Headlines

nagaraj11081993

RR vs LSG Playing XI: ಪ್ರಮುಖ ಆಟಗಾರರು ಅಲಭ್ಯ: ಹೀಗಿದೆ ಪ್ಲೇಯಿಂಗ್ 11 – Kannada News | RR vs LSG Playing XI Rajasthan Royals vs Lucknow Super Giants Today IPL 2026 match Confirmed playing 11 details with name in Kannada

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 64ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿವೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡದ ಹಂಗಾಮಿ ನಾಯಕ  ಯಶಸ್ವಿ ಜೈಸ್ವಾಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯದಿಂದ ಆರ್​ಆರ್ ತಂಡದ ಕ್ಯಾಪ್ಟನ್ ರಿಯಾನ್ ಪರಾಗ್ ಹೊರಗುಳಿದಿದ್ದಾರೆ. ಅತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪ್ಲೇಯಿಂಗ್ ಇಲೆವೆನ್​​ನಲ್ಲಿ ಮೊಹಮ್ಮದ್ ಶಮಿ ಹಾಗೂ ಐಡೆನ್ ಮಾರ್ಕ್ರಾಮ್ ಕಾಣಿಸಿಕೊಂಡಿಲ್ಲ….

Read More

ವಚನಾನಂದಶ್ರೀ ವಿರುದ್ಧದ ಪೋಕ್ಸೋ ಪ್ರಕರಣದ ತನಿಖಾಧಿಕಾರಿ ವರ್ಗಾವಣೆ, ಕಾರಣವೇನು? – Kannada News | Harihara panchamasali swamiji Vachanananda Shri POCSO Case investigation officer PSI Manjula transferred

ದಾವಣಗೆರೆ, (ಮೇ 19): ಹರಿಹರ (Harihara) ಪಂಚಮಸಾಲಿ ಪೀಠದ ವಚನಾನಂದಶ್ರೀ (Vachananand Shri) ವಿರುದ್ಧ ಫೋಕ್ಸೋ ಪ್ರಕರಣದ ತನಿಖೆ ಮುಂದುವರೆದಿದ್ದು, ಈಗಾಗಲೇ ಆರೋಪಿ ಸ್ಥಾನದಲ್ಲಿರುವ ವಚನಾನಂದ ಸ್ವಾಮೀಜಿಯನ್ನು ಎರಡು ಬಾರಿ ವಿಚಾರಣೆಗೊಳಪಡಿಸಲಾಗಿದೆ. ಪ್ರಕರಣದ ತನಿಖೆ ಚುರುಕೊಂಡಿರುವ ನಡುವೆ ತನಿಖಾಧಿಕಾರಿ ವರ್ಗಾವಣೆಯಾಗಿದೆ. ಹೌದು… ವಚನಾನಂದಶ್ರೀ ವಿರುದ್ಧದ ಪೋಕ್ಸೋ ಕೇಸ್‌ನ ತನಿಖಾಧಿಕಾರಿಯಾಗಿದ್ದ ಹರಿಹರ ಗ್ರಾಮಾಂತರ ಠಾಣೆ ಪಿಎಸ್‌ಐ ಮಂಜುಳಾ ಅವರನ್ನ ದಿಢೀರ್ ವರ್ಗಾವಣೆ ಮಾಡಿ ದಾವಣಗೆರೆ  (Davanagere) ಎಸ್‌ಪಿ H.T.ಶೇಖರ್ ಆದೇಶ ಹೊರಡಿಸಿದ್ದಾರೆ. ಮುಖ್ಯಾಂಶ ಪಂಚಮಸಾಲಿ ಪೀಠದ  ವಚನಾನಂದಶ್ರೀ ವಿರುದ್ಧದ…

Read More

Video: 3 ಗಂಟೆಗೂ ಹೆಚ್ಚು ಕಾಲ ಬೆಂಗಳೂರಿನ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡ ವ್ಯಕ್ತಿ, ಹೇಳಿದ್ದೇನು ನೋಡಿ – Kannada News | Bengaluru: Man stuck in Bengaluru traffic for over 3 hours

