Headlines

nagaraj11081993

ಮದುವೆಯಾಗಿ ಒಂದುವರೆ ವರ್ಷಕ್ಕೆ ವಿವಾಹಿತೆ ಸಾವು: ಅಳಿಯನೇ ಕೊಲೆಗೈದದ್ದು ಎಂದ ಮಹಿಳೆ ಪೋಷಕರು

ಬೆಂಗಳೂರು, ಮಾರ್ಚ್​​ 15: ಅವರದ್ದು ಕರ್ನಾಟಕದ ಗಡಿ ಭಾಗ. ಪಾವಗಡ ಮೂಲದ ಯುವತಿಗೆ ಅದೇ ಊರಿನ ಯುವಕನೊಂದಿಗೆ ಮದುವೆ ಮಾಡಿದ್ದರು. ಇನ್ನೇನು ಚೆನ್ನಾಗಿ ಇರ್ತಾರೆ ಎನ್ನುವಷ್ಟರಲ್ಲೇ ವಿವಾಹಿತ ಮಹಿಳೆ ಹೆಣವಾಗಿದ್ದಾಳೆ (death). ವರಿಸಿದವನೇ ಕೊಂದಿದ್ದಾನೆ ಎನ್ನವು ಆರೋಪ ಕೇಳಿಬರ್ತಿದೆ. ಯಲಹಂಕ ನ್ಯೂಟೌನ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದದ್ದೇನು? ಬೆಂಗಳೂರಿನ ಯಲಹಂಕ ನ್ಯೂಟೌನ್​​​ನ ಬೃಂದಾವನ ಲೇಔಟ್​​ನಲ್ಲಿ ವಾಸವಿದ್ದ 24 ವರ್ಷದ ಶೃತಿ ಇಂದು ಹೆಣವಾಗಿ ಬಿದ್ದಿದ್ದಾಳೆ. ಕಳೆದ 2024ರ ಡಿಸೆಂಬರ್‌ನಲ್ಲಿ ಪವನ್ ಕಲ್ಯಾಣ್ ಎಂಬಾತನ ಜೊತೆ ಶೃತಿ…

Read More

ಕ್ರಿಕೆಟರ್ ಆಗಬೇಕಿದ್ದ ‘ಧುರಂಧರ್’ ನಿರ್ದೇಶಕ ಆದಿತ್ಯ ಸಿನಿಮಾ ರಂಗಕ್ಕೆ ಬಂದಿದ್ದು ಹೇಗೆ?

‘ಧುರಂಧರ್’ (Dhurandhar) ಬಾಕ್ಸ್ ಆಫೀಸ್ ಅನ್ನು ಧೂಳಿಪಟ ಮಾಡಿದ ಸಿನಿಮಾ. 2025ರಲ್ಲಿ ಬಿಡುಗಡೆ ಆದ ಈ ಸಿನಿಮಾ ನಿರ್ದೇಶಿಸಿದ್ದು ಆದಿತ್ಯ ಧರ್. ‘ಧುರಂಧರ್’ ಅಂಥಹಾ ಬ್ಲಾಕ್ ಬಸ್ಟರ್ ಸಿನಿಮಾ ನಿರ್ದೇಶಿಸುವುದಕ್ಕೆ ಮುಂಚೆ ಆದಿತ್ಯ ನಿರ್ದೇಶಿಸಿದ್ದು ಕೇವಲ ಒಂದೇ ಒಂದು ಸಿನಿಮಾ, ಅದೂ ಸಹ ಬ್ಲಾಕ್ ಬಸ್ಟರ್ ಆಗಿತ್ತು. ಅದುವೇ ‘ಉರಿ: ದಿ ಸರ್ಜಿಕಲ್ ಸ್ಟ್ರೈಕ್’. ಆದರೆ ಎರಡು ಸೂಪರ್ ಹಿಟ್ ಸಿನಿಮಾ ನೀಡಿ, ಇದೀಗ ‘ಧುರಂಧರ್ 2’ ಮೂಲಕ ಮತ್ತೊಂದು ಬ್ಲಾಕ್ ಬಸ್ಟರ್ ಸಿನಿಮಾ ನೀಡಲು ಸಜ್ಜಾಗಿರುವ…

