nagaraj11081993

ಮಾವಿನಕಾಯಿ ಸೇವನೆಯಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ?

ಬೇಸಿಗೆ ಸಮಯದಲ್ಲಿ ಯಥೇಚ್ಛವಾಗಿ ಲಭ್ಯವಿರುವಂತಹ ಮಾವಿನ ಹಣ್ಣನ್ನು ಬಹುತೇಕ ಎಲ್ಲರೂ ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ. ಹಣ್ಣುಗಳ ರಾಜ  (mango) ತಿನ್ನಲಷ್ಟೇ ಅಲ್ಲ, ಆರೋಗ್ಯಕ್ಕೂ ಹಿತಕರ.  ಅದೇ ರೀತಿ ಬೇಸಿಗೆಯಲ್ಲಿ ಹೇರಳವಾಗಿ ಲಭ್ಯವಿರುವಂತಹ ಮಾವಿನ ಕಾಯಿ ಕೂಡ ಆರೋಗ್ಯಕ್ಕೆ ಹಿತಕರ ಎಂಬುದು ನಿಮಗೆ ತಿಳಿದಿದೆಯಾ? ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಇ, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಸತು, ನಾರು, ತಾಮ್ರ, ಪೊಟ್ಯಾಸಿಯಮ್ ಮತ್ತು ಸೋಡಿಯಂನಂತಹ ಪ್ರಮುಖ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಹಸಿ ಮಾವು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿವೆಯಂತೆ….

Read More

ಅನ್ನ ಹಾಕಿದ ಅಜ್ಜಿ ಇನ್ನಿಲ್ಲ:ಮುಖದ ಮೇಲೆ ಮುಖ ಇಟ್ಟು ದುಃಖಿಸಿದ ಮೂಕಪ್ರಾಣಿ

ರಾಮನಗರ, (ಮಾರ್ಚ್ 31): ವೃದ್ಧೆ ಸಾವಿಗೆ ಕೋತಿಯೊಂದು ಮರುಗಿ, ಮೃತದೇಹದ ಮೇಲೆ ಮಲಗಿ ರೋಧನೆ ವ್ಯಕ್ತಪಡಿಸಿರುವ ವಿಚಿತ್ರ ಘಟನೆ ಜಿಲ್ಲೆಯ ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆಯ ಚನ್ನಪಟ್ಟಣ (Channapatna) ತಾಲೂಕಿನ ಬಿ.ವಿ.ಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ 80 ವರ್ಷದ ಪಾರ್ವತಮ್ಮ ಮೃತದೇಹದ ಹತ್ತಿರ ಕಪಿರಾಯ ಕುಳಿತುಕೊಂಡು ಮನುಷ್ಯರ ರೀತಿ ಮುಖಕ್ಕೆ ಮುಖ ಕೊಡುತ್ತ ಕಣ್ಣೀರು ಹಾಕಿದ್ದಾನೆ. ಈ ದೃಶ್ಯ ನೋಡುಗರ ಕಣ್ಣಲ್ಲಿ ನೆರೆದಿದ್ದವರ ಕಣ್ಣಲ್ಲಿ ನೀರು ತರಿಸಿತು. ನಿತ್ಯ ಮನೆ ಬಳಿ ಬರುತ್ತಿದ್ದ ಕೋತಿಯನ್ನ…

Read More

ಡಾ. ರಾಜ್ ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆ ಆಗಲಿದೆ ‘ಪುನೀತ್ ನಿವಾಸ’ ಸಿನಿಮಾ

ನಟ ಪುನೀತ್ ರಾಜ್​ಕುಮಾರ್ (Puneeth Rajkumar) ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಅಭಿಮಾನಿಗಳ ಮನದಲ್ಲಿ ಅವರು ಶಾಶ್ವತವಾಗಿ ಇರುತ್ತಾರೆ. ಒಂದಲ್ಲಾ ಒಂದು ರೂಪದಲ್ಲಿ ಅವರನ್ನು ಸ್ಮರಿಸುವ ಕೆಲಸ ಆಗುತ್ತಿದೆ. ಅದಕ್ಕೆ ‘ಪುನೀತ್ ನಿವಾಸ’ (Puneeth Nivasa) ಸಿನಿಮಾವೇ ಹೊಸ ಉದಾಹರಣೆ. ಈ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಶೀರ್ಷಿಕೆಯ ಮೂಲಕ ಈ ಸಿನಿಮಾ ಕೌತುಕ ಮೂಡಿಸಿದೆ. ಇತ್ತೀಚೆಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಹಿರಿಯ ನಟ ಅಭಿಜಿತ್ (Abhijith) ಅವರು ಈ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ…