ಬೆಂಗಳೂರು, ಮೇ 19: ಟ್ರಾಫಿಕ್ ಟ್ರಾಫಿಕ್ ಟ್ರಾಫಿಕ್ ಹೀಗೆ ಹೇಳುತ್ತಿದ್ದಂತೆ ಕಣ್ಣ ಮುಂದೆ ಬರುವುದೇ ಬೆಂಗಳೂರು (Bengaluru). ಈ ಬೆಂಗಳೂರಿನಲ್ಲಿ ಟ್ರಾಫಿಕ್‌ ಸಮಸ್ಯೆ ಹೊಸದೇನಲ್ಲ. ಆದರೆ ವ್ಯಕ್ತಿಯೊಬ್ಬರಿಗೆ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ಕಹಿ ಅನುಭವವಾಗಿದೆ. ಸಂಜೆ 5:17 ಕ್ಕೆ ಬೆಳ್ಳಂದೂರಿನಿಂದ ಹೊರಟ್ರು ನಗರದ ಹೊರ ವರ್ತುಲ ರಸ್ತೆಯಲ್ಲಿ ಸಿಲುಕಿಕೊಂಡೆ ಎಂದು ಟ್ರಾಫಿಕ್ ಸಮಸ್ಯೆಯನ್ನು ವಿವರಿಸಿದ್ದಾರೆ. ಈ ಪೋಸ್ಟ್ ಆನ್ಲೈನ್‌ನಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ. ವರುಣ್ ರಂಗರಾಜನ್ (Varun Rangarajan) ಅವರು ಎಕ್ಸ್ ಪೋಸ್ಟ್‌ನಲ್ಲಿ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಂಡ…

Read More

ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್? ಹೊರ್ಮುಜ್ ಆಳದಲ್ಲಿರುವ ಅಂತರ್ಜಾಲ ಕೇಬಲ್​ಗೂ ಆಪತ್ತು

ನವದೆಹಲಿ, ಮೇ 19: ಇರಾನ್ ಮತ್ತು ಅಮೆರಿಕಾ ನಡುವಿನ ಯುದ್ಧ ಹಾಗೂ ಸದ್ಯದ ಬಿಕ್ಕಟ್ಟು ಜಗತ್ತಿನ ಇಂಟರ್ನೆಟ್‌ ಕಡಿತಕ್ಕೂ ಕಾರಣವಾಗುವ ಸಾಧ್ಯತೆ ಇದೆ ಎಂಬ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಜಗತ್ತಿನ ಪ್ರಮುಖ ಜಲಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯಲ್ಲಿ ಸಮುದ್ರದಾಳದಲ್ಲಿರುವ ಆಪ್ಟಿಕಲ್ ಫೈಬರ್ ಡೇಟಾ ಕೇಬಲ್‌ಗಳಿಗೆ ಸುಂಕ ವಿಧಿಸಲು ಇರಾನ್ ಚಿಂತನೆ ನಡೆಸುತ್ತಿದೆ. ಈ ಜಲಸಂಧಿಯು ಕೇವಲ ಕಚ್ಚಾ ತೈಲ ಸಾಗಣೆಯ ಮಾರ್ಗ ಮಾತ್ರವಲ್ಲದೆ, ಇಡೀ ಮಧ್ಯ ಪ್ರಾಚ್ಯದ ಡಿಜಿಟಲ್ ಮತ್ತು ಆರ್ಥಿಕ ಜೀವನಾಡಿಯಾಗಿದೆ. ಇಂಟರ್ನೆಟ್ ಕೇಬಲ್‌ಗಳ ಮೇಲೆ…

Read More

ಕರ್ನಾಟಕದಲ್ಲಿ ಪೆಟ್ರೋಲ್-ಡೀಸೆಲ್, ಗ್ಯಾಸ್ ಬಗ್ಗೆ ಎದ್ದಿರುವ ಅಂತೆ ಕಂತೆಗಳಿಗೆ ತೆರೆ – Kannada News | Fuel distribution continues without any restrictions across the State Clarified By Karnataka Oil Industry Coordinator

ಬೆಂಗಳೂರು, (ಮೇ 19): ತೈಲ ಮತ್ತು ಅನಿಲ ವಲಯದ ಮೇಲೆ ಪ್ರಸ್ತುತ ಪರಿಣಾಮ ಬೀರುತ್ತಿರುವ ಜಾಗತಿಕ ಅನಿಶ್ಚಿತತೆಗಳ ಹೊರತಾಗಿಯೂ, ಸಾರ್ವಜನಿಕ ವಲಯದ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್, ಬಿಸಿಪಿಎಲ್ ಮತ್ತು ಎಚ್‌ಪಿಸಿಎಲ್, ಕರ್ನಾಟಕದಾದ್ಯಂತ ಪೆಟ್ರೋಲ್ (MS), ಡೀಸೆಲ್ (HSD) ಮತ್ತು ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (LPG) ನಿರಂತರ ಪೂರೈಕೆಯನ್ನು ಕಾಯ್ದುಕೊಂಡಿವೆ ಎಂದು ಕರ್ನಾಟಕದ ತೈಲ ಉದ್ಯಮದ ರಾಜ್ಯ ಮಟ್ಟದ ಸಂಯೋಜಕರಾದ (IOCL, BPCL & HPCL) ಸಿದ್ಧಾರ್ಥ್ ಅಗರ್ವಾಲ್ ತಿಳಿಸಿದ್ದಾರೆ. ಮುಖ್ಯಾಂಶಗಳು ಯುದ್ಧದ ಪರಿಣಾಮ ಪೆಟ್ರೀಲ್-ಡೀಸೆಲ್ ಹಾಗೂ…

