Headlines

nagaraj11081993

Mike Hesson: ಏನ್​ ಹೇಳೋದು, ತೀವ್ರ ನಿರಾಶೆ ಅಷ್ಟೇ..!

ಟಿ20 ವಿಶ್ವಕಪ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಪಾಕಿಸ್ತಾನ್ ತಂಡವು ಇದೀಗ ಬಾಂಗ್ಲಾದೇಶ್ ವಿರುದ್ಧ ಏಕದಿನ ಸರಣಿ ಸೋತು ಭಾರೀ ಮುಖಭಂಗಕ್ಕೆ ಒಳಗಾಗಿದೆ. ಹೊಸ ನಾಯಕ, ಹೊಸ ತಂತ್ರದೊಂದಿಗೆ ಢಾಕಾಗೆ ಕಾಲಿಟ್ಟಿದ್ದ ಪಾಕ್ ಪಡೆಯನ್ನು ಬಾಂಗ್ಲಾ 2-1 ಅಂತರದಿಂದ ಸೋಲಿಸಿದೆ. ಈ ಸೋಲಿನ ಬಗ್ಗೆ ಮಾತನಾಡಿದ ಪಾಕಿಸ್ತಾನ್ ತಂಡದ ಮುಖ್ಯ ಕೋಚ್ ಮೈಕ್ ಹೆಸ್ಸನ್ ತೀವ್ರ ನಿರಾಶೆ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಬಾಂಗ್ಲಾದೇಶ್ ವಿರುದ್ಧದ ಸರಣಿಯ ಸೋಲನ್ನು ವಿಶ್ಲೇಷಿಸಿದ ಮೈಕ್ ಹೆಸ್ಸನ್,  ನಾವು ಮೊದಲ ಏಕದಿನ ಪಂದ್ಯದಲ್ಲಿ ಕೇವಲ 114…

Read More

ಇಂದು ಭಾರತಕ್ಕೆ ಬಂದು ಸೇರಲಿದೆ ಮತ್ತೆರಡು ತೈಲ ಹಡಗು: ಮಂಗಳೂರಿನಲ್ಲಿ 26 ಸಾವಿರ ಮೆಟ್ರಿಕ್‌ ಟನ್ LPG ಅನ್‌ಲೋಡ್‌

ಮಂಗಳೂರು, ಮಾರ್ಚ್ 17: ಇರಾನ್, ಅಮೆರಿಕ, ಇಸ್ರೇಲ್ ನಡುವಿನ ಉದ್ವಿಗ್ನತೆಯ ಹಿನ್ನೆಲೆ ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ಅಡ್ಡಿ ಉಂಟಾಗಿದ್ದು, ನೂರಾರು ತೈಲ ಮತ್ತು ಎಲ್‌ಪಿಜಿ (LPG) ಸಾಗಿಸುತ್ತಿದ್ದ ಹಡಗುಗಳ ಸಂಚಾರಕ್ಕೆ ಅಡ್ಡಿಯಾಗಿದ್ದವು. ಆದರೆ ಭಾರತದ ರಾಜತಾಂತ್ರಿಕ ಪ್ರಯತ್ನಗಳ ಫಲವಾಗಿ ಇರಾನ್ ಈಗಾಗಲೇ ನಾಲ್ಕು ಹಡಗುಗಳಿಗೆ ಅನುಮತಿ ನೀಡಿದ್ದು, ಅವುಗಳಲ್ಲಿ 2 ಹಡಗುಗಳು ಈಗಾಗಲೇ ಭಾರತ (India) ತಲುಪಿವೆ. ಮಾರ್ಚ್ 12ರಂದು ಕಚ್ಚಾ ತೈಲ ಹೊತ್ತ ಮೊದಲ ಹಡಗು ಮುಂಬೈ ತಲುಪಿತ್ತು. ನಂತರ ಮಾರ್ಚ್ 16ರಂದು ಎಲ್‌ಪಿಜಿ…