Read More

Video: ಕೊಲ್ಲಂನಲ್ಲಿ ಗ್ಯಾಂಗ್‌ಸ್ಟರ್ ಅಲುವಾ ಅತುಲ್ ಬರ್ಬರ ಹತ್ಯೆ

ಕೊಲ್ಲಂ, ಮಾರ್ಚ್​ 15: ಕೇರಳದ ಕೊಲ್ಲಂ ಜಿಲ್ಲೆಯ ಕರುಣಗಪ್ಪಲ್ಲಿ ಪ್ರದೇಶದಲ್ಲಿ ಹಾಡಹಗಲೇ ಗ್ಯಾಂಗ್​ಸ್ಟರ್ ಅಲುವಾ ಅತುಲ್​​ನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಈ ಪ್ರದೇಶದಲ್ಲಿ ಗ್ಯಾಂಗ್ ವಾರ್ ನಡೆಯುವ ಸಾಧ್ಯತೆಯ ಬಗ್ಗೆ ಹೊಸ ಕಳವಳ ವ್ಯಕ್ತವಾಗಿದೆ.2025 ರಲ್ಲಿ ನಡೆದ ಗ್ಯಾಂಗ್ ಲೀಡರ್ ಜಿಮ್ ಸಂತೋಷ್ ಹತ್ಯೆಯಲ್ಲಿ ಪ್ರಮುಖ ಆರೋಪಿಯಾಗಿದ್ದ ಅಲುವಾ ಅತುಲ್ ಇತ್ತೀಚೆಗೆ ಜಾಮೀನು ಪಡೆದಿದ್ದ.ಅತುಲ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಐದು ಜನರ ಗುಂಪು ಉದ್ದೇಶಪೂರ್ವಕವಾಗಿ ಆತನ ವಾಹನಕ್ಕೆ ತಮ್ಮ ವಾಹನ ಡಿಕ್ಕಿ ಹೊಡೆಸಿ, ಅಪಘಾತ ಮಾಡಿದಿ, ಬಳಿಕ ಕಾರನ್ನು…

Read More

ಮದುವೆ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ: ಸಹೋದರರಿಂದಲೇ ಹಲ್ಲೆಗೊಳಗಾಗಿದ್ದ ವ್ಯಕ್ತಿ ಸಾವು

ಗದಗ, ಮಾರ್ಚ್​​ 15: ಮನೆ ಮಗಳ ಮದುವೆ ಅಂದ್ರೆ ದೊಡ್ಡಪ್ಪ-ಚಿಕ್ಕಪ್ಪಂದಿರ ಸಮೇತ ಕುಟುಂಬಸ್ಥರೆಲ್ಲ ಸಂಭ್ರಮಿಸ್ತಾರೆ. ಪ್ರತಿಯೊಂದು ಕೆಲಸವನ್ನು ಖುದ್ದಾಗಿ ತಾವೇ ನಿಂತು ನಿಭಾಯಿಸುತ್ತಾರೆ. ಮನೆ ಮಗಳು ಹೋದ ಮನೆಯಲ್ಲಿಯೂ ಚೆನ್ನಾಗಿರಬೇಕೆಂಬ ಕಾರಣಕ್ಕೆ ಯಾವ ತ್ಯಾಗಕ್ಕೂ ಸಿದ್ಧರಿರುತ್ತಾರೆ. ಆದರೆ ಗದಗದಲ್ಲಿ ಇವೆಲ್ಲದಕ್ಕೂ ತದ್ವಿರುದ್ಧ ಎಂಬ ಘಟನೆಯೊಂದು ನಡೆದಿದೆ. ಮಗಳ ಮದುವೆ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಸಹೋದರರಿಂದಲೇ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಪ್ರಾಣ ಬಿಟ್ಟಿದ್ದಾರೆ. ಹೌದು, ಗಿರೀಶಪ್ಪ ಆಲೂರು(47) ಮೃತ ದುರ್ದೈವಿ. ಮಗಳ ಮದುವೆ…

Read More

ಒಂಟಿ ದಂತದ ಕಾಡಾನೆ ಹಾವಳಿಗೆ ಕಾಡಂಚಿನ ಗ್ರಾಮಸ್ಥರು ಹೈರಾಣು: ಒಂದೇ ಏಟಿಗೆ ಕಬ್ಬಿಣದ ಗೇಟ್ ಛಿದ್ರ

