nagaraj11081993

ಒಂದೇ ಕುಟುಂಬದ ಮೂವರು ನಿಗೂಢ ಸಾವು: ಡೆತ್​​ ನೋಟ್​​ನಿಂದ ಸಾವಿನ ರಹಸ್ಯ ಬಯಲಿಗೆ – Kannada News

ಮಂಡ್ಯ, (ಜೂನ್ 09):ಒಂದೇ ಕುಟುಂಬದ ಮೂವರು ಅನುಮಾನಾಸ್ಪಾದವಾಗಿ ಮೃತಪಟ್ಟಿರುವ ಘಟನೆ ಮಂಡ್ಯ (Mandya) ನಗರದ  ನೆಹರು ನಗರದಲ್ಲಿ ನಡೆದಿದೆ. ಪತ್ನಿ ಜ್ಯೋತಿ, ಪತಿ ಪ್ರಭಾಕರ್ ಹಾಗೂ ಇವರ ಪುತ್ರ ಸಂತೋಷ್ ಮೃತರು. ಕಳೆದ ರಾತ್ರಿ ಮನೆಯಲ್ಲಿ ತಾಯಿ ಜ್ಯೋತಿ, ಮಗ ಸಂತೋಷ್​ ಸಾವನ್ನಪ್ಪಿದ್ದರೆ, ಇಂದು (ಜೂನ್ 09) ತಮ್ಮ ಬಟ್ಟೆ ಅಂಗಡಿಯಲ್ಲಿ ಪ್ರಭಾಕರ್ ನೇಣಿಗೆ ಶರಣಾಗಿದ್ದಾರೆ. ಮೊದಲು ಸಾವಿನ ರಹಸ್ಯ ನಿಗೂಢವಾಗಿತ್ತು. ಆದ್ರೆ, ತನಿಖೆ ವೇಳೆ ಪತ್ತೆಯಾದ ಡೆತ್‌ನೋಟ್ (death note) ಹಲವು ಆಘಾತಕಾರಿ ಸಂಗತಿಗಳನ್ನು ಬಹಿರಂಗಪಡಿಸಿದೆ….

Read More

RSS ವಿರುದ್ಧ ಮತ್ತೆ ಸಮರ ಸಾರಿದ ಪ್ರಿಯಾಂಕ್​​ ಖರ್ಗೆ: ಏಕಾಏಕಿ ಖಡಕ್​​ ಎಚ್ಚರಿಕೆ ಕೊಟ್ಟಿದ್ದೇಕೆ ಗೃಹ ಸಚಿವ? – Kannada News

ಪ್ರಿಯಾಂಕ್​​ ಖರ್ಗೆImage Credit source: Priyank Khrage X Account and PTI ಬೆಂಗಳೂರು, ಜೂನ್​​ 09: ಸಿದ್ದರಾಮಯ್ಯ (Siddaramaiah) ನೇತೃತ್ವದ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಐಟಿಬಿಟಿ ಸಚಿವರಾಗಿದ್ದಾಗ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿರುದ್ಧ ಬಹಿರಂಗ ಸಮರ ಸಾರಿದ್ದ ಪ್ರಿಯಾಂಕ್​​ ಖರ್ಗೆ ಈಗಿನ ಸಿಎಂ ಡಿ.ಕೆ. ಶಿವಕುಮಾರ್​​ ಅವರ ಸಚಿವ ಸಂಪುಟದಲ್ಲಿ ಗೃಹ ಸಚಿವರು. ಅಧಿಕಾರ ಸ್ವೀಕರಿಸುತ್ತಿದ್ದಂತೆ ಬಿಜೆಯನ್ನು ಉದ್ದೇಶಿಸಿ ಎಕ್ಸ್​​ ಪೋಸ್ಟ್​​ ಮಾಡಿರುವ ಪ್ರಿಯಾಂಕ್, RSSಗೆ ಪರೋಕ್ಷ ಎಚ್ಚರಿಕೆ ನೀಡಿರೋದೀಗ ಮತ್ತೊಂದು ಸುತ್ತಿನ ರಾಜಕೀಯ…