Read More

ಪುನೀತ್ ಬಾಲನಟನಾಗಿ ನಟಿಸಿದ ಸಿನಿಮಾಗಳು ಇವು; ಒಂದಕ್ಕಿಂತ ಒಂದು ಸೂಪರ್

ಬಾಲ ನಟನಾಗಿ ಕನ್ನಡ ಚಿತ್ರರಂಗದಲ್ಲಿ ಸೈ ಎನಿಸಿಕೊಂಡಿದ್ದ ಕನ್ನಡಿಗರ ಪ್ರೀತಿಯ ಅಪ್ಪು ಇಂದು ನಮ್ಮ ಜೊತೆ ಇಲ್ಲ. ಇಂದು (ಮಾರ್ಚ್ 17) ಪುನೀತ್ ಜನ್ಮದಿನ. ಅವರು ಬಾಲನಟನಾಗಿ ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ಎಲ್ಲರಿಂದಲೂ ಅವರು ಭೇಷ್ ಎನಿಸಿಕೊಂಡರು. ಅವರು ಆಗಲೇ ರಾಷ್ಟ್ರ ಪ್ರಶಸ್ತಿ ಕೂಡ ಪಡೆದುಕೊಂಡರು. ಅವರು ಬಾಲ ಕಲಾವಿದನಾಗಿ ನಟಿಸಿದ ಸಿನಿಮಾಗಳ ವಿವರ ಇಲ್ಲಿದೆ. ಪುನೀತ್ ನಟನೆಯ ಮೊದಲ ಚಿತ್ರ ಪ್ರೇಮದ ಕಾಣಿಕೆ. 1976ರಲ್ಲಿ ಚಿತ್ರ ಬಿಡುಗಡೆಯಾಗಿತ್ತು. ಶಿಶುವಾಗಿದ್ದಾಗಲೇ ಬಣ್ಣದ ಲೋಕದಲ್ಲಿ ಅಪ್ಪು ಕಾಣಿಸಿಕೊಂಡಿದ್ದರು. 1977ರಲ್ಲಿ…

Read More

ಸಹಾಯ ಮಾಡಿದ ಬಳಿಕ ಒಂದು ಕಂಡೀಷನ್ ಹಾಕುತ್ತಿದ್ದ ಪುನೀತ್ ರಾಜ್​​ಕುಮಾರ್ 

Puneeth Rajkumar Birthday: ಪುನೀತ್ ರಾಜ್​​ಕುಮಾರ್ ಅವರಿಗೆ ಇಂದು (ಮಾರ್ಚ್ 17) ಜನ್ಮದಿನ. ಅವರು ಇಂದು ಬದುಕಿದ್ದರೆ ಅಭಿಮಾನಿಗಳು ಅದ್ದೂರಿಯಾಗು ಹುಟ್ಟುಹಬ್ಬದ ಆಚರಿಸಿಕೊಳ್ಳುತ್ತಿದ್ದರು. ಅವರು ಇಲ್ಲದೆ ಇರುವುದು ಅಭಿಮಾನಿಗಳಿಗೆ ಸಾಕಷ್ಟು ಬೇಸರ ಇದೆ. ಪುನೀತ್ ರಾಜ್ಕುಮಾರ್ ಅವರು ಕನ್ನಡದ ಕೋಟ್ಯಧಿಪತಿಯಲ್ಲಿ ನಿರೂಪಕರಾಗಿದ್ದರು. ಈ ವೇಳೆ ಅವರು ಹಲವರ ಸಹಾಯಕ್ಕೆ ನಿಂತಿದ್ದರು. ಈ ಬಗ್ಗೆ ಯಾರೊಬ್ಬರಿಗೂ ಅವರು ಹೇಳಿಕೊಳ್ಳುತ್ತಾ ಇರಲಿಲ್ಲ ಎಂಬುದು ವಿಶೇಷ. ಪುನೀತ್ ರಾಜ್​​ಕುಮಾರ್ ಅವರು ಕನ್ನಡದ ಕೋಟ್ಯಧಿಪತಿಯಲ್ಲಿ ನಿರೂಪಕರಾದಾಗ ಹಲವು ಜನರಿಗೆ ಸಹಾಯ ಮಾಡಿದ್ದರು. ಕಷ್ಟದಲ್ಲಿದ್ದು…

Read More

ತ್ರಿಷಾ ಬರ್ತ್​​​ಡೇ ದಿನ ದಳಪತಿ ವಿಜಯ್ ರಾಜಕೀಯ ಭವಿಷ್ಯ; ಚುನಾವಣೆಗೂ ಮುನ್ನವೇ ಡಿವೋರ್ಸ್?

