Headlines

nagaraj11081993

BCCI Awards: ಕನ್ನಡಿಗ ರಾಹುಲ್ ದ್ರಾವಿಡ್​ಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರಧಾನ

ಪ್ರತಿ ವರ್ಷದಂತೆ ಈ ವರ್ಷವೂ ಬಿಸಿಸಿಐ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದೆಹಲಿಯಲ್ಲಿ ಹಮ್ಮಿಕೊಂಡಿತ್ತು. ಈ ಸಮಾರಂಭದಲ್ಲಿ ಕಳೆದ ವರ್ಷದಲ್ಲಿ ಅಂತರರಾಷ್ಟ್ರೀಯ ಹಾಗೂ ದೇಶಿಯ ಕ್ರಿಕೆಟ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಆಟಗಾರರು ಮತ್ತು ಆಟಗಾರ್ತಿಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಾಗೆಯೇ ಐಸಿಸಿ ಟ್ರೋಫಿಗಳನ್ನು ಗೆದ್ದಿದ್ದ ಪುರುಷರ ಹಾಗೂ ಮಹಿಳಾ ತಂಡಗಳನ್ನು ಗೌರವಿಸಲಾಯಿತು. ಇದೇ ವೇಳೆ ಕನ್ನಡಿಗ ರಾಹುಲ್ ದ್ರಾವಿಡ್, ರೋಜರ್ ಬಿನ್ನಿ ಹಾಗೂ ಮಿಥಾಲಿ ರಾಜ್​ಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬಿಸಿಸಿಐ, ಕನ್ನಡಿಗ ರಾಹುಲ್…

Read More

BAN vs PAK: ಆಘಾ ಶತಕ ವ್ಯರ್ಥ; ಪಾಕ್ ವಿರುದ್ಧ ಏಕದಿನ ಸರಣಿ ಗೆದ್ದ ಬಾಂಗ್ಲಾದೇಶ

ಮಿರ್‌ಪುರದಲ್ಲಿ ನಡೆದ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯದಲ್ಲಿ ಪಾಕಿಸ್ತಾನವನ್ನು 11 ರನ್‌ಗಳಿಂದ ಸೋಲಿಸಿದ ಆತಿಥೇಯ ಬಾಂಗ್ಲಾದೇಶ (Bangladesh vs Pakistan) ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿತು. ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ, ತಂಜಿದ್ ಹಸನ್ (Tanzid Hasan) ಅವರ 107 ರನ್‌ಗಳ ಇನ್ನಿಂಗ್ಸ್‌ ಆಧಾರದ ಮೇಲೆ 50 ಓವರ್‌ಗಳಲ್ಲಿ ಐದು ವಿಕೆಟ್‌ಗಳ ನಷ್ಟಕ್ಕೆ 290 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ್ದ ಪಾಕಿಸ್ತಾನ ಪರ ಸಲ್ಮಾನ್ ಅಲಿ ಆಘಾ…

Read More

‘ಕೆಜಿಎಫ್’ ಸಿನಿಮಾವನ್ನು ಕೊಂಡಾಡಿದ ಕೊರಿಯನ್ ಸ್ಟಾರ್ ನಟ

ಕೊರಿಯನ್ ಸಿನಿಮಾಗಳು (Cinema) ವಿಶ್ವದಾದ್ಯಂತ ಮೋಡಿ ಮಾಡಿವೆ. ವಿಶ್ವದಲ್ಲಿಯೇ ಅತ್ಯುತ್ತಮ ಸಿನಿಮಾಗಳನ್ನು ನಿರ್ಮಿಸುವ ದೇಶಗಳಲ್ಲಿ ಕೊರಿಯಾ ಸಹ ಒಂದು. ಕೋವಿಡ್ ನಂತರದ ಒಟಿಟಿ ಕ್ರಾಂತಿಯ ಬಳಿಕವಂತೂ ಕೊರಿಯನ್ ಸಿನಿಮಾಗಳು ಸಣ್ಣ ಪುಟ್ಟ ನಗರ-ಪಟ್ಟಣಗಳನ್ನೂ ತಲುಪಿವೆ. ಕೊರಿಯನ್ ಶೋಗಳು, ಕೊರಿಯನ್ ಹಾಡುಗಳು ಭಾರತದಲ್ಲಿಯೂ ಸಹ ಸಖತ್ ಜನಪ್ರಿಯ. ಇತ್ತೀಚೆಗಿನ ‘ಸ್ಕ್ವಿಡ್ ಗೇಮ್ಸ್’ ವೆಬ್ ಸರಣಿ ಸಹ ಭಾರಿ ದೊಡ್ಡ ಹಿಟ್ ಆಗಿತ್ತು. ಇದೀಗ ಈ ‘ಸ್ಕ್ವಿಡ್ ಗೇಮ್’ ಸೇರಿದಂತೆ ಕೊರಿಯಾದ ಹಲವು ಸಿನಿಮಾ, ಶೋಗಳಲ್ಲಿ ನಟಿಸಿರುವ ಸ್ಟಾರ್ ನಟರೊಬ್ಬರು…

