Headlines

nagaraj11081993

ಮೆಲೋಡಿಯೆಂದೇ ಟ್ರೆಂಡ್ ಆಗಿರುವ ಮೆಲೋನಿಯ ಆಸ್ತಿ ಎಷ್ಟು? ಇಟಲಿ ಪ್ರಧಾನಿ ಕುರಿತ ರೋಚಕ ಸಂಗತಿಗಳಿವು – Kannada News | Giorgia meloni Net Worth and Family Interesting Facts about Italy PM

ನವದೆಹಲಿ, ಮೇ 21: ಇಟಲಿಯ ಮೊದಲ ಮಹಿಳಾ ಪ್ರಧಾನ ಮಂತ್ರಿ ಮತ್ತು ಜಾಗತಿಕ ರಾಜಕಾರಣದ ಅತ್ಯಂತ ಪ್ರಭಾವಶಾಲಿ ನಾಯಕಿಯರಲ್ಲಿ ಒಬ್ಬರಾದ ಜಾರ್ಜಿಯಾ ಮೆಲೋನಿ (Giorgia Meloni) ಅವರ ಜೀವನದ ರೋಚಕ ಕಥೆ ಮತ್ತು ಅವರ ಆಸ್ತಿ ವಿವರಗಳ ಮಾಹಿತಿ ಇಲ್ಲಿದೆ. ಪ್ರಧಾನಿ ನರೇಂದ್ರ ಮೋದಿಯವರ ಆಪ್ತ ಸ್ನೇಹಿತೆ ಎಂದೇ ಬಿಂಬಿಸಲ್ಪಟ್ಟಿರುವ ಮೆಲೋನಿ ಇಟಲಿಯ ಪ್ರಧಾನಿ. ಮೋದಿ ಹಾಗೂ ಮೆಲೋನಿಯವರ ಭೇಟಿಯ ಫೋಟೋಗಳು, ವಿಡಿಯೋಗಳು, ಸೆಲ್ಫಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಲೇ ಇರುತ್ತವೆ. ಇವರಿಬ್ಬರ ಅಭಿಮಾನಿಗಳು ಈ ಜೋಡಿಗೆ…

Read More

GT vs CSK: ಕೊನೆಯ ಲೀಗ್ ಪಂದ್ಯದಲ್ಲೂ ಕಣಕ್ಕಿಳಿಯದ ಧೋನಿ – Kannada News | MS Dhoni Misses Entire IPL 2026 League Stage; CSK Fans Disappointed by Injury

ಐಪಿಎಲ್ 2026 (IPL 2026) ರ 66 ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (GT vs CSK) ಪರಸ್ಪರ ಮುಖಾಮುಖಿಯಾಗಿವೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳ 14 ನೇ ಮತ್ತು ಕೊನೆಯ ಪಂದ್ಯ ಇದಾಗಿದೆ. ಅಂದರೆ ಲೀಗ್ ಹಂತದಲ್ಲಿ ಈ ಎರಡು ತಂಡಗಳಿಗೆ ಯಾವುದೇ ಪಂದ್ಯ ಬಾಕಿ ಉಳಿದಿಲ್ಲ. ಇದರಲ್ಲಿ ಗುಜರಾತ್ ತಂಡ ಪ್ಲೇಆಫ್‌ಗೆ ಅರ್ಹತೆ ಪಡೆದಿದೆ. ಆದರೆ ಸಿಎಸ್​ಕೆಗೆ ಪ್ಲೇಆಫ್‌ ಹಾದಿ ಭಾಗಶಃ ಮುಚ್ಚಿದೆ. ಇದರರ್ಥ ಸಿಎಸ್​ಕೆಗೆ ಈ ಸೀಸನ್​ನಲ್ಲಿ…

Read More

ಹೆಚ್ಚುತ್ತಿರುವ ಬಿಸಿಲು ಮತ್ತು ಉಷ್ಣಾಂಶದಿಂದ ಹೃದಯಾಘಾತದ ಅಪಾಯ ಹೆಚ್ಚಾಗುತ್ತಾ? ಏನ್ ಹೇಳ್ತಾರೆ ತಜ್ಞರು – Kannada News | Summer Heat And Your Heart: Why Cardiac Events Spike During Heatwaves