Read More

RR vs LSG IPL 2026 Live Score: ರಾಯಲ್ಸ್​ vs ಸೂಪರ್ ಜೈಂಟ್ಸ್

ಇಂಡಿಯನ್ ಪ್ರೀಮಿಯರ್ ಲೀಗ್​ನ 64ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿವೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯವು ರಾಜಸ್ಥಾನ್ ರಾಯಲ್ಸ್ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಆರ್​ಆರ್​ ಪಡೆ ಪ್ಲೇಆಫ್​ಗೇರಬಹುದು. ಒಂದು ವೇಳೆ ಸೋತರೆ ಪ್ಲೇಆಫ್​​ಗೇರುವುದು ಕಷ್ಟಸಾಧ್ಯ. ಹೀಗಾಗಿ ಇಂದಿನ ಪಂದ್ಯವು ರಾಜಸ್ಥಾನ್ ರಾಯಲ್ಸ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ ಎನ್ನಬಹುದು. ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು…

Read More

Karnataka Weather Forecast: ಬೆಂಗಳೂರಿ ಸೇರಿ ಹಲವೆಡೆ ನಾಳೆಯೂ ಮಳೆ, ಕೆಲ ಜಿಲ್ಲೆಗಳಲ್ಲಿ ವಿಪರೀತ ತಾಪಮಾನದ ಎಚ್ಚರಿಕೆ – Kannada News | Karnataka Weather Forecast: Rain Expected in Bengaluru and Most Districts, Heat Alert for North

ಬೀದರ್​​ನಲ್ಲಿ ಸುರಿದ ಮಳೆImage Credit source: Tv9 Kannada ಬೆಂಗಳೂರು, ಮೇ 19: ರಾಜ್ಯದಲ್ಲಿ ಇನ್ನೂ ಕೆಲವು ದಿನಗಳಕಾಲ ಮಳೆಯಾಗಲಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಣ ಹವೆ ಮುಂದುವರಿಯಲಿದೆ. ಮುಕ್ಕಾಲು ಕರ್ನಾಟಕದಲ್ಲಿ ನಾಳೆ ವರುಣನ (Rain) ಆಗಮನದ ನಿರೀಕ್ಷೆ ಇದ್ದು, ರಾಜಧಾನಿ ಬೆಂಗಳೂರಿನಲ್ಲಿಯೂ ಮಳೆಯ ಸಾಧ್ಯತೆ ಇದೆ. ಅದಾಗಿಯೂ ಕೆಲ ಜಿಲ್ಲೆಗಳಲ್ಲಿ ವಿಪರೀತ ತಾಪಮಾನ ಕಂಡುಬರಲಿದ್ದು, ಗರಿಷ್ಠ ಉಷ್ಣಾಂಶ 42 ಡಿಗ್ರಿ ಸೆಲ್ಸಿಯಸ್​​ ವರೆಗೂ ಕಂಡುಬರಲಿದೆ. ಇದೇ ರೀತಿಯ ವಾತಾವರಣ ಮುಂದಿನ ಮೂರು ದಿನಗಳ ಕಾಲ ಮುಂದುವರಿಯಲಿದೆ…

Read More

‘ಟಾಕ್ಸಿಕ್’ ಸಿನಿಮಾ: ‘ರಾಯ’ನ ಕಿಕ್ ಕೊಡೋ ಸ್ಟೈಲ್ – Kannada News | Toxic movie Yash’s Raya character photos released