Read More

ಚಿಕ್ಕಮಗಳೂರು: 11 ತಿಂಗಳಿಂದ ಸಂಬಳವಿಲ್ಲ, ಸಾಲಗಾರರ ಕಾಟ; ಡೆತ್‌ನೋಟ್‌ ಬರೆದಿಟ್ಟು ಗ್ರಾ ಪಂ ನೀರುಗಂಟಿ ಆತ್ಮಹತ್ಯೆ

ಚಿಕ್ಕಮಗಳೂರು, ಮಾರ್ಚ್​​ 15: ಡೆತ್‌ನೋಟ್‌ ಬರೆದಿಟ್ಟು ಗ್ರಾಮ ಪಂಚಾಯಿತಿಯ ನೀರುಗಂಟಿ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಮಕ್ಕಿ ಗ್ರಾಮದಲ್ಲಿ ನಡೆದಿದೆ. ಆಣೂರು ಗ್ರಾಮ ಪಂಚಾಯಿತಿಯ ನೀರುಗಂಟಿ ರಮೇಶ್(47) ನೇಣಿಗೆ ಶರಣಾದ ವ್ಯಕ್ತಿ. 11 ತಿಂಗಳಿಂದ ಸಂಬಳ ನೀಡಿಲ್ಲ, ಸಾಲಗಾರರ ಕಾಟ ಎಂದು ಡೆತ್‌ನೋಟ್​ನಲ್ಲಿ ಉಲ್ಲೇಖಿಸಿದ್ದಾರೆ. ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡೆತ್‌ನೋಟ್​ನಲ್ಲಿ ಏನಿದೆ? ನಾನು ತುಂಬಾ ವರ್ಷದಿಂದ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ನನಗೆ 11 ತಿಂಗಳ ವೇತನ ಕೊಟ್ಟಿಲ್ಲ. ಹಾಗೂ ಸಂಘದವರು…

Read More

ಕೃಷಿ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಎಲೆಕ್ಷನ್​​ ವೇಳೆ ಹೈಡ್ರಾಮಾ: ಚುನಾವಣಾ ಅಧಿಕಾರಿಯಿಂದಲೇ ಕಳ್ಳ ಮತದಾನ?

ತುಮಕೂರು, ಮಾರ್ಚ್​​ 15: ಕುಣಿಗಲ್ ತಾಲೂಕಿನ ಸಂತೆಮಾವತ್ತೂರು ಕೃಷಿ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಚುನಾವಣೆ ವೇಳೆ ಭಾರಿ ಹೈಡ್ರಾಮಾವೇ ನಡೆದಿದೆ. ಚುನಾವಣಾ ಅಧಿಕಾರಿಯೇ ಕಾಂಗ್ರೆಸ್​​ ಪರ ಫೋರ್ಜರಿ ಮಾಡಿರುವ ಆರೋಪ ಕೇಳಿಬಂದಿದ್ದು, ಜೇಬಿನಲ್ಲಿ ಮತಪತ್ರಗಳನ್ನು ತುಂಬಿಕೊಂಡು ಬಂದು ಮತ ಪೆಟ್ಟಿಗೆಗೆ ಹಾಕಿರೋದಾಗಿ ಜೆಡಿಎಸ್​​ ದೂರಿದೆ. ಈ ಸಂಬಂಧ ಚುನಾವಣಾಧಿಕಾರಿ ವಿರುದ್ಧ ಕುಣಿಗಲ್​​ನ ಹುಲಿಯೂರುದುರ್ಗ ಪೊಲೀಸ್ ಠಾಣೆಗೆ ದೂರು ಕೂಡ ನೀಡಲಾಗಿದ್ದು, ಹೈಡ್ರಾಮಾದ ಬಳಿಕ ಚುನಾವಣೆಯನ್ನೇ ರದ್ದು ಮಾಡಿದ ಪ್ರಸಂಗ ನಡೆದಿದೆ. ಸಂತೆಮಾವತ್ತೂರು ಕೃಷಿ ಪ್ರಾಥಮಿಕ ಪತ್ತಿನ…