ದೇಶದ ಹಲವು ಭಾಗಗಳಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ತೀವ್ರ ಬಿಸಿಲು ಮತ್ತು ಬಿಸಿಗಾಳಿ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಆಸ್ಪತ್ರೆಗಳಲ್ಲಿ ಡಿಹೈಡ್ರೇಶನ್ ಮತ್ತು ಹೀಟ್ ಸ್ಟ್ರೋಕ್ ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆ, ಹೆಚ್ಚುತ್ತಿರುವ ಬಿಸಿಲಿನಿಂದ ಹೃದಯಾಘಾತದ ಅಪಾಯವೂ ಹೆಚ್ಚುತ್ತದೆಯೇ ಎಂಬ ಪ್ರಶ್ನೆ ಹಲವರಲ್ಲಿ ಮೂಡಿದೆ. ದೆಹಲಿ ರಾಜೀವ್ ಗಾಂಧಿ ಆಸ್ಪತ್ರೆಯ ಹೃದಯರೋಗ ತಜ್ಞ ಡಾ. ಅಜಿತ್ ಜೈನ್ ಅವರ ಪ್ರಕಾರ, ಬಿಸಿಲು ನೇರವಾಗಿ ಹೃದಯಾಘಾತಕ್ಕೆ (Heart Attack) ಕಾರಣವಾಗುವುದಿಲ್ಲ. ಆದರೆ ಅತಿಯಾದ ಉಷ್ಣಾಂಶ ಹೃದಯದ…

Read More

ಮರಗಳು ಧರೆಗೆ, ನೀರು ರಸ್ತೆಗೆ: ಬೆಂಗಳೂರಿನಲ್ಲಿ ಮಳೆಯ ಅವಾಂತರಗಳು ಒಂದೆರಡಲ್ಲ – Kannada News | Bengaluru Rains: Wreak Havoc; Trees Uprooted, Roads Flooded Across City

ಗಾಳಿ ಮಳೆಯಿಂದಾಗಿ ಅವಾಂತರImage Credit source: tv9 kannada ಬೆಂಗಳೂರು, ಮೇ 21: ರಾಜಧಾನಿ ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ವಾತಾವರಣ ಬದಲಾಗಿದ್ದು, ಮಹಾನಗರದ ಬಹುತೇಕ ಭಾಗಗಳಲ್ಲಿ ಬಿರುಗಾಳಿ ಮತ್ತು ಆಲಿಕಲ್ಲು ಸಹಿತ ಧಾರಾಕಾರ ಮಳೆ ಸುರಿದಿದೆ. ಕರಾವಳಿ ಮತ್ತು ಒಳನಾಡಿನಲ್ಲಿ ಮುಂಗಾರು ಪೂರ್ವ ಮಳೆ ಚುರುಕಾಗಿರುವ ಬೆನ್ನಲ್ಲೇ ಇತ್ತ ಸಿಟಿ ಜನರಿಗೆ ವರುಣ ತಂಪೆರೆದಿದ್ದಾನೆ. ಇನ್ನು ದಿಢೀರ್ ಮಳೆಯಿಂದಾಗಿ ರಸ್ತೆಗಳೆಲ್ಲಾ ಜಲಾವೃತಗೊಂಡಿದ್ದು, ಸಾರ್ವಜನಿಕರು ಮತ್ತು ಸವಾರರು ತೀವ್ರ ಪರದಾಡುವಂತಾಗಿದೆ. ಏಲ್ಲೆಲ್ಲಿ ಮಳೆ? ವಿಜಯನಗರ, ಶಾಂತಿನಗರ, ಲಾಲ್​ಬಾಗ್, ಕಬ್ಬನ್​ಪಾರ್ಕ್​,…

Read More

Chanakya Niti: ಪುರುಷರೇ…. ನಿಮ್ಮ ಹೆಂಡ್ತಿಯ ಈ ಸಂಗತಿಯನ್ನು ಯಾರ ಬಳಿಯೂ ಹೇಳಬೇಡಿ – Kannada News | Chanakya Niti: Chanakya says that husband should not tell these secrets of his wife to anyone

ಗಂಡ ಹೆಂಡತಿ ನಡುವಿನ ಸಂಬಂಧ ತುಂಬಾನೇ ಸುಂದರವಾದದ್ದು. ಈ ಸಂಬಂಧ ಶಾಶ್ವತವಾಗಿ ಸುಂದರವಾಗಿರಬೇಕೆಂದರೆ  ಗಂಡ ಹೆಂಡತಿ (husband-wife) ತಮ್ಮ ನಡುವಿನ ಸಂಬಂಧದ ಬಗ್ಗೆ ಯಾರೊಂದಿಗೂ ಚರ್ಚಿಸಬಾರದು. ಕೆಲವೊಂದು ರಹಸ್ಯಗಳನ್ನು ಯಾರಿಗೂ ಶೇರ್‌ ಮಾಡಬಾರದು. ಇಬ್ಬರ ನಡುವೆ ಮೂರನೇ ವ್ಯಕ್ತಿ ಬರಲು ಬಿಡಲೇಬಾರದು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹೀಗೆ ಗಂಡ ಹೆಂಡತಿ ನಡುವೆ ಮೂರನೇ ವ್ಯಕ್ತಿ ಬಂದರೆ ಸಂಬಂಧವೇ ಹಾಳಾಗುತ್ತದೆ. ಜೊತೆಗೆ ಗಂಡನಾದವನು ತನ್ನ ಹೆಂಡತಿಯ ಕೆಲವೊಂದು ವಿಚಾರಗಳನ್ನು ಇತರರ ಬಳಿ ಹಂಚಿಕೊಳ್ಳುವುದರಿಂದಲೂ ಸಂಬಂಧ ಹಾಳಾಗುವ ಸಾಧ್ಯತೆ…

