Headlines

nagaraj11081993

3 ವರ್ಷಗಳ ಬಳಿಕ ಕನ್ನಡಿಗನಿಗೆ ಒಲಿದ ವೈಸ್ ಕ್ಯಾಪ್ಟನ್ ಪಟ್ಟ! – Kannada News | KL Rahul Reclaims Vice Captaincy After 3 Years

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ. Read More Source link

Read More

ಅನಿಲ್ ಕಪೂರ್-ಶೋಭಿತಾ ನೋಡಿ ನೈಸ್ ಜೋಡಿ ಎಂದ ಫ್ಯಾನ್ಸ್; ನಟಿಯ ರಿಯಾಕ್ಷನ್ ಏನು?

ಶೋಭಿತಾ ಹಾಗೂ ಅನಿಲ್ ಕಪೂರ್ ಅವರು ಈ ಮೊದಲು ‘ದಿ ನೈಟ್ ಮ್ಯಾನೇಜರ್’ ವೆಬ್ ಸರಣಿಯಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಅನಿಲ್ ಕಪೂರ್ ಲವರ್ ಆಗಿ ಶೋಭಿತಾ ಮಿಂಚಿದ್ದರು. ಈ ಸರಣಿ ಸಮಯದಲ್ಲಿ ಇಬ್ಬರೂ ಒಟ್ಟಾಗಿ ಪೋಸ್​ ಕೊಟ್ಟ ವಿಡಿಯೋನ ಈಗ ವೈರಲ್ ಮಾಡಲಾಗುತ್ತಿದೆ. ‘ನಿಮ್ಮದು ಬೆಸ್ಟ್ ಜೋಡಿ’ ಎಂದು ಹೇಳಿದ್ದಕ್ಕೆ ಅನಿಲ್ ಹಾಗೂ ಶೋಭಿತಾ ನಕ್ಕಿದ್ದರು. ಈ ಸಮಯದಲ್ಲಿ ಶೋಭಿತಾ ಸೊಂಟವನ್ನು ಅನಿಲ್ ಕಪೂರ್ ಬಿಗಿದಪ್ಪಿ ಹಿಡಿದಿದ್ದರು. ಇದನ್ನು ಅನೇಕರು ಪ್ರಶ್ನೆ ಮಾಡಿದ್ದಾರೆ. ಅನಿಲ್ ಅವರು ಶೋಭಿತಾನ…

Read More

ತಮಿಳುನಾಡು ಹೊಸ ಸರ್ಕಾರಕ್ಕೆ ಆಪತ್ತು, ಸಿಎಂ ವಿಜಯ್ ಸರ್ಕಾರ ಅಲುಗಾಡಿಸಿದ ಸಿಪಿಐಎಂ, ಬೆಂಬಲ ವಾಪಸ್ ಬೆದರಿಕೆ – Kannada News | Tamil Nadu: Coalition Uncertainty Grows After CPIM Warning to Vijay Led TVK Government

ಚೆನ್ನೈ, ಮೇ 20: ತಮಿಳುನಾಡಿ(Tamil Nadu)ನಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಸರ್ಕಾರಕ್ಕೆ ಆರಂಭದಲ್ಲೇ ಭಾರಿ ವಿಘ್ನ ಎದುರಾಗಿದೆ. ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತದ ಕೊರತೆಯಿಂದಾಗಿ ಮಿತ್ರಪಕ್ಷಗಳ ಬಾಹ್ಯ ಬೆಂಬಲದೊಂದಿಗೆ ಸರ್ಕಾರ ರಚಿಸಿದ್ದ ವಿಜಯ್ ಅವರಿಗೆ, ಈಗ ಎಡಪಕ್ಷಗಳು ಬೆಂಬಲ ಹಿಂತೆಗೆದುಕೊಳ್ಳುವ ನೇರ ಎಚ್ಚರಿಕೆ ನೀಡಿವೆ. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರ ಟಿವಿಕೆ ಪಕ್ಷವು 108 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ…

Read More

ಭಾರತ-ಅಮೆರಿಕದಲ್ಲಲ್ಲ, ಪ್ರಧಾನಿ ಮೋದಿ-ಟ್ರಂಪ್ ಐತಿಹಾಸಿಕ ಭೇಟಿಗೆ ಆತಿಥ್ಯ ವಹಿಸಲಿದೆ ಈ ರಾಷ್ಟ್ರ – Kannada News | Narendra Modi and Donald Trump May Hold Key Meeting in France

