ಭಾಗವಾಗಿ…

Read More

ಕರ್ನಾಟಕ ಹವಾಮಾನ: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ; ಬೆಂಗಳೂರು ಹಾಗೂ ಉತ್ತರ ಕರ್ನಾಟಕದ ಸ್ಥಿತಿ ಏನು?

ಬೆಂಗಳೂರು, ಮಾ.18: ಕರ್ನಾಟಕದಾದ್ಯಂತ ಇಂದು ಹಗುರ ಮಳೆಯಾಗುವ ಮುನ್ಸೂಚನೆ ಇದೆ. ಗರಿಷ್ಠ ತಾಪಮಾನವು 33°C ಮತ್ತು ಕನಿಷ್ಠ ತಾಪಮಾನವು 21°C ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಇಂದು ಗರಿಷ್ಠ 32°C ಮತ್ತು ಕನಿಷ್ಠ 19°C ತಾಪಮಾನ ದಾಖಲಾಗುವ ಸಾಧ್ಯತೆಯಿದೆ. ಹಗಲಿನಲ್ಲಿ ಹಗುರ ಮಳೆಯ ಮುನ್ಸೂಚನೆ ಇದ್ದು, ರಾತ್ರಿಯ ವೇಳೆ ಆಕಾಶವು ತಿಳಿಯಾಗಿರಲಿದೆ. ಇನ್ನು ನಗರದ ಕೆಲವು ಭಾಗಗಳಲ್ಲಿ ಸಾಯಂಕಾಲ ಅಥವಾ ರಾತ್ರಿಯ ವೇಳೆ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ….

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಪ್ರೀತಿಯಿಂದ ವಂಚನೆಗೆ ಒಳಗಾಗುವರು

ಮೇಷ ರಾಶಿ: ಸಿಟ್ಟಿನಿಂದ ಕೆಟ್ಟ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ನೋವನ್ನು ಮನಸ್ಸನಲ್ಲಿ ಇಟ್ಟುಕೊಂಡು ಸಂಕಟಪಡುವಿರಿ. ಹೊಸ ವಸ್ತ್ರಗಳನ್ನು ಧರಿಸುವಿರಿ. ಸೇವೆ ಮಾಡಲು ನಾಯಕನೇ ಆಗಬೇಕಿಲ್ಲ, ಸೇವಕನಾದರೂ ಸಾಕು. ಇಂದು ನಿಮ್ಮ ಜವಾಬ್ದಾರಿಯ ಕಾರ್ಯದಲ್ಲಿ ಮಗ್ನರಾಗುವಿರಿ. ರಹಸ್ಯದಿಂದ ಇಂದಿನ‌ ಕೆಲಸವನ್ನು ಮಾಡುವಿರಿ. ನಿಮ್ಮ ಪ್ರಾಮಾಣಿಕತೆಯ ಪರೀಕ್ಷೆ ಆಗಬಹುದು. ನಿಮ್ಮ ಮೌನವು ಹಲವಾರ ಅನುಮಾನಕ್ಕೆ ಕಾರಣವಾಗಬಹುದು. ವೃಷಭ ರಾಶಿ: ದಾಯಾದಿಗಳು ನಿಮ್ಮ ಸಂಕಷ್ಟವನ್ನು ಎದುರು ನೋಡುತ್ತ ಇರಬಹುದು. ಸಲ್ಲದ ಮಾತುಗಳನ್ನಾಡಿ ಶತ್ರುಗಳನ್ನು ಪ್ರಬಲವಾಗಿಸುವಿರಿ. ಎಲ್ಲ ವಿಚಾರಗಳನ್ನೂ ನೀವು ನಿರಾಧಾರವಾಗಿ ತಳ್ಳಿಹಾಕುವಿರಿ. ಅಸತ್ಯವನ್ನು…

Read More