nagaraj11081993

ರಶ್ಮಿಕಾ ಹಿಂದಿ ಸಿನಿಮಾ ರಿಲೀಸ್ ದಿನಾಂಕ ನಿಗದಿ, ಬೋಲ್ಡ್ ಲುಕ್​​ನಲ್ಲಿ ನಟಿ

ರಶ್ಮಿಕಾ ಮಂದಣ್ಣ (Rashmika Mandanna) ಇತ್ತೀಚೆಗಷ್ಟೆ ವಿಜಯ್ ದೇವರಕೊಂಡ ಜೊತೆಗೆ ಮದುವೆಯಾಗಿದ್ದು, ಸದ್ಯಕ್ಕೆ ಕೆಲ ವಾರಗಳ ಕಾಲ ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಅಷ್ಟರಲ್ಲೇ ಅವರ ಹೊಸ ಸಿನಿಮಾದ ಬಿಡುಗಡೆ ದಿನಾಂಕ ನಿಗದಿ ಆಗಿದೆ. ರಶ್ಮಿಕಾ ನಟಿಸಿರುವ ಬಹುತಾರಾಗಣದ ಬಾಲಿವುಡ್ ಸಿನಿಮಾ ‘ಕಾಕ್​​ಟೇಲ್ 2’ ಸಿನಿಮಾದ ಬಿಡುಗಡೆ ದಿನಾಂಕ ಹಾಗೂ ಟೀಸರ್ ರಿಲೀಸ್ ದಿನಾಂಕಗಳನ್ನು ಇಂದು ಘೋಷಿಸಲಾಗಿದೆ. ಈ ಕುರಿತು ರಶ್ಮಿಕಾ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ರಶ್ಮಿಕಾ ತುಸು ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡಿರುವ ಸುಳಿವನ್ನು ಪೋಸ್ಟರ್ ನೀಡುತ್ತಿದೆ. 2012…

Read More

ಇರಾಕ್ ಬಳಿ ಟ್ಯಾಂಕರ್ ದಾಳಿಯಲ್ಲಿ ಗಾಯಗೊಂಡಿದ್ದ ಮುಂಬೈ ಮೂಲದ ಭಾರತೀಯ ಎಂಜಿನಿಯರ್ ನಿಧನ

ನವದೆಹಲಿ, ಮಾರ್ಚ್ 13: ಎಂಟಿ ಸಫೇಸಿಯಾ ವಿಷ್ಣುವಿನ ಹೆಚ್ಚುವರಿ ಮುಖ್ಯ ಎಂಜಿನಿಯರ್ (ಸೂಪರಿಂಟೆಂಡೆಂಟ್) ದೇವಾನಂದನ್ ಪ್ರಸಾದ್ ಸಿಂಗ್ ಬುಧವಾರ ಮಾರ್ಷಲ್ ದ್ವೀಪದ ಧ್ವಜ ಹೊತ್ತ ಟ್ಯಾಂಕರ್ (Oil Tanker) ಮೇಲೆ ನಡೆದ ದಾಳಿಯಲ್ಲಿ ಮೃತಪಟ್ಟಿದ್ದಾರೆ. 50 ವರ್ಷದ ದೇವಾನಂದನ್ ಸಿಂಗ್ 2019ರಲ್ಲಿ ತಮ್ಮ ಊರಾದ ಬಿಹಾರದಿಂದ ಮುಂಬೈಗೆ ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಸ್ಥಳಾಂತರಗೊಂಡಿದ್ದರು. ಅವರು ಸರಕು ಹಡಗುಗಳಲ್ಲಿ ಸಿಬ್ಬಂದಿಯೊಂದಿಗೆ ಸಾಗರಗಳಲ್ಲಿ ಪ್ರಯಾಣಿಸಿ ಅವರನ್ನು ನೋಡಿಕೊಳ್ಳುತ್ತಿದ್ದರು. ಆ ತೈಲ ಟ್ಯಾಂಕರ್ ಡಿಕ್ಕಿ ಹೊಡೆದಾಗ ಸುಮಾರು 48,000…

