Headlines

nagaraj11081993

PAK vs BAN: ರನೌಟ್ ವಿವಾದ; ಸಲ್ಮಾನ್ ಆಘಾ ವಿರುದ್ಧ ಕಠಿಣ ಕ್ರಮ ಜರುಗಿಸಿದ ಐಸಿಸಿ

ಢಾಕಾದಲ್ಲಿ ನಡೆದ ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ ಗೆಲುವು ಸಾಧಿಸಿ ಸರಣಿಯಲ್ಲಿ ಸಮಬಲ ಸಾಧಿಸಿತು. ಈ ಪಂದ್ಯ ಈ ಫಲಿತಾಂಶದಿಂದ ಸದ್ದು ಮಾಡುವುದಕ್ಕಿಂತ ಪಂದ್ಯದ ಸಮಯದಲ್ಲಿ ನಡೆದ ರನೌಟ್​ನಿಂದ ಕ್ರಿಕೆಟ್​ ಲೋಕದಲ್ಲಿ ಸಂಚಲನ ಸೃಷ್ಟಿಸಿತು. ಬಾಂಗ್ಲಾದೇಶ ಬೌಲರ್​ಗೆ ಸಹಾಯ ಮಾಡಲು ಹೋಗಿ ರನೌಟ್​ಗೆ ಬಲಿಯಾಗಿದ್ದ ಪಾಕಿಸ್ತಾನ ತಂಡದ ಸಲ್ಮಾನ್ ಅಲಿ ಆಘಾ (Salman Agha ) ಮೈದಾನದಲ್ಲಿಯೇ ತಮ್ಮ ಆಕ್ರೋಶ ಹೊರಹಾಕಿದ್ದರು. ಜೊತೆಗೆ ತಮ್ಮ ಹೆಲ್ಮೆಟ್, ಬ್ಯಾಟ್ ಮತ್ತು ಕೈ ಗ್ಲೌಸ್​ಗಳನ್ನು…

Read More

ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು

ಕೊಪ್ಪಳ, ಮಾರ್ಚ್​​ 14: ದಾಂಪತ್ಯದಲ್ಲಿ ಬಿರುಕು ಮೂಡಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ ಮೂರು ಜೋಡಿಗಳು ಮುನಿಸು ಮರೆತು ನ್ಯಾಯಾಲಯದಲ್ಲಿ ಮತ್ತೆ ಒಂದಾದ ಘಟನೆ ಗಂಗಾವತಿ ಒಂದನೇ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದ ಲೋಕ​ ಅದಾಲತ್​​ನಲ್ಲಿ ನಡೆದಿದೆ. ಒಂದಾದ ಜೋಡಿಗಳಿಗೆ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ್, ಗುಂಡಪ್ಪ ಬಸವಣ್ಣೆಪ್ಪ ಹಳ್ಳಾಕಾಯಿ, ನಾಗೇಶ ಪಾಟೀಲ್ ಮೇಘಾ ಸೋಮಣ್ಣವರ ಸಮ್ಮುಖದಲ್ಲಿ ಮರು ಮದುವೆ ಮಾಡಿಸಲಾಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಬಿಡುಗಡೆ ಆಯ್ತು ‘ಕೆಡಿ’ಯ ಸೆರಗಿನ ಹಾಡು, ಹಾಟ್ ಅವತಾರದಲ್ಲಿ ನೋರಾ

ಪ್ರೇಮ್ ನಿರ್ದೇಶಿಸಿ, ಧ್ರುವ ಸರ್ಜಾ (Dhruva Sarja) ನಟಿಸಿರುವ ‘ಕೆಡಿ’ ಸಿನಿಮಾದ ಹೊಸ ಹಾಡೊಂದು ಇಂದು ಅದ್ಧೂರಿಯಾಗಿ ಬಿಡುಗಡೆ ಆಗಿದೆ. ಪ್ರೇಮ್ ನಿರ್ದೇಶನದ ಸಿನಿಮಾ ಎಂದರೆ ಹಾಡುಗಳು ಪಕ್ಕಾ ಸೂಪರ್ ಹಿಟ್ ಎಂಬುದರಲ್ಲಿ ಅನುಮಾನವೇ ಇಲ್ಲ. ಈಗಾಗಲೇ ‘ಕೆಡಿ’ ಸಿನಿಮಾದ ಹಾಡೊಂದು ಬಿಡುಗಡೆ ಆಗಿದ್ದು, ಹಿಟ್ ಎನಿಸಿಕೊಂಡಿದೆ. ಇಂದು (ಮಾರ್ಚ್ 14) ‘ಕೆಡಿ’ಯ ಹೊಸ ಹಾಡು ಬಿಡುಗಡೆ ಆಗಿದೆ. ‘ಸೆರಗ ಸರ್ಸೆ’ ಎಂಬ ಈ ಹಾಡಿನ ಪ್ರೋಮೊ ಕೆಲ ದಿನಗಳ ಹಿಂದೆ ಪ್ರೇಮ್ ಹಂಚಿಕೊಂಡಿದ್ದರು. 26 ಸೆಕೆಂಡಿನ…

