Headlines

nagaraj11081993

KHPT Recruitment 2026: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ನಲ್ಲಿ ಉದ್ಯೋಗವಕಾಶ; ಪದವೀಧರರಿಗೆ ಸುವರ್ಣವಕಾಶ

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ಅಧಿಕೃತ ಅಧಿಸೂಚನೆಯ ಮೂಲಕ ಖಾಲಿ ಇರುವ ಪ್ರಮುಖ ಹುದ್ದೆಗಳ ಭರ್ತಿಗೆ ಸಿದ್ಧವಾಗಿದೆ. ಈ ನೇಮಕಾತಿ ಅಡಿಯಲ್ಲಿ ‘ಹಣಕಾಸು ಅಧಿಕಾರಿ’ (Finance Officer) ಮತ್ತು ‘ಜಿಲ್ಲಾ ಪ್ರಮುಖ’ (District Lead) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರ ಮತ್ತು ಆರೋಗ್ಯ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ಅಥವಾ ವಿಜಯನಗರ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು…

Read More

’ಜನ ನಾಗಯನ್‘ ಸಿನಿಮಾ: ಯಶಸ್ವಿಯಾಯ್ತು ವಿಜಯ್ ರಾಜಕೀಯ ವಿರೋಧಿಗಳ ಪ್ಲ್ಯಾನ್

ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ರಾಜಕೀಯಕ್ಕೆ ಸಿಲುಕಿ ಇನ್ನೂ ಬಿಡುಗಡೆ ಆಗಿಲ್ಲ. ಜನವರಿ 09 ರಂದು ಬಿಡುಗಡೆ ಆಗಬೇಕಿತ್ತು. ಆದರೆ ಸಿನಿಮಾ ಸಿಬಿಎಫ್​​ಸಿಯು ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಲು ವಿಳಂಬ ನೀತಿ ಅನುಸರಿಸಿತು. ಇದೇ ಕಾರಣಕ್ಕೆ ಸಿನಿಮಾದ ನಿರ್ಮಾಣ ಸಂಸ್ಥೆಯಾದ ಕೆವಿಎನ್, ನ್ಯಾಯಾಲಯದ ಮೆಟ್ಟಿಲೇರಿತು. ಆದರೆ ಅಲ್ಲಿ ವಿಚಾರಣೆ ತಡವಾಗಿ ಸಿನಿಮಾದ ಬಿಡುಗಡೆ ಇನ್ನಷ್ಟು ವಿಳಂಬವಾಯ್ತು. ಆದರೆ ನಿರ್ಮಾಪಕರು ಕೇಸು ಹಿಂಪಡೆದು, ಸಿಬಿಎಫ್​​ಸಿಯಿಂದಲೇ ಪ್ರಮಾಣ ಪತ್ರ ಪಡೆಯಲು ಮುಂದಾದರು. ಆದರೆ ಮತ್ತೆ ಉದ್ದೇಶಪೂರ್ವಕ…

Read More

Karnataka Weather: ರಾಜ್ಯದ ಹಲವೆಡೆ ತಂಪೆರೆದ ವರುಣ; ನಾಳೆಯೂ ಈ ಭಾಗಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು, ಮಾರ್ಚ್​​ 15: ರಾಜ್ಯದ ಬಹುತೇಕ ಜಿಲ್ಲೆಗಳ ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು ಅಕಾಲಿಕವಾಗಿ ಸುರಿದ ಮಳೆ ತಂಪೆರೆದಿದೆ. ಕೊಡಗು, ಚಿಕ್ಕಮಗಳೂರು ಸೇರಿ ಬೆಳಗಾವಿಯಲ್ಲಿಯೂ ಉತ್ತಮ ಮಳೆಯಾಗಿದ್ದು, ಏಕಾಏಕಿ ಸುರಿದ ಮಳೆಯಿಂದ ವಾಹನ ಸವಾರರು ಪರದಾಟ ನಡೆಸಿರುವ ಪ್ರಸಂಗವೂ ನಡೆದಿದೆ. ಬೆಳಗಾವಿಯಲ್ಲಿ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಮಳೆಯಾಗಿದ್ದು, ಸದಾಶಿವ ನಗರ, ನೆಹರು ನಗರ, ಶಾಹು ನಗರದಲ್ಲಿ ವರುಣ ಅಬ್ಬರಿಸಿದ್ದಾನೆ. ಕೊಡಗಿನ ಹಲವೆಡೆಯೂ ಧಾರಾಕಾರ ಮಳೆಯಾಗಿದ್ದು, ಸುಡು ಬಿಸಿಲಿನ ಸಂದರ್ಭ…