ಸದ್ಯ ತಮಿಳುನಾಡು ಚುನಾವಣಾ ದಿನಾಂಕ ಘೋಷಣೆ ಆಗಿದೆ. ಏಪ್ರಿಲ್ 23ರಂದು ಒಂದೇ ಹಂತದಲ್ಲಿ ರಾಜ್ಯದ 234 ಕ್ಷೇತ್ರಗಳಿಗೂ ಚುನಾವಣೆ ನಡೆಯಲಿದೆ. ದಳಪತಿ ವಿಜಯ್ ಅವರ ಟಿವಿಕೆ (ತಮಿಳಗ ವೆಟ್ರಿ ಕಳಗಮ್) ಪಕ್ಷ ಎಲ್ಲಾ ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ. ಹೀಗಿರುವಾಗಲೇ ಕೆಲವೊಂದು ಅಚ್ಚರಿಯ ವಿಷಯ ಬೆಳಕಿಗೆ ಬಂದಿದೆ. ವಿಜಯ್ ಅವರು ಚುನಾವಣೆಗೂ ಮೊದಲೇ ಡಿವೋರ್ಸ್ ಪಡೆದುಕೊಳ್ಳುತ್ತಾರಾ ಎಂಬ ಪ್ರಶ್ನೆ ಕಾಡಿದೆ. ತ್ರಿಷಾ ಬರ್ತ್​​​ಡೇ ದಿನ ವಿಜಯ್ (Vijay) ರಾಜಕೀಯ ಭವಿಷ್ಯ ನಿರ್ಧಾರ ಆಗಲಿದೆ. ವಿಜಯ್ ಅವರ ಪತ್ನಿ ಸಂಗೀತಾ…

Read More

ಪೂಜೆ, ಪುನಸ್ಕಾರ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವಾ? ಶಾಸ್ತ್ರಗಳು ಹೇಳೋದೇನು ನೋಡಿ

ಪೂಜೆ-ಪುನಸ್ಕಾರಗಳನ್ನು ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವೆಯೇ ಎಂಬ ಪ್ರಶ್ನೆಯ ಬಗ್ಗೆ ‘ಟಿವಿ9’ ಕನ್ನಡ ಡಿಜಿಟಲ್​ನ ‘ನಿತ್ಯ ಭಕ್ತಿ’ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ವಿಶ್ಲೇಷಿಸಿದ್ದಾರೆ. ಮಾನವರಾಗಿ ಜನಿಸಿದ ಮೇಲೆ ಕಷ್ಟ-ಸುಖಗಳು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಹಣೆಬರಹ ಅಥವಾ ಕರ್ಮಫಲವನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ. ಆದರೆ, ಪೂಜೆ, ಪುನಸ್ಕಾರ, ಹೋಮ, ಹವನ, ಯಜ್ಞ, ಯಾಗಾದಿ ಮತ್ತು ಜಪಗಳು ಕಷ್ಟಗಳನ್ನು ಸಂಪೂರ್ಣವಾಗಿ ನಿವಾರಿಸದಿದ್ದರೂ, ಅವುಗಳನ್ನು ಎದುರಿಸುವ ವಿಶೇಷ ಶಕ್ತಿಯನ್ನು ನೀಡುತ್ತವೆ. ಪೂಜೆ, ಮಂತ್ರಗಳನ್ನು…

