Headlines

nagaraj11081993

ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ

ಡಾಲಿ ಧನಂಜಯ್ ಅವರು ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ನಟನೆಯ ಜೊತೆಗೆ ಸಿನಿಮಾ ನಿರ್ಮಾಣ ಕೆಲಸಗಳಲ್ಲೂ ಅವರು ತೊಡಗಿಕೊಂಡಿದ್ದು, ಹೊಸ ಮುಖಗಳಿಗೆ ಮಣೆ ಹಾಕುತ್ತಿದ್ದಾರೆ. ಈಗ ಅವರ ಕಡೆಯಿಂದ ಹೊಸ ಸುದ್ದಿ ಒಂದು ಸಿಗುವ ಸೂಚನೆ ಸಿಕ್ಕಿದೆ. ಜೀ5 ಅಲ್ಲಿ ಕನ್ನಡದ ಹೊಸ ಸರಣಿ ಬರುತ್ತಿದ್ದು, ಇದಕ್ಕೆ ಡಾಲಿ ನಿರ್ಮಾಣ ಇದೆ ಎನ್ನಲಾಗಿದೆ. ಶೀಘ್ರವೇ ಈ ಬಗ್ಗೆ ಘೋಷಣೆ ಆಗುವ ಸಾಧ್ಯತೆ ಇದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Bengaluru Air Quality: ಬೆಳಗಾವಿ, ಹುಬ್ಬಳ್ಳಿ ಸೇರಿ ಹಲವೆಡೆ ಏರ್ ಕ್ವಾಲಿಟಿ ಸುಧಾರಣೆ!

ಬೆಂಗಳೂರು, ಮಾರ್ಚ್​ 16: ಹಲವಾರು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿತ್ತು. ಆದರೆ ಇಂದು ಹಲವು ಭಾಗಗಳಲ್ಲಿ ವಾಯು ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಿಸಿದಂತಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ…

Read More

ಒಡಿಶಾದ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 10 ರೋಗಿಗಳು ಬಲಿ

ಕಟಕ್, ಮಾರ್ಚ್ 16: ಒಡಿಶಾದ ಕಟಕ್ ನಗರದಲ್ಲಿರುವ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡವೊಂದು ಸಂಭವಿಸಿದ್ದು, 10 ರೋಗಿಗಳು ಬಲಿಯಾಗಿದ್ದಾರೆ. 11ಕ್ಕೂ ಹೆಚ್ಚು ಆಸ್ಪತ್ರೆ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಎಸ್​ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ (SCB Medical College & Hospital) ಈ ದುರಂತ ಸಂಭವಿಸಿರುವುದು ವರದಿಯಾಗಿದೆ. ಮಧ್ಯರಾತ್ರಿಯ ನಂತರ 2:30ರಿಂದ 3 ಗಂಟೆಯ ಸಮಯದಲ್ಲಿ ಈ ಅಗ್ನಿ ಅಪಘಾತವಾಗಿರುವುದು (Fire Accident) ತಿಳಿದುಬಂದಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿರಬಹುದು ಎಂದು ಸದ್ಯ ಶಂಕಿಸಲಾಗಿದೆ. ಆಸ್ಪತ್ರೆಯ ಟ್ರಾಮಾ ಕೇರ್…

Read More

550 ಕೋಟಿ ರೂಪಾಯಿ ಒಡತಿ ಆಲಿಯಾ ಭಟ್; ಗಳಿಕೆ ಹೇಗೆ?