Read More

ಬಹಿಷ್ಕಾರಕ್ಕೆ ಮನನೊಂದ ಮಹಿಳೆ: ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಆತ್ಮಹತ್ಯೆ

ಯಾದಗಿರಿ, ಮಾರ್ಚ್​ 15: ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ವಡಗೇರ ತಾಲೂಕಿನ ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್​​ ಮೇಲಿಂದ ಹಾರಿ ನಿನ್ನೆ ರಾತ್ರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾದಗಿರಿಯ ಹೊರ ಭಾಗದ ಗಿರಿನಗರದ ನಿವಾಸಿ ಕಮಲಮ್ಮ (42) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಸದ್ಯ ವಡಗೇರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ನಡೆದದ್ದೇನು? ಕಮಲಮ್ಮ ಸಿಳ್ಳೆ ಕ್ಯಾತ ಸಮುದಾಯವದರು. ಅವರ ಪುತ್ರ ಎರ್ರಿಸ್ವಾಮಿ ವಿರುದ್ಧ ಅನೈತಿಕ…

Read More

BCCI Awards 2026; ಅತಿ ಹೆಚ್ಚು ಪ್ರಶಸ್ತಿ; ಕಿಂಗ್ ಕೊಹ್ಲಿ ದಾಖಲೆ ಸರಿಗಟ್ಟಿದ ಸ್ಮೃತಿ ಮಂಧಾನ

ಬಿಸಿಸಿಐನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಮಾರ್ಚ್ 15 ರಂದು ಅಂದರೆ ಇಂದು ದೆಹಲಿಯಲ್ಲಿ ನಡೆಯಲಿದೆ. ಈ ಸಮಾರಂಭದಲ್ಲಿ ಕಳೆದ ಆವೃತ್ತಿಯಲ್ಲಿ ಅಂತರರಾಷ್ಟ್ರೀಯ ಹಾಗೂ ದೇಶಿಯ ಕ್ರಿಕೆಟ್​ನಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಗೌರವಿಸಲಾಗುತ್ತದೆ. ಇದೇ ಸಮಾರಂಭದಲ್ಲಿ ಭಾರತ ಮಹಿಳಾ ತಂಡದ ಉಪನಾಯಕಿ ಸ್ಮೃತಿ ಮಂಧಾನಗೆ ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಕಳೆದ ಒಂದೂವರೆ ವರ್ಷಗಳಲ್ಲಿ ಐದು ವಿಭಿನ್ನ ಐಸಿಸಿ ಟ್ರೋಫಿಗಳನ್ನು ಗೆದ್ದಿರುವ ಭಾರತ ಮಹಿಳಾ ಹಾಗೂ ಪುರುಷ ತಂಡಗಳನ್ನು ಬಿಸಿಸಿಐ ಗೌರವಿಸಲಿದೆ. ಇದರ ಜೊತೆಗೆ,…

Read More

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಮಹೂರ್ತ ಫಿಕ್ಸ್​​: ಮತದಾನ, ಫಲಿತಾಂಶ ಯಾವಾಗ?; ಇಲ್ಲಿದೆ ಮಾಹಿತಿ

ಬೆಂಗಳೂರು, ಮಾರ್ಚ್​​ 15: ರಾಜ್ಯದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ವಿಧಾನ ಸಭೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ವೇಳೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್​​ ಈ ಎರಡೂ ಕ್ಷೇತ್ರಗಳ ಉಪ ಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದಾರೆ. ಏಪ್ರಿಲ್ 9ರಂದು ಎರಡೂ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಹೆಚ್​.ವೈ.ಮೇಟಿ ನಿಧನದಿಂದ ಬಾಗಲಕೋಟೆ ಕ್ಷೇತ್ರ ತೆರವಾಗಿದ್ದರೆ, ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ದಾವಣಗೆರೆ ದಕ್ಷಿಣ ಕ್ಷೇತ್ರ ಖಾಲಿಯಿತ್ತು….

