Headlines

nagaraj11081993

ಟೀಮ್ ಇಂಡಿಯಾದಿಂದ 9 ಆಟಗಾರರು ಔಟ್..!

ಅಫ್ಘಾನಿಸ್ತಾನ್ ವಿರುದ್ಧದ ಸರಣಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. 14 ಸದಸ್ಯರುಗಳ ಈ ತಂಡಗಳ ನಾಯಕನಾಗಿ ಶುಭ್​ಮನ್ ಗಿಲ್ ಕಾಣಿಸಿಕೊಂಡರೆ, ಉಪನಾಯಕರುಗಳಾಗಿ ಕೆಎಲ್ ರಾಹುಲ್ (ಟೆಸ್ಟ್) ಹಾಗೂ ಶ್ರೇಯಸ್ ಅಯ್ಯರ್ (ಏಕದಿನ) ಆಯ್ಕೆಯಾಗಿದ್ದಾರೆ. ಇನ್ನು ಕಳೆದ ಬಾರಿ ತಂಡದಲ್ಲಿದ್ದ ಕೆಲ ಪ್ರಮುಖ ಆಟಗಾರರು ಈ ಬಾರಿ ಸ್ಥಾನ ಪಡೆದಿಲ್ಲ. ಆ ಆಟಗಾರರು ಯಾರೆಂದರೆ… (PC: gettyimages) ಅಕ್ಷರ್ ಪಟೇಲ್: ಭಾರತ ಏಕದಿನ ಹಾಗೂ ಟೆಸ್ಟ್ ತಂಡಗಳಲ್ಲಿ ಖಾಯಂ ಸದಸ್ಯನಾಗಿ ಕಾಣಿಸಿಕೊಂಡಿದ್ದ ಅಕ್ಷರ್ ಪಟೇಲ್ ಅವರನ್ನು ಈ ಬಾರಿ ಆಯ್ಕೆ…

Read More

ಪ್ರಯಾಣಿಕರು ನಿರಾಳ, ಎಂದಿನಂತೆ ನಾಳೆ ಬಸ್​​ ಸಂಚಾರ; ಇಲ್ಲಿವೆ ಈ ಹೊತ್ತಿನ ಟಾಪ್​​ 5 ಸುದ್ದಿಗಳು – Kannada News | Evening Top News: KSRTC Bus Services Resume, Elephant Marthanda Death and Punjami Singer Murder

ಬೆಂಗಳೂರು, ಮೇ 19: ನಾಳೆ (ಮೇ 20) ಕರೆ ನೀಡಿದ್ದ ಮುಷ್ಕರವನ್ನು ಸಾರಿಗೆ ನೌಕರರು ಹೈಕೋರ್ಟ್​​ ಆದೇಶದ ಬೆನ್ನಲ್ಲೇ ಹಿಂಪಡೆದಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ KSRTC ಜಂಟಿ ಕ್ರಿಯಾ ಸಮಿತಿ ಸಂಚಾಲಕ ಜಯದೇವರಾಜೆ ಅರಸ್ ಕೋರ್ಟ್ ಆದೇಶಕ್ಕೆ ಗೌರವ ಕೊಟ್ಟು ಮುಷ್ಕರ ಹಿಂದಕ್ಕೆ ಪಡೆಯುತ್ತಿರೋದಾಗಿ ತಿಳಿಸಿದ್ದಾರೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ವಾದ-ಪ್ರತಿವಾದ ಆಲಿಸಿದ ಕೋರ್ಟ್​​ ಮುಷ್ಕರ ಹಿಂಪಡೆಯುವಂತೆ ತಿಳಿಸಿರುವ ಕಾರಣ ನಿರ್ಧಾರ ಕೈಬಿಟ್ಟಿದ್ದೇವೆ. ಸಿಎಂ ಅಥವಾ ಸಾರಿಗೆ ಸಚಿವರು ಶೀಘ್ರ ಸಮಯ ನಿಗದಿ ಮಾಡಿ…

