Headlines

nagaraj11081993

ನಟಿ ಸಂಚಿತಾ ಸಾವು: ‘ಅವಳ ಆತ್ಮ ದೆವ್ವಗಳಂತೆ ಅಲೆದಾಡುತ್ತವೆ’ ಎಂದ ಖ್ಯಾತ ನಟ – Kannada News | Sanchita Ugale death: Harassment Allegations Emerge; Ravi Kishan Condemns Act

ಮುಂಬೈ (ಜೂನ್​ 18): ‘ಕುಂಕುಮ ಭಾಗ್ಯ’ ಧಾರಾವಾಹಿ ಹಾಗೂ ವಿಕ್ಕಿ ಕೌಶಲ್ ನಟನೆಯ ‘ಛಾವಾ’ ಸಿನಿಮಾ ಖ್ಯಾತಿಯ ಯುವ ನಟಿ ಸಂಚಿತಾ ಉಗ್ಲೆ ಅವರ ಹಠಾತ್ ಆತ್ಮಹತ್ಯೆ ಪ್ರಕರಣವು ಇಡೀ ಕಿರುತೆರೆ ಮತ್ತು ಚಿತ್ರರಂಗದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಜೂನ್ 14 ರಂದು ಅವರು ನಲಸೋಪಾರದಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ದುರಂತದ ಬೆನ್ನಲ್ಲೇ ಚಿತ್ರರಂಗ ಹಾಗೂ ರಾಜಕೀಯ ವಲಯದಿಂದ ತರಹೇವಾರಿ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಈ ಮಧ್ಯೆ, ಪ್ರಸಿದ್ಧ ನಟ ಹಾಗೂ ಬಿಜೆಪಿ…

Read More

ಎಲ್ಲರಿಗೂ ಅಪ್ಪ ಇದ್ದಾರೆ ಆದ್ರೆ ನಂಗೆ ಇಲ್ಲ, ಯಾಕಪ್ಪಾ ಅಷ್ಟೊಂದು ಕುಡಿದ್ರಿ, ಯಾಕೆ ಹೋದ್ರಿ, ಪುಟ್ಟ ಬಾಲಕಿಯ ಪ್ರಶ್ನೆಗೆ ಉತ್ತರಿಸುವವರ್ಯಾರು? – Kannada News | Father Lost to Alcohol: Heartbreaking Viral Video Highlights Family Devastation

ಕುಡಿತದ ಚಟ ಹೇಗೆ ಒಂದು ಸುಂದರ ಸಂಸಾರವನ್ನು ಸರ್ವನಾಶ ಮಾಡುತ್ತದೆ, ಅದರ ಜತೆಗೆ ಮಕ್ಕಳ ಮನಸ್ಸಿನ ಮೇಲೆ ಎಂಥಾ ದುಷ್ಪರಿಣಾಮವನ್ನು ಬೀರುತ್ತದೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ. ಪುಟ್ಟ ಹೆಣ್ಣುಮಗುವೊಂದು ಅಪ್ಪ, ಅಮ್ಮನ ಜತೆ ತಾನು ನಿಂತಿರುವ ಫೋಟೊದ ಬಳಿ ಹೋಗಿ ಎಲ್ಲರಿಗೂ ಅಪ್ಪ ಇದ್ದಾರೆ ಆದ್ರೆ ನನಗೆ ಮಾತ್ರ ಇಲ್ಲ, ಯಾಕಪ್ಪಾ ಅಷ್ಟೊಂದು ಕುಡಿದ್ರಿ, ಯಾಕಪ್ಪಾ ನಮ್ಮನ್ನು ಬಿಟ್ಟು ಹೋದ್ರಿ ಎಂದು ಕೇಳುವ ಪ್ರಶ್ನೆಗೆ ಉತ್ತರಿಸುವವರ್ಯಾರು?. ‘@flix.indian’ ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವೀಡಿಯೊದಲ್ಲಿ,…

Read More

ಫುಟ್​ಬಾಲ್ ವಿಶ್ವಕಪ್​ ಜೊತೆಗೆ ಅಮೆರಿಕದಲ್ಲಿ ಟಿ20 ಲೀಗ್..!