Read More

ಸುಬ್ರಹ್ಮಣ್ಯನ ಲಹರಿ ಇರುವ ಇಂದಿನ ದಿನ ಭವಿಷ್ಯ ಹೇಗಿದೆ ನೋಡಿ

2026 ರ ಮಾರ್ಚ್ 17 ರ ಮಂಗಳವಾರದ ದೈನಂದಿನ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ. ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸದ ಕೃಷ್ಣ ಪಕ್ಷದ ತ್ರಯೋದಶಿ ತಿಥಿ, ಶತಭಿಷಾ ನಕ್ಷತ್ರ, ಸಿದ್ಧಿ ಯೋಗ ಮತ್ತು ವಣಿಕ್ ಕರಣವಿರುವ ಈ ದಿನದ ಮಹತ್ವವನ್ನು ಕೂಡ ವಿವರಿಸಿದ್ದಾರೆ. ಈ ದಿನದ ರಾಹುಕಾಲವು ಮಧ್ಯಾಹ್ನ 3:28 ರಿಂದ 4:59 ರ ತನಕ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭಕಾಲವು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 17ರ ದಿನಭವಿಷ್ಯ

ಪಾರ್ವತಿ ದೇವಿಗೆ ಕ್ಷೀರಾಭಿಷೇಕ ಮಾಡಿಸುವುದರಿಂದ ಯಾವುದೇ ಕೆಲಸದಲ್ಲಿ ಇರುವಂಥ ಗೊಂದಲ ದೂರವಾಗಲಿದೆ. ಇನ್ನು ನಿರಾಸಕ್ತಿ ಕಾಡುತ್ತಾ ಇದ್ದಲ್ಲಿ ಆ ಸಮಸ್ಯೆ ಕೂಡ ಬಗೆಹರಿಯಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಮಾಧ್ಯಮಗಳಲ್ಲಿ ಕೆಲಸ ಮಾಡುವವರಿಗೆ ಒತ್ತಡ ಹೆಚ್ಚಾಗಲಿದೆ. ಮಕ್ಕಳ ಶಿಕ್ಷಣಕ್ಕೆ ಹಣದ ಅಗತ್ಯ ಬಂದು, ಅದಕ್ಕಾಗಿ ಉಳಿತಾಯ ಅಥವಾ ಹೂಡಿಕೆ ಹಣ ಹಿಂದೆ ತೆಗೆಯುವ ಬಗ್ಗೆ ನಿರ್ಧಾರ ಮಾಡುತ್ತೀರಿ. ಬ್ಯೂಟಿ ಪಾರ್ಲರ್ ನಡೆಸುತ್ತಾ ಇರುವವರಿಗೆ ಈಗಿರುವ ಸ್ಥಳದಿಂದ ಬೇರೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 17ರ ದಿನಭವಿಷ್ಯ

ಈ ದಿನ ಮೃತ್ಯುಂಜಯ ಮಂತ್ರವಾದ ತ್ರ್ಯಯಂಬಕಂ ಯಜಾಮಹೇ…ಇದನ್ನು ಹನ್ನೊಂದು ಬಾರಿ ಪಠಿಸಿ ಅಥವಾ ಶ್ರವಣ ಮಾಡಿ. ಪ್ರಯಾಣದ ವೇಳೆ ಜಾಗ್ರತೆಯಿಂದ ಇರಬೇಕು. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಯಾವುದೇ ಕೆಲಸ- ಕಾರ್ಯ, ಪ್ರಯಾಣವನ್ನು ಬಲವಂತದಿಂದ ಮಾಡಲಿಕ್ಕೆ ಹೋಗಬೇಡಿ. ಇತರರ ಆಸಕ್ತಿ ಹಾಗೂ ಅದರಲ್ಲಿ ತೊಡಗಲು ಇರುವಂಥ ಉದ್ದೇಶ, ಸಮಯ ಇತ್ಯಾದಿ ವಿಚಾರ ಪರಿಗಣಿಸಿ. ಕಾರು ಚಾಲನೆ ವೃತ್ತಿಯಾಗಿ ಮಾಡುತ್ತಿರುವವರಿಗೆ ಆದಾಯ ಹೆಚ್ಚಳ ಮಾಡಿಕೊಳ್ಳಲು ಅವಕಾಶ ತೆರೆದುಕೊಳ್ಳುತ್ತದೆ….

Read More