Read More

ಎಬೋಲಾ ವೈರಸ್‌ಗೆ ಲಸಿಕೆ ಲಭ್ಯವಿದ್ದರೂ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿರುವುದಕ್ಕೆ ಕಾರಣವೇನು? – Kannada News | Ervebo Vaccine Success vs Ebola Reality: What’s Missing In Outbreak Control?

ಎಬೋಲಾ (Ebola) ವೈರಸ್ ಮತ್ತೆ ಜಗತ್ತಿನ ಆತಂಕಕ್ಕೆ ಕಾರಣವಾಗಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಈ ವೈರಸ್ ಅನ್ನು ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿಯಾಗಿ ಘೋಷಿಸಿದೆ. ಈಗಾಗಲೇ ಈ ಸೋಂಕಿನಿಂದ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ವಿಶೇಷವಾಗಿ ಆಫ್ರಿಕಾದ ಕೆಲವು ಭಾಗಗಳಲ್ಲಿ ವೈರಸ್ ವೇಗವಾಗಿ ಹರಡುತ್ತಿರುವುದು ಆರೋಗ್ಯ ತಜ್ಞರ ಚಿಂತೆಗೆ ಕಾರಣವಾಗಿದೆ. ಆದರೆ ಈ ಎಬೋಲಾ ವೈರಸ್‌ಗೆ ಲಸಿಕೆ ಲಭ್ಯವಿದ್ದರೂ ಅಪಾಯ ಏಕೆ ಕಡಿಮೆಯಾಗಿಲ್ಲ ಎಂಬ ಪ್ರಶ್ನೆ ಹಲವರಲ್ಲಿ ಮೂಡಿದೆ. ಹಾಗಾದರೆ ಎಬೋಲಾ ವೈರಸ್ ಎಂದರೇನು, ಯಾವ…

Read More

ಅತಿಯಾದ ಕೋಪ ದೇಹದ ಎಷ್ಟೆಲ್ಲಾ ದುಷ್ಪರಿಣಾಮಗಳನ್ನು ಬೀರುತ್ತವೆ ಗೊತ್ತಾ? – Kannada News | Do you know how many negative effects anger has?

ನಗು, ಅಳುವಿನಿಂದ ಕೋಪ (anger) ಕೂಡ ಒಂದು ಭಾವನೆ. ದುಃಖಿತರಾದಾಗ, ಕಿರಿಕಿರಿ ಉಂಟಾದಾಗ ನಾವೆಲ್ಲರೂ ಕೋಪ ಮಾಡಿಕೊಳ್ಳುತ್ತೇವೆ. ಕೋಪ ಮನುಷ್ಯನ ಸಹಜ ಗುಣವಾಗಿದ್ದು, ಎಲ್ಲರಿಗೂ ಕೋಪ ಬಂದೇ ಬರುತ್ತದೆ. ಅದರಲ್ಲೂ ಕೆಲವರಂತೂ ಸಣ್ಣಪುಟ್ಟ ವಿಚಾರಗಳಿಗೂ ಸಿಕ್ಕಾಪಟ್ಟೆ ಕೋಪ ಮಾಡಿಕೊಳ್ಳುತ್ತಾರೆ. ಇದು ಮಾತು ಮತ್ತು ಕಾರ್ಯಗಳ ಮೇಲಿನ ನಿಯಂತ್ರಣವನ್ನು ಕಳೆದುಕೊಳ್ಳುವಂತೆ ಮಾಡಿ ಸಂಬಂಧವನ್ನೇ ಹಾಳು ಮಾಡುತ್ತದೆ. ಅಷ್ಟೇ ಅಲ್ಲದೆ ಈ ಕೋಪ ಆರೋಗ್ಯದ ಮೇಲೂ ನಕಾರಾತ್ಮಕ ಪರಿಣಾಮಗಳನ್ನು ಬೀರುತ್ತದೆ. ಕೋಪವು ಮನುಷ್ಯನ ಮೇಲೆ ಏನೆಲ್ಲಾ ಪರಿಣಾಮಗಳನ್ನು ಬೀರುತ್ತವೆ ಎಂಬುದನ್ನು…

Read More

ಯುರೇನಿಯಂ ಇರಾನ್‌ನಲ್ಲಿಯೇ ಉಳಿಯಬೇಕು; ಅಮೆರಿಕದ ಪ್ರಮುಖ ಬೇಡಿಕೆ ತಿರಸ್ಕರಿಸಿದ ಮೊಜ್ತಾಬಾ ಖಮೇನಿ – Kannada News | Enriched uranium must remain in Iran Supreme Leader Mojtaba Khamenei rejects key US demand

