ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್ – Kannada News | Darshan met fis family in Jail with special permission spent half hour time
ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ದರ್ಶನ್ಗೆ ಸಿಕ್ಕಿದ್ದ ಜಾಮೀನು ಕಳೆದ ವರ್ಷ ಆಗಸ್ಟ್ನಲ್ಲಿ ರದ್ದಾಗಿ ಅವರು ಮತ್ತೆ ಜೈಲು ಸೇರಿದ್ದು, ಆಗಿನಿಂದ ಈಗಿನ ವರೆಗೆ ಜೈಲಿನಲ್ಲಿದ್ದಾರೆ. ಇನ್ನೂ ಒಂದು ವರ್ಷ ಅವರು ಜಾಮೀನಿಗೆ ಅರ್ಜಿ ಸಹ ಹಾಕುವಂತಿಲ್ಲ. ಕುಟುಂಬವನ್ನು ಆಗಾಗ್ಗೆ ಭೇಟಿ ಮಾಡುತ್ತಿರುತ್ತಾರಾದರೂ ಅದು ಖಾಸಗಿ ಭೇಟಿ ಅಲ್ಲ, ಬದಲಿಗೆ ಪೊಲೀಸರ ಬೆಂಗಾವಲಿನಲ್ಲಿ ಸರಳುಗಳ ಆಚೆ-ಈಚೆ ನಿಂತು ನೋಡುವುದಷ್ಟೆ ಆಗಿತ್ತು. ಆದರೆ ಇಂದು (ಮೇ 19) ದರ್ಶನ್ ಸುಮಾರು ಹತ್ತು ತಿಂಗಳ ಬಳಿಕ ತಮ್ಮ…