Headlines

nagaraj11081993

ಹೈದರಾಬಾದ್ ತಂಡಕ್ಕೆ ಮಾರ್ನಸ್ ಲಬುಶೇನ್ ನಾಯಕ

ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಮಾರ್ನಸ್ ಲಬುಶೇನ್ ಮೊದಲ ಬಾರಿಗೆ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಆಡುತ್ತಿದ್ದು, ಬಯಸದೆ ಬಂದ ಭಾಗ್ಯವೆಂಬಂತೆ ತಮ್ಮ ಮೊದಲ ಸೀಸನ್‌ನಲ್ಲಿಯೇ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ. ಲಬುಶೇನ್ ಹೈದರಾಬಾದ್ ಕಿಂಗ್ಸ್‌ಮೆನ್ ತಂಡದ ನಾಯಕರಾಗಿ ನೇಮಕಗೊಂಡಿದ್ದಾರೆ. ಪಾಕಿಸ್ತಾನ ಸೂಪರ್ ಲೀಗ್‌ನ ಈ ಹೊಸ ತಂಡದ ಜವಾಬ್ದಾರಿಯನ್ನು ಮಾರ್ನಸ್ ಲಬುಶೇನ್ ವಹಿಸಿಕೊಳ್ಳಲಿದ್ದಾರೆ ಎಂದು ಫ್ರಾಂಚೈಸಿ ಘೋಷಿಸಿದೆ. ವಾಸ್ತವವಾಗಿ ಮಾರ್ನಸ್ ಲಬುಶೇನ್ ಅವರಿಗೆ ಟಿ20 ಕ್ರಿಕೆಟ್‌ನಲ್ಲಿ ಹೆಚ್ಚಿನ ಅನುಭವವಿಲ್ಲ. ಅದರಲ್ಲೂ ಫ್ರಾಂಚೈಸ್ ಕ್ರಿಕೆಟ್​ನಲ್ಲಿ ಲಬುಶೇನ್ ಕೇವಲ ಬಿಗ್ ಬ್ಯಾಷ್ ಲೀಗ್‌ನಲ್ಲಿ ಆಡಿದ್ದು,…

Read More

Ugadi 2026: ಯುಗಾದಿ ಹಬ್ಬದಂದು ಬೇವು-ಬೆಲ್ಲ ಹಂಚುವುದರ ಹಿಂದಿನ ಆಧ್ಯಾತ್ಮಿಕ, ವೈಜ್ಞಾನಿಕ ಮಹತ್ವವೇನು?

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ… ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ… ಮತ್ತೆ ಯುಗಾದಿ ಬಂದಿದೆ.. ಹೊಸ ಆರಂಭ, ಹೊಸ ವರ್ಷ, ಶುದ್ಧತೆ, ಹೊಸ ನಿರೀಕ್ಷೆ ಮತ್ತು ಸಮೃದ್ಧಿಯ ಸಂಕೇತವಾಗಿ ಯುಗಾದಿ (Ugadi) ಹಬ್ಬವನ್ನು ಆಚರಿಸಲಾಗುತ್ತದೆ. ಹಿಂದೂಗಳ ಈ ಪವಿತ್ರ ಹಬ್ಬದ ದಿನ ದೇವರ ಪೂಜಾ ಕಾರ್ಯದ ಜೊತೆಗೆ ಮನೆಮಂದಿಯೆಲ್ಲಾ ಬೇವು ಬೆಲ್ಲವನ್ನು ವಿನಿಮಯ ಮಾಡಿಕೊಳ್ಳುತ್ತಾರೆ. ಸ್ನೇಹಿತರು, ಸಂಬಂಧಿಕರಿಗೂ ಬೇವು-ಬೆಲ್ಲವನ್ನು ಹಂಚುತ್ತಾರೆ. ಹೌದು  ಸಂಕ್ರಾಂತಿ ಹಬ್ಬದಂದು ಎಳ್ಳು ಬೆಲ್ಲ ಸವಿಯುವ ಹಾಗೆ…