ನವದೆಹಲಿ, ಮೇ 20: ವಿಶ್ವದ ಇಬ್ಬರು ಪ್ರಭಾವಶಾಲಿ ನಾಯಕರಾದ ಪ್ರಧಾನಿ ನರೇಂದ್ರ ಮೋದಿ(Narendra Modi) ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ನಡುವೆ ಶೀಘ್ರದಲ್ಲೇ ಮತ್ತೊಂದು ಮಹತ್ವದ ಮಾತುಕತೆ ನಡೆಯಲಿದೆ. ಆದರೆ, ಈ ಸಭೆಯು ಭಾರತದಲ್ಲಾಗಲಿ ಅಥವಾ ಅಮೆರಿಕದಲ್ಲಾಗಲಿ ನಡೆಯುತ್ತಿಲ್ಲ. ಬದಲಿಗೆ ಫ್ರಾನ್ಸ್​ ದೇಶದಲ್ಲಿ ಉಭಯ ನಾಯಕರು ಒಟ್ಟಿಗೆ ಕುಳಿತು ಜಾಗತಿಕ ವಿದ್ಯಾಮಾನಗಳ ಚರ್ಚೆ ನಡೆಸಲಿದ್ದಾರೆ. ಮುಂದಿನ ತಿಂಗಳು ಅಂದರೆ ಜೂನ್​​ನಲ್ಲಿ ಫ್ರಾನ್ಸ್​ ಆಯೋಜಿಸಿರುವ ಜಿ-7 ಶೃಂಗಸಭೆಯಲ್ಲಿ ಈ ಇಬ್ಬರು ನಾಯಕರು ಭಾಗವಹಿಸಲಿದ್ದಾರೆ. ಈ ವರ್ಷದ ಜಿ-7…

Read More

ಶಾಲೆಗಳ ಆರಂಭಕ್ಕೂ ಮೊದಲೇ ಪೋಷಕರಿಗೆ ಸಾಲು ಸಾಲು ಬೆಲೆ ಏರಿಕೆಯ ಶಾಕ್: ನೋಟ್ಸ್, ವರ್ಕ್ ಬುಕ್, ಪೇಪರ್ ದರ ಹೆಚ್ಚಳ – Kannada News | Karnataka School Reopening: Parents Hit Hard as Notebook and Workbook Prices Hike by 20 25 percent

ಬೆಂಗಳೂರು, ಮೇ 20: ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೆ ಮುನ್ನವೇ ಪೋಷಕರು ಸಾಲು ಸಾಲು ಆರ್ಥಿಕ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಶಾಲಾ ಶುಲ್ಕ ಮತ್ತು ಶಾಲಾ ವಾಹನಗಳ ಬಾಡಿಗೆ ದರ ಈಗಾಗಲೇ ಹೆಚ್ಚಳವಾಗಿದ್ದು, ಇದೀಗ ನೋಟ್‌ಬುಕ್, ವರ್ಕ್‌ಬುಕ್ ಹಾಗೂ ಪೇಪರ್‌ಗಳ ಬೆಲೆಯು ಶೇಕಡ 20ರಿಂದ 25ರಷ್ಟು ಏರಿಕೆಯಾಗಿ ಡಬಲ್ ಶಾಕ್ ನೀಡಿದೆ. ಕಚ್ಚಾ ವಸ್ತುಗಳ ಬೆಲೆ ಏರಿಕೆ ಮತ್ತು ಇಂಧನ ದರ ಹೆಚ್ಚಳವೇ ಈ ಬೆಲೆ ಏರಿಕೆಗೆ ಮುಖ್ಯ ಕಾರಣವಾಗಿದೆ. ಗಲ್ಫ್ ರಾಷ್ಟ್ರಗಳ ಯುದ್ಧದಿಂದ ಕಚ್ಚಾ ವಸ್ತುಗಳ ಬೆಲೆ ಹೆಚ್ಚಾಗಿದೆ….