ಅಮೆರಿಕಾದಲ್ಲಿ ಕ್ರೀಡಾ ಹಬ್ಬದ ಭರ್ಜರಿ ಜುಗಲ್‌ಬಂದಿ ಆರಂಭವಾಗಿದೆ. ಒಂದೆಡೆ ವಿಶ್ವದ ಅತ್ಯಂತ ಜನಪ್ರಿಯ ಕ್ರೀಡೆ ಫಿಫಾ ವಿಶ್ವಕಪ್ ಫುಟ್‌ಬಾಲ್ ಟೂರ್ನಿಯ ಜ್ವರ ಅಮೆರಿಕವನ್ನು ಆವರಿಸಿದ್ದರೆ, ಮತ್ತೊಂದೆಡೆ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಮೇಜರ್ ಲೀಗ್ ಕ್ರಿಕೆಟ್ (MLC 2026) ಟೂರ್ನಿಯ ನಾಲ್ಕನೇ ಆವೃತ್ತಿ ಇಂದಿನಿಂದ (ಜೂನ್ 18) ಶುರುವಾಗಲಿದೆ. (PC: MLC) 6 ತಂಡಗಳ ನಡುವಣ ಈ ಟಿ20 ಲೀಗ್​ನಲ್ಲಿ ರವಿಚಂದ್ರನ್ ಅಶ್ವಿನ್, ಸ್ಟೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್​ವೆಲ್, ನಿಕೋಲಸ್ ಪೂರನ್, ಕೀರನ್ ಪೊಲಾರ್ಡ್, ಕ್ವಿಂಟನ್ ಡಿಕಾಕ್, ಹೆನ್ರಿಕ್…

Read More

ನನಗೆ ಇನ್ನೊಂದು ಚಾನ್ಸ್ ಕೊಡಿ: ತೆಲುಗು ಚಿತ್ರರಂಗದಲ್ಲಿ ಅವಕಾಶ ಕೇಳಿದ ದಿಗಂತ್ – Kannada News | Actor Diganth asked for another movie chance in Tollywood

ಕನ್ನಡದ ಜನಪ್ರಿಯ ನಟ ದಿಗಂತ್ (Diganth), ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಆದರೆ ಇತ್ತೀಚೆಗೆ ಅವರಿಗೆ ದೊಡ್ಡ ಯಶಸ್ಸು ದೊರೆತಿಲ್ಲ. ಕೆಲ ದಿನಗಳ ಹಿಂದಷ್ಟೆ ಅವರದ್ದೇ ಸಿನಿಮಾ ಸಂಬಂಧಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ಬಾಡಿಗೆ ಹಣದಿಂದ ಜೀವನ ನಿರ್ವಹಣೆ ಮಾಡುವಂತಾಗಿದೆ ಎಂದು ಹೇಳಿದ್ದರು. ಕನ್ನಡದಲ್ಲಿ ಅವಕಾಶಗಳು ಕಡಿಮೆ, ಪ್ರೇಕ್ಷಕರು ಸಿನಿಮಾ ನೋಡುತ್ತಿಲ್ಲ ಎಂಬ ನೋವನ್ನು ದಿಗಂತ್ ಅಂದು ತೋಡಿಕೊಂಡಿದ್ದರು. ಇದೀಗ ನಟ ದಿಗಂತ್ ಪರ ಭಾಷೆ ಸಿನಿಮಾ ಒಂದರಲ್ಲಿ ನಟಿಸಿದ್ದು, ಅಲ್ಲಿಯೇ ಮತ್ತೊಂದು ಸಿನಿಮಾ ಅವಕಾಶ ಕೊಡಿ ಎಂದು…

Read More

Gold Rate: ಆಭರಣ ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ – Kannada News | Gold Price Today on 18th June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 18: ಭಾರತದಲ್ಲಿ ಬಂಗಾರದ ಬೆಲೆ (Gold Rates) ಇತ್ತೀಚಿನ ವಾರಗಳಿಂದ ಬಹಳ ಏರಿಳಿತಗಳನ್ನು ಕಾಣುತ್ತಿದೆ. ಸತತವಾಗಿ ಏರಿಕೆಯಾಗಿದ್ದ ಚಿನ್ನದ ಬೆಲೆ ಇದೀಗ ಸತತ ಇಳಿಕೆಗೊಂಡಿದೆ. ಆಭರಣ ಚಿನ್ನದ ಬೆಲೆ 13,850 ರೂ ಮುಟ್ಟಿದೆ. ಅಪರಂಜಿ ಚಿನ್ನದ ಬೆಲೆ 15,110 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಇಂದು ಗುರುವಾರ ಗ್ರಾಮ್​ಗೆ 5 ರೂ ತಗ್ಗಿದೆ. ಇದರೊಂದಿಗೆ ಭಾರತದಲ್ಲಿ ಇದರ ಬೆಲೆ 260 ಮತ್ತು 270 ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್…