Read More

ತಾವು ‘ಹೀರೋ’ ಆದ ಕತೆ ಹೇಳಿದ ಟಿಎನ್ ಸೀತಾರಾಮ್: ವಿಡಿಯೋ ನೋಡಿ

ಟಿಎನ್ ಸೀತಾರಾಮ್ (TN Seetharam) ಅವರು ಜನಪ್ರಿಯ ಧಾರಾವಾಹಿ ನಿರ್ದೇಶಕರು ಮಾತ್ರವಲ್ಲದೆ ನಟರೂ ಸಹ ಹೌದು. ಕೆಲ ಸಿನಿಮಾಗಳನ್ನು ಸಹ ಅವರು ನಿರ್ದೇಶನ ಮಾಡಿದ್ದಾರೆ. ಆದರೆ ದಶಕಗಳ ಹಿಂದೆ ಅವರು ನಾಯಕನಾಗಿಯೂ ಸಹ ನಟಿಸಿದ್ದರು. ಸೀತಾರಾಮ್ ಅವರ ಗುರುಗಳಾದ ಪಿ ಲಂಕೇಶ್ ಅವರೇ ನಿರ್ದೇಶಿಸಿದ್ದ ಸಿನಿಮಾ ಅದಾಗಿತ್ತು. ಲಂಕೇಶರು ನಿರ್ದೇಶಿಸಿದ್ದ ‘ಪಲ್ಲವಿ’ ಸಿನಿಮಾನಲ್ಲಿ ತಾವು ನಾಯಕ ಆಗಿದ್ದು ಹೇಗೆ? ಲಂಕೇಶ್ ಅವರು ತಮ್ಮನ್ನು ನಾಯಕನನ್ನಾಗಿ ಆಯ್ಕೆ ಮಾಡಿದ್ದು ಹೇಗೆ? ಎಂದು ಟಿಎನ್ ಸೀತಾರಾಮ್ ಅವರು ವಿವರಿಸಿದ್ದಾರೆ. ಅದರ…

Read More

ಹೊಸ ಪ್ರೇಯಸಿಗಾಗಿ 10 ಕೋಟಿ ಬೆಲೆಯ ಕಾರು ಖರೀದಿಸಿದ ಹಾರ್ದಿಕ್ ಪಾಂಡ್ಯ

2026 ರ ಟಿ20 ವಿಶ್ವಕಪ್ ಗೆದ್ದು, ಪ್ರಸ್ತುತ ವಿಶ್ರಾಂತಿ ಮೂಡ್​ನಲ್ಲಿರುವ ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ದುಬಾರಿ ಬೆಲೆಯ ಐಷಾರಾಮಿ ಕಾರನ್ನು ಖರೀದಿ ಮಾಡಿದ್ದಾರೆ. ಹಾರ್ದಿಕ್ ಪಾಂಡ್ಯ ತಮ್ಮ ಪ್ರೇಯಸಿಯೊಂದಿಗೆ ಹೊಸ ಕಾರನ್ನು ಚಾಲನೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಹೊಸ ಕಾರಿನ ಬೆಲೆ 10 ಕೋಟಿ ಗೂ. ಅಧಿಕ ಎಂದು ವರದಿಯಾಗಿದೆ. ಹಾರ್ದಿಕ್ ಪಾಂಡ್ಯ ಫೆರಾರಿ 12 ಸಿಲಿಂಡ್ರಿ ಎಂಬ ಐಷಾರಾಮಿ ಸ್ಪೋರ್ಟ್ಸ್ ಕಾರನ್ನು ಖರೀದಿಸಿದ್ದಾರೆ. ಭಾರತದಲ್ಲಿ ಇದರ…

Read More

ಅಡ್ವಾನ್ಸ್ ಬುಕಿಂಗ್​​ನಲ್ಲಿಯೇ ನೂರು ಕೋಟಿ ಗಳಿಕೆ ದಾಟಿದ ‘ಧುರಂಧರ್ 2’