Read More

ಅಮೆರಿಕದ ಭೂದಾಳಿ ಸಾಧ್ಯತೆ; ಇರಾನ್​ಗೆ ಬೆಂಬಲವಾಗಿ ನಿಲ್ಲಲು ಸಿದ್ಧವಾಗಿದ್ದಾರಾ ರಷ್ಯನ್ ಬೆಂಬಲಿತ ಚೆಚೆನ್ ಹೋರಾಟಗಾರರು

ಮಾಸ್ಕೋ, ಮಾರ್ಚ್ 31: ಇರಾನ್ ಮೇಲೆ ಅಮೆರಿಕ ಭೂದಾಳಿಗೆ ಅಣಿಗೊಳ್ಳುತ್ತಿರುವ ಶಂಕೆ ಇದೆ. ಕೆಲ ದಿನಗಳಿಂದ ಅಮೆರಿಕವು ಇರಾನ್ ಸುತ್ತಲೂ ತನ್ನ ಸೈನಿಕರನ್ನು ಸಜ್ಜುಗೊಳಿಸುತ್ತಿದೆ. ಯಾವುದೇ ಕ್ಷಣದಲ್ಲೂ ಅದು ಗ್ರೌಂಡ್ ಇನ್ವೇಶನ್ ಅಥವಾ ಭೂ ದಾಳಿ (Ground Invasion) ಆರಂಭಿಸಬಹುದು ಎನ್ನುವ ವದಂತಿಗಳಿವೆ. ಇರಾನ್ ಕೂಡ ತಾನು ಈ ದಾಳಿ ಎದುರಿಸಲು ಸಿದ್ಧ ಇರುವುದಾಗಿ ಹೇಳುತ್ತಿದೆ. ಇದೇ ವೇಳೆ, ಇರಾನ್ ಮೇಲೆ ಅಮೆರಿಕವೇನಾದರೂ ಭೂದಾಳಿಗೆ ಇಳಿದರೆ ರಷ್ಯಾ ತನ್ನ ಚೆಚೆನ್ ಹೋರಾಟಗಾರರನ್ನು ಅಖಾಡಕ್ಕೆ ಇಳಿಸುವ ಸಾಧ್ಯತೆ ಇದೆ…

Read More

ಕುತ್ತಿಗೆಯ ಭಾಗದಲ್ಲಿ ಕಪ್ಪಾಗುವುದಕ್ಕೆ ಕಾರಣವೇನು? ಇದು ಯಾವ ಕಾಯಿಲೆಯ ಮುನ್ಸೂಚನೆ?

ನೀವು ಗಮನಿಸಿರಬಹುದು ಬಹಳಷ್ಟು ಜನರಿಗೆ ಗಲ್ಲ ಮತ್ತು ಕುತ್ತಿಗೆ ಭಾಗದಲ್ಲಿ ಕಪ್ಪಾಗುತ್ತದೆ (Dark Neck). ಆರಂಭದಲ್ಲಿ ಇದು ಅಷ್ಟು ಗಾಢವಾಗಿ ಕಂಡುಬರದಿರಬಹುದು ಆದರೆ ಮುಂದೆ ಅದು ಕಪ್ಪಾಗಿರುವುದು ಎಲ್ಲರಿಗೂ ಕಂಡುಬರಬಹುದು. ಇದನ್ನು ಸಾಮಾನ್ಯವಾಗಿ ಸೂರ್ಯನ ಬೆಳಕಿನಿಂದ ಆಗುವಂತದ್ದು ಅಥವಾ ಕೊಳೆ ಇದ್ದ ಪರಿಣಾಮ ಈ ರೀತಿ ಆಗುತ್ತಿರಬಹುದು ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಈ ರೀತಿ ಸಮಸ್ಯೆಯಾದಾಗ ಅದನ್ನು ಅಸಡ್ಡೆ ಮಾಡಬಾರದು. ಏಕೆಂದರೆ ಇದು ಕೆಲವೊಮ್ಮೆ ಚರ್ಮದ ಸಮಸ್ಯೆ ಅಥವಾ ದೇಹದ ಒಳಗಿನ ಕಾಯಿಲೆಯ ಸೂಚನೆಯಾಗಿರಬಹುದು. ಈ…

Read More

‘ಗ್ಯಾಂಗ್ಸ್ ಆಫ್ ಯುಕೆ’ ಸಿನಿಮಾದಲ್ಲಿ ರಕ್ತದ ಹೊಳೆ; ಟ್ರೇಲರ್ ತೋರಿಸಿ ಸ್ಪಷ್ಟನೆ ನೀಡಿದ ಚಿತ್ರತಂಡ

‘ಡೆಡ್ಲಿ ಸೋಮ’, ‘ಮಾದೇಶ’ ರೀತಿಯ ಮಾಸ್ ಸಿನಿಮಾಗಳನ್ನು ಮಾಡಿದ ನಿರ್ದೇಶಕ ರವಿ ಶ್ರೀವತ್ಸ ಅವರು ಈ ಬಾರಿ ಇನ್ನಷ್ಟು ಗಂಭೀರವಾದ ಕತೆಯನ್ನು ಪ್ರೇಕ್ಷಕರಿಗೆ ತೋರಿಸಲು ಬರುತ್ತಿದ್ದಾರೆ. ಅವರ ನಿರ್ದೇಶನದಲ್ಲಿ ‘ಗ್ಯಾಂಗ್ಸ್ ಆಫ್ ಯುಕೆ’ (Gangs Of UK) ಸಿನಿಮಾ ಮೂಡಿಬಂದಿದೆ. ಈ ಸಿನಿಮಾ ಹೇಗಿರಲಿದೆ ಎಂಬುದರ ಝಲಕ್ ತೋರಿಸಲು ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಇತ್ತೀಚೆಗೆ ಟ್ರೇಲರ್ ರಿಲೀಸ್ ಕಾರ್ಯಕ್ರಮ ನಡೆಯಿತು. ಆ ವೇಳೆ ರವಿ ಶ್ರೀವತ್ಸ (Ravi Srivatsa) ಹಾಗೂ ಚಿತ್ರತಂಡದವರು ಸಿನಿಮಾ ಬಗ್ಗೆ ಮಾಹಿತಿ ನೀಡಿದರು….

Read More

ಮಲಯಾಳಂಗೆ ಭರ್ಜರಿ ಎಂಟ್ರಿ ಕೊಟ್ಟ ನಟಿ ಅನುಷ್ಕಾ ಶೆಟ್ಟಿ

ಕರ್ನಾಟಕ ಮೂಲದ ನಟಿ ಅನುಷ್ಕಾ ಶೆಟ್ಟಿ (Anushka Shetty) ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ದಶಕದ ಕಾಲ ಸ್ಟಾರ್ ನಟಿಯಾಗಿ ಮೆರೆದವರು. ಅದರಲ್ಲೂ ತೆಲುಗು ರಾಜ್ಯಗಳಲ್ಲಿ ದೊಡ್ಡ ಅಭಿಮಾನಿ ವರ್ಗವನ್ನು ಅನುಷ್ಕಾ ಹೊಂದಿದ್ದಾರೆ. ‘ಅರುಂಧತಿ’ ಸೇರಿದಂತೆ ಕೆಲವು ಮಹಿಳಾ ಪ್ರಧಾನ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿದ್ದಾರೆ. ಇತ್ತೀಚೆಗೆ ಸಿನಿಮಾಗಳಿಂದ ದೂರ ಉಳಿದಿರುವ ಅನುಷ್ಕಾ ಶೆಟ್ಟಿ, ಒಂದು ಭರ್ಜರಿ ಕಮ್​​ಬ್ಯಾಕ್​​ಗಾಗಿ ಪ್ರಯತ್ನಿಸುತ್ತಿದ್ದಾರೆ. ಅನುಷ್ಕಾರ ಈ ಹಿಂದಿನ ಸಿನಿಮಾ ‘ಘಾಟಿ’ ಸಿನಿಮಾ ನಿರೀಕ್ಷೆ ಮೂಡಿಸಿತ್ತಾದರೂ ಬಾಕ್ಸ್ ಆಫೀಸ್​​ನಲ್ಲಿ ಧಾರುಣ ಸೋಲು…

Read More

ಅಕ್ರಮ ಆಸ್ತಿ ಗಳಿಸಿದ ಮಾಜಿ ಎಂ.ಡಿಗೆ ಶಾಕ್: ವಿ. ಮುನಿಯಪ್ಪಗೆ 3 ವರ್ಷ ಜೈಲು, 4.5 ಕೋಟಿ ರೂ. ದಂಡ ವಿಧಿಸಿದ ಲೋಕಾಯುಕ್ತ ಕೋರ್ಟ್!