Read More

Guru Pushya Mahayoga 2026: ಇಂದಿನಿಂದ 61 ದಿನಗಳ ವರೆಗೆ ಈ 6 ರಾಶಿಗೆ ಅದೃಷ್ಟದ ಸುರಿಮಳೆ! – Kannada News | Guru Pushya Mahayoga 2026: Auspicious 61 Day Period and its Impact on Zodiac Signs

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ಸಂಚಾರ, ಯುತಿ ಹಾಗೂ ದೃಷ್ಟಿಯಿಂದ ಕೆಲವು ಮಹಾ ಯೋಗಗಳು ನಿರ್ಮಾಣವಾಗುತ್ತವೆ. ಅಂತಹ ಒಂದು ಅಪರೂಪದ ಮತ್ತು ಅತ್ಯಂತ ಶುಭಕರ ಯೋಗವೇ ಗುರು ಪುಷ್ಯ ಮಹಾಯೋಗ. 2026 ರಲ್ಲಿ ಈ ಗುರು ಪುಷ್ಯ ಯೋಗವು 61 ದಿನಗಳ ಕಾಲ ಇರಲಿದ್ದು, ಇದು ಪ್ರಮುಖ ಜ್ಯೋತಿಷ್ಯ ಘಟನೆಯಾಗಿದೆ. ಜೂನ್ 18 ರಂದು ಗುರುವಾರ ರಾತ್ರಿ 9:32 ಕ್ಕೆ ಆರಂಭವಾಗಿ, ಆಗಸ್ಟ್ 19 ರ ಬುಧವಾರ ಬೆಳಗಿನ ಜಾವ 3:37 ರವರೆಗೆ ಗುರುವು ಪುಷ್ಯ ನಕ್ಷತ್ರದಲ್ಲಿ…

Read More

ಬೆಂಗಳೂರು ಆರ್ಥಿಕತೆ ಶೀಘ್ರದಲ್ಲೇ 420 ಶತಕೋಟಿ ಡಾಲರ್‌ಗೆ! – Kannada News | Bengaluru Economic Master Plan Aims USD 420 Billion GDP By 2037

ಬೆಂಗಳೂರು, ಜೂನ್ 18: ನಗರದ ಆರ್ಥಿಕತೆಯನ್ನು ಅಭಿವೃದ್ಧಿ ಮಾರ್ಗಸೂಚಿ (ರೋಡ್‌ಮ್ಯಾಪ್) ಮೂಲಕ 2037ರ ವೇಳೆಗೆ 390 ರಿಂದ 420 ಶತಕೋಟಿ ಡಾಲರ್‌ಗೆ ಹೆಚ್ಚಿಸಲು ಮತ್ತು ಹೆಚ್ಚುವರಿಯಾಗಿ 25 ರಿಂದ 30 ಲಕ್ಷ ಉದ್ಯೋಗಗಳನ್ನು (Jobs) ಸೃಷ್ಟಿಸಲು ಅವಕಾಶವಿದೆ ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿದೆ. ಮುಖ್ಯಾಂಶಗಳು 2037ರ ವೇಳೆಗೆ ಬೆಂಗಳೂರು ಆರ್ಥಿಕತೆ 420 ಶತಕೋಟಿ ಡಾಲರ್‌ಗೆ ಏರಿಕೆಯಾಗಲಿದೆ. ಮುಂದಿನ ದಿನಗಳಲ್ಲಿ ಬಿಎಂಆರ್ ವಲಯದಲ್ಲಿ 30 ಲಕ್ಷ…

Read More

ಯತ್ನಾಳ್ ಖಂಡಿತಾ ನನಗೇ ವೋಟ್ ಹಾಕ್ತಾರೆ!: ಉಚ್ಚಾಟಿತ ಶಾಸಕನ ಪತ್ರದ ಸೀಕ್ರೆಟ್ ಬಿಚ್ಚಿಟ್ಟ ಲಿಂಗರಾಜ್ ಪಾಟೀಲ್ – Kannada News | Lingaraj Patil: “I Will Win the Election,” Says Confident BJP Nominee

