Headlines

nagaraj11081993

ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್: ಕಾರಣ ಇಲ್ಲಿದೆ – Kannada News | MP Sunil Bose Scolds PDO Over Absence from Public Meeting

ಮೈಸೂರು, ಮೇ 20: ಸಾರ್ವಜನಿಕ ಸಭೆಯಲ್ಲಿ ಗೈರುಹಾಜರಿಯ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು (ಪಿಡಿಒ) ಸಂಸದ ಸುನೀಲ್ ಬೋಸ್ ತರಾಟೆಗೆ ಪಡೆದ ಪ್ರಸಂಗ ನಡೆದಿದೆ. ಕೊತ್ತನಹಳ್ಳಿ ಗ್ರಾಮದಲ್ಲಿ ಶಾಲಾ ಕಟ್ಟಡ ಉದ್ಘಾಟನೆಗೆ ಆಗಮಿಸಿದ್ದ ಸಂಸದ ಸುನಿಲ್ ಬೋಸ್ ಅವರಿಗೆ ಸ್ಥಳೀಯರು ಸಮಸ್ಯೆಗಳ ಅರ್ಜಿ ನೀಡಿದ್ದರು.  ಸಂಸದರು ಬಂದರೂ ಪಿಡಿಒ ಗೈರಾಗಿದ್ದ ಕಾರಣ ಸಿಟ್ಟಾದ ಸುನೀಲ್ ಬೋಸ್, ನಂಜನಗೂಡು ದೇವರಾಯಶೆಟ್ಟಿ ಪುರ ಗ್ರಾಮ ಪಂಚಾಯ್ತಿ ಪಿಡಿಒ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಡಿಒಗೆ ದೂರವಾಣಿ ಕರೆ ಮಾಡಿ ಗೈರಿನ ಬಗ್ಗೆ…

Read More

ಬಿಎಂಟಿಸಿ ಬಸ್ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ವಿಡಿಯೋ ವೈರಲ್ ಬೆನ್ನಲ್ಲೇ ಹುಳಿಮಾವು ಪೊಲೀಸರಿಂದ ಆರೋಪಿಯ ಬಂಧನ – Kannada News | Bengaluru BMTC Bus Driver Assault: Hulimavu Police Arrest Main Accused After Viral Video Sparks Outrage

ಸಾಂದರ್ಭಿಕ ಚಿತ್ರ (ಎಐ)Image Credit source: MediaForge AI ಬೆಂಗಳೂರು, ಮೇ 20: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (BMTC) ಬಸ್ ಚಾಲಕರೊಬ್ಬರ ಮೇಲೆ ರಸ್ತೆಯಲ್ಲೇ ಆಯುಧಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದ ಭೀಕರ ಘಟನೆಗೆ ಸಂಬಂಧಿಸಿದಂತೆ ಹುಳಿಮಾವು ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಪ್ರಮುಖ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೈಕ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಅಬ್ದುಲ್ ಶೋಯಿಬ್ (26) ಎಂದು ಗುರುತಿಸಲಾಗಿದೆ. ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆದ ಬೆನ್ನಲ್ಲೇ ತಲೆಮರೆಸಿಕೊಂಡಿದ್ದ…

Read More

Guru Transit 2026: ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ವೃಷಭ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. ಗುರೂಜಿಯವರು ಹೇಳುವಂತೆ, 2026ರ ಜೂನ್ 2ರಿಂದ ವೃಷಭ ರಾಶಿಯವರಿಗೆ ಗುರುಬಲ ಇರುವುದಿಲ್ಲ. ಗುರುವು ಮೂರನೇ ಮನೆಯಲ್ಲಿ ಸಂಚರಿಸಲಿದ್ದಾನೆ. ಈ ಅವಧಿಯಲ್ಲಿ ಮಾನಸಿಕ ಪ್ರಚೋದನೆಗೆ ಒಳಗಾಗದೆ, ಸಮಾಧಾನ ಚಿತ್ತದಿಂದ ಕಾರ್ಯನಿರ್ವಹಿಸುವುದು ಮುಖ್ಯ. ಆರ್ಥಿಕ ವಿಷಯಗಳಲ್ಲಿ ಉತ್ತಮ ಫಲಿತಾಂಶಗಳು ಕಂಡುಬರುತ್ತವೆ. ಉದ್ಯೋಗದಲ್ಲಿ ಸಣ್ಣಪುಟ್ಟ ಕಿರಿಕಿರಿಗಳು ಎದುರಾಗುವ ಸಾಧ್ಯತೆ ಇದೆ….