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದೆ. ಕಳೆದ ವರ್ಷ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾಕ್ಕಿಂತಲೂ ಭಾರಿ ದೊಡ್ಡ ಯಶಸ್ಸನ್ನು ‘ಧುರಂಧರ್ 2’ ಗಳಿಸಲಿರುವುದು ಬಹುತೇಕ ಖಾತ್ರಿ ಆಗಿದೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿ ಕೆಲವೇ ದಿನಗಳಾಗಿದ್ದು ಅಷ್ಟರಲ್ಲೇ ಈ ಸಿನಿಮಾ ಕೇವಲ ಮುಂಗಡ ಬುಕಿಂಗ್ ನಿಂದಲೇ 100 ಕೋಟಿ ಗಳಿಕೆ ದಾಟಿದೆ. ಅಲ್ಲಿಗೆ ಸಿನಿಮಾ ಬಿಡುಗಡೆ ಆದ ಬಳಿಕ ಸಿನಿಮಾದ ಕಲೆಕ್ಷನ್ ಹಳೆಯ ದಾಖಲೆಗಳನ್ನೆಲ್ಲ…

Read More

ಭೀಕರ ಅಪಘಾತದಲ್ಲಿ ಮೂವರು SIಗಳು ಸಾವು: ದುರಂತದ ಬಗ್ಗೆ SP ಹೇಳಿದ್ದಿಷ್ಟು

ಚಿತ್ರದುರ್ಗ, ಮಾರ್ಚ್​​ 15: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಬಳಿ ರಾಷ್ಟ್ರೀಯ ಹೆದ್ದಾರಿ 150A ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ರಿಸರ್ವ್ ಸಬ್​ಇನ್ಸ್​ಪೆಕ್ಟರ್​ಗಳು (ಆರ್​ಎಸ್​ಐ) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ನಿಖರ ಕಾರಣದ ಬಗ್ಗೆ ಐಮಂಗಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು ದುರಂತದ ಬಗ್ಗೆ ಚಿತ್ರದುರ್ಗ ಎಸ್​​ಪಿ ರಂಜಿತ್ ಕುಮಾರ್ ಬಂಡಾರು ಎಳೆಎಳೆಯಾಗಿ ಬಿಚ್ಚಿಟ್ಟಿದ್ದು ಹೀಗೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಹಬ್ಬಕ್ಕೆಂದು ಊರಿಗೆ ತೆರಳುವವರಿಗೆ ಗುಡ್​​ನ್ಯೂಸ್​​: ಕೆಎಸ್​​ಆರ್​​ಟಿಸಿಯಿಂದ 2,000 ಹೆಚ್ಚುವರಿ ಬಸ್​​ ವ್ಯವಸ್ಥೆ

ಬೆಂಗಳೂರು, ಮಾರ್ಚ್​​ 15: ಯುಗಾದಿ ಮತ್ತು ಈದ್-ಉಲ್-ಫಿತ್ರ್ ಹಬ್ಬಗಳ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ರಾಜ್ಯದ ವಿವಿಧ ಊರುಗಳು ಮತ್ತು ಅಂತಾರಾಜ್ಯಗಳ ನಡುವೆ ಸಂಚರಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗಲಿದೆ. ಹೀಗಾಗಿ ಹಬ್ಬಗಳ ವೇಳೆ ಪ್ರಯಾಣಿಕರಿಗೆ ಯಾವುದೇ ಅನಾನುಕೂಲತೆ ಆಗಬಾರದೆಂಬ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (KSRTC) ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಈ ಸಂದರ್ಭ ರಾಜ್ಯದಾದ್ಯಂತ 2,000 ಹೆಚ್ಚುವರಿ ಬಸ್ಸುಗಳ ಸಂಚಾರಕ್ಕೆ ನಿರ್ಧರಿಸಿರೋದಾಗಿ ಪ್ರಕಟಣೆ ಮೂಲಕ KSRTC ತಿಳಿಸಿದೆ. ಯಾವೆಲ್ಲ ದಿನ ಹೆಚ್ಚುವರಿ ಬಸ್​​ ಸಂಚಾರ? pic.twitter.com/uvVtgRf7ks — KSRTC…

Read More