ಬಾಲಿವುಡ್‌ನ ಪ್ರಸಿದ್ಧ ನಿರ್ದೇಶಕ ಕರಣ್ ಜೋಹರ್ ಪರಿಚಯಿಸಿದ ಆಲಿಯಾ ಭಟ್ ಇಂದು ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ಕರಣ್ ಜೋಹರ್ ನಿರ್ದೇಶನದ ‘ಸ್ಟೂಡೆಂಟ್ ಆಫ್ ದಿ ಇಯರ್’ ಚಿತ್ರದ ಮೂಲಕ ಆಲಿಯಾ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು, ನಂತರ ಆಲಿಯಾ ಹಿಂತಿರುಗಿ ನೋಡಿಲ್ಲ. ಇಂದು ಆಲಿಯಾ ಬಾಲಿವುಡ್‌ನ ಪ್ರಸಿದ್ಧ ಮತ್ತು ಜನಪ್ರಿಯ ನಟಿಯರಲ್ಲಿ ಒಬ್ಬರು. ‘ಸ್ಟೂಡೆಂಟ್ ಆಫ್ ದಿ ಇಯರ್’ ಚಿತ್ರದ ನಂತರ, ನಟಿ ‘2 ಸ್ಟೇಟ್ಸ್’, ‘ಹೈವೇ’, ‘ಡಿಯರ್ ಜಿಂದಗಿ’, ‘ರಾಝಿ’, ‘ಗಲ್ಲಿ ಬಾಯ್’ ಮತ್ತು ‘ಗಂಗೂಬಾಯಿ ಕಥಿಯಾವಾಡಿ’ ಮುಂತಾದ…

Read More

ಬಿಸಿಸಿಐ ‘ನಮನ್’ ಪ್ರಶಸ್ತಿ ಪಡೆದ ಕ್ರಿಕೆಟಿಗರ ಸಂಪೂರ್ಣ ಪಟ್ಟಿ ಇಲ್ಲಿದೆ

ದೆಹಲಿಯಲ್ಲಿ ಭಾನುವಾರ (ಮಾರ್ಚ್ 15) ನಡೆದ ಸಮಾರಂಭದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ವಾರ್ಷಿಕ ನಮನ್ ಪ್ರಶಸ್ತಿಗಳನ್ನು ಪ್ರಧಾನ ಮಾಡಿದೆ. ಈ ಸಮಾರಂಭದಲ್ಲಿ ದಿಗ್ಗಜ ರಾಹುಲ್ ದ್ರಾವಿಡ್​ ಅವರಿಗೆ ಪ್ರತಿಷ್ಠಿತ ಕರ್ನಲ್ ಸಿಕೆ ನಾಯುಡು ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಇನ್ನು ಭಾರತ ಟೆಸ್ಟ್ ತಂಡದ ನಾಯಕ ಶುಭ್​ಮನ್ ಗಿಲ್, ಟೀಮ್ ಇಂಡಿಯಾ ಬ್ಯಾಟರ್​ ಸ್ಮೃತಿ ಮಂಧಾನ ಸೇರಿದಂತೆ ಹಲವರಿಗೆ ಪ್ರಶಸ್ತಿ ನೀಡಲಾಯಿತು. ಈ ಪ್ರಶಸ್ತಿಗಳ ಸಂಪೂರ್ಣ ಪಟ್ಟಿ ಕೆಳಗಿನಂತಿದೆ… 2025ರ ನಮನ್…

Read More

ಕರ್ನಾಟಕ ಹವಾಮಾನ ವರದಿ: ಬಿಸಿಲ ಬೇಗೆ ಆರಿಸಲು ರಾಜ್ಯದಲ್ಲಿ ತುಂತುರು ಮಳೆಯ ಸಾಧ್ಯತೆ!