Read More

ಇನ್ನೊಮ್ಮೆ ಇಂಥಹಾ ತಪ್ಪು ಮಾಡಲ್ಲ ಕ್ಷಮಿಸಿಬಿಡಿ: ರಾಜೇಂದ್ರ ಪ್ರಸಾದ್ ಮನವಿ

ತೆಲುಗು ಚಿತ್ರರಂಗದ (Tollywood) ಹಿರಿಯ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ರಾಜೇಂದ್ರ ಪ್ರಸಾದ್ ಅವರು ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದು, ತಾವು ಆಡಿದ ಮಾತಿನಿಂದ ಆಗಿರುವ ವಿವಾದದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿರುವುದು ಮಾತ್ರವೇ ಅಲ್ಲದೆ. ‘ತಾವು ಜೀವನದಲ್ಲಿ ಇನ್ನೊಮ್ಮೆ ಇಂಥಹಾ ಘೋರ ತಪ್ಪು ಮಾಡುವುದಿಲ್ಲ, ಇದೊಂದು ಬಾರಿ ನನ್ನನ್ನು ಕ್ಷಮಿಸಿಬಿಡಿ’ ಎಂದು ತಮಿಳು ಜನರ ಬಳಿ ಕೈಮುಗಿದು ಕ್ಷಮೆ ಕೇಳಿದ್ದಾರೆ. ಕೆಲ ದಿನಗಳ ಹಿಂದೆ ರಾಜೇಂದ್ರ ಪ್ರಸಾದ್ ಅವರಿಗೆ ಕಾಂತಾರಾವ್ ಪ್ರಶಸ್ತಿ ನೀಡಲಾಯ್ತು. ಕಾರ್ಯಕ್ರಮದಲ್ಲಿ ಭಾವಾವೇಶದಿಂದ…

Read More

Yadgir Court Recruitment 2026: ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ; 10th ಪಾಸಾಗಿದ್ರೆ ಸಾಕು

ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್​ ಇಲ್ಲಿದೆ. ಅಧಿಕೃತ ಅಧಿಸೂಚನೆಯ ಮೂಲಕ ಯಾದಗಿರಿ ಇ-ಕೋರ್ಟ್ ಪ್ರಸ್ತುತ ಖಾಲಿ ಇರುವ ಒಟ್ಟು 14 ಪ್ರೊಸೆಸ್ ಸರ್ವರ್ ಮತ್ತು ಪಿಯೋನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ಅಡಿಯಲ್ಲಿ ಬರುವ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,000 ರಿಂದ ರೂ. 61,300 ರವರೆಗೆ ಆಕರ್ಷಕ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ. ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ…

Read More

ಶಿರಾಡಿಘಾಟ್​​ನಲ್ಲಿ ಭೀಕರ ಅಪಘಾತ: ಕಾರಿನಲ್ಲಿದ್ದ ನಾಲ್ವರ ಪೈಕಿ ಮೂವರು ಸಾವು, ಓರ್ವನ ಸ್ಥಿತಿ ಗಂಭೀರ

ಮಂಗಳೂರು, (ಮಾರ್ಚ್ 13): KSRTC ರಾಜಹಂಸ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು,  ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ  ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿಘಾಟ್​​​ನ (shiradi ghat) ಗುಂಡ್ಯ ಸಮೀಪ ನಡೆದಿದೆ. ಉಜಿರೆ ನಿವಾಸಿಗಳಾದ ಶ್ರೀಧರ ಮರಕಡ, ಜನಾರ್ದನ ಕೆರಿಮಾರ್ ಹಾಗೂ ಕೊಕ್ಕಡ ನಿವಾಸಿ ಚಂದ್ರಶೇಖರಗೌಡ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಇನ್ನು ಈ ಘಟನೆಯಲ್ಲಿ ಕಾರಿನಲ್ಲಿದ್ದ ಮತ್ತೋರ್ವ ಸುರೇಶ್ ಎಂಬುವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ….