Read More

Viral Video: ಶಾಲಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬರೀ ಟವೆಲ್‌ ಸುತ್ತಿ ವಿದ್ಯಾರ್ಥಿನಿಯರ ಬೋಲ್ಡ್‌ ಡ್ಯಾನ್ಸ್; ವಿಡಿಯೋ ವೈರಲ್‌

ಕೋಲ್ಕತ್ತಾ: ಶಾಲಾ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾಮಾನ್ಯವಾಗಿ ವಿದ್ಯಾರ್ಥಿಗಳ ಪ್ರತಿಭೆ ಮತ್ತು ಸಂಪ್ರದಾಯವನ್ನು ಬಿಂಬಿಸುವ ವೇದಿಕೆಗಳಾಗಿರುತ್ತವೆ. ಆದರೆ, ಪಶ್ಚಿಮ ಬಂಗಾಳದ ಶಾಲೆಯೊಂದರಲ್ಲಿ ನಡೆದ ವಿಲಕ್ಷಣ ಪ್ರದರ್ಶನವೊಂದು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೆ ಮತ್ತು ಟೀಕೆಗೆ ಗುರಿಯಾಗಿದೆ. ಸೋಶಿಯಲ್​ ಮಿಡಿಯಾಗಳಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ. ಏನಿದು ಘಟನೆ? ಕೋಲ್ಕತ್ತಾದ ಜೀಬನ್ ಜ್ಯೋತಿ ಮಾದರಿ ಶಾಲೆಯಲ್ಲಿ (Jeeban Jyoti Model School) ನಡೆದ ಕಾರ್ಯಕ್ರಮವೊಂದರ ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ ಶಾಲಾ ವಿದ್ಯಾರ್ಥಿನಿಯರು ಟವೆಲ್ ಸುತ್ತಿ ವೇದಿಕೆಯ…

Read More

ಸಿಎಸ್​​ಕೆ ವಿರುದ್ಧ ದಾವೆ ಹೂಡಿದ ‘ಜೈಲರ್’ ನಿರ್ಮಾಪಕ, ಕಾರಣವೇನು?

ಭಾರತದಲ್ಲಿ ಕ್ರಿಕೆಟ್, ಸಿನಿಮಾ (Cinema) ಮತ್ತು ರಾಜಕೀಯ ಜೊತೆ-ಜೊತೆಯಾಗಿ ಸಾಗುತ್ತವೆ. ಅದರಲ್ಲೂ ಕ್ರಿಕೆಟ್ ಮತ್ತು ಸಿನಿಮಾಗಳು ಬಲು ಆಪ್ತ ನಂಟು ಹೊಂದಿವೆ. ಆದರೆ ಇನ್ನೇಣು ಐಪಿಎಲ್ 2026ರ ಸೀಸನ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ದಕ್ಷಿಣ ಭಾರತದ ಇಬ್ಬರು ದೈತ್ಯರ ನಡುವೆ ಕಾನೂನು ಸಮರ ಏರ್ಪಟ್ಟಿದೆ. ಭಾರತದ ಪ್ರಮುಖ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾಗಿರುವ ಸನ್ ಪಿಕ್ಚರ್ಸ್​​ನವರು ಐಪಿಎಲ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ದೂರು ದಾಖಲಿಸಿದೆ. ಇದಕ್ಕೆ ಕಾರಣವಾಗಿರುವುದು ರಜನೀಕಾಂತ್ ನಟನೆಯ ‘ಜೈಲರ್’ ಸಿನಿಮಾ….