Read More

ಆಧ್ಯಾತ್ಮಿಕ ಸ್ಥಳಗಳಿಗೆ ಪ್ರವಾಸ ಹೋಗುವವರಲ್ಲಿ ಜೆನ್‌ ಝೀ ಯುವಕರೇ ಹೆಚ್ಚು; ವರದಿ – Kannada News

ಪ್ರವಾಸ ಎಂದ ತಕ್ಷಣ ನೆನಪಿಗೆ ಬರೋದೇ ಗೋವಾ, ಯುರೋಪ್‌ ಇತ್ಯಾದಿ ಮೋಜು ಮಸ್ತಿಯ ತಾಣ. ಯುವಕರೆಲ್ಲಾ ಇಂತಹ ತಾಣಗಳನ್ನೇ ಇಷ್ಟಪಡುತ್ತಾರೆ, ಆಧ್ಯಾತ್ಮಿಕ ತಾಣಗಳಿಗೆ ಪ್ರವಾಸ (spiritual travel) ಕೈಗೊಳ್ಳೋದು ಹಿರಿ ಜೀವಗಳು ಮಾತ್ರ ಎಂದು ಹಲವರು ಅಂದುಕೊಳ್ಳುತ್ತಾರೆ. ಆದರೆ ಈಗಂತೂ ಹಿರಿಯರಿಗಿಂತ ಯುವಕರೇ ಅತಿ ಹೆಚ್ಚಾಗಿ ಆಧ್ಯಾತ್ಮಿಕ ತಾಣಗಳಿಗೆ ಭೇಟಿ ನೀಡುತ್ತಿದ್ದಾರಂತೆ. ಕಡಲ ತೀರ, ಇತ್ಯಾದಿ ಮೋಜು ಮಸ್ತಿಯ ತಾಣಗಳಿಗೆ ಹೋಗುವ ಬದಲಾಗಿ ಶಾಂತಿ, ನೆಮ್ಮದಿ ಮತ್ತು ಸಕಾರಾತ್ಮಕ ಶಕ್ತಿಯನ್ನು ಕಂಡುಕೊಳ್ಳಲು ಭಾರತದ ಜೆನ್‌ ಝೀ ಯುವಕರು…

Read More

ಉಜ್ವಲ ಗ್ಯಾಸ್ ಯೋಜನೆಯಲ್ಲಿ ಸಬ್ಸಿಡಿಯುಕ್ತ ಸಿಲಿಂಡರ್ ಸಂಖ್ಯೆ ಕಡಿಮೆ ಮಾಡಲು ನಿಜವಾದ ಕಾರಣ ಇದಾ? – Kannada News

ನವದೆಹಲಿ, ಜೂನ್ 9: ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY- PM Ujjwala Yojana) ಅಡಿಯಲ್ಲಿ ಫಲಾನುಭವಿಗಳಿಗೆ ಸಿಗುತ್ತಿದ್ದ ಸಬ್ಸಿಡಿ ಎಲ್‌ಪಿಜಿ (LPG) ಸಿಲಿಂಡರ್‌ಗಳ ಸಂಖ್ಯೆಯನ್ನು ಕಡಿತಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಪ್ರಬಲ ಕಾರಣವೊಂದು ಇದೆ ಎಂದು ಹೇಳಲಾಗುತ್ತಿದೆ. ಬಡವರಿಗೆಂದು ಇರುವ ಈ ಸ್ಕೀಮ್ ಅನ್ನು ಕೆಲ ದುರುಳರು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಕಂಡ ಬಂದ ಹಿನ್ನೆಲೆಯಲ್ಲಿ ಅದಕ್ಕೆ ಕಡಿವಾಣ ಹಾಕಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಿಎನ್​ಎನ್ ನ್ಯೂಸ್18 ವಾಹಿನಿ ವರದಿ ಮಾಡಿದೆ. ಪಿಎಂ ಉಜ್ವಲ ಯೋಜನೆಯಲ್ಲಿ…