ಬೆಂಗಳೂರು, ಮಾರ್ಚ್​ 16: ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಹೆಚ್ಚಾದ ತಾಪಮಾನದೊಂದಿಗೆ ಒಣ ಹವೆ (Weather Forecast) ಆವರಿಸಿತ್ತು. ಆದರೆ ಇಂದು ಕರಾವಳಿ ಸೇರಿದಂತೆ ಹಲವೆಡೆ ಸಾಧಾರಣ ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆಯೇ ಮುಂದುವರೆಯಲಿದ್ದು, ಇನ್ನೂ ಕೆಲ ದಿನ ಇದೇ ರೀತಿಯ ಶುಷ್ಕ ವಾತಾವರಣ ಇರಬಹುದೆಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ತುಂತುರು ಮಳೆ? ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿಯ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ…

Read More

ಕೇಳಿಬಂದ ಗಂಭೀರ ಆರೋಪಕ್ಕೆ ಸ್ಪಷ್ಟನೆ ಕೊಟ್ಟಿದ್ದ ಪುನೀತ್ ರಾಜ್​​ಕುಮಾರ್

ನಟ ಪುನೀತ್ ರಾಜ್ಕುಮಾರ್ ಅವರಿಗೆ (Puneeth Rajkumar) ಮಾರ್ಚ್ 17 ಜನ್ಮದಿನ. ಅವರ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಲು ಅಭಿಮಾನಿಗಳು ನಿರ್ಧರಿಸಿದ್ದಾರೆ. ಅವರನ್ನು ಕಳೆದುಕೊಂಡು ಕೆಲವು ವರ್ಷಗಳು ಕಳೆದಿವೆ. ಆದಾಗ್ಯೂ ಅವರನ್ನು ನೆನಪಿಸಿಕೊಳ್ಳುವ ಕೆಲಸ ಅಭಿಮಾನಿಗಳಿಂದ ಆಗಾಗ ಆಗುತ್ತಲೇ ಇರುತ್ತದೆ. ಈ ಸಂದರ್ಭದಲ್ಲಿ ಅವರ ವಹಲವು ವಿಷಯಗಳು ಚರ್ಚೆ ಆಗುತ್ತಿವೆ. ಅದೇ ರೀತಿ ಅವರು ಅಕ್ರಮವಾಗಿ ಗ್ರ್ಯಾನೇಟ್ ಬಿಸ್ನೆಸ್ ಮಾಡುತ್ತಿದ್ದರು ಎಂಬ ಆರೋಪ ಇತ್ತು. ಈ ವಿಷಯವಾಗಿ ಅವರು ಮಾತನಾಡಿದ್ದರು. ಈ ಕಾರಣಕ್ಕೆ ಅವರ ತಂದೆ ರಾಜ್ಕುಮಾರ್ ಅವರನ್ನು…

Read More

ವೀಕೆಂಡ್​ನಲ್ಲೂ ನಂದಿ ಹಿಲ್ಸ್ ಖಾಲಿ! ಊಟ-ತಿಂಡಿ ಸಿಗಲ್ಲ ಎಂಬ ಕಾರಣಕ್ಕೆ ಬಾರದ ಜನ

ಚಿಕ್ಕಬಳ್ಳಾಪುರ, ಮಾರ್ಚ್ 16: ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ಕೊರತೆಯಿಂದ ರಾಜ್ಯದ್ಯಂತ ಹಲವು ಹೋಟೆಲ್‌ಗಳು ಬಂದ್ ಆಗಿದ್ದರೆ, ಇನ್ನೂ ಕೆಲವೆಡೆ ಸೌದೆ ಒಲೆಗಳನ್ನೇ ನಂಬಿಕೊಂಡು ಹೋಟೆಲ್ ನಡೆಸುವ ಸ್ಥಿತಿ ಇದೆ. ಇದರ ಪರಿಣಾಮ ಪ್ರವಾಸೋದ್ಯಮದ ಮೇಲೂ ತಟ್ಟಿದೆ. ವಾರಾಂತ್ಯಗಳಲ್ಲಿ ಜನರಿಂದ ಕಿಕ್ಕಿರಿದು ತುಂಬಿರುತ್ತಿದ್ದ ಚಿಕ್ಕಬಳ್ಳಾಪುರ ತಾಲೂಕಿನ ಪ್ರಸಿದ್ದ ಪ್ರವಾಸಿತಾಣ ನಂದಿಗಿರಿಧಾಮ ಭಾನುವಾರ ಜನ ಇಲ್ಲದೆ ಬಿಕೊ ಎನ್ನುತ್ತಿತ್ತು. ಗಿರಿಧಾಮದಕ್ಕೆ ಹೊದರೆ ಅಲ್ಲಿರುವ ಹೋಟೆಲ್​​ಗಳಲ್ಲಿ ತಿಂಡಿ-ಊಟ ಸಿಗುತ್ತದೆಯೋ ಇಲ್ಲವೋ ಎಂಬ ಅನುಮಾನದಿಂದ ಪ್ರವಾಸಿಗರು ಅತ್ತ ಮುಖ ಮಾಡಿಲ್ಲ. ಮತ್ತೊಂದೆಡೆ ನಂದಿಗಿರಿಧಾಮದಲ್ಲಿರುವ…