ಬೆಂಗಳೂರು, ಜೂ.18: ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಲಿಂಗರಾಜ್ ಪಾಟೀಲ್, ತಮ್ಮ ಗೆಲುವಿನ ಬಗ್ಗೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಟಿವಿ9 ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ಅವರು, “ನೂರಕ್ಕೆ ನೂರು ಪ್ರತಿಶತ ನಾನು ಗೆದ್ದು ಬರುತ್ತೇನೆ” ಎಂದು ದೃಢವಾಗಿ ಹೇಳಿದ್ದಾರೆ. ಈ ಹಿಂದೆ ಎರಡು ಬಾರಿ ವಿಧಾನ ಪರಿಷತ್ ಟಿಕೆಟ್ ಕಳೆದುಕೊಂಡಿದ್ದ ಲಿಂಗರಾಜ್ ಪಾಟೀಲ್, ಈ ಬಾರಿ ಪಕ್ಷ ತೀರ್ಮಾನ ಕೈಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. “ನಾನು ಪಕ್ಷಕ್ಕಾಗಿ ಕೆಲಸ ಮಾಡಿದ್ದು ಎಲ್ಲರಿಗೂ ತಿಳಿದಿದೆ. ಪಕ್ಷದ ನಾಯಕರು…

Read More

ಶಿಮ್ಲಾ ಅಪಘಾತ: ಕಂದಕಕ್ಕೆ ಉರುಳಿದ ಬೊಲೆರೊ, ಏಳು ಮಂದಿ ಸಾವು – Kannada News | Himachal Road Tragedies: 7 Dead in Bolero Crash, Lack of Crash Barriers Blamed

ಶಿಮ್ಲಾ, ಜೂನ್ 18: ಶಿಮ್ಲಾದ ಮಸ್ರುಂದ್-ಹಮಲ್ ರಸ್ತೆಯಲ್ಲಿ ವಾಹನವೊಂದು ಕಂದಕಕ್ಕೆ ಉರುಳಿದ ಪರಿಣಾಮ ಏಳು ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಬುಧವಾರ ಮಧ್ಯರಾತ್ರಿ 2 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ವಾಹನದ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ  ಈ ಅಪಘಾತ(Accident) ಸಂಭವಿಸಿದೆ. ಮೃತಪಟ್ಟವರೆಲ್ಲರೂ ಕುತೇಡ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಲ್ ಗ್ರಾಮದ ನಿವಾಸಿಗಳಾಗಿದ್ದಾರೆ. ಇವರೆಲ್ಲರೂ ಕಾಕ್ರೋಧಾ ಗ್ರಾಮದಲ್ಲಿ ನಡೆದ ಸಮಾರಂಭ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದಾಗ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ….

Read More

Video: 25 ಸಾವಿರ ರೂ ಸಂಬಳದ ಉದ್ಯೋಗ ತೊರೆದು ಕ್ಯಾಬ್ ಚಾಲಕನಾದ ಯುವಕ – Kannada News | Businessman shocked to hear the earnings of a young man who quit his Rs. 25,000 a day job and became a cab driver

ಈಗಿನ ಯುವಕ ಯುವತಿಯರು ಸ್ವಂತ ಉದ್ಯಮದತ್ತ ಮುಖ ಮಾಡುತ್ತಿದ್ದಾರೆ. ಯಾರ ಕೈಕೆಳಗೂ ಕೆಲಸ ಮಾಡಲು ಇಷ್ಟ ಪಡದೇ ಸ್ವಂತವಾಗಿ ಬ್ಯುಸಿನೆಸ್ (business) ಮಾಡಿ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಇದಕ್ಕೆ ಉದಾಹರಣೆಯಂತಿದ್ದಾರೆ ಈ ಯುವಕ. 25 ಸಾವಿರ ರೂಪಾಯಿ ಸಂಬಳದ ಉದ್ಯೋಗ ತೊರೆದು ಕ್ಯಾಬ್ ಡ್ರೈವರ್ (Cab driver) ಆಗಿದ್ದು ಲಕ್ಷ ರೂಪಾಯಿ ಸಂಪಾದಿಸುತ್ತಿದ್ದಾನೆ. ಈ ಯುವಕನ ಬಗ್ಗೆ ಉದ್ಯಮಿ ಆಕಾಶ್ ಗುಪ್ತಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇವಿಒಎಮ್ ಕಂಪನಿಯ ಸಂಸ್ಥಾಪಕ ಹಾಗೂ ಉದ್ಯಮಿ ಆಕಾಶ್ ಗುಪ್ತಾ (Akash Gupta) ಈ…

Read More