Read More

ನಕಲಿ ಜಡ್ಜ್, ನಕಲಿ ಕೋರ್ಟ್ ಸೃಷ್ಟಿಸಿ ಬಾಗಲಕೋಟೆಯ ಸರ್ಕಾರಿ ನೌಕರನಿಗೆ 83 ಲಕ್ಷ ರೂ. ಟೋಪಿ ಹಾಕಿದ ಸೈಬರ್ ವಂಚಕರು – Kannada News

ಬಾಗಲಕೋಟೆ, ಜೂ.9: ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಸೈಬರ್​ ವಂಚನೆಗಳು ಹೆಚ್ಚಾಗಿದೆ. ದಿನದಿಂದ ದಿನಕ್ಕೆ ಒಂದಲ್ಲ ಒಂದು ಇಂತಹ ಸೈಬರ್​​​​ ವಂಚನೆ ಪ್ರಕರಣಗಳು ಕಂಡು ಬರುತ್ತಿದೆ. ಬೇರೆ ಬೇರೆ ವೇಷದಲ್ಲಿ ಬಂದು ಜನರಿಂದ ಹಣ-ಸಂಪತ್ತುಗಳನ್ನು ದೋಚುತ್ತಿದ್ದಾರೆ. ದೇಶಾದ್ಯಂತ ಸಾರ್ವಜನಿಕರನ್ನು ನಡುಗಿಸುತ್ತಿರುವ ‘ಡಿಜಿಟಲ್ ಅರೆಸ್ಟ್’ ಮತ್ತು ಸೈಬರ್ ವಂಚನೆಯ ಬಲೆಗೆ ಈಗ ಬಾಗಲಕೋಟೆಯ ಹಿರಿಯ ಸರ್ಕಾರಿ ನೌಕರರೊಬ್ಬರು ಬಲಿಯಾಗಿದ್ದಾರೆ. ನಕಲಿ ಪೊಲೀಸ್ ಠಾಣೆ, ನಕಲಿ ವಕೀಲರು ಹಾಗೂ ನಕಲಿ ಜಡ್ಜ್ ಸೃಷ್ಟಿಸಿ ಬೆದರಿಕೆ ಹಾಕಿದ ವಂಚಕರ ಗ್ಯಾಂಗ್, ಅವರಿಂದ ಬರೋಬ್ಬರಿ…

Read More

ಕಳೆದ 12 ವರ್ಷದಲ್ಲಿ ಐಟಿ ಮೊದಲಾದ ಸೆಕ್ಟರ್​ಗಳಲ್ಲಿ ಭಾರತದ ರಫ್ತು ಗಣನೀಯ ಏರಿಕೆ: ದರ್ಪಣ್ ಜೈನ್ – Kannada News

ಬೆಂಗಳೂರು, ಜೂನ್ 9: ಮಾಹಿತಿ ತಂತ್ರಜ್ಞಾನ, ಎಲೆಕ್ಟ್ರಾನಿಕ್ ಉಪಕರಣ, ಮಸಾಲೆ ಪದಾರ್ಥ, ಔಷಧ ಹಾಗು ಇನ್ನೂ ಬೇರೆ ಬೇರೆ ಸೆಕ್ಟರ್​ಗಳಲ್ಲಿ ಭಾರತದ ರಫ್ತು ಕಳೆದ 12 ವರ್ಷದಲ್ಲಿ ಗಣನೀಯವಾಗಿ ಹೆಚ್ಚಳ ಆಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಉದ್ಯಮ ಸಚಿವಾಲದಯ ಹೆಚ್ಚುವರಿ ಕಾರ್ಯದರ್ಶಿ ದರ್ಪಣ್ ಜೈನ್ (Darpan Jain) ಹೇಳಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ಇಂದು ನಡೆದ ಸಂವಾದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಅವರು, ಮುಕ್ತ ವ್ಯಾಪಾರ ಒಪ್ಪಂದಗಳ ದೆಸೆಯಿಂದ ಭಾರತದ ಮಾರುಕಟ್ಟೆ ಮತ್ತಷ್ಟು ವಿಸ್ತರಣೆ ಆಗಿರುವ ಸಂಗತಿಯನ್ನು ಬಿಚ್ಚಿಟ್ಟಿದ್ದಾರೆ….