Read More

ವೈಭವ್ ಸೂರ್ಯವಂಶಿ ‘A’ ಸೆಲೆಬ್ರೇಷನ್ ರಹಸ್ಯ ಬಯಲು! – Kannada News | Vaibhav sooryavanshi celebration meaning

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿ ಇಡೀ ವಿಶ್ವ ಕ್ರಿಕೆಟ್ ಗಮನ ಸೆಳೆದಿರುವ ರಾಜಸ್ಥಾನ್ ರಾಯಲ್ಸ್‌ನ ಯುವ ಆಟಗಾರ ವೈಭವ್ ಸೂರ್ಯವಂಶಿ, ಈಗ ತಮ್ಮ ವಿಭಿನ್ನ ಆಟದ ಶೈಲಿ ಮತ್ತು ವಿಶಿಷ್ಟ ಬ್ಯಾಟಿಂಗ್ ಸಂಭ್ರಮಾಚರಣೆಗಳಿಂದಲೇ ಭಾರಿ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಮ್ಯಾಚ್ ವಿನ್ನಿಂಗ್ ಅರ್ಧಶತಕ ಬಾರಿಸಿದ ನಂತರ, ಎರಡೂ ಕೈಗಳನ್ನು ಎತ್ತಿ ‘A’ ಆಕಾರದ ಸೈನ್ ತೋರಿಸುವ ಮೂಲಕ ಸಂಭ್ರಮಿಸಿದ್ದರು. ಈ ಆಚರಣೆ ಸಾಮಾಜಿಕ…

Read More

World Bee Day: ಮೇ 20 ‘ವಿಶ್ವ ಜೇನುನೊಣ ದಿನ’; ಜೇನುನೊಣ ಉಳಿದರೆ ಮಾತ್ರ ಮನುಕುಲದ ಉಳಿವು! – Kannada News | World Bee Day: India’s Fight Against Honey Adulteration and Bee Conservation

ಪ್ರತಿ ವರ್ಷ ಮೇ 20ರಂದು ವಿಶ್ವದಾದ್ಯಂತ ‘ವಿಶ್ವ ಜೇನುನೊಣ ದಿನ’ವನ್ನು (World Bee Day) ಆಚರಿಸಲಾಗುತ್ತದೆ. ಆಧುನಿಕ ಜೇನುಸಾಕಣೆಯ ಪ್ರವರ್ತಕರಾದ ಸ್ಲೊವೇನಿಯಾದ ಆಂಟನ್ ಜಾನ್ಸಾ (Anton Jansa) ಅವರ ಜನ್ಮ ದಿನದ ನೆನಪಿಗಾಗಿ ಈ ದಿನವನ್ನು ನಿಗದಿಪಡಿಸಲಾಗಿದೆ. ಆದರೆ, ಜೇನುಸಾಕಣೆಯ ಇತಿಹಾಸವನ್ನು ಗಮನಿಸಿದಾಗ ನಾವಿಲ್ಲಿ ಒಂದು ಮಹತ್ವದ ವಿಚಾರವನ್ನು ಮರೆಯಬಾರದು. ಅದೇನೆಂದರೆ, ಪಾಶ್ಚಾತ್ಯ ಜಗತ್ತು ಇದನ್ನು ಗುರುತಿಸುವ ಸಾವಿರಾರು ವರ್ಷಗಳ ಹಿಂದೆಯೇ ಭಾರತದಲ್ಲಿ ಜೇನುಸಾಕಣೆ ಮತ್ತು ಜೇನುತುಪ್ಪದ ಬಳಕೆ ಅತ್ಯಂತ ಪ್ರಚಲಿತದಲ್ಲಿತ್ತು. ನಮ್ಮ ಋಗ್ವೇದ, ಅಥರ್ವವೇದ, ಪುರಾಣಗಳು…

Read More

Wednesday Remedies: ಗಣೇಶನ ಕೃಪೆಯಿಂದ ಧನಾಗಮನ, ಸುಖ-ಸಮೃದ್ಧಿ ಮತ್ತು ಕಷ್ಟಗಳ ನಿವಾರಣೆಗಾಗಿ 5 ಸರಳ ಉಪಾಯಗಳು! – Kannada News | Wednesday Remedies: 5 Powerful Ganesha and Krishna Upayas for Wealth and Prosperity