Read More

ಇರ್ಫಾನ್ ಪಠಾಣ್ ಬಿಟ್ಟು ವಾಸಿಂ ಜಾಫರ್ ಹಿಂದೆ ಬಿದ್ದ ಹಾರ್ದಿಕ್ ಪಾಂಡ್ಯ

ಪ್ರಸ್ತುತ ವಿಶ್ವ ಕ್ರಿಕೆಟ್​ನ ಬೆಸ್ಟ್ ಆಲ್‌ರೌಂಡರ್ ಯಾರು ಎಂಬು ಪ್ರಶ್ನೆ ಬಂದರೆ ಅದಕ್ಕೆ ಹಲವರ ಉತ್ತರ ಹಾರ್ದಿಕ್ ಪಾಂಡ್ಯ ಎಂದಾಗಿರುವುದರಲ್ಲಿ ಅನುಮಾನವಿಲ್ಲ. ಸೀಮಿತ ಓವರ್​ಗಳಲ್ಲಿ ಹಾರ್ದಿಕ್​ರಂತಹ ಪರಿಣಾಮಕಾರಿ ಆಲ್‌ರೌಂಡರ್ ಮತ್ತೊಬ್ಬರಿಲ್ಲ. ಭಾರತ ತಂಡ ಎರಡೆರಡು ಟಿ20 ವಿಶ್ವಕಪ್ ಗೆಲ್ಲುವಲ್ಲಿ ಹಾರ್ದಿಕ್ ಪಾಂಡ್ಯ ಕೊಡುಗೆ ಅಪಾರ. ಇಂತಹ ಹಾರ್ದಿಕ್ ಪಾಂಡ್ಯ ತನ್ನ ಆದರ್ಶ ವ್ಯಕ್ತಿಯನ್ನು ಬದಲಾಯಿಸಿದ್ದಾರೆ. ವಾಸ್ತವವಾಗಿ ಕ್ರಿಕೆಟ್​ನ ಆರಂಭಿಕ ದಿನಗಳಲ್ಲಿ ಹಾರ್ದಿಕ್ ಪಾಂಡ್ಯ ಬಳಿ ನಿಮ್ಮ ಐಡಲ್ ಯಾರು ಎಂಬ ಪ್ರಶ್ನೆ ಕೇಳಿದರೆ ಅವರಿಂದ ಬರುತ್ತಿದ್ದ ಉತ್ತರ,…

Read More

ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ

ಬೆಳಗಾವಿ, (ಮಾರ್ಚ್ 17): ಕರ್ನಾಟಕದಲ್ಲಿ (Karnataka) ಬೇಸಿಗೆಯ (Summer)  ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣದೇವ (Rain) ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ಹೌದು… ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಹಾಗೂ ಸಾಧಾರಣ ಮಳೆಯಾಗುತ್ತಿದ್ದು, ಬಿಸಿಲ ಬೇಗೆಯಿಂದ ತತ್ತರಿಸಿದ ಜನತೆಗೆ ವರುಣ ತಂಪೆರೆದಂತಾಗಿದೆ. ಕುಂದಾನಗರಿ ಬೆಳಗಾವಿ ಜಿಲ್ಲೆಯಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ. ಶಿವಬಸವನಗರ, ನೆಹರು ನಗರ, ಎಸ್ ಪಿ ಕಚೇರಿ ಸುತ್ತಮುತ್ತ ಭಾರಿ ಆಲಿಕಲ್ಲು ಮಳೆಯಾಅಗುತ್ತಿದ್ದು, ಏಕಾಏಕಿ ಸುರಿದ…

Read More

ಗ್ಯಾಸ್ ಸಿಲಿಂಡರ್​​ಗಾಗಿ ಹೈಕೋರ್ಟ್​​ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ ಅಸೋಸಿಯೇಷನ್: ರಿಟ್​​ ಅರ್ಜಿ ಸಲ್ಲಿಕೆ

ಬೆಂಗಳೂರು, ಮಾರ್ಚ್​​ 17: ರಾಜ್ಯದಲ್ಲಿ ಕಮರ್ಷಿಯಲ್​​ ಸಿಲಿಂಡರ್​​ಗಳ ಅಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರೋದು ಹೋಟೆಲ್​​ ಉದ್ಯಮವನ್ನು ನಷ್ಟದ ಕೂಪಕ್ಕೆ ತಳ್ಳುತ್ತಿದೆ. ಈಗಾಗಲೇ ಹಲವು ಹೋಟೆಲ್​​ಗಳು ಬಂದ್​​ ಆಗಿದ್ದರೆ, ಇನ್ನೊಂದಿಷ್ಟು ಮೆನುವಿನಲ್ಲಿ ಭಾರೀ ಕಡಿತದ ಜೊತೆ ಗ್ರಾಹಕರಿಗೆ ಸೇವೆ ನೀಡುತ್ತಿವೆ. ಸ್ಥಿತಿ ಹೀಗೆಯೇ ಮುಂದುವರಿದರೆ ಅವುಗಳೂ ಕ್ಲೋಸ್​​ ಆಗುವ ಆತಂಕ ಎದುರಾಗಿದೆ. ಈ ಬೆನ್ನಲ್ಲೇ ಬೆಂಗಳೂರು ಹೋಟೆಲ್ ಅಸೋಸಿಯೇಷನ್, ವಾಣಿಜ್ಯ ಬಳಕೆಯ ಸಿಲಿಂಡರ್​​ಗಳಿಗಾಗಿ ಹೈಕೋರ್ಟ್​​ ಕದ ತಟ್ಟಿದೆ. ಹೈಕೋರ್ಟ್​ಗೆ ರಿಟ್ ಅರ್ಜಿ ಹೋಟೆಲ್​ಗಳಿಗೆ ಗ್ಯಾಸ್ ಸಿಲಿಂಡರ್ ಕೋರಿ…