ಚಾಮರಾಜನಗರ, ಮಾರ್ಚ್​​ 15: ಒಂಟಿ ದಂತದ ಆನೆ ಹಾವಳಿಗೆ ಕಾಡಂಚಿನ ಗ್ರಾಮಸ್ಥರು ಹೈರಾಣಾಗಿದ್ದಾರೆ. ಒಂಟಿ ಸಲಗನ ಏಟಿಗೆ ಕಬ್ಬಿಣದ ಗೇಟ್ ಛಿದ್ರವಾದ ಘಟನೆ ಚಾಮರಾಜನಗರದ ಗಡಿಗ್ರಾಮ ತಮಿಳುನಾಡಿನ ಅರಳವಾಡಿಯಲ್ಲಿ ನಡೆದಿದೆ. ವಾಹನವೊಂದು ಬರುತ್ತಿದ್ದನ್ನು ಕಂಡ ಒಂಟಿದಂತದ ಕಾಡಾನೆ ಸಲೀಸಾಗಿ ಗೇಟ್ ಮುರಿದು ತೋಟಕ್ಕೆ ನುಗ್ಗಿ ಬೆಳೆ ಮೇಯ್ದಿದೆ. ಕಾಡಾನೆ ಗೇಟ್ ಮುರಿದು ಒಳನುಗ್ಗುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆ ಆಗಿದೆ. ಸದ್ಯ ಕರ್ನಾಟಕ ಮತ್ತು ತಮಿಳುನಾಡಿನ ಜನರಿಗೆ ಕಾಡಾನೆ ತಲೆನೋವಾಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್…

Read More

ಒಡಿಶಾ ಶಾಸಕರ ಖರೀದಿಗೆ ಬಂದ್ರು ಈ ಅಪರಿಚಿತ ವ್ಯಕ್ತಿಗಳು! ಇಬ್ಬರು ಪೊಲೀಸ್ ವಶಕ್ಕೆ

ರಾಮನಗರ, ಮಾರ್ಚ್​ 15: ಒಡಿಶಾದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯ ಹಿನ್ನೆಲೆ ಅಡ್ಡಮತದಾನ ಭೀತಿ ನಡುವೆ ರಾಮನಗರ (Ramnagar) ಜಿಲ್ಲೆಯ ಬಿಡದಿ ಬಳಿಯ ರೆಸಾರ್ಟ್‌ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಒಡಿಶಾ ಕಾಂಗ್ರೆಸ್ ಶಾಸಕರನ್ನು ಸುರಕ್ಷಿತವಾಗಿ ಇರಿಸಲು ಪಕ್ಷದ ನಾಯಕರು ಬೆಂಗಳೂರಿಗೆ ಕರೆತರಿದ್ದು, ಬಿಡದಿ ಸಮೀಪದ ವಂಡರ್ ಲಾ ರೆಸಾರ್ಟ್‌ನಲ್ಲಿ ವಾಸ್ತವ್ಯ ಕಲ್ಪಿಸಲಾಗಿದೆ. ಇದೇ ವೇಳೆ ಶಾಸಕರನ್ನು ಖರೀದಿಸಲು ಅಪರಿಚಿತ ವ್ಯಕ್ತಿಗಳು ರೆಸಾರ್ಟ್‌ಗೆ ಬಂದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಿಡಿದಿಟ್ಟಿರುವ ವ್ಯಕ್ತಿಗಳ ಬಳಿ ಕೆಲವು ಬ್ಲಾಂಕ್ ಚೆಕ್‌ಗಳು ಪತ್ತೆ ಬೆಳಗ್ಗೆ…

Read More

ಅಡ್ಡಬಂದ ಕಾರು ತಪ್ಪಿಸಲು ಹೋಗಿ ಮರಕ್ಕೆ ಗುದ್ದಿದ ಬಸ್​​: ಆಸ್ಪತ್ರೆ ಮುಂದೆಯೇ ಅಪಘಾತ!

ಬೆಳಗಾವಿ, ಮಾರ್ಚ್​​ 15: ಅಡ್ಡಬಂದ ಕಾರು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಸರ್ಕಾರಿ ಬಸ್ ಮರಕ್ಕೆ ಡಿಕ್ಕಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಬಸ್​ನಲ್ಲಿದ್ದ 11 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಕಾರು ಚಾಲಕನ ನಿರ್ಲಕ್ಷ್ಯದಿಂದಾಗಿ ಸರ್ಕಾರಿ ಆಸ್ಪತ್ರೆಯ ಮುಂಭಾಗವೇ ಬಸ್​​ ಅಪಘಾತಕ್ಕೀಡಾಗಿದ್ದು, ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

NZ vs SA: ಎರಡಂಕಿ ಮೊತ್ತಕ್ಕೆ ನ್ಯೂಝಿಲೆಂಡ್ ಆಲೌಟ್!