ಗಣೇಶನ ಕೃಪೆಯಿಂದ ಧನಾಗಮನImage Credit source: Pinterest ಹಿಂದೂ ಧರ್ಮದಲ್ಲಿ ವಾರದ ಪ್ರತಿಯೊಂದು ದಿನವನ್ನೂ ಒಂದಲ್ಲಾ ಒಂದು ದೇವತೆಗಳಿಗೆ ಸಮರ್ಪಿಸಲಾಗಿದೆ. ಅದರಂತೆ, ಬುಧವಾರದ ದಿನವನ್ನು ವಿಘ್ನನಿವಾರಕ ಹಾಗೂ ಪ್ರಥಮ ಪೂಜಿತನಾದ ಗಣೇಶನಿಗೆ ಸಮರ್ಪಿಸಲಾಗಿದೆ. ಈ ದಿನ ವಿಧಿ-ವಿಧಾನಗಳ ಪ್ರಕಾರ ಗಣಪತಿಯನ್ನು ಆರಾಧಿಸುವುದರಿಂದ ಮತ್ತು ವ್ರತ ಮಾಡುವುದರಿಂದ ಆತನು ಶೀಘ್ರವಾಗಿ ಪ್ರಸನ್ನನಾಗುತ್ತಾನೆ. ಅಷ್ಟೇ ಅಲ್ಲದೆ, ಬುಧವಾರದ ದಿನವು ಜಾತಕದಲ್ಲಿರುವ ಬುಧ ಗ್ರಹಕ್ಕೂ ಸಂಬಂಧಿಸಿದೆ. ಬುಧವಾರದ ದಿನ ಗಣೇಶನ ಆಶೀರ್ವಾದ ಲಭಿಸಿದರೆ ಮನೆಯಲ್ಲಿ ಧನ-ಧಾನ್ಯ ಮತ್ತು ಸುಖ-ಸಮೃದ್ಧಿ ನೆಲೆಸುತ್ತದೆ ಹಾಗೂ…

Read More

IPL 2026: ಒಂದು ತಂಡ ಗೆದ್ದರೆ 4 ತಂಡಗಳು ಐಪಿಎಲ್​ನಿಂದ ಔಟ್..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ರೇಸ್ ಇದೀಗ ರೋಚಕ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೂರು ತಂಡಗಳು ಪ್ಲೇಆಫ್‌ಗೆ ಲಗ್ಗೆ ಇಟ್ಟಿದ್ದರೆ, ಕೊನೆಯ ಒಂದು ಸ್ಥಾನಕ್ಕಾಗಿ ಬರೋಬ್ಬರಿ ಐದು ತಂಡಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇದಾಗ್ಯೂ ಮೇ 24 ರಂದು ನಡೆಯಲಿರುವ ಪಂದ್ಯದ ಫಲಿತಾಂಶ 4 ತಂಡಗಳ ಭವಿಷ್ಯ ನಿರ್ಧರಿಸಲಿದೆ.  (PC: IPL) ಮೇ 24 ರಂದು ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್…

Read More

‘ಕಾಗೆಗಳು ಕೂಗುತ್ತಿವೆ’; ಅನಾರೋಗ್ಯ ವದಂತಿ ಹಬ್ಬಿಸಿದವರಿಗೆ ಅಮಿತಾಭ್ ಖಡಕ್ ತಿರುಗೇಟು – Kannada News | Amitabh Bachchan Hospital Rumors Debunked: Routine Check up Confirmed, Fans Relieved

ಬಾಲಿವುಡ್‌ ನಟ ಅಮಿತಾಭ್ ಬಚ್ಚನ್ (Amitabh Bachchan) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಎಲ್ಲ ಕಡೆಗಳಲ್ಲಿ ಹರಿದಾಡಿತ್ತು. ಈ ವಿಷಯ ತಿಳಿದು ಅವರ ಕೋಟ್ಯಂತರ ಅಭಿಮಾನಿಗಳಲ್ಲಿ ಭಾರೀ ಆತಂಕ ಎದುರಾಗಿತ್ತು. ಅಮಿತಾಭ್​ಗೆ ಈಗ 83 ವರ್ಷ ವಯಸ್ಸು. ಈ ಕಾರಣದಿಂದಲೇ ನಟನ ಆರೋಗ್ಯದ ಬಗ್ಗೆ ಆತಂಕ ಹೆಚ್ಚಿತ್ತು. ಆದರೆ, ಇದೀಗ ಅವರ ಅಭಿಮಾನಿಗಳು ನಿಟ್ಟುಸಿರು ಬಿಡುವಂತಹ ಮತ್ತು ನಿರಾಳರಾಗುವಂತಹ ದೊಡ್ಡ ಅಪ್‌ಡೇಟ್ ಒಂದು ಹೊರಬಿದ್ದಿದೆ. ಅಮಿತಾಭ್ ಬಚ್ಚನ್ ಅವರು ಮೇ 16ರಂದು ಆಸ್ಪತ್ರೆಗೆ ತೆರಳಿದ್ದು ನಿಜ….

Read More