Read More

Guru Chandal Yoga: ಗುರು ಚಂಡಾಲ ಯೋಗ ಎಂದರೇನು? ಇದರಿಂದಾಗುವ ಸಮಸ್ಯೆಗಳೇನು?

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸಂಚಾರ ಮತ್ತು ಅವುಗಳ ಸ್ಥಾನಪಲ್ಲಟವು ಮನುಷ್ಯನ ಜೀವನದ ಮೇಲೆ ಅಪಾರ ಪ್ರಭಾವ ಬೀರುತ್ತದೆ. ಜಾತಕದಲ್ಲಿ ಗ್ರಹಗಳು ಶುಭ ಸ್ಥಾನದಲ್ಲಿದ್ದರೆ ಜೀವನ ಸುಗಮವಾಗಿರುತ್ತದೆ, ಆದರೆ ಕೆಲವು ಗ್ರಹಗಳ ಸಂಯೋಗವು ಅಶುಭ ‘ಯೋಗ’ಗಳನ್ನು ಸೃಷ್ಟಿಸುತ್ತವೆ. ಅಂತಹವುಗಳಲ್ಲಿ ಪ್ರಮುಖವಾದುದು ‘ಗುರು ಚಂಡಾಲ ಯೋಗ’. ಈ ಯೋಗವು ಜಾತಕದಲ್ಲಿ ಕಂಡುಬಂದಾಗ ವ್ಯಕ್ತಿಯು ಮಾನಸಿಕ ಗೊಂದಲ, ತಪ್ಪು ನಿರ್ಧಾರಗಳು ಮತ್ತು ಆರ್ಥಿಕ ಸಂಕಷ್ಟಗಳನ್ನು ಎದುರಿಸಬೇಕಾಗಬಹುದು. ಆದರೆ ಸರಿಯಾದ ಧಾರ್ಮಿಕ ಪರಿಹಾರಗಳು ಮತ್ತು ಪ್ರಾರ್ಥನೆಗಳ ಮೂಲಕ ಇದರ ತೀವ್ರತೆಯನ್ನು ಕಡಿಮೆ…

Read More

ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ

ಪುನೀತ್ ರಾಜ್​​ಕುಮಾರ್ (Puneeth Rajkumar) ಅವರ ಜಯಂತಿ ಇಂದು. ಬದುಕಿದ್ದಿದ್ದರೆ ಅವರಿಗೆ 51 ವರ್ಷ ಆಗಿರುತ್ತಿತ್ತು. ಬೆಳಿಗಿನಿಂದಲೇ ಸಾವಿರಾರು ಮಂದಿ ಪುನೀತ್ ಅವರ ಸಮಾಧಿಗೆ ಭೇಟಿ ನೀಡುತ್ತಿದ್ದಾರೆ. ಬೆಳಿಗ್ಗೆ ರಾಘವೇಂದ್ರ ರಾಜ್​ಕುಮಾರ್ ಹಾಗೂ ಅವರ ಕುಟುಂಬಸ್ಥರು ಭೇಟಿ ನೀಡಿ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದರು. ಕುಟುಂಬಸ್ಥರು ಹಲವು ಗೆಳೆಯರು, ಚಿತ್ರರಂಗದ ಗಣ್ಯರು, ಅಭಿಮಾನಿಗಳು ಸತತವಾಗಿ ಭೇಟಿ ನೀಡುತ್ತಲೇ ಇದ್ದಾರೆ. ನಟ ಶಿವರಾಜ್ ಕುಮಾರ್ ಅವರೂ ಸಹ ಅಪ್ಪು ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಕೊತೆಗೆ ಡಿಕೆಡಿಯ…