Read More

ರೋಹಿತ್- ಕೊಹ್ಲಿ ಕ್ರೇಜ್; ವಿದೇಶಿ ಮಂಡಳಿಗಳಿಂದ ಬಿಸಿಸಿಐ ಬಳಿ ವಿಶೇಷ ಮನವಿ

ಟಿ20 ವಿಶ್ವಕಪ್ ಗೆದ್ದಿರುವ ಟೀಂ ಇಂಡಿಯಾ (Team India) ಸುಮಾರು ಮೂರು ತಿಂಗಳ ಕಾಲ ಯಾವುದೇ ಅಂತರರಾಷ್ಟ್ರೀಯ ಪಂದ್ಯಗಳನ್ನಾಡುವುದಿಲ್ಲ. ಈ ಸಮಯದಲ್ಲಿ ಐಪಿಎಲ್​ನಲ್ಲಿ (IPL 2026) ನಿರತವಾಗುವ ಭಾರತ ತಂಡ, ಆ ಬಳಿಕ ಜೂನ್ ತಿಂಗಳಲ್ಲಿ ಕಣಕ್ಕಿಳಿಯಲಿದೆ. ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯೊಂದಿಗೆ ಟೀಂ ಇಂಡಿಯಾದ ಅಭಿಯಾನ ಶುರುವಾಗಲಿದೆ. ಇದೆಲ್ಲದರ ನಡುವೆ ಹಲವಾರು ಕ್ರಿಕೆಟ್ ಮಂಡಳಿಗಳು ಟೀಂ ಇಂಡಿಯಾದ ಮುಂಬರುವ ವಿದೇಶ ಪ್ರವಾಸಗಳ ಸಮಯದಲ್ಲಿ ಹೆಚ್ಚಿನ ಏಕದಿನ ಪಂದ್ಯಗಳನ್ನು ಆಡುವಂತೆ ಬಿಸಿಸಿಐ (BCCI) ಬಳಿ ವಿನಂತಿಸುತ್ತಿವೆ ಎಂದು…

Read More

ಟಿಎಂಸಿ ಬುಡಕಟ್ಟು ಸಮುದಾಯದವನ್ನು ಅವಮಾನಿಸಿದೆ, ಹಿಂದೂಗಳನ್ನು ಅಲ್ಪಸಂಖ್ಯಾತರನ್ನಾಗಿಸುತ್ತಿದೆ; ಮೋದಿ ವಾಗ್ದಾಳಿ

ನವದೆಹಲಿ, ಮಾರ್ಚ್ 14: ಇನ್ನೊಂದು ತಿಂಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಇಂದು ಕೊಲ್ಕತ್ತಾಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ (PM Modi in West Bengal) 18,680 ಕೋಟಿ ರೂ. ಮೌಲ್ಯದ ಸಂಪರ್ಕ ಯೋಜನೆಗಳನ್ನು ಅನಾವರಣಗೊಳಿಸಿದರು. ಭಾರತದ ಅಭಿವೃದ್ಧಿಯ ಹೊಸ ಅಧ್ಯಾಯವನ್ನು ಬಂಗಾಳದಲ್ಲಿ ಬರೆಯಲಾಗುತ್ತಿದೆ ಎಂದು ಹೇಳಿದರು. ಈ ವೇಳೆ ಪ್ರಧಾನಿ ಮೋದಿ ಟಿಎಂಸಿ ಸರ್ಕಾರವನ್ನು ಟೀಕಿಸಿದರು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ…

Read More

Chanakya Niti: ಜೀವನದಲ್ಲಿ ಸಂತೋಷವಾಗಿರಬೇಕೆಂದರೆ ಚಾಣಕ್ಯರ ಈ ತತ್ವಗಳನ್ನು ಅನುಸರಿಸಿ

ಜೀವನದಲ್ಲಿ (life) ಹ್ಯಾಪಿ ಆಗಿರ್ಬೇಕು ಅನ್ನೋದು ಪ್ರತಿಯೊಬ್ಬರ ಆಸೆಯಾಗಿರುತ್ತದೆ. ಆದರೆ ಇಂದಿನ ಈ ಬ್ಯುಸಿ ಜೀವನಶೈಲಿಯ ಕಾರಣ ಹೆಚ್ಚಿನವರು ಒತ್ತಡದಲ್ಲಿಯೇ ಜೀವನವನ್ನು ನಡೆಸುತ್ತಿದ್ದಾರೆ. ಹೌದು ಹೆಚ್ಚಿನವರಿಗೆ ಇಂದು ಸಂತೋಷವನ್ನು ಕಂಡುಕೊಳ್ಳುವುದೇ ಬಹುದೊಡ್ಡ ಸವಾಲಾಗಿದೆ. ನೀವು ಕೂಡ ಇದೇ ರೀತಿ ಜೀವನದಲ್ಲಿ ಶಾಂತಿ ಮತ್ತು ಸಂತೋಷವನ್ನು ಬಯಸುತ್ತಿದ್ದೀರಾ? ಹಾಗಿದ್ರೆ ಚಾಣಕ್ಯರು ಹೇಳಿರುವ ಈ ಮಾತುಗಳನ್ನು ತಪ್ಪದೆ ಪಾಲಿಸಿ. ಇದರಿಂದ ನೀವು ಖಂಡಿತವಾಗಿ ಜೀವನದಲ್ಲಿ ಖುಷಿ ಖುಷಿಯಾಗಿರಬಹುದು. ಜೀವನದಲ್ಲಿ ಸಂತೋಷವಾಗಿರಲು ಏನು ಮಾಡಬೇಕು ಗೊತ್ತಾ? ಹಿಂದಿನ ಘಟನೆಗಳ ಬಗ್ಗೆ ವಿಷಾದಿಸಬೇಡಿ:…

Read More

ಮಾರ್ಚ್ 17ರೊಳಗೆ ಇರಾನ್‌ನಿಂದ 92,700 ಮೆಟ್ರಿಕ್ ಟನ್ ಎಲ್‌ಪಿಜಿ ಬರಲಿದೆ; ಕೇಂದ್ರ ಸರ್ಕಾರ ಭರವಸೆ

ನವದೆಹಲಿ, ಮಾರ್ಚ್ 14: ದೇಶದಲ್ಲಿ ಎಲ್​ಪಿಜಿ ಸಂಗ್ರಹದಲ್ಲಿ ಯಾವುದೇ ಕೊರತೆಯಿಲ್ಲ. ಪಶ್ಚಿಮ ಏಷ್ಯಾದ ಸಂಘರ್ಷ ಹೆಚ್ಚುತ್ತಿರುವ ಮಧ್ಯೆ ದೇಶದಲ್ಲಿ ಕಚ್ಚಾ ತೈಲ, ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿಯ (LPG Shortage) ಸಾಕಷ್ಟು ಪೂರೈಕೆ ಭಾರತದಲ್ಲಿ ಲಭ್ಯವಿದೆ. ಜನರು ವಿನಾಕಾರಣ ಆತಂಕಕ್ಕೊಳಗಾಗಿ ಬುಕಿಂಗ್ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಭಾರತವು ವಿಶ್ವದ ಎರಡನೇ ಅತಿದೊಡ್ಡ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಖರೀದಿದಾರ ರಾಷ್ಟ್ರವಾಗಿದ್ದು, ಇದರಲ್ಲಿ ಶೇ. 90ರಷ್ಟು ಹಾರ್ಮುಜ್ ಜಲಸಂಧಿಯ ಮೂಲಕ ಹಾದುಬರುತ್ತದೆ. ಪರ್ಷಿಯನ್ ಕೊಲ್ಲಿಯಲ್ಲಿ ಎಲ್ಲಾ…

Read More

ಹುಷಾರ್..! ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ ಸಿಲಿಂಡರ್ ಬಳಸುವವರಿಗೆ ಖಡಕ್ ಎಚ್ಚರಿಕೆ

ಬೆಂಗಳೂರು, (ಮಾರ್ಚ್ 14): ಇಸ್ರೆಲ್-ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧದ (War) ಭಾರತದ (India) ಮೇಲೂ ಪರಿಣಾಮ ಬೀರುತ್ತಿದೆ. ಗಲ್ಫ್ ರಾಷ್ಟ್ರಗಳಿಂದ ಬರುತ್ತಿದ್ದ ವಸ್ತುಗಳು ನಿಂತುಕೊಂಡಿವೆ. ಅದರಲ್ಲೂ ಮುಖ್ಯವಾಗಿ ಕಚ್ಚಾ ತೈಲ ಆಮದು ಕಡಿಮೆಯಾಗಿದೆ. ಇದರಿಂದ ಗ್ಯಾಸ್ ಸಿಲಿಂಡರ್ (LPG cylinders) ಅಭಾವ ಉಂಟಾಗಿದೆ. ಕರ್ನಾಟದಲ್ಲೂ (Karnataka) ಸಹ ಕಮರ್ಷಿಯಲ್ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿರುವ ಬೆನ್ನಲ್ಲೇ ಹೋಟೆಲ್ ಉದ್ಯಮ ಕಂಗಾಲಾಗಿದೆ. ಇನ್ನು ಹೋಟೆಲ್, ರೆಸ್ಟೋರೆಂಟ್ ಉದ್ಯಮವನ್ನ ನಂಬಿಕೊಂಡ ವ್ಯಾಪಾರ ವಹಿವಾಟಿಗೂ ತೀವ್ರ ಹೊಡೆತ ಬಿದ್ದಿದ್ದು, ಕೆಲ ಕಡೆ…

Read More

ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ

ಧಾರವಾಡ, ಮಾರ್ಚ್​​ 14: ರಾಜ್ಯದಲ್ಲಿ ಬಿಸಿಲು ಹೆಚ್ಚಳವಾಗಿದೆ. ಜನರು ಸೆಕೆಗೆ ಬೇಸತ್ತಿದ್ದಾರೆ. ಈ ಮಧ್ಯೆ ವಿದ್ಯಾಕಾಶಿ ಧಾರವಾಡಲ್ಲಿ ಇಂದು ಆಲಿಕಲ್ಲು ಸಹಿತ ಭಾರಿ ಮಳೆ ಆಗಿದೆ. ಆ ಮೂಲಕ ಬಿಸಿಲಿನ ಬೇಗೆಯಿಂದ ಬಳಲಿದ್ದ ಜನರಿಗೆ ವರುಣ ತಂಪೆರೆದಿದೆ. ಗುಡುಗು ಸಹಿತ ಮಳೆಯಿಂದ ಜನರ ಮೊಗದಲ್ಲಿ ಹರ್ಷ ಮೂಡಿದೆ. ಆದರೆ ಗಾಳಿ ಜೋರಾಗಿ ಬೀಸುತ್ತಿರುವುದರಿಂದ ಮಾವಿನ ಬೆಳೆಗೆ ಈ ಬಾರಿಯೂ ಮಳೆ ಕಂಟಕವಾಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

IPL 2026: ಐಪಿಎಲ್ ಆರಂಭಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತೊರೆದ ಅನುಭವಿ

ಐಪಿಎಲ್ 2026 ಕ್ಕೆ ಎಲ್ಲಾ ತಂಡಗಳು ಬಹುತೇಕ ಸಿದ್ಧವಾಗಿವೆ. ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ಅಭ್ಯಾಸ ಶಿಬಿರಗಳನ್ನು ನಡೆಸುತ್ತಿವೆ. ಇದೆಲ್ಲದರ ನಡುವೆ, ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಮಾಜಿ ಅನುಭವಿ ಆಟಗಾರ ಹೊರನಡೆದಿದ್ದಾರೆ. ಲೀಗ್ ಪ್ರಾರಂಭವಾಗಲು ಕೇವಲ 14 ದಿನಗಳಿರುವಾಗ ಇಂಗ್ಲೆಂಡ್‌ನ ಮಾಜಿ ಬ್ಯಾಟ್ಸ್‌ಮನ್ ಕೆವಿನ್ ಪೀಟರ್ಸನ್ ಈ ಆವೃತ್ತಿಯಲ್ಲಿ ದೆಹಲಿ ಕ್ಯಾಪಿಟಲ್ಸ್‌ನ ಭಾಗವಾಗುವುದಿಲ್ಲ ಎಂದು ಘೋಷಿಸಿದ್ದಾರೆ. ಕಳೆದ ವರ್ಷವಷ್ಟೇ ದೆಹಲಿ ತಂಡದ ಮಾರ್ಗದರ್ಶಕರಾಗಿ ಆಯ್ಕೆಯಾಗಿದ್ದ ಕೆವಿನ್ ಪೀಟರ್ಸನ್ ಮಾರ್ಚ್ 14 ರಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಈ ಘೋಷಣೆ…

Read More