ಟಿ20 ವಿಶ್ವಕಪ್​ನ ರನ್ನರ್ ಅಪ್ ನ್ಯೂಝಿಲೆಂಡ್ ತಂಡ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದೆ. ಮೌಂಟ್ ಮೌಂಗನುಯಿನ ಬೇ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಕಿವೀಸ್ ಪಡೆಗೆ ಆರಂಭಿಕ ಆಘಾತ ನೀಡುವಲ್ಲಿ ಸೌತ್ ಆಫ್ರಿಕಾ ಬೌಲರ್​ಗಳು ಯಶಸ್ವಿಯಾಗಿದ್ದರು. ಪರಿಣಾಮ 35 ರನ್​ಗಳಿಸುವಷ್ಟರಲ್ಲಿ ನ್ಯೂಝಿಲೆಂಡ್ ತಂಡವು 5 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಜೇಮ್ಸ್ ನೀಶಮ್ 26 ರನ್ ಬಾರಿಸುವ…

Read More

ಹಣೆಗೆ ಗುಂಡಿಟ್ಟು ಸಾಯಿಸುತ್ತೇವೆ: ಗಾಯಕ ಬಾದ್​ಶಾಗೆ ಬಿಷ್ಣೋಯ್ ಗ್ಯಾಂಗ್​ನಿಂದ ಬೆದರಿಕೆ

ಖ್ಯಾತ ರ‍್ಯಾಪರ್ ಮತ್ತು ಗಾಯಕ ಬಾದ್‌ಶಾ (Badshah) ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ಕಡೆ ಜೈಲಿನಲ್ಲಿರುವ ಕುಖ್ಯಾತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಕೊಲೆ ಬೆದರಿಕೆ ಬಂದಿದ್ದರೆ, ಮತ್ತೊಂದೆಡೆ ಕಾನೂನು ಕ್ರಮಗಳ ಅಡಿಯಲ್ಲಿ ಅವರ ಬಂಧನಕ್ಕೆ ಸಿದ್ಧತೆ ನಡೆಯುತ್ತಿದೆ. ಬಾದ್‌ಶಾ ಅವರ ಇತ್ತೀಚಿನ ‘ಟಟೀರಿ’ (Tateeree) ಹಾಡು ಈಗ ಅವರಿಗೆ ದೊಡ್ಡ ಕಂಟಕವಾಗಿ ಪರಿಣಮಿಸಿದೆ. ಈ ಹಾಡಿನಲ್ಲಿ ಹರಿಯಾಣದ ಸಂಸ್ಕೃತಿ ಮತ್ತು ಮಹಿಳೆಯರನ್ನು ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಎಂಬ ಆರೋಪದ ಬೆನ್ನಲ್ಲೇ, ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಅವರಿಗೆ ಪ್ರಾಣ…

Read More

ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ, ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಸಂಬಲ್ಪುರ, ಮಾರ್ಚ್​ 15: ಇಬ್ಬರು ಅಪ್ರಾಪ್ತ ಮಕ್ಕಳನ್ನು ಬಾವಿಗೆ ತಳ್ಳಿ ಮಹಿಳೆ ತಾನೂ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟಮೆ ಒಡಿಶಾದ ಸಂಬಲ್ಪುರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಜಿಲ್ಲೆಯ ಬಮ್ರಾ ಬ್ಲಾಕ್‌ನ ಮಹುಲಿಪಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಗಿದಿಹಿ ಗ್ರಾಮದ ನಿವಾಸಿ ಸಂಜು ಮಡ್ಕಿ ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಸಂಜು ಮಡ್ಕಿ ಶುಕ್ರವಾರ ತನ್ನ ಇಬ್ಬರು ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳನ್ನು ಬಾವಿಗೆ ಎಸೆದು ಕೊಂದಿದ್ದಾಳೆ ಎನ್ನಲಾಗಿದೆ. ನಂತರ ಪೊಲೀಸರು ಈ ಅಪರಾಧವನ್ನು ಮಕ್ಕಳ ತಾಯಿಯೇ ಮಾಡಿದ್ದಾರೆ ದೃಢಪಡಿಸಿದ್ದಾರೆ….

Read More