Read More

ಮದುವೆ ಮುಗಿಸಿ ಕೆಲವೇ ದಿನಗಳಲ್ಲಿ ಕೆಲಸಕ್ಕೆ ಮರಳಿದ ರಶ್ಮಿಕಾ ಮಂದಣ್ಣ

ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ (Rashmika Mandanna) ಅವರು ವಿಜಯ್ ದೇವರಕೊಂಡ ಜೊತೆ ಕೆಲವೇ ದಿನಗಳ ಹಿಂದೆ ಅದ್ದೂರಿಯಾಗಿ ಮದುವೆಯಾದರು. ವಿವಾಹದ ಸಂಭ್ರಮದ ನಂತರ ಈ ಜೋಡಿ ಈಗ ಮತ್ತೆ ಕೆಲಸದ ಕಡೆಗೆ ಗಮನ ಹರಿಸಿದ್ದಾರೆ. ಮದುವೆಯ ನಂತರ ಈ ಜೋಡಿ ‘ರಣಬಾಲಿ’ ಚಿತ್ರದ ಶೂಟಿಂಗ್ ಆರಂಭಿಸಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ರಶ್ಮಿಕಾ ಮಂದಣ್ಣ ಅವರಯ ‘ಮೈಸಾ’ (Mysaa) ಚಿತ್ರದ ಶೂಟಿಂಗ್ ಆರಂಭಿಸಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ. ಮಾರ್ಚ್ 17ರಂದು ರಶ್ಮಿಕಾ…

Read More

UPSC CMS 2026: UPSC ಕಂಬೈನ್ಡ್ ಮೆಡಿಕಲ್ ಸರ್ವೀಸಸ್ ಪರೀಕ್ಷೆಯ ಅಧಿಸೂಚನೆ ಬಿಡುಗಡೆ; 1,358 ಹುದ್ದೆಗಳಿಗೆ ನೇಮಕಾತಿ

ಕೇಂದ್ರ ಲೋಕಸೇವಾ ಆಯೋಗವು (UPSC) ದೇಶಾದ್ಯಂತ ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಅಧಿಕಾರಿ ಹುದ್ದೆಗಳ ಭರ್ತಿಗಾಗಿ ‘ಸಂಯೋಜಿತ ವೈದ್ಯಕೀಯ ಸೇವೆಗಳ ಪರೀಕ್ಷೆ 2026’ (Combined Medical Services Examination) ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಒಟ್ಟು 1,358 ಹುದ್ದೆಗಳಿಗೆ ಈ ನೇಮಕಾತಿ ನಡೆಯುತ್ತಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಎಂಬಿಬಿಎಸ್ ಪದವೀಧರರಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಈ ನೇಮಕಾತಿಯಡಿ ಕೇಂದ್ರ ಆರೋಗ್ಯ ಸೇವೆಯಲ್ಲಿ 864 ಸಾಮಾನ್ಯ ಕರ್ತವ್ಯ ವೈದ್ಯಕೀಯ ಅಧಿಕಾರಿ ಹುದ್ದೆಗಳು, ರೈಲ್ವೆ ಇಲಾಖೆಯಲ್ಲಿ…

Read More

ಗಂಗಾ ನದಿಯಲ್ಲಿ ಇಫ್ತಾರ್ ಕೂಟ: ಬಿರಿಯಾನಿ ತಿಂದು ಮೂಳೆಗಳನ್ನು ನದಿಗೆ ಎಸೆದ್ರಾ ಮುಸ್ಲಿಂ ಯುವಕರು? 14 ಮಂದಿ ಅರೆಸ್ಟ್

ವಾರಣಾಸಿ, ಮಾ.17: ಗಂಗಾ ನದಿಯಲ್ಲಿ ದೋಣಿಯ ಮೇಲೆ ಕುಳಿತು ರಂಜಾನ್ ಉಪವಾಸ ಬಿಡುತ್ತಿದ್ದ (ಇಫ್ತಿಯಾರ್) 14 ಯುವಕರನ್ನು ವಾರಣಾಸಿ ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಯುವ ಮೋರ್ಚಾ ನೀಡಿದ ದೂರಿನನ್ವಯ ಈ ಕ್ರಮ ಕೈಗೊಳ್ಳಲಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸೋಮವಾರ ಸಂಜೆ ಪಂಚಗಂಗಾ ಘಾಟ್ ಸಮೀಪದ ದೋಣಿಯೊಂದರಲ್ಲಿ ಈ ಯುವಕರ ತಂಡ ಇಫ್ತಿಯಾರ್ ಕೂಟ ಏರ್ಪಡಿಸಿತ್ತು. ಈ ವೇಳೆ ಅವರು ಆಹಾರ ಸೇವಿಸುತ್ತಿರುವ ದೃಶ್ಯವನ್ನು ಯಾರೋ ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸೋಷಿಯಲ್ ಮೀಡಿಯಾಕ್ಕೆ ಅಪ್‌ಲೋಡ್ ಮಾಡಿದ್ದರು….

Read More