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ, ಅತ್ಯಂತ ನಿರೀಕ್ಷಿತ ಪ್ಯಾನ್-ಇಂಡಿಯಾ ಚಿತ್ರ ‘ಟಾಕ್ಸಿಕ್’. ಸಿನಿಮಾದ ಬಿಡುಗಡೆ ಈಗಾಗಲೇ ಎರಡು ಬಾರಿ ಮುಂದೆ ಹೋಗಿದೆ. ಆದರೂ ಸಿನಿಮಾದ ಕ್ರೇಜ್ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ‘ಟಾಕ್ಸಿಕ್’ ಸಿನಿಮಾದ ಕ್ಯಾರೆಕ್ಟರ್ ಪೋಸ್ಟರ್ ಹಾಗೂ ಎರಡು ಟೀಸರ್ ಈಗಾಗಲೇ ಬಿಡುಗಡೆ ಆಗಿದ್ದು, ಸಖತ್ ಕುತೂಹಲ ಮೂಡಿಸಿವೆ. ಇದೀಗ ‘ಟಾಕ್ಸಿಕ್’​​ ತಂಡವು ಸಿನಿಮಾದಲ್ಲಿನ ಯಶ್​​ ಪಾತ್ರವಾದ ‘ರಾಯ’ನ ಆಕರ್ಷಕ ಫೋಟೊಗಳನ್ನು ಹಂಚಿಕೊಂಡಿದೆ. ಚಿತ್ರತಂಡ ಬಿಡುಗಡೆ ಮಾಡಿರುವ ಹೊಸ ಪೋಸ್ಟರ್ ನಲ್ಲಿ ಯಶ್…

Read More

ಅಮೆರಿಕದ ಡೆಟ್ ಮಾರುಕಟ್ಟೆಯನ್ನು ತೊರೆಯುತ್ತಿರುವ ಹೂಡಿಕೆದಾರರು; ಏನು ಕಾರಣ? – Kannada News | Global Bond Bloodbath: Why Investors are Fleeing Safe Haven Debt Markets

ವಾಷಿಂಗ್ಟನ್, ಮೇ 19: ಜಾಗತಿಕ ಹಣಕಾಸು ಮಾರುಕಟ್ಟೆಯಲ್ಲಿ ಸದ್ಯ ‘ಬಾಂಡ್ ರಕ್ತಪಾತ’ (Bond Bloodbath) ನಡೆಯುತ್ತಿದೆ ಎಂದು ವರದಿಗಳು ಹೇಳುತ್ತಿವೆ. ಸಾಂಪ್ರದಾಯಿಕವಾಗಿ ಅತ್ಯಂತ ಸುರಕ್ಷಿತ ಹೂಡಿಕೆ ಎಂದು ಪರಿಗಣಿಸಲಾಗುತ್ತಿದ್ದ ಬಾಂಡ್ ಮತ್ತು ಸಾಲ ಮಾರುಕಟ್ಟೆಯಿಂದ (Debt Market) ಜಾಗತಿಕ ಹೂಡಿಕೆದಾರರು ಭಾರಿ ಪ್ರಮಾಣದಲ್ಲಿ ತಮ್ಮ ಹಣವನ್ನು ಹಿಂಪಡೆಯುತ್ತಿದ್ದಾರೆ. ಇದು ಜಾಗತಿಕ ಆರ್ಥಿಕತೆಯಲ್ಲಿ ಹೊಸ ಆತಂಕವನ್ನು ಸೃಷ್ಟಿಸಿದೆ. ಅಮೆರಿಕ ಸರ್ಕಾರದ ಬಾಂಡ್​ಗಳಿಂದ ನಿರ್ಗಮಿಸುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಬಾಂಡ್ ಇಳುವರಿ (Yields) ಏರಿಕೆ – ಬಾಂಡ್ ಬೆಲೆಗಳ ಕುಸಿತ…

Read More

ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ ನೋಡಿ

ಇಂದು (ಮೇ 19) ದರ್ಶನ್ ಹಾಗೂ ವಿಜಯಲಕ್ಷ್ಮಿ (Vijayalakshmi Darshan) ಅವರ ವಿವಾಹ ವಾರ್ಷಿಕೋತ್ಸವ. ಆ ಪ್ರಯುಕ್ತ ಜೈಲಿನಲ್ಲಿ ಮುಖಾಮುಖಿ ಭೇಟಿಗೆ ಅವಕಾಶ ಮಾಡಿಕೊಡಲಾಗಿದೆ. ಮಗ ವಿನೀಶ್ ಜೊತೆ ಬಂದ ವಿಜಯಲಕ್ಷ್ಮಿ ಅವರು ದರ್ಶನ್ ಭೇಟಿ ಮಾಡಿ ವಾಪಸ್ ತೆರಳಿದ್ದಾರೆ. ಈ ಭೇಟಿಗಾಗಿ ದರ್ಶನ್ ಅವರು ಜೈಲು ಅಧಿಕಾರಿಗಳ ಬಳಿ ಮನವಿ ಮಾಡಿಕೊಂಡಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರು ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ಇದ್ದಾರೆ. ಜಾಮೀನು ಪಡೆಯಲು ಅವರು ಇತ್ತೀಚೆಗೆ ಸುಪ್ರೀಂ…

Read More