Read More

Video: ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಕೇರಳ: ಕೊಲ್ಲಂ ಜಿಲ್ಲೆಯ ಚಿತ್ತಾರ ಎಂಬಲ್ಲಿ ಚಲಿಸುತ್ತಿದ್ದ ಬಸ್‌ನ ಮುಂಭಾಗದ ಟೈರ್ ದಿಢೀರನೆ ಕಳಚಿಕೊಂಡ ಪರಿಣಾಮ ನಿಯಂತ್ರಣ ತಪ್ಪಿದ ಬಸ್ ರಸ್ತೆಯ ಬದಿಗೆ ಉರುಳಿ ಭೀಕರ ಅಪಘಾತ ಸಂಭವಿಸಿದೆ. ಮಡತ್ತರದಿಂದ ಅಂಚಲ್ ಕಡೆಗೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ವೇಗದೂತ ಬಸ್ ಚಿತ್ತಾರ ಸಮೀಪದ ತಿರುವಿನಲ್ಲಿ ಚಲಿಸುತ್ತಿದ್ದಾಗ ಈ ತಾಂತ್ರಿಕ ದೋಷ ಸಂಭವಿಸಿದೆ. ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರಿ ಪ್ರಮಾಣದ ಪ್ರಾಣಾಪಾಯ ತಪ್ಪಿದ್ದು, ಬಸ್ಸಿನಲ್ಲಿದ್ದ ಹಲವಾರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ…

Read More

ದೇಶಕ್ಕೆ ಅಪ್ಪಳಿಸುತ್ತಿದೆ ಆರ್ಥಿಕ ಚಂಡಮಾರುತ; ಕುಸಿಯಲಿದೆ ಅರ್ಥ ವ್ಯವಸ್ಥೆ: ರಾಹುಲ್ ಗಾಂಧಿ ಆತಂಕ – Kannada News | Rahul Gandhi Warns India of “Economic Storm” Amid Fuel Price Hikes, Blames Modi Govt

ನವದೆಹಲಿ, ಮೇ 19: ಐದು ದಿನಗಳ ಅವಧಿಯಲ್ಲಿ ಕೇಂದ್ರ ಸರ್ಕಾರವು ಎರಡನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಿರುವುದನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi), ಭಾರತವು ಹಿಂದೆಂದೂ ಕಾಣದ ದೊಡ್ಡ “ಆರ್ಥಿಕ ಚಂಡಮಾರುತ” (Economic Storm) ಎದುರಿಸುವ ಹಂತದಲ್ಲಿದೆ ಎಂದು ಎಚ್ಚರಿಸಿದ್ದಾರೆ. ತಮ್ಮ ಸಂಸದೀಯ ಕ್ಷೇತ್ರವಾದ ಉತ್ತರ ಪ್ರದೇಶದ ರಾಯ್‌ಬರೇಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರೂಪಿಸಿರುವ ಆರ್ಥಿಕ ನೀತಿಗಳು…

Read More

ಪ್ರವಾಸಿಗರಿಗೆ ನಿರಾಸೆ: ಹವಾಮಾನ ವೈಪರಿತ್ಯ ಹಿನ್ನೆಲೆ ಉತ್ತರ ಕನ್ನಡದಲ್ಲಿ ಜಲಸಾಹಸ ಕ್ರೀಡೆಗೆ ನಿರ್ಬಂಧ – Kannada News | Monsoon Impact: Uttara Kannada Bans Water Sports and Tourist Boating for Safety

ಕಾರವಾರ, ಮೇ 19: ಹವಾಮಾನ ವೈಪರಿತ್ಯ ಹಿನ್ನೆಲೆ ಅರಬ್ಬಿ ಸಮುದ್ರ, ಶರಾವತಿ ಹಿನ್ನೀರು ಮತ್ತು ಅಘನಾಶಿನಿ ನದಿಯಲ್ಲಿ ಜಲಸಾಹಸ ಕ್ರೀಡೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಇಂದಿನಿಂದ (ಮೇ 19) ಮಳೆಗಾಲ ಮುಕ್ತಾಯವರೆಗೆ ಜಲಸಾಹಸ ಕ್ರೀಡೆಗೆ ನಿರ್ಬಂಧ ವಿಧಿಸಿ ಜಲಾಸಾಹಸ ಕ್ರಿಡೆ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಆದೇಶ ಹೊರಡಿಸಿದೆ. ಈ ಹಿನ್ನೆಲೆ ನೀರಲ್ಲಿ ಮೋಜು ಮಸ್ತಿ ಮಾಡಲೆಂದೇ ಜಿಲ್ಲೆಗೆ ಹೆಚ್ಚಾಗಿ ಆಗಮಿಸುತ್ತಿದ್ದ ಪ್ರವಾಸಿಗರಿಗೆ ಭಾರಿ ನಿರಾಸೆಯಾಗಿದೆ. ಬೀಚ್​​ನಲ್ಲಿ ಪ್ರೀವೆಡ್ಡಿಂಗ್ ಸೆಟ್ ಅಳವಡಿಕೆಗೂ ಬ್ರೇಕ್​​ ಹಾಕಲಾಗಿದೆ. ಮುಖ್ಯಾಂಶಗಳು ಹವಾಮಾನ ವೈಪರಿತ್ಯ…