Read More

Vaibhav Sooryavanshi: ಸರ್, ಅದರ ಬಗ್ಗೆ ತಲೆನೇ ಕೆಡಿಸಿಕೊಳ್ಳಲ್ಲ..! – Kannada News | Don’t Care About Publicity: Vaibhav Sooryavanshi

ಟಿ20 ಕ್ರಿಕೆಟ್ ಅಂದರೆ ಕೇವಲ ಅಬ್ಬರವಲ್ಲ, ಅದೊಂದು ಲೆಕ್ಕಾಚಾರದ ಆಟ ಎಂಬುದನ್ನು 15 ವರ್ಷದ ಹರೆಯದ ವೈಭವ್ ಸೂರ್ಯವಂಶಿ (Vaibhav Sooryavanshi) ಜಗತ್ತಿಗೆ ಮನವರಿಕೆ ಮಾಡಿಕೊಟ್ಟಿದ್ದಾನೆ! ಲಕ್ನೋ ಸೂಪರ್ ಜೈಂಟ್ಸ್ ತಂಡ ನೀಡಿದ್ದ 221 ರನ್‌ಗಳ ಬೃಹತ್ ಮೊತ್ತವನ್ನು ಬೆನ್ನಟ್ಟುವಾಗ ರಾಜಸ್ಥಾನ್ ರಾಯಲ್ಸ್ ಒತ್ತಡಕ್ಕೆ ಸಿಲುಕಬಹುದು ಎಂಬ ಪ್ರೇಕ್ಷಕರ ಲೆಕ್ಕಾಚಾರವನ್ನು ಯುವ ದಾಂಡಿಗ ತಲೆಕೆಳಗಾಗಿಸಿದ್ದಾನೆ. ಅದು ಕೂಡ ಕೇವಲ 38 ಎಸೆತಗಳಲ್ಲಿ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ 38 ಎಸೆತಗಳಲ್ಲಿ 7 ಬೌಂಡರಿ ಹಾಗೂ…

Read More

Panchaka Yoga 2026: ಜೂ.5 ಪಂಚಕ ಯೋಗ; ಈ 4 ರಾಶಿಯವರ ಅದೃಷ್ಟ ಬದಲಾಯಿಸಲಿದೆ ಗ್ರಹಗಳ ಅಪರೂಪದ ಸ್ಥಾನ! – Kannada News | Panchaka Yoga 2026: Guru Mars Conjunction brings Bumper Luck for 4 Signs!

ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ಚಲನೆ ಹಾಗೂ ಅವುಗಳ ನಡುವೆ ಉಂಟಾಗುವ ಶುಭ ಯೋಗಗಳಿಗೆ ವಿಶೇಷ ಮಹತ್ವವಿದೆ. ಜ್ಯೋತಿಷ್ಯ ದೃಷ್ಟಿಕೋನದಿಂದ ಮುಂಬರುವ ಜೂನ್ 5 ಅತ್ಯಂತ ವಿಶೇಷ ಮತ್ತು ಮಂಗಳಕರ ದಿನವಾಗಲಿದ್ದು, ಈ ದಿನ ಆಕಾಶಮಂಡಲದಲ್ಲಿ ಅತ್ಯಂತ ಅಪರೂಪದ ಹಾಗೂ ಅದೃಷ್ಟ ತರುವ ‘ಪಂಚಕ ಯೋಗ’ ನಿರ್ಮಾಣವಾಗುತ್ತಿದೆ. ಜ್ಯೋತಿಷಿಗಳ ಪ್ರಕಾರ, ಈ ಪ್ರಭಾವಶಾಲಿ ಯೋಗದ ಪರಿಣಾಮವಾಗಿ ಕೆಲವು ರಾಶಿಯವರ ಜಾತಕವೇ ಬದಲಾಗಲಿದ್ದು, ಅಪಾರ ಧನಲಾಭ ಮತ್ತು ಯಶಸ್ಸು ಸಿಗಲಿದೆ. ಏನಿದು ಪಂಚಕ ಯೋಗ? ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಆಕಾಶಮಂಡಲದಲ್ಲಿ…

Read More

ಫುಟ್​ಪಾತ್​ಗೂ ಬಂತು​ ಟಿಂಡರ್ ಮಾದರಿಯ ಆ್ಯಪ್: ಹದಿಹರೆಯದ ಬಾಲಕನ ಐಡಿಯಾಗೆ ನೆಟ್ಟಿಗರು ಫಿದಾ! – Kannada News | Bengaluru Teen Develops Tinder Like App ‘Rasthe’ to Rate and Report Footpaths to BBMP