ಟೆಹ್ರಾನ್, ಮೇ 21: ಇರಾನ್ ಮತ್ತು ಅಮೆರಿಕದ ನಡುವೆ ನಡೆಯುತ್ತಿರುವ ಸೂಕ್ಷ್ಮ ಕದನ ವಿರಾಮದ ಮಾತುಕತೆಗಳ ಮಧ್ಯೆ ಇರಾನ್‌ನ ಸುಪ್ರೀಂ ನಾಯಕ ಮೊಜ್ತಾಬಾ ಖಮೇನಿ (Mojtaba Khamenei) ಅವರು ಅಮೆರಿಕದ ಪ್ರಮುಖ ಬೇಡಿಕೆಯೊಂದನ್ನು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. ಎನ್​ರಿಚ್ಡ್​ ಯುರೇನಿಯಂ ಇರಾನ್ ದೇಶದ ಒಳಗೇ ಇರಬೇಕು ಎಂದು ಮೊಜ್ತಬಾ ಖಮೇನಿ ಹೇಳಿದ್ದಾರೆ. ಇರಾನ್ ತನ್ನ ಪರಮಾಣು ದಾಸ್ತಾನನ್ನು ವಿದೇಶಕ್ಕೆ ಸಾಗಿಸಬೇಕು ಎಂಬ ಅಮೆರಿಕದ ಷರತ್ತನ್ನು ನಾವು ಒಪ್ಪಲು ಸಿದ್ಧರಿಲ್ಲ ಎಂದು ಅವರು ಹೇಳಿದ್ದಾರೆ. ಇರಾನ್ ಅಣುಬಾಂಬ್ ತಯಾರಿಸುವುದನ್ನು ತಡೆಯುವ…

Read More

ಗೃಹಲಕ್ಷ್ಮಿ ಹಣ ಬಾಕಿ: ಮಹಿಳೆಯರ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ಮಹತ್ವದ ಆದೇಶ – Kannada News | Grihalakshmi Pending Payments: High Court Issues Key Order on Women’s Petition

ಗೃಹಲಕ್ಷ್ಮಿ, ಹೈಕೋರ್ಟ್ Image Credit source: google ಬೆಂಗಳೂರು, ಮೇ 21: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ (Gruhalakshmi) ಯೋಜನೆಯ ಎರಡು ತಿಂಗಳ ಬಾಕಿ ಹಣ ಬಿಡುಗಡೆಗೆ ನಿರ್ದೇಶನ ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದ್ದು, ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಗುರುವಾರ ನೋಟಿಸ್ ಜಾರಿ ಮಾಡಿದೆ. ಮುಖ್ಯಾಂಶಗಳು ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಗೆ ನಿರ್ದೇಶನ ಕೋರಿ ಪಿಐಎಲ್​ 2 ತಿಂಗಳ ಬಾಕಿ ಗೃಹಲಕ್ಷ್ಮಿ ಹಣ ಪಾವತಿಗೆ ನಿರ್ದೇಶನ ಕೋರಿಕೆ ಪಿಐಎಲ್ ಸಂಬಂಧ…

Read More

GT vs CSK IPL 2026 Live Score: ಟಾಸ್ ಗೆದ್ದ ಸಿಎಸ್​ಕೆ ಬೌಲಿಂಗ್ ಆಯ್ಕೆ – Kannada News | Gujarat Titans vs Chennai Super Kings IPL 2026 Live Cricket Score GT vs CSK Match on 21st May latest news in Kannada

ಐಪಿಎಲ್ 2026 ರ 66 ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪರಸ್ಪರ ಮುಖಾಮುಖಿಯಾಗಿವೆ. ಈ ಆವೃತ್ತಿಯಲ್ಲಿ ಎರಡೂ ತಂಡಗಳ 14 ನೇ ಮತ್ತು ಕೊನೆಯ ಪಂದ್ಯ ಇದಾಗಿದೆ. ಈ ಸೀಸನ್​ನಲ್ಲಿ ಎರಡೂ ತಂಡಗಳು ಪರಸ್ಪರ ಮುಖಾಮುಖಿಯಾಗುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಗುಜರಾತ್ ಪ್ಲೇಆಫ್ ಟಿಕೆಟ್ ಪಡೆದುಕೊಂಡಿದೆ. ಇತ್ತ ಸಿಎಸ್​ಕೆಗೆ ಪ್ಲೇಆಫ್‌ ಹಾದಿ ಭಾಗಶಃ ಮುಚ್ಚಿದ್ದರೂ ಅವಕಾಶವೆಂತು ಇದೆ. Source link

Read More