ಬೆಂಗಳೂರು, ಮಾ.31: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಕೌನ್ಸಿಲ್ ಫಾರ್ ಟೆಕ್ನಿಕಲ್ ವ್ಯವಸ್ಥಾಪಕ ನಿರ್ದೇಶಕ (MD) ವಿ. ಮುನಿಯಪ್ಪ ದೋಷಿ ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ಬರೋಬ್ಬರಿ 12 ವರ್ಷಗಳ ಸುದೀರ್ಘ ಕಾನೂನು ಹೋರಾಟದ ಬಳಿಕ ಈ ತೀರ್ಪು ಹೊರಬಿದ್ದಿದೆ. ಬೆಂಗಳೂರಿನ ಬಸವ ಭವನದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವಿ. ಮುನಿಯಪ್ಪ ವಿರುದ್ಧ 2014ರಲ್ಲಿ ಭ್ರಷ್ಟಾಚಾರ ಮತ್ತು ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಲೋಕಾಯುಕ್ತ ಪೊಲೀಸರು…

Read More

ನಾಳೆಯ ಹವಾಮಾನ: ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ; ಉತ್ತರ ಒಳನಾಡಿನ ಹಲವೆಡೆ ಸುಡು ಬಿಸಲು

ಬೆಂಗಳೂರು, ಮಾರ್ಚ್​​ 31: ತೀವ್ರ ಬಿಸಿಲಿನ ವಾತಾವರಣದ ನಡುವೆಯೂ ನಾಳೆ (ಏಪ್ರಿಲ್​​ 1) ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆ ಇದೆ. ಸುಮಾರು 12 ಜಿಲ್ಲೆಗಳಲ್ಲಿ ವರುಣನ ಆಗಮನದ ನಿರೀಕ್ಷೆ ಇದ್ದು, ರಾಜ್ಯದಲ್ಲಿ ಬಿಸಿಲು ಮತ್ತು ಮಳೆಯ ಮಿಶ್ರ ಹವಾಮಾನ ಕಂಡುಬರಲಿದೆ. ಕೆಲವು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿದರೆ, ಮತ್ತೆ ಕೆಲವು ಕಡೆ  ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಯಾವ್ಯಾವ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ? ದಕ್ಷಿಣ ಒಳನಾಡು ಭಾಗದ ತುಮಕೂರು, ಚಿಕ್ಕಬಳ್ಳಾಪುರ,…

Read More

ಅಮೆರಿಕದಿಂದ ತೈಲ ಪಡೆಯಿರಿ, ಇಲ್ಲವೇ ಹಾರ್ಮುಜ್​ಗೆ ಹೋಗಿ ಪಡೆದುಕೊಳ್ಳಿ: ಬ್ರಿಟನ್ ಮತ್ತಿತರ ರಾಷ್ಟ್ರಗಳನ್ನು ಚುಚ್ಚಿದ ಟ್ರಂಪ್

ವಾಷಿಂಗ್ಟನ್, ಮಾರ್ಚ್ 31: ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಮತ್ತು ಇಸ್ರೇಲ್​ಗೆ ನೆರವಾಗದ ಇತರ ಪಾಶ್ಚಿಮಾತ್ಯ ದೇಶಗಳ ವಿರುದ್ಧ ಡೊನಾಲ್ಡ್ ಟ್ರಂಪ್ (Donald Trump) ಕೆಂಡಕಾರುವುದು ಮುಂದುವರಿದಿದೆ. ತಮ್ಮ ಟ್ರೂತ್ ಸೋಷಿಯಲ್ ಪೋಸ್ಟ್​ನಲ್ಲಿ ಬ್ರಿಟನ್ ಮತ್ತಿತರ ದೇಶಗಳನ್ನು ತರಾಟೆಗೆ ತೆಗೆದುಕೊಂಡ ಟ್ರಂಪ್, ಒಂದೋ ನೀವು ಅಮೆರಿಕದ ತೈಲ ಖರೀದಿಸಿ, ಇಲ್ಲವೇ ಹಾರ್ಮುಜ್ ಜಲಸಂಧಿಗೆ ಹೋಗಿ ತೈಲ ಪಡೆದುಕೊಳ್ಳಿ ಎಂದು ತಾಕೀತು ಮಾಡಿದ್ದಾರೆ. ‘ಇರಾನ್ ಯುದ್ಧದಲ್ಲಿ ಪಾಲ್ಗೊಳ್ಳಲು ನಿರಾಕರಿಸಿದ ಬ್ರಿಟನ್​ನಂತಹ ದೇಶಗಳು ಹಾರ್ಮುಜ್ ಜಲಸಂಧಿ ತಡೆದಿರುವ ಕಾರಣಕ್ಕೆ ತೈಲ…

Read More