Headlines

nagaraj11081993

ಐಪಿಎಲ್ ಆರಂಭಕ್ಕೂ ಮುನ್ನ ಹೊಸ ಮಾರ್ಗಸೂಚಿಗಳನ್ನು ಮುಂದಿಟ್ಟ ಬಿಸಿಸಿಐ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಆರಂಭಕ್ಕೆ ಇನ್ನು ಉಳಿದಿರುವುದು ಕೇವಲ ದಿನಗಳು ಮಾತ್ರ. ಅದಕ್ಕೂ ಮುನ್ನ ಬಿಸಿಸಿಐ ಎಲ್ಲಾ ತಂಡಗಳಿಗೆ ಹೊಸ ಮಾರ್ಗಸೂಚಿಗಳನ್ನು ನೀಡಿದೆ. ಈ ಮಾರ್ಗಸೂಚಿಗಳ ಪ್ರಕಾರವೇ ಅಭ್ಯಾಸ ನಡೆಸಬೇಕೆಂದು ತಿಳಿಸಲಾಗಿದೆ. ಬಿಸಿಸಿಐ ಮುಂದಿಟ್ಟಿರುವ ಮಾರ್ಗಸೂಚಿಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… ತಾಜಾ ಪಿಚ್‌ಗಳ ಬಳಕೆ: ಯಾವುದೇ ತಂಡವು ಅಭ್ಯಾಸದ ವೇಳೆ ತನ್ನ ಪ್ರತಿಸ್ಪರ್ಧಿ ತಂಡ ಬಳಸಿದ ಪಿಚ್ ಅಥವಾ ನೆಟ್‌ಗಳನ್ನು ಬಳಸುವಂತಿಲ್ಲ. ಪ್ರತಿ ಸೆಷನ್‌ಗೂ ಹೊಸದಾಗಿ ಸಿದ್ಧಪಡಿಸಿದ ಪಿಚ್‌ಗಳನ್ನೇ ನೀಡಬೇಕು. ಉದಾಹರಣೆಗೆ, ಬೆಳಿಗ್ಗೆ…

Read More

ಬೆಂಗಳೂರಿನಲ್ಲಿ ಪಬ್ಗಳಿಗೂ ಸಿಲಿಂಡರ್ ಸಮಸ್ಯೆ: ಕೋಲಾರದಲ್ಲಿ ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!

ಬೆಂಗಳೂರು, ಕೋಲಾರ ಮಾರ್ಚ್ 17: ಕರ್ನಾಟಕದಲ್ಲಿ ವಾಣಿಜ್ಯ ಬಳಕೆಯ ಎಲ್​​ಪಿಜಿ ಸಿಲಿಂಡರ್‌ಗಳ ಕೊರತೆ ತೀವ್ರಗೊಂಡಿದ್ದು, ಕಳೆದ ಎಂಟು ದಿನಗಳಿಂದ ಈ ಸಮಸ್ಯೆ ಬಗೆಹರಿದಿಲ್ಲ. ಇದರ ಬಿಸಿ ಬೆಂಗಳೂರಿನಾದ್ಯಂತ ಪಬ್‌ಗಳಿಗೂ ತಟ್ಟಿದೆ. ವಿಶೇಷವಾಗಿ ಎಂಜಿ ರೋಡ್, ಬ್ರಿಗೇಡ್ ರೋಡ್ ಮತ್ತು ಚರ್ಚ್ ಸ್ಟ್ರೀಟ್ ಪ್ರದೇಶಗಳಲ್ಲಿ, ಸಿಲಿಂಡರ್ ಕೊರತೆಯಿಂದ ಪಬ್​ಗಳ ಮಾಲಕರು ಕಂಗಾಲಾಗಿದ್ದಾರೆ. ಹಲವು ಪಬ್‌ಗಳಲ್ಲಿ ‘ಫೈರ್‌ಲೆಸ್ ಕುಕಿಂಗ್’ ಅಂದರೆ ಬೆಂಕಿ ಬಳಸದೆ ತಯಾರಿಸುವ ಸಲಾಡ್, ಹಣ್ಣುಗಳಂತಹ ಆಹಾರ ಪದಾರ್ಥಗಳನ್ನು ನೀಡಲಾಗುತ್ತಿದೆ. ಕೋಲಾರ ಜಿಲ್ಲೆಯಲ್ಲೂ ಹೋಟೆಲ್‌ಗಳು ಗ್ಯಾಸ್ ಸಿಲಿಂಡರ್ ಕೊರತೆಯಿಂದ…