Read More

ಚಿಂತಿತರಾಗಬೇಡಿ, ಬೇಕಾದಷ್ಟು ಎಲ್​ಪಿಜಿ ಸಂಗ್ರಹವಿದೆ; ಸರ್ಕಾರದಿಂದ ಗ್ರಾಹಕರಿಗೆ ಮನವಿ

ನವದೆಹಲಿ, ಮಾರ್ಚ್ 13: ಭಾರತದ ಅನೇಕ ನಗರಗಳಲ್ಲಿ ಹೋಟೆಲ್, ರೆಸ್ಟೋರೆಂಟ್​​ಗಳಲ್ಲಿ ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್​ಗಳ ಅಭಾವ ಎದುರಾಗುತ್ತಿದ್ದಂತೆ ದಿನಬಳಕೆಯ ಎಲ್​ಪಿಜಿ ಸಿಲಿಂಡರ್​ಗಳನ್ನು ಬುಕ್ ಮಾಡುವ ಗ್ರಾಹಕರ ಸಂಖ್ಯೆ ವಿಪರೀತ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಗ್ರಾಗಕರಿಗೆ ಸ್ಪಷ್ಟನೆ ನೀಡಿದ್ದು, ಬೇಕಾದಷ್ಟು ಸಿಲಿಂಡರ್ ಸ್ಟಾಕ್ ಇರುವುದರಿಂದ ಯಾರೂ ಗೊಂದಲಕ್ಕೊಳಗಾಗಬೇಡಿ, ಚಿಂತಿತರಾಗಬೇಡಿ, ಆತುರದಿಂದ ಸಿಲಿಂಡರ್ ಬುಕ್ ಮಾಡಬೇಡಿ ಎಂದು ಸೂಚಿಸಿದೆ. Source link

Read More

ಆಸ್ತಿಗಾಗಿ ಹೆತ್ತಮ್ಮನ ಮೇಲೆಯೇ ಮಗನಿಂದ ಮಾರಣಾಂತಿಕ ಹಲ್ಲೆ: ಸಾವು-ಬದುಕಿನ ನಡುವೆ ಮಹಿಳೆಯ ಹೋರಾಟ

ಬೆಂಗಳೂರು, ಮಾರ್ಚ್​​ 13: ಹೆತ್ತ ತಾಯಿ ಹೊತ್ತ ನಾಡು ಸ್ವರ್ಗಕ್ಕಿಂತಲೂ ಮಿಗಿಲು ಎಂಬ ಮಾತಿದೆ. ಜನ್ಮ ನೀಡಿದ ತಾಯಿ ಅಂದ್ರೆ ನಡೆದಾಡುವ ದೇವರು ಎಂದು ನಾವು ಪೂಜಿಸುತ್ತೇವೆ. ಆದರೆ ಇಲ್ಲೊಬ್ಬ ಮಗ ಆಸ್ತಿಗಾಗಿ ಅಂತಹ ತಾಯಿ ಮೇಲೆಯೇ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಪಾಪಿ ಮಗನ ಕ್ರೌರ್ಯಕ್ಕೆ ವೃದ್ಧೆ ಆಸ್ಪತ್ರೆ ಸೇರಿದ್ದಾರೆ. ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಲಕ್ಷ್ಮೀ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಜಯನಗರದ ನಿವಾಸಿ ಲಕ್ಷ್ಮೀ ಹಾಗೂ ಸಣ್ಣಸಿದ್ದಪ್ಪ ದಂಪತಿಗೆ 3 ಜನ…

Read More

ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು

ಕಾರವಾರ, ಮಾರ್ಚ್​ 13: ಯುಎಇಯಿಂದ ಡಾಂಬರು ಹೊತ್ತು ಕಾರವಾರ ಬಂದರಿಗೆ ಚೆಂಗ್ ಎಕ್ಸ್ ಎಂಬ ಹಡಗು ಆಗಮಿಸಿದೆ. ಮಧ್ಯಪ್ರಾಚ್ಯದಲ್ಲಿನ ಪ್ರಸ್ತುತ ಪರಿಸ್ಥಿತಿ ಮತ್ತು ಹರ್ಮುಜ್ ಜಲಸಂಧಿಯಲ್ಲಿನ ನಿರ್ಬಂಧಗಳ ಕಾರಣದಿಂದ ಪೆಟ್ರೋಲಿಯಂ ಮತ್ತು ಕಚ್ಚಾ ಡಾಂಬರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಈ ನಿರ್ಬಂಧದ ನಡುವೆಯೂ, ಮಾರ್ಚ್ 3ರಂದು ಯುಎಇಯಿಂದ ಹೊರಟಿದ್ದ ಈ ಹಡಗು ಮತ್ತೊಂದು ಮಾರ್ಗದ ಮೂಲಕ ಸುರಕ್ಷಿತವಾಗಿ ಬಂದರನ್ನು ತಲುಪಿದೆ. ಸರಿಸುಮಾರು 5,500 ಟನ್ ಸಾಮರ್ಥ್ಯದ ಈ ಹಡಗು 3,100 ಟನ್ ಡಾಂಬರನ್ನು ಹೊತ್ತು ಬಂದಿದೆ. ಮತ್ತಷ್ಟು…