Read More

ಆಸ್ಕರ್​ ಅವಾರ್ಡ್ಸ್​​​​ಗೆ ನೆನಪಾಗಿಲ್ಲ ಬಾಲಿವುಡ್​ ಲೆಜೆಂಡ್ ನಟ ಧರ್ಮೇಂದ್ರ

Oscars 2026 Updates:98ನೇ ಸಾಲಿ ಆಸ್ಕರ್ ಅವಾರ್ಟಡ್ ಕಾರ್ಯಕ್ರಮ ಭಾರತೀಯ ಕಾಲಮಾನದ ಪ್ರಕಾರ ಸೋಮವಾರ (ಮಾರ್ಚ್ 16) ಬೆಳಿಗ್ಗೆ ಆರಂಭ ಆಗಿದೆ. ಭಾರತ ಹಾಗೂ ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಕಾರ್ಯಕ್ರಮದಲ್ಲಿ ಮಿಂಚಿದರು. ಅಚ್ಚರಿಯೆಂದರೆ, ಬಾಲಿವುಡ್ ದಂತಕಥೆ ಧರ್ಮೇಂದ್ರ ಅವರನ್ನು ಆಸ್ಕರ್ 2026 ‘ಮೆಮೋರಿಯಮ್’ ವಿಭಾಗದಲ್ಲಿ ಸೇರಿಸಲಾಗಿಲ್ಲ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಭಾರತ ಮೂಲದ ಅಮೆರಿಕ ನಿರ್ದೇಶಕಿ ಗೀತಾ ಕೂಡ ಆಸ್ಕರ್ ಕಾರ್ಯಕ್ರಮದಲ್ಲಿ ಇದ್ದರು. ‘ದಿ ಪರ್ಫೆಕ್ಟ್ ನೇಬರ್’ (ಬೆಸ್ಟ್ ಡಾಕ್ಯುಮೆಂಟರಿ ಫೀಚರ್)…

Read More

ಪಾಕ್ ಪಡೆಯನ್ನು ಮಕಾಡೆ ಮಲಗಿಸಿ ಹೊಸ ಇತಿಹಾಸ ಬರೆದ ಬಾಂಗ್ಲಾದೇಶ್

ಪಾಕಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಬಾಂಗ್ಲಾದೇಶ್ ತಂಡ 2-1 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ್ 8 ವಿಕೆಟ್​ಗಳ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು 127 ರನ್​ಗಳ ವಿಜಯ ದಾಖಲಿಸಿದ್ದರು. ಇದೀಗ ಮೂರನೇ ಪಂದ್ಯದಲ್ಲಿ 11 ರನ್​ಗಳ ರೋಚಕ ಗೆಲುವು ದಾಖಲಿಸಿ ಬಾಂಗ್ಲಾದೇಶ್ ತಂಡ ಸರಣಿ ವಶಪಡಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 50 ಓವರ್​ಗಳಲ್ಲಿ 290 ರನ್ ಕಲೆಹಾಕಿತು. ಈ ಗುರಿಯನ್ನು…

Read More