ಫುಟ್​ಪಾತ್ಗೂ ಬಂತು​ ಟಿಂಡರ್ ಮಾದರಿಯ ಆ್ಯಪ್: ಹದಿಹರೆಯದ ಬಾಲಕನ ಐಡಿಯಾಗೆ ನೆಟ್ಟಿಗರು ಫಿದಾ! Image Credit source: Hindustan Times ಬೆಂಗಳೂರು, ಮೇ 20: ನಗರದಲ್ಲಿ ಟ್ರಾಫಿಕ್ (Traffic) ಸಮಸ್ಯೆ, ರಸ್ತೆ ಗುಂಡಿಗಳು, ಹಾಳಾದ ಫುಟ್​ಪಾತ್​ಗಳಿಂದ ಜನ ರೋಸಿ ಹೋಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಎಷ್ಟೇ ಧ್ವನಿ ಎತ್ತಿದರೂ ಪಾಲಿಕೆ ಮಾತ್ರ ಕ್ಯಾ ರೇ ಎನ್ನುತ್ತಿಲ್ಲ. ಇದೇ ಸಮಸ್ಯೆಯನ್ನು ತಲೆಯಲ್ಲಿಟ್ಟುಕೊಂಡು 14 ವರ್ಷದ ಬಾಲಕನೊಬ್ಬ ತಂತ್ರಜ್ಞಾನದ ಮೂಲಕ ಅದ್ಭುತ ಪರಿಹಾರ ಕಂಡುಹಿಡಿದಿದ್ದಾನೆ. ಡೇಟಿಂಗ್ ಆ್ಯಪ್ ರೀತಿಯಲ್ಲೇ…

Read More

ತಮ್ಮ ನೋವನ್ನು ಆನಂದಿಸಿದವರಿಗೆ ಎಚ್ಚರಿಸಿದ ಸಲ್ಮಾನ್ ಖಾನ್ – Kannada News | Salman Khan Confronts Paparazzi, Posts Emotional Warning Amidst Threats and New Films

ಆಸ್ಪತ್ರೆಯಲ್ಲಿದ್ದ ಆಪ್ತರೊಬ್ಬರನ್ನು ಭೇಟಿ ಮಾಡಿ ಸಲ್ಮಾನ್ ಖಾನ್ ಹೊರಬರುತ್ತಿದ್ದಾಗ, ಅಲ್ಲಿದ್ದ ಫೋಟೋಗ್ರಾಫರ್‌ಗಳು ಅವರ ಮುಂಬರುವ ಸಿನಿಮಾ ‘ಮಾತೃಭೂಮಿ’ ಹೆಸರನ್ನು ಜೋರಾಗಿ ಕೂಗುತ್ತಾ ಅವರ ಖಾಸಗಿತನಕ್ಕೆ ಅಡ್ಡಿಪಡಿಸಿದ್ದಾರೆ. ಈಗಾಗಲೇ ಬಿಷ್ಣೋಯ್ ಗ್ಯಾಂಗ್ ಬೆದರಿಕೆಯಿಂದಾಗಿ ತೀವ್ರ ಒತ್ತಡದಲ್ಲಿರುವ ಸಲ್ಮಾನ್, ಈ ವರ್ತನೆಯಿಂದ ಸಿಟ್ಟಿಗೆದ್ದು, ಅವರ ಹತ್ತಿರ ಹೋಗಿ ‘ನಿಮಗೆ ತಲೆ ಕೆಟ್ಟಿದೆಯೇ?’ ಎಂದು ಗದರಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಸಲ್ಮಾನ್ ಖಾನ್ ಭಾವನಾತ್ಮಕ ಪೋಸ್ಟ್ ಇದಾದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್‌ನಲ್ಲಿ ಸರಣಿ ಪೋಸ್ಟ್ ಹಾಕಿರುವ ಸಲ್ಮಾನ್,…

Read More

In Pics: ಇಟಲಿ ಪ್ರಧಾನಿ ಮೆಲೋನಿ ಭೇಟಿಯಾಗಿ ಫೋಟೊಗಳನ್ನು ಹಂಚಿಕೊಂಡ ಪ್ರಧಾನಿ ಮೋದಿ

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ರೋಮ್‌ಗೆ ಸ್ವಾಗತಿಸಿದರು, ಅವರು ಸಾಮಾಜಿಕ ಮಾಧ್ಯಮದಲ್ಲಿ ಸೆಲ್ಫಿಯನ್ನು ಹಂಚಿಕೊಂಡರು. ಮೆಲೋನಿ ಅವರು ಪ್ರಧಾನಿಯೊಂದಿಗೆ ಎಕ್ಸ್‌ನಲ್ಲಿ ಸೆಲ್ಫಿಯನ್ನು ಪೋಸ್ಟ್ ಮಾಡಿ ರೋಮ್‌ಗೆ ಸ್ವಾಗತ, ನನ್ನ ಸ್ನೇಹಿತ ಎಂದು ಬರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗಿನ ಅಧಿಕೃತ ಮಾತುಕತೆಗೂ ಮುನ್ನ ರೋಮ್‌ನಲ್ಲಿ ನಡೆದ ಭೇಟಿಯ ಛಾಯಾಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಮೋದಿ, ನಿನ್ನೆ ಸಂಜೆ ರೋಮ್‌ನಲ್ಲಿ ಪ್ರಧಾನಿ ಮೆಲೋನಿ ಅವರನ್ನು…

