Headlines

nagaraj11081993

ದರ್ಶನ್-ವಿಜಯಲಕ್ಷ್ಮೀ ವಿವಾಹ ವಾರ್ಷಿಕೋತ್ಸವ; ಹೇಗಿತ್ತು ನೋಡಿ ಮದುವೆ ಆಮಂತ್ರಣ ಪತ್ರ – Kannada News | Darshan Vijayalakshmi 23rd Anniversary: Wedding Invitation Photo goes viral

ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಹಾಗೂ ವಿಜಯಲಕ್ಷ್ಮೀ ದಂಪತಿ ಇಂದು (ಮೇ 19) ತಮ್ಮ 23ನೇ ವರ್ಷದ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಈ ವಿಶೇಷ ಸಂದರ್ಭದಲ್ಲಿ ವಿಜಯಲಕ್ಷ್ಮೀ ಅವರು ಸಾಮಾಜಿಕ ಜಾಲತಾಣದಲ್ಲಿ ಪತಿಯ ಫೋಟೋ ಹಂಚಿಕೊಂಡು ಗಮನ ಸೆಳೆದಿದ್ದು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಇದರ ನಡುವೆ, ಇವರ ಮದುವೆಯ ಆಮಂತ್ರಣ ಪತ್ರಿಕೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದ್ದು, ಅಭಿಮಾನಿಗಳು ಭಾವನಾತ್ಮಕವಾಗಿ ಕಮೆಂಟ್ ಮಾಡುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸದ್ಯ ಜೈಲಿನಲ್ಲಿದ್ದಾರೆ. ಜೈಲು ವಾಸದ…

Read More

ಮೇ 20ಕ್ಕೆ ರಾಷ್ಟ್ರವ್ಯಾಪಿ ಔಷಧ ವ್ಯಾಪಾರಿಗಳ ಮುಷ್ಕರ; ಬಂದ್ ಆಗಲಿವೆ ಮೆಡಿಕಲ್ ಸ್ಟೋರ್​ಗಳು; ಯಾಕಿದು ಪ್ರತಿಭಟನೆ? – Kannada News | Chemists and Druggists nation wide strike on May 20th, to protest against online pharmacies

ನವದೆಹಲಿ, ಮೇ 19: ಆನ್‌ಲೈನ್ ಔಷಧ ಮಾರಾಟ ವೇದಿಕೆಗಳು (e-pharