Headlines

nagaraj11081993

ಜನ್ಮದಿನದಂದೇ ಜೂನಿಯರ್​​ ಎನ್​​ಟಿಆರ್​ ಗುಡ್​ ನ್ಯೂಸ್​; ಮನೆಗೆ ಬಂದ ಹೊಸ ಅತಿಥಿಗಳು – Kannada News | Junior NTR’s Birthday Good News: Welcomes New Pets Asahi and Yuhi, Japan Connection

ಟಾಲಿವುಡ್ ಸ್ಟಾರ್ ಜೂನಿಯರ್ ಎನ್​​ಟಿಆರ್ ತಮ್ಮ 43ನೇ ಜನ್ಮದಿನದ ಸಂದರ್ಭದಲ್ಲಿ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ತಮ್ಮ ಜನ್ಮದಿನದ ಸಂಭ್ರಮದಲ್ಲಿದ್ದ ನಟ, ತಮ್ಮ ಮನೆಗೆ ಬಂದಿರುವ ಹೊಸ ಅತಿಥಿಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ. ಜೂನಿಯರ್ ಎನ್​​ಟಿಆರ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುಂದರವಾದ ಎರಡು ಸಾಕು ಗಿಳಿಗಳ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಹಕ್ಕಿಗಳಿಗೆ ‘ಅಸಾಹಿ’ ಮತ್ತು ‘ಯೂಹಿ’ ಎಂದು ನಾಮಕರಣ ಮಾಡಲಾಗಿದ್ದು, ಇವುಗಳ ಹೆಸರಿನ ಹಿಂದೆ ಒಂದು ವಿಶೇಷವಾದ ಜಪಾನ್ ಕನೆಕ್ಷನ್ ಇದೆ. ‘ನನ್ನ ಮುದ್ದಿನ…

Read More

Video: ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ – Kannada News | CCTV Captures Alleged Daylight Abduction of Child in Mohali

ಮೊಹಾಲಿ, ಮೇ 21: ಪಂಜಾಬ್‌ನ ಮೊಹಾಲಿ ಜಿಲ್ಲೆಯ ಕುರಾಲಿಯಲ್ಲಿ ಇಡೀ ಸಮಾಜವೇ ಬೆಚ್ಚಿಬೀಳುವಂತಹ ಆಘಾತಕಾರಿ ಘಟನೆಯೊಂದು ನಡೆದಿದ್ದು, ನಾಲ್ಕೂವರೆ ವರ್ಷದ ಹೆಣ್ಣು ಮಗುವನ್ನು ಹಗಲು ಹೊತ್ತಿನಲ್ಲೇ ನಡುರಸ್ತೆಯಲ್ಲಿ ಅಪಹರಿಸಲಾಗಿದೆ. ಈ ಭೀಕರ ದೃಶ್ಯವು ಸ್ಥಳೀಯ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸಂಪೂರ್ಣವಾಗಿ ಸೆರೆಯಾಗಿದೆ. ವರದಿಗಳ ಪ್ರಕಾರ, ಮಗು ತನ್ನ ಅಜ್ಜ-ಅಜ್ಜಿಯೊಂದಿಗೆ ಬೈಕ್​​ನಲ್ಲಿ ಮನೆಯ ಸಮೀಪ ಬಂದಿದೆ. ಅಜ್ಜಿ ಬೈಕ್​ನಿಂದ ಇಳಿದು ಮನೆಯ ಗೇಟ್ ತೆರೆಯಲು ಹೋಗಿದ್ದಾರೆ, ಆಗ ದುಷ್ಕರ್ಮಿಗಳು ಮಗುವನ್ನು ಬಲವಂತವಾಗಿ ಎಳೆದುಕೊಂಡು ಹೋಗಿ ಕಾರಿನೊಳಗೆ ತಳ್ಳಿದ್ದಾರೆ. ಕಣ್ಣೆದುರೇ…

Read More

Monday Devotion: ಎಲ್ಲಾ ಕಷ್ಟಗಳಿಂದ ಶೀಘ್ರ ಪರಿಹಾರ ಪಡೆಯಲು 3 ಸೋಮವಾರ ಈ ರೀತಿ ಮಾಡಿ – Kannada News | The Three Monday Devotion: A Universal Solution for Your Challenges

ಕಷ್ಟಗಳಿಂದ ಶೀಘ್ರ ಪರಿಹಾರImage Credit source: Pinterest ಮಾನವನ ಬದುಕಿನಲ್ಲಿ ಸಮಸ್ಯೆಗಳು ನಿರಂತರ. ಹಳೆಯ ಸಮಸ್ಯೆಗಳು, ಹೊಸ ಸಮಸ್ಯೆಗಳು, ಮತ್ತು ಭವಿಷ್ಯದಲ್ಲಿ ಬರಬಹುದಾದ ಕಷ್ಟಗಳು ಜೀವನದ ಭಾಗವಾಗಿವೆ. ಪ್ರತಿಯೊಬ್ಬರಿಗೂ ಯಾವುದಾದರೂ ಒಂದು ಸಮಸ್ಯೆ ಇದ್ದೇ ಇರುತ್ತದೆ. ಆದರೆ, ಈ ಸಮಸ್ಯೆಗಳಿಗೆ ಭಗವಂತನೇ ಪರಿಹಾರಗಳನ್ನೂ ನೀಡಿದ್ದಾನೆ ಎನ್ನುವುದು ಆಧ್ಯಾತ್ಮಿಕ ನಂಬಿಕೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಇಂದು ತಿಳಿಸಲಾಗುವ ಪರಿಹಾರವು ಯಾವುದೇ…

Read More

ಕೆಲಸ ಸಿಕ್ಕಿತೆಂದು ಖುಷಿಯಿಂದ ಸಾವಿರಾರು ರೂಪಾಯಿ ಖರ್ಚು ಮಾಡಿ ದೆಹಲಿಗೆ ಹೋದ್ರೆ ಅಲ್ಲಿ ಆಫೀಸೇ ಇರ್ಲಿಲ್ವಂತೆ – Kannada News | Delhi Job Offer Turns Into Nightmare for IIM Graduate

ನವದೆಹಲಿ, ಮೇ 21: ಕೆಲಸ(Job) ಸಿಕ್ಕಿದ ಖುಷಿಯಲ್ಲಿ ಸಾವಿರಾರು ರೂಪಾಯಿ ಖರ್ಚು ಮಾಡಿಕೊಂಡು ದೆಹಲಿಗೆ ಹೋದ ಯುವತಿಗೆ ಕಾದಿತ್ತು ನಿರಾಸೆ, ಸೋಮವಾರ ಬೆಳಗ್ಗೆ ಬೇಗ ಆಫೀಸ್ ಇರುವ ಜಾಗಕ್ಕೆ ಹೋದರೆ ಆ ಹೆಸರಿನ ಕಂಪನಿಯೇ ಅಲ್ಲಿರದಿರುವುದನ್ನು ಕಂಡು ಬೇಸರವಾಗಿತ್ತು. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (IIM) ಬೋಧ್ ಗಯಾದ ಎಂಬಿಎ ಪದವೀಧರೆಯಾದ ಸಾನ್ಯಾ, ತನಗೆ ಸಿಕ್ಕ ಉದ್ಯೋಗದ ಆಫರ್‌ನಿಂದಾಗಿ ಆರ್ಥಿಕವಾಗಿ ಮತ್ತು ಭಾವನಾತ್ಮಕವಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ‘ಪಿಐಬಿ ವಿಮಾ ಬ್ರೋಕರ್ಸ್’ (PIB Insurance Brokers) ಕಂಪನಿಯಿಂದ…

Read More

ಐಪಿಎಲ್​ನಲ್ಲಿ ಹೊಸ ಇತಿಹಾಸ ಬರೆದ ಮನೀಶ್ ಪಾಂಡೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 65ನೇ ಪಂದ್ಯದಲ್ಲಿ ಬ್ಯಾಟ್ ಬೀಸುವ ಮೂಲಕ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮನೀಶ್ ಪಾಂಡೆ (Manish Pandey) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. (PC: IPL) ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 147 ರನ್​ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಲು ಬಂದ…

Read More

ಫ್ರೀಯಾಗಿ ನೆಟ್​​ಫ್ಲಿಕ್ಸ್​​ ಪಡೆಯಲು ಹೋಗಿ 1 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ: ಆಗಿದ್ದೇನು? – Kannada News | Free Netflix Trap: Bengaluru Man Downloads Fake App, Loses 1 Lakh To Cyber Fraudsters

ಬೆಂಗಳೂರು, ಮೇ 21: ಅಮೆಜಾನ್​​ ಪ್ರೈಮ್​, ಹಾಟ್​​​ಸ್ಟಾರ್​​, ನೆಟ್​​ಫ್ಲಿಕ್ಸ್​​ ಹೀಗೆ ಹತ್ತಾರು ಒಟಿಟಿಗಳು ಇಂದು ಮಾರುಕಟ್ಟೆಯನ್ನು ಆಳುತ್ತಿವೆ. ಹೊಸ ಸಿನಿಮಾ, ಧಾರಾವಾಹಿಗಳು ಸೇರಿ ಹಲವು ಚಾನೆಲ್​​ಗಳಿಗಿಂತ ಇಲ್ಲೇ ಮೊದಲು ಸಿಗುವ ಕಾರಣ ಇವುಗಳ ಚಂದಾದಾರರ ಸಂಖ್ಯೆಯೂ ದೊಡ್ಡದ್ದಿದೆ. ಆದರೆ ಹಲವು ಒಟಿಟಿಗಳ ಚಂದಾದಾರರಾಗಲು ಹೆಚ್ಚಿನ ಹಣ ವ್ಯಯಿಸಬೇಕಿರುವ ಕಾರಣ ಕೆಲವರು ಬೇರೆ ಏನಾದರೂ ಬೇರೆ ದಾರಿ ಇದೆಯಾ ಎಂದು ಹುಡುಕುವ ಕೆಲಸಕ್ಕೂ ಇಳಿಯುತ್ತಿದ್ದಾರೆ. ಇಂತಹುದೇ ಮಾಡಲು ಹೋಗಿ ಬೆಂಗಳೂರಿನ ವ್ಯಕ್ತಿಯೋರ್ವರು ಬರೋಬ್ಬರಿ 1 ಲಕ್ಷ ರೂಪಾಯಿ ಹಣವನ್ನು…

Read More

‘ಕಿರಾತಕ’ ಸುಂದರಿ ಓವಿಯಾ ಈಗೇನು ಮಾಡುತ್ತಿದ್ದಾರೆ? ಇಲ್ಲಿದೆ ವಿವರ

ಕನ್ನಡ ಚಿತ್ರರಂಗದಲ್ಲಿ ರಾಕಿಂಗ್ ಸ್ಟಾರ್ ಯಶ್ ಜೋಡಿಯಾಗಿ 'ಕಿರಾತಕ' ಸಿನಿಮಾದಲ್ಲಿ ನಟಿಸಿದ್ದ ನಟಿ ಓವಿಯಾ ಅವರು ತಮ್ಮ ನಟನೆಯ ಮೂಲಕ ಕನ್ನಡಿಗರ ಮನ ಗೆದ್ದಿದ್ದರು. ಆ ಹಳ್ಳಿ ಹುಡುಗಿಯ ಪಾತ್ರ ಇಂದಿಗೂ ಪ್ರೇಕ್ಷಕರ ನೆನಪಿನಲ್ಲಿ ಹಸಿರಾಗಿದೆ. ಕಿರಾತಕ ಚಿತ್ರದ ಭರ್ಜರಿ ಯಶಸ್ಸಿನ ನಂತರ ಓವಿಯಾ ಅವರು ಸ್ಯಾಂಡಲ್‌ವುಡ್‌ನಲ್ಲಿ ಹೆಚ್ಚು ಕಾಣಿಸಿಕೊಳ್ಳಲಿಲ್ಲ. ಬದಲಿಗೆ ಅವರು ತಮಿಳು ಚಿತ್ರರಂಗದತ್ತ ಗಮನ ಹರಿಸಿದರು. ಅಲ್ಲಿ ಬಿಗ್ ಬಾಸ್ ರಿಯಾಲಿಟಿ ಶೋ (2017) ಮೂಲಕ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿದರು. ಪ್ರಸ್ತುತ ಓವಿಯಾ…

Read More

ಪಾಕಿಸ್ತಾನದಲ್ಲಿ ಕುಳಿತು ಪಹಲ್ಗಾಮ್​ನಲ್ಲಿ ಲಷ್ಕರ್ ಉಗ್ರರು ಭಯೋತ್ಪಾದಕ ದಾಳಿ ನಡೆಸಿದ್ಹೇಗೆ? ಎನ್​ಐಎ ಚಾರ್ಜ್​ಶೀಟ್​​ನಲ್ಲೇನಿದೆ? – Kannada News | National Investigation Agency Chargesheet Details Alleged Cross Border Role in Pahalgam Attack

ನವದೆಹಲಿ, ಮೇ 21: ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣ ಪಹಲ್ಗಾಮ್​(Pahalgam)ನಲ್ಲಿ 2025ರ ಏಪ್ರಿಲ್​ನಲ್ಲಿ 26 ಪ್ರವಾಸಿಗರನ್ನು ಬಲಿ ಪಡೆದಿದ್ದ ಭಯೋತ್ಪಾದಕ ದಾಳಿಯನ್ನು ಸಂಪೂರ್ಣವಾಗಿ ಪಾಕಿಸ್ತಾನದಿಂದಲೇ ನಿಯಂತ್ರಿಸಲಾಗಿತ್ತು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನ್ಯಾಯಾಲಯಕ್ಕೆ ಸಲ್ಲಿಸಿರುವ ತನ್ನ ಚಾರ್ಜ್‌ಶೀಟ್‌ನಲ್ಲಿ ಬಹಿರಂಗಪಡಿಸಿದೆ. ಲಾಹೋರ್‌ನಿಂದ ರಿಯಲ್-ಟೈಮ್ ಕಮಾಂಡ್ ನೀಡಿದ್ದ ಲಂಗ್ಡಾ ಲಷ್ಕರ್-ಎ-ತೊಯ್ಬಾ (LeT) ಮತ್ತು ಅದರ ಅಂಗಸಂಸ್ಥೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಸಂಘಟನೆಯ ಮೋಸ್ಟ್ ವಾಂಟೆಡ್ ಉಗ್ರ ಸೈಫುಲ್ಲಾ ಅಲಿಯಾಸ್ ಸಾಜಿದ್ ಜಟ್ ಅಲಿಯಾಸ್ ‘ಲಂಗ್ಡಾ’…

Read More

Karnataka Air Quality: ಮಳೆರಾಯನ ಕೃಪೆಯಿಂದ ನಿಟ್ಟುಸಿರು ಬಿಟ್ಟ ಬೆಂಗಳೂರಿಗರು; ಇಂದು ರಾಜ್ಯದ ಬಹುತೇಕ ನಗರಗಳಲ್ಲಿ ಗಾಳಿಯ ಮಟ್ಟದಲ್ಲಿ ‘ಗ್ರೀನ್ ಜೋನ್’ – Kannada News | Post Rain Karnataka AQI Report: Major Cities See Significant Air Quality Boost

ಬೆಂಗಳೂರು, ಮೇ.21 : ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಮುಂಗಾರು ಪೂರ್ವ ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ವಾತಾವರಣದಲ್ಲಿದ್ದ ಧೂಳಿನ ಕಣಗಳು ಕಡಿಮೆಯಾಗಿದ್ದು, ಕರ್ನಾಟಕದ ಪ್ರಮುಖ ನಗರಗಳಲ್ಲಿ ಗಾಳಿಯ ಗುಣಮಟ್ಟ (Air Quality) ಗಣನೀಯವಾಗಿ ಸುಧಾರಿಸಿದೆ. ಭಾರತೀಯ ವಾಯು ಗುಣಮಟ್ಟ ಸೂಚ್ಯಂಕದ (AQI) ಇಂದಿನ ಅಧಿಕೃತ ವರದಿ ಇಲ್ಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟ ಸೂಚ್ಯಂಕವು ‘ಉತ್ತಮ’ (Good – AQI 0-50) ಮತ್ತು ‘ಸಮರ್ಪಕ’ (Satisfactory – AQI 51-100) ಮಟ್ಟದಲ್ಲಿದೆ. ಸಿಲ್ಕ್ ಬೋರ್ಡ್, ಪೀಣ್ಯ…

Read More

‘ಇಡೀ ಕುಟುಂಬ ಶಪಿಸಿತು’; ಜೂ. ಎನ್​​ಟಿಆರ್ ಈ ಸ್ಥಿತಿಗೆ ಪ್ರಶಾಂತ್ ನೀಲ್ ಕಾರಣ – Kannada News | Junior NTR’s Stunning Weight Loss: Prashanth Neel Reveals Film Role Dedication

ಟಾಲಿವುಡ್ ಸ್ಟಾರ್ ನಟ ಜೂನಿಯರ್ ಎನ್​​ಟಿಆರ್ (JR NTR) ಇತ್ತೀಚಿನ ದಿನಗಳಲ್ಲಿ ಅತಿಯಾಗಿ ತೆಳ್ಳಗಾಗಿ ಕಾಣಿಸಿಕೊಂಡಿದ್ದಾರೆ. ಇದು ಅವರ ಆರೋಗ್ಯದ ಬಗ್ಗೆ ಸಾಕಷ್ಟು ಆತಂಕ ಮೂಡಿಸಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಹತ್ತಾರು ಪ್ರಶ್ನೆಗಳು ಎದ್ದಿದ್ದವು. ಆದರೆ, ಅವರು ಈ ರೀತಿ ಬದಲಾಗಲು ಯಾವುದೇ ಅನಾರೋಗ್ಯ ಕಾರಣವಲ್ಲ, ಬದಲಿಗೆ ತಮ್ಮ ಮುಂಬರುವ ಚಿತ್ರದ ಪಾತ್ರಕ್ಕಾಗಿ ಅವರು ಮಾಡಿದ ಕಠಿಣ ಪರಿಶ್ರಮ ಕಾರಣ ಎಂಬ ಅಸಲಿ ರಹಸ್ಯವನ್ನು ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಈಗ ಬಹಿರಂಗಪಡಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ…

Read More