Read More

ಕೊಪ್ಪಳದ ಗವಿಮಠ ದಾಸೋಹಕ್ಕೆ ತಟ್ಟದ ಗ್ಯಾಸ್​ ಸಿಲಿಂಡರ್ ಎಫೆಕ್ಟ್: ಏಕೆ ಗೊತ್ತಾ?

ಕೊಪ್ಪಳ, ಮಾರ್ಚ್​​ 15: ಎಲ್‌ಪಿಜಿ ಬಿಕ್ಕಟ್ಟು ಇಡೀ ರಾಜ್ಯವನ್ನು ಕಾಡುತ್ತಿರುವ ಮಧ್ಯೆ ಕೊಪ್ಪಳದ ಗವಿಮಠ ಒಂದು ವಿಶಿಷ್ಟ ಪರಿಹಾರದೊಂದಿಗೆ ಮಾದರಿಯಾಗಿ ನಿಂತಿದೆ. ಗವಿಮಠದಲ್ಲಿ ಎಂದಿನಂತೆ ಅನ್ನಪ್ರಸಾದ ಸೇವೆಗೆ ಯಾವುದೇ ಸಮಸ್ಯೆ ಎದುರಾಗಿಲ್ಲ. ಇಲ್ಲಿ ಶೇಕಡ 90ರಷ್ಟು ಅಡುಗೆಯನ್ನು ಸೌದೆ ಒಲೆಯಲ್ಲೇ ತಯಾರಿಸಲಾಗುತ್ತದೆ. ಪ್ರತಿದಿನ ಉಪಹಾರ, ಮಧ್ಯಾಹ್ನದ ಊಟ ಮತ್ತು ರಾತ್ರಿಯ ಊಟವನ್ನು ಸೌದೆ ಒಲೆಯಲ್ಲಿಯೇ ಸಿದ್ಧಪಡಿಸಲಾಗುತ್ತದೆ. ಮಠದಲ್ಲಿ ಪ್ರತಿ ತಿಂಗಳು ಸುಮಾರು 10 ರಿಂದ 12 ಟ್ರ್ಯಾಕ್ಟರ್ ಸೌದೆಯನ್ನು ಅಡುಗೆಗಾಗಿ ಬಳಸಲಾಗುತ್ತದೆ. ಇದರಿಂದಾಗಿ ವಾಣಿಜ್ಯ ಸಿಲಿಂಡರ್‌ಗಳ ಕೊರತೆ…

Read More

ಕೋಲಾರ: ಹೋಟೆಲ್​, ಬೇಕರಿಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್​ ವಶಕ್ಕೆ

ಕೋಲಾರ, ಮಾರ್ಚ್​​ 15: ಗ್ಯಾಸ್​ ಸಿಲಿಂಡರ್​ (LPG Cylinder) ಹೊಡೆತಕ್ಕೆ ಕೇವಲ ಉದ್ಯಮಗಳು ಮಾತ್ರವಲ್ಲ, ಜನಸಾಮಾನ್ಯರು ಕೂಡ ತತ್ತರಿಸಿ ಹೋಗಿದ್ದಾರೆ. ಖಾಲಿ ಗ್ಯಾಸ್​​ ಹಿಡಿದು ಜನರು ಏಜೆನ್ಸಿಗಳ ಮುಂದೆ ಜಮಾಯಿಸುತ್ತಿದ್ದಾರೆ. ಕಾಳಸಂತೆಯಲ್ಲಿ ಸಿಲಿಂಡರ್​ಗಳನ್ನು ಪೂರೈಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದೆ. ಈ ಮಧ್ಯೆ ನಗದರಲ್ಲಿ ಹೋಟೆಲ್​, ಬೇಕರಿಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್​ಗಳನ್ನು ತಹಶೀಲ್ದಾರ್ ವಶಕ್ಕೆ ಪಡೆದಿದ್ದಾರೆ. ತಹಶೀಲ್ದಾರ್ ಸುಜಾತಾ ನೇತೃತ್ವದಲ್ಲಿ ಕಾರ್ಯಾಚರಣೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರ್ ಸುಜಾತಾ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. 2…

Read More