Read More

ವಿಜಯ್ ಜೊತೆಗಿನ ಅಫೇರ್ ಬಗ್ಗೆ ನೇರ ಪ್ರಶ್ನೆ: ತ್ರಿಶಾ ಪ್ರತಿಕ್ರಿಯೆ ಹೇಗಿತ್ತು ನೋಡಿ

ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಕೃಷ್ಣನ್ ಮತ್ತು ತಮಿಳು ನಟ ದಳಪತಿ ವಿಜಯ್ (Thalapthy Vijay) ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮದುವೆ ಸಮಾರಂಭವೊಂದಕ್ಕೆ ಇಬ್ಬರೂ ಜೊತೆಯಾಗಿ ಆಗಮಿಸಿದ್ದು ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು. ಈ ನಡುವೆ, ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ತ್ರಿಶಾ ಅವರಿಗೆ ವರದಿಗಾರರು ವಿಜಯ್ ಕುರಿತಾದ ಪ್ರಶ್ನೆಗಳಿಂದ ಮುತ್ತಿಗೆ ಹಾಕಿದ್ದಾರೆ. ಆದರೆ ತ್ರಿಶಾ (Trisha Krishnan) ಅವರು ಯಾವುದೇ ಉತ್ತರ ನೀಡದೇ ಮೌನ ತಾಳಿದ್ದಾರೆ….

Read More

ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ

ದಿ ಹಂಡ್ರೆಡ್ ಲೀಗ್‌ನಲ್ಲಿ ಸನ್‌ರೈಸರ್ಸ್ ಲೀಡ್ಸ್ ತಂಡ ಪಾಕಿಸ್ತಾನಿ ಆಟಗಾರ ಅಬ್ರಾರ್ ಅಹ್ಮದ್ ಅವರನ್ನು ಖರೀದಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಸನ್‌ರೈಸರ್ಸ್ ಲೀಡ್ಸ್ ಐಪಿಎಲ್ ಫ್ರಾಂಚೈಸ್ ಸನ್‌ರೈಸರ್ಸ್ ಹೈದರಾಬಾದ್‌ನ ಅಂಗಸಂಸ್ಥೆಯಾಗಿದೆ. ಹೀಗಾಗಿ ವಿದೇಶಿ ಲೀಗ್‌ನಲ್ಲಿ ಪಾಕಿಸ್ತಾನಿ ಆಟಗಾರನನ್ನು ಖರೀದಿಸಿದ್ದಕ್ಕಾಗಿ ಫ್ರಾಂಚೈಸಿಯ ಮಾಲೀಕರಾದ ಕಾವ್ಯ ಮಾರನ್ ವಿರುದ್ಧ ಭಾರತೀಯರು ಕೋಪಗೊಂಡಿದ್ದು, ಸನ್‌ರೈಸರ್ಸ್ ಗ್ರೂಪ್ ಮೇಲೆ ಟೀಕೆಗಳ ಮಳೆಗರೆದಿದ್ದಾರೆ. ಇದೀಗ ಈ ವಿಷಯಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಪ್ರತಿಕ್ರಿಯಿಸಿದ್ದು, ವಿದೇಶಿ ಲೀಗ್‌ನಲ್ಲಿ ಯಾವ ತಂಡವು ಯಾವ ಆಟಗಾರನನ್ನು ಖರೀದಿಸುತ್ತದೆ ಎಂಬುದಕ್ಕೂ ನಮಗೂ ಯಾವುದೇ…

Read More