Read More

ಮದುವೆ ನಿರಾಕರಿಸಿದ್ದಕ್ಕೆ ಗಾಯಕಿ ಇಂದರ್ ಕೌರ್ ಅಪಹರಣ; 6 ದಿನದ ಬಳಿಕ ಹೆಣವಾಗಿ ಪತ್ತೆ – Kannada News | Punjabi singer Inder Kaur kidnapped found dead in Ludhiana Canal Case Details

ಕಳೆದ 6 ದಿನಗಳ ಹಿಂದೆ 29 ವರ್ಷದ ಪಂಜಾಬಿ ಗಾಯಕಿ ಇಂದರ್ ಕೌರ್ (Inder Kaur) ಅವರಿಗೆ ಗನ್ ತೋರಿಸಿ ಅಪಹರಣ ಮಾಡಲಾಗಿತ್ತು. ಈಗ ಪಂಜಾಬ್‌ನ ಲೂಧಿಯಾನದ ಕಾಲುವೆಯೊಂದರಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಮಂಗಳವಾರ (ಮೇ 19) ಮುಂಜಾನೆ ಸ್ಥಳೀಯ ಪೊಲೀಸರು ನೀಲೋ ಕಾಲುವೆಯಿಂದ ಗಾಯಕಿಯ (Punjabi Singer) ಶವವನ್ನು ಹೊರತೆಗೆದಿದ್ದಾರೆ. ಸುಖ್ವಿಂದರ್ ಸಿಂಗ್ ಎಂಬಾತ ಇಂದರ್ ಕೌರ್ ಅವರನ್ನು ಮದುವೆಯಾಗುವಂತೆ ತೀವ್ರ ಒತ್ತಾಯ ಹೇರುತ್ತಿದ್ದರಿಂದ ಆತನ ಮೇಲೆಯೇ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ. ಮೇ 13ರಂದು ರಾತ್ರಿ…

Read More

ನೀನು ಮದುವೆಯಾಗುತ್ತಿರುವ ಗಂಡು ನನ್ನಪ್ಪ; ವಧುವಿಗೆ ಕರೆಮಾಡಿ ಶಾಕ್ ಕೊಟ್ಟ ಯುವತಿ – Kannada News | The man you are marrying is my father little girl shocks bride in phone call

ಮೊರಾದಾಬಾದ್, ಮೇ 19: ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ವಿಚಿತ್ರವಾದ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬರು ಮದುವೆಯಾಗಿ, ಇಬ್ಬರು ಮಕ್ಕಳಾದ ಮೇಲೆ ಇನ್ನೊಂದು ಮದುವೆಯಾಗಲು (Wedding) ಪ್ಲಾನ್ ಮಾಡಿದ್ದರು. ಈ ಯೋಜನೆಯನ್ನು ಆತನ 2ನೇ ಮಗಳೇ ವಿಫಲಗೊಳಿಸಿದ್ದಾಳೆ. ಮೊರಾದಾಬಾದ್‌ನಲ್ಲಿ ಇಬ್ಬರು ಮಕ್ಕಳ ತಂದೆಯೊಬ್ಬರು ತಮ್ಮ ಮೊದಲ ಮದುವೆಯನ್ನು ಮುಚ್ಚಿಟ್ಟು ಮತ್ತೆ ಮದುವೆಯಾಗಲು ಮುಂದಾಗಿದ್ದರು. ಆದರೆ, ಮದುವೆ ಮೆರವಣಿಗೆಗೂ ಮುನ್ನ ಮಗಳು ವಧುವಿನ ಕುಟುಂಬಕ್ಕೆ ಕರೆ ಮಾಡಿ ಆತನ ಮದುವೆಯ ಪುರಾವೆಯನ್ನು ಕಳುಹಿಸಿದ್ದಳು. ಈ ವಿಷಯ ಪೊಲೀಸರಿಗೆ ಗೊತ್ತಾದ ಬಳಿಕ ಆರೋಪಿ…

Read More

ಮನೆ ಮೇಲೆ ಬಿದ್ದ ಬೃಹತ್​ ಮರದ ಕೊಂಬೆ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್ – Kannada News | Residents Trapped Inside Home After Tree Uproots On A House At Pulkeshinagar In Bengaluru