Read More

ಯುಗಾದಿಗೆ ಮೈಸೂರು, ಧರ್ಮಸ್ಥಳ, ಕುಕ್ಕೆಗೆ ಹೋಗುವವರಿಗೆ ಬಿಗ್​​ ಶಾಕ್​​​​​ ನೀಡಿದ ಖಾಸಗಿ ಬಸ್​​​: ಟಿಕೆಟ್​​​​ ದರ ಏರಿಕೆ ಪಟ್ಟಿ ಇಲ್ಲಿದೆ

ಬೆಂಗಳೂರು, ಮಾ.17: ಸತತ ನಾಲ್ಕು ದಿನಗಳ ರಜೆ ಮತ್ತು ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ತಮ್ಮೂರಿಗೆ ತೆರಳುವ ಪ್ರಯಾಣಿಕರಿಗೆ ಖಾಸಗಿ ಬಸ್ (Bengaluru private bus ) ಮಾಲೀಕರು ದರ ಏರಿಕೆಯ ಬಿಸಿ ಮುಟ್ಟಿಸಿದ್ದಾರೆ. ಯುಗಾದಿ ಮತ್ತು ರಂಜಾನ್ ಹಬ್ಬವನ್ನೇ ಬಂಡವಾಳ ಮಾಡಿಕೊಂಡಿರುವ ಖಾಸಗಿ ಸಾರಿಗೆ ಸಂಸ್ಥೆಗಳು, ಟಿಕೆಟ್ ದರವನ್ನು ಎರಡರಿಂದ ಮೂರು ಪಟ್ಟು ಹೆಚ್ಚಳ ಮಾಡಿವೆ. ಖಾಸಗಿ ಬಸ್ ದರ ಏರಿಕೆಯ ಕಟು ಸತ್ಯ (ನಾರ್ಮಲ್ vs ಹಬ್ಬದ ದರ): ಬೆಂಗಳೂರು-ಮಂಗಳೂರು: 600 ರೂ. ಇದ್ದ ದರ…

Read More

Video: ಹೆಲ್ಮೆಟ್ ಧರಿಸದೇ ಬೈಕ್ ಓಡಿಸುತ್ತಿದ್ದ ಯುವಕನಿಗೆ ಸುರಕ್ಷತೆಯ ಪಾಠ ಮಾಡಿದ ಪುಟ್ಟ ಹುಡುಗಿ

ವಾಹನ ಚಲಾಯಿಸುವ ವೇಳೆ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ (helmet) ಧರಿಸುವುದು ಕಡ್ಡಾಯ. ಆದರೆ ಕೆಲವರು ಈ ರೂಲ್ಸ್ ಬ್ರೇಕ್ ಮಾಡ್ತಾರೆ. ಕೆಲವೊಮ್ಮೆ ಪೊಲೀಸರ ಕೈಯಲ್ಲಿ ತಗಲಾಕಿ ಕೊಳ್ತಾರೆ. ಆದರೆ ಇಲ್ಲೊಬ್ಬ ಯುವಕ ಪೋಲೀಸರ ಕೈಯಲ್ಲಿ ಅಲ್ಲ, ಪುಟಾಣಿಯ (little girl) ಕೈಯಲ್ಲಿ ಸಿಕ್ಕಿ ಹಾಕಿಕೊಂಡಿದ್ದಾನೆ. ಹೌದು, ಹೆಲ್ಮೆಟ್ ಧರಿಸದೇ ಬೈಕ್ ಓಡಿಸುತ್ತಿದ್ದ ಯುವಕನಿಗೆ ಪುಟ್ಟ ಹುಡುಗಿಯೂ ಸುರಕ್ಷತೆಯ ಪಾಠ ಮಾಡಿದ್ದು, ಹೆಲ್ಮೆಟ್ ಧರಿಸುವಂತೆ ಹೇಳಿದ್ದಾಳೆ. ಈ ಪುಟಾಣಿಯ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಬಿದ್ದು…

Read More

RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಅಲಭ್ಯ..!

ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಮಾರ್ಚ್ 28 ರಿಂದ ಶುರುವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಕಣಕ್ಕಿಳಿಯಲಿವೆ. ಈ ಪಂದ್ಯದಲ್ಲಿ ಆರ್​ಸಿಬಿ ತಂಡದ ಪ್ರಮುಖ ಆಟಗಾರ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ವೇಗಿ ಜೋಶ್ ಹೇಝಲ್​ವುಡ್ ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ಆಸ್ಟ್ರೇಲಿಯನ್ ಪತ್ರಕರ್ತ ಡೇನಿಯಲ್ ಚೆರ್ನಿ…

Read More

‘ಕೆಡಿ’ ಹಾಡು ವಿವಾದ: ಪ್ರೇಮ್ ವಿರುದ್ಧ ದೆಹಲಿಯಲ್ಲಿ ದೂರು

ಧ್ರುವ ಸರ್ಜಾ (Dhrva Sarja) ನಟಿಸಿ, ಪ್ರೇಮ್ ನಿರ್ದೇಶನ ಮಾಡಿರುವ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಕೆಡಿ: ದಿ ಡೆವಿಲ್’ದ ಹಾಡೊಂದು ಇತ್ತೀಚೆಗಷ್ಟೆ ಬಿಡುಗಡೆ ಆಯ್ತು. ನೋರಾ ಫತೇಹಿ ನಟಿಸಿರುವ ಹಾಡನ್ನು ಬಲು ಅದ್ಧೂರಿಯಾಗಿ ಚಿತ್ರತಂಡೆ ಬಿಡುಗಡೆ ಮಾಡಿತು. ಹಾಡು ಕನ್ನಡದಲ್ಲಿ ಮಾತ್ರವೇ ಅಲ್ಲದೆ, ಹಿಂದಿ, ತೆಲುಗು ಇನ್ನೂ ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ಯೂಟ್ಯೂಬ್​​ನಲ್ಲಿ ರಿಲೀಸ್ ಆಯ್ತು. ಆದರೆ ಈ ಹಾಡು ಇದೀಗ ವಿವಾದಕ್ಕೆ ಸಿಲುಕಿದೆ. ಕನ್ನಡದಲ್ಲಿ ‘ಸರ್ಸೆ ಸೆರಗ ಸರ್ಸೆ’ ಎಂದಿರುವ ಈ ಹಾಡು ಹಿಂದಿಯಲ್ಲಿ…

Read More

SSB Recruitment 2026: ಸಶಸ್ತ್ರ ಸೀಮಾ ಬಲದಲ್ಲಿ 233 ಹೆಡ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ; ಹೀಗೆ ಅರ್ಜಿ ಸಲ್ಲಿಸಿ

ಸಶಸ್ತ್ರ ಸೀಮಾ ಬಲದಲ್ಲಿ (SSB) ವೃತ್ತಿಜೀವನವನ್ನು ಆರಂಭಿಸಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣ ಅವಕಾಶವೊಂದು ಒದಗಿಬಂದಿದೆ. ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಎಸ್‌ಎಸ್‌ಬಿ, ಖಾಲಿ ಇರುವ ಒಟ್ಟು 233 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ದೇಶದಾದ್ಯಂತ ಎಲ್ಲಿ ಬೇಕಾದರೂ ಕೆಲಸ ಮಾಡಲು ಸಿದ್ಧವಿರುವ ಮತ್ತು ನಿಗದಿತ ಶೈಕ್ಷಣಿಕ ಅರ್ಹತೆ ಹೊಂದಿರುವ ಆಸಕ್ತರು ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿ 25,500…

Read More

ದುಬಾರಿಯಾದ ಸಲ್ಮಾನ್ ಖಾನ್ ಸಿನಿಮಾ; 40 ದಿನ ರೀಶೂಟ್

‘ಬ್ಯಾಟಲ್ ಆಫ್ ಗಲ್ವಾನ್’ ಸಿನಿಮಾದ ಟೈಟಲ್​​ನ ಇತ್ತೀಚೆಗೆ ‘ಮಾತೃಭೂಮಿ’ (Matrabhoomi) ಎಂದು ಬದಲಾಯಿಸಲಾಗಿದೆ. ಇದಕ್ಕೆ ಕಾರಣ ಏನು ಎಂಬುದನ್ನು ತಂಡ ರಿವೀಲ್ ಮಾಡಿರಲಿಲ್ಲ. ಹೀಗಿರುವಾಗಲೇ ಇದರ ಹಿಂದಿನ ಅಸಲಿ ವಿಷಯ ರಿವೀಲ್ ಆಗಿದೆ. ಸಲ್ಮಾನ್ ಖಾನ್ ಸಿನಿಮಾ ದುಬಾರಿ ಆಗಿದೆ. ತಂಡದವರು ಸಿನಿಮಾದ ಟೈಟಲ್ ಬದಲಿಸಿದ್ದು ಮಾತ್ರವಲ್ಲ, 40 ದಿನಗಳ ರೀ ಶೂಟ್ ಮಾಡುತ್ತಿದ್ದಾರೆ. ಅಪೂರ್ವ ಲಖಿಯಾ ಅವರು ‘ಮಾತೃಭೂಮಿ’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. 2020ರಲ್ಲಿ ಗಲ್ವಾನ್ ಕಣಿವೆಯಲ್ಲಿ ನಡೆದ ಭಾರತ ಹಾಗೂ ಚೀನಾ ಸಂಘರ್ಷದ ಬಗ್ಗೆ…