Read More

ಟೀಮ್ ಇಂಡಿಯಾಗೆ ನಾಲ್ವರು ಹೊಸ ಆಟಗಾರರು ಎಂಟ್ರಿ..!

ಅಫ್ಘಾನಿಸ್ತಾನ್ ವಿರುದ್ಧದ ಸರಣಿಗಾಗಿ 30 ಆಟಗಾರರನ್ನು ಒಳಗೊಂಡ 2 ತಂಡಗಳನ್ನು ಪ್ರಕಟಿಸಲಾಗಿದೆ. ಇಲ್ಲಿ ಏಕದಿನ ಹಾಗೂ ಟೆಸ್ಟ್​ ತಂಡಗಳಲ್ಲಿ ತಲಾ 15 ಸದಸ್ಯರುಗಳನ್ನು ಆಯ್ಕೆ ಮಾಡಲಾಗಿದೆ. ಹೀಗೆ ಆಯ್ಕೆಯಾದ 30 ಆಟಗಾರರಲ್ಲಿ ನಾಲ್ವರು ಹೊಸ ಮುಖಗಳು. ಅಂದರೆ ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಅವರೆಂದರೆ… ಗುರ್ನೂರ್ ಬ್ರಾರ್ (Gurnoor Brar): ಪಂಜಾಬ್ ಮೂಲದ ವೇಗದ ಬೌಲರ್ ಗುರ್ನೂರ್ ಬ್ರಾರ್ ಭಾರತ  ಟೆಸ್ಟ್ ಮತ್ತು ಏಕದಿನ, ಎರಡೂ ತಂಡಗಳಿಗೆ ಆಯ್ಕೆಯಾಗಿದ್ದಾರೆ. ದೇಶೀಯ ಅಂಕಗಳಲ್ಲಿ 27…

Read More

ಮೆಡಿಕಲ್ ಬಂದ್ ಇದ್ರೂ ಜನರಿಗಿಲ್ಲ ತೊಂದರೆ! ಜನೌಷಧಿ ಕೇಂದ್ರ, ಅಪೊಲೋ​, ಮೆಡ್ ಪ್ಲಸ್ ಓಪನ್ – Kannada News | Medical Shop Strike: No Relief Shortage as Jan Aushadhi, Apollo, and MedPlus Pharmacies Remain Open Across Karnataka

ಬೆಂಗಳೂರು, ಮೇ 20: ಕರ್ನಾಟಕದಲ್ಲಿ ಮೆಡಿಕಲ್ ಶಾಪ್‌ಗಳ ಬಂದ್‌ ನಡುವೆಯೂ ಜನಸಾಮಾನ್ಯರಿಗೆ ಯಾವುದೇ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿನ ಔಷಧ ಮಳಿಗೆಗಳು, ಜನೌಷಧಿ ಕೇಂದ್ರಗಳು, ಅಪೋಲೋ ಫಾರ್ಮಸಿಗಳು ಮತ್ತು ಮೆಡ್‌ಪ್ಲಸ್ ಶಾಖೆಗಳು ಎಂದಿನಂತೆ ತೆರೆದಿವೆ. ಕಾರ್ಪೊರೇಟ್ ಸ್ವಾಮ್ಯದ ಅಪೋಲೋ ಮತ್ತು ಮೆಡ್‌ಪ್ಲಸ್‌ನಂತಹ ಔಷಧ ಮಳಿಗೆಗಳು ಬಂದ್‌ಗೆ ಬೆಂಬಲ ನೀಡಿಲ್ಲ. ಇವು ಆನ್‌ಲೈನ್ ವಿತರಣೆ ಸೇವೆಗಳನ್ನು ಸಹ ಒದಗಿಸುತ್ತಿವೆ. ಅಲ್ಲದೆ, ಸರ್ಕಾರಿ ಸ್ವಾಮ್ಯದ ಜನೌಷಧಿ ಕೇಂದ್ರಗಳು ಮತ್ತು ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಖಾಸಗಿ ಮೆಡಿಕಲ್ ಸ್ಟೋರ್‌ಗಳು…

Read More