ಬೆಂಗಳೂರು, (ಮೇ 19):  ಮನೆಯ ಮೇಲೆ  ಬೃಹತ್​ ಮರದ ಕೊಂಬೆ ಬಿದ್ದಿದ್ದು, ಆಚೆ ಬರಲಾಗದೇ ಮೂವರು ಮನೆಯೊಳಗೆ ಸಿಲುಕಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಪುಲಕೇಶಿ ನಗರ ಬಳಿಯ ಫ್ರೆಜರ್​​ಟೌನ್​​​ನಲ್ಲಿ ನಡೆದಿದೆ. ಬೃಹತ್ ಮರದ ಕೊಂಬೆಯೊಂದು ಇಂದು (ಮೇ 19) ಬೆಳಗ್ಗೆ ಮನೆ ಮೇಲೆ ಬಿದ್ದಿದ್ದು, ಕೊಂಬೆ ಪೂರ್ತಿ ಮನೆಯನ್ನು ಆವರಿಸಿಕೊಂಡಿದೆ. ಇದರಿಂದ ಮನೆಯಿಂದ ಹೊರಗೆ ಬರಲು ಆಗದೆ ನಿವಾಸಿಗಳು ಹೆಣಗಾಡಿದ್ದಾರೆ. ಇದನ್ನು ಸ್ಥಳೀಯರು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಗಮನಕ್ಕೂ ತಂದರೂ ಸಹ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ. GBA…

Read More

Meditation Benefits: ಪ್ರತಿದಿನ 10 ನಿಮಿಷಗಳ ಕಾಲ ಧ್ಯಾನ ಮಾಡುವುದರಿಂದ ಏನಾಗುತ್ತದೆ ಗೊತ್ತಾ? – Kannada News | Do you know what happens when you meditate for 10 minutes every day?

ಇಂದಿನ ಈ ಕಾರ್ಯನಿರತ ಜೀವನದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು, ಫಿಟ್‌ ಆಗಿರಲು ಬಹುತೇಕ ಹೆಚ್ಚಿನವರು ಜಿಮ್‌, ವ್ಯಾಯಾಮದ ಮೊರೆ ಹೋಗ್ತಾರೆ. ದೇಹಾರೋಗ್ಯವನ್ನು ಕಾಪಾಡಿಕೊಳ್ಳಲು ಜಿಮ್‌ಗೆ ಹೋಗಿ ವರ್ಕ್‌ಔಟ್‌ ಮಾಡುವಂತೆ, ಇಂದಿನ ಈ ಬ್ಯುಸಿ ಜೀವನದಲ್ಲಿ ಒತ್ತಡದಿಂದ ಮುಕ್ತಿ ಪಡೆಯಲು, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿನಿತ್ಯ ಧ್ಯಾನ (meditation) ಮಾಡಬೇಕು. ಹೌದು ಧ್ಯಾನ ನಮ್ಮ ಜೀವನದ ದೈನಂದಿನ ಭಾಗವಾಗಬೇಕು, ಏಕೆಂದರೆ ಇದು ದೈಹಿಕ, ಮಾನಸಿಕ ಆರೋಗ್ಯ ಸೇರಿದಂತೆ ನಮ್ಮ ಒಟ್ಟಾರೆ ಯೋಗಕ್ಷೇಮವನ್ನು ಚೆನ್ನಾಗಿರಿಸಲು ಉತ್ತೇಜನ ನೀಡುತ್ತದೆ. ಹಾಗಿದ್ರೆ ಪ್ರತಿನಿತ್ಯ 10…

Read More

ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್ – Kannada News | Darshan met fis family in Jail with special permission spent half hour time

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ದರ್ಶನ್​​ಗೆ ಸಿಕ್ಕಿದ್ದ ಜಾಮೀನು ಕಳೆದ ವರ್ಷ ಆಗಸ್ಟ್​​ನಲ್ಲಿ ರದ್ದಾಗಿ ಅವರು ಮತ್ತೆ ಜೈಲು ಸೇರಿದ್ದು, ಆಗಿನಿಂದ ಈಗಿನ ವರೆಗೆ ಜೈಲಿನಲ್ಲಿದ್ದಾರೆ. ಇನ್ನೂ ಒಂದು ವರ್ಷ ಅವರು ಜಾಮೀನಿಗೆ ಅರ್ಜಿ ಸಹ ಹಾಕುವಂತಿಲ್ಲ. ಕುಟುಂಬವನ್ನು ಆಗಾಗ್ಗೆ ಭೇಟಿ ಮಾಡುತ್ತಿರುತ್ತಾರಾದರೂ ಅದು ಖಾಸಗಿ ಭೇಟಿ ಅಲ್ಲ, ಬದಲಿಗೆ ಪೊಲೀಸರ ಬೆಂಗಾವಲಿನಲ್ಲಿ ಸರಳುಗಳ ಆಚೆ-ಈಚೆ ನಿಂತು ನೋಡುವುದಷ್ಟೆ ಆಗಿತ್ತು. ಆದರೆ ಇಂದು (ಮೇ 19) ದರ್ಶನ್ ಸುಮಾರು ಹತ್ತು ತಿಂಗಳ ಬಳಿಕ ತಮ್ಮ…

Read More