Read More

ಸ್ಪೀಕರ್ ಖಾದರ್ ಗುಡುಗಿದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ! ಇಲಾಖಾವಾರು ಎಷ್ಟು ಉತ್ತರ ನೀಡಲಾಯ್ತು? ಇಲ್ಲಿದೆ ವರದಿ

ಬೆಂಗಳೂರು, ಮಾರ್ಚ್ 17: ಶಾಸಕರ ಪ್ರಶ್ನೆಗಳಿಗೆ ಉತ್ತರಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ಧ ಕರ್ನಾಟಕ (Karnataka) ವಿಧಾನಸಭೆ ಸ್ಪೀಕರ್ ಯುಟಿ ಖಾದರ್ (UT Khader) ಅಸಮಾಧಾನಗೊಂಡು ಕಲಾಪ ಮುಂದೂಡಿದ ಘಟನೆಗೆ ಈಗ ತಾರ್ಕಿಕ ಅಂತ್ಯ ಸಿಗುವ ಲಕ್ಷಣಗಳು ಕಾಣುತ್ತಿವೆ. ಸ್ಪೀಕರ್ ಖಡಕ್ ಎಚ್ಚರಿಕೆಯ ಬೆನ್ನಲ್ಲೇ ಸರ್ಕಾರ ಎಚ್ಚೆತ್ತುಕೊಂಡಿದ್ದು, ಇಲಾಖಾವಾರು ಲಿಖಿತ ಉತ್ತರಗಳನ್ನು ಸಲ್ಲಿಸಲು ಆರಂಭಿಸಿದೆ. ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ ಖಾದರ್, ಪರವಾಗಿಲ್ಲ ಈಗ ಸ್ವಲ್ಪ ಸುಧಾರಿಸಿದಂತೆ ಕಾಣುತ್ತಿದೆ ಎಂದಿದ್ದಾರೆ. ಮಂಗಳವಾರದ ಕಲಾಪದಲ್ಲಿ ಇಲಾಖಾವಾರು ಉತ್ತರಗಳ ಅಂಕಿ-ಅಂಶಗಳನ್ನು ಪ್ರಸ್ತಾಪಿಸಿದ…

Read More

ರೀಲ್ಸ್​​​​ಗಾಗಿ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್‌ಫೈರ್: ಭಯಾನಕ ದೃಶ್ಯ ವೈರಲ್

ದೆಹಲಿ, ಮಾ.17: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಬೇಕೆಂಬ ಹಂಬಲ ಮತ್ತು ಅಪಾಯಕಾರಿ ರೀಲ್ಸ್ ಮಾಡುವ ಹುಚ್ಚು ದೆಹಲಿಯ ಯುವಕನೊಬ್ಬನ ಪ್ರಾಣವನ್ನೇ ಬಲಿಪಡೆದಿದೆ. ಸಿನಿಮಾ ಶೈಲಿಯಲ್ಲಿ ರಿವಾಲ್ವರ್ ಹಿಡಿದು ರೀಲ್ಸ್ ಮಾಡುತ್ತಿದ್ದಾಗ ಅಚಾನಕ್ಕಾಗಿ ಗುಂಡು ಹಾರಿದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತನನ್ನು ದೆಹಲಿಯ ದಲ್ಲುಪುರ ನಿವಾಸಿ ಪವನ್ ಎಂದು ಗುರುತಿಸಲಾಗಿದೆ. ಪವನ್ ತನ್ನ ಗೆಳೆಯನ ಜೊತೆ ಸೇರಿ ರೀಲ್ಸ್ ಮಾಡಲು ಮುಂದಾಗಿದ್ದ. ತನ್ನ ಬಳಿ ಇದ್ದ ರಿವಾಲ್ವರ್‌ಗೆ ಬುಲೆಟ್ ಲೋಡ್ ಮಾಡುವುದು ಹೇಗೆ ಮತ್ತು ಅದನ್ನು ಭಯವಿಲ್ಲದೆ…

Read More