Read More

ನೆಹರೂ ಅವರಿಂದ ಮೋದಿವರೆಗೆ ಕೇಂದ್ರ ಸಚಿವ ಸಂಪುಟದಲ್ಲಿ ಮಹಿಳೆಯರ ಪಾತ್ರ ಹೇಗೆಲ್ಲ ಬದಲಾಯ್ತು? – Kannada News

ನವದೆಹಲಿ, ಜೂನ್ 9: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ನಾಳೆ (ಜೂನ್ 10) ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 4,398 ದಿನಗಳ ದಾಖಲೆಯನ್ನು ಪ್ರಧಾನಿಯಾಗಿ ಹಿಂದಿಕ್ಕಲಿದ್ದಾರೆ. ಈ ಮೂಲಕ ಭಾರತದ ಇತಿಹಾಸದಲ್ಲಿ ಸುದೀರ್ಘ ಅವಧಿಗೆ ನಿರಂತರವಾಗಿ ಸೇವೆ ಸಲ್ಲಿಸಿದ ಪ್ರಜಾಸತ್ತಾತ್ಮಕವಾಗಿ ಚುನಾಯಿತರಾದ ಮೊದಲ ಪ್ರಧಾನ ಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಸತತ 4,399 ದಿನಗಳ ಕಾಲ ಅಧಿಕಾರದಲ್ಲಿರುವ ಈ ಮೈಲಿಗಲ್ಲು ದೇಶದ ಆಡಳಿತದಲ್ಲಿ ಭಾರಿ ಬದಲಾವಣೆಗಳನ್ನು ತಂದಿದೆ. ಸಾರ್ವಜನಿಕ ಚರ್ಚೆಗಳು ಹೆಚ್ಚಾಗಿ ಮೂಲಸೌಕರ್ಯ…

Read More

Palmistry: ಕೈಯಲ್ಲಿ ಆರು ಬೆರಳುಗಳಿದ್ದರೆ ಅದೃಷ್ಟವೇ? ಹಸ್ತಸಾಮುದ್ರಿಕ ಶಾಸ್ತ್ರ ಹೇಳುವುದೇನು? – Kannada News

ಮನುಷ್ಯನ ಭವಿಷ್ಯ, ವ್ಯಕ್ತಿತ್ವ ಮತ್ತು ಸ್ವಭಾವವನ್ನು ತಿಳಿಯಲು ಜ್ಯೋತಿಷ್ಯ ಮತ್ತು ಸಾಮುದ್ರಿಕ ಶಾಸ್ತ್ರದಂತಹ ಹಲವು ಸಾಂಪ್ರದಾಯಿಕ ವಿಧಾನಗಳು ನಮ್ಮಲ್ಲಿ ಬಳಕೆಯಲ್ಲಿವೆ. ವಿಶೇಷವಾಗಿ ಹಸ್ತಸಾಮುದ್ರಿಕ ಶಾಸ್ತ್ರದ (Palmistry) ಪ್ರಕಾರ, ಒಬ್ಬ ವ್ಯಕ್ತಿಯ ಕೈಯ ಆಕಾರ, ರೇಖೆಗಳು ಮತ್ತು ಬೆರಳುಗಳ ರಚನೆಯು ಆತನ ಜೀವನದ ಹಲವು ಆಸಕ್ತಿದಾಯಕ ರಹಸ್ಯಗಳನ್ನು ಬಹಿರಂಗಪಡಿಸುತ್ತದೆ ಎಂದು ನಂಬಲಾಗಿದೆ. ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ಕೈಯಲ್ಲಿ ಐದು ಬೆರಳುಗಳಿರುತ್ತವೆ. ಆದರೆ, ಕೆಲವು ಜನರು ಹುಟ್ಟಿನಿಂದಲೇ ಆರನೇ ಬೆರಳನ್ನು ಹೊಂದಿರುತ್ತಾರೆ. ಈ ಅಪರೂಪದ ಲಕ್ಷಣದ ಹಿಂದಿನ ಆಸಕ್ತಿದಾಯಕ ಸಂಗತಿಗಳು ಇಲ್ಲಿವೆ….

Read More

‘ಶ್ರೀರಾಮ ದಶರಥನ ಮಗ ಅಲ್ಲ’: ವಿವಾದಾತ್ಮಕ ಹೇಳಿಕೆ ಕೊಟ್ಟ ಪ್ರೊ. ಭಗವಾನ್ – Kannada News

ಪ್ರೊ. ಭಗವಾನ್Image Credit source: Tv9 Kannada ದಾವಣಗೆರೆ, ಜೂನ್​ 09: ಹಿಂದೂಗಳ ಆರಾಧ್ಯ ದೈವ ಶ್ರೀರಾಮನ ಬಗ್ಗೆ ಪ್ರೊ. ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನೀವು ಪೂಜೆ ಮಾಡುವ ಶ್ರೀರಾಮ ದಶರಥನಿಗೆ ಹುಟ್ಟಿದವ ಅಲ್ಲ. ರಾಮನ ತಂದೆ ದಶರಾಥ ಪುತ್ರ ಕಾಮೇಷ್ಠಿ ಪೂಜೆ ಮಾಡ್ತಾನೆ. ಅ ಪೂಜೆಯಲ್ಲಿ ರಾಣಿ ಪುರೋಹಿತರ ಜೊತೆ ರಾತ್ರಿ ಮಲಗಬೇಕು. ಪೂರೋಹಿತರ ಜೊತೆ ರಾಣಿ ರಾತ್ರಿ ಕಳೆದಿದ್ದಾಳೆ ಎಂದರೆ ಅರ್ಥ ಮಾಡಿಕೊಳ್ಳಿ. ಇದನ್ನು ರಾಮ ಮಂದಿರ ಏಕೆ ಬೇಕು ಎನ್ನುವ ಪುಸ್ತಕದಲ್ಲಿ…

Read More

ದುನಿಯಾ ವಿಜಯ್​​ರ ಕೊಂಡಾಡಿದ ಪರಭಾಷಾ ಸ್ಟಾರ್ ನಟ – Kannada News

ದುನಿಯಾ ವಿಜಯ್ (Duniya Vijay), ಕನ್ನಡ ಚಿತ್ರರಂಗದ ಜನಪ್ರಿಯ ನಟ ಮತ್ತು ನಿರ್ದೇಶಕ ಸಹ. ಸಿನಿಮಾಗಳಲ್ಲಿ ಡ್ಯೂಪ್ ಆಗಿ, ಫೈಟರ್ ಆಗಿ ವೃತ್ತಿ ಆರಂಭಿಸಿದ ವಿಜಯ್, ಸಣ್ಣ-ಪುಟ್ಟ ಪಾತ್ರಗಳಲ್ಲಿ ನಟಿಸುತ್ತಾ ಬಂದು ಸ್ಟಾರ್ ನಟರಾದವರು. ವೃತ್ತಿಯ ಮೇಲಿರುವ ಪ್ರೀತಿ, ಗೌರವ ಮತ್ತು ಶ್ರಮವೇ ಅವರನ್ನು ಇಂದಿನ ಅವರ ಸ್ಥಿತಿಗೆ ಕರೆದು ತಂದು ನಿಲ್ಲಿಸಿದೆ. ಈಗ ದುನಿಯಾ ವಿಜಯ್ ಅವರು ಕನ್ನಡದ ಸಿನಿಮಾಗಳು ಮಾತ್ರವೇ ಅಲ್ಲದೆ ತೆಲುಗು, ತಮಿಳಿನ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಕೆಲವು ಸ್ಟಾರ್ ನಟರುಗಳ ಸಿನಿಮಾಗಳಲ್ಲಿ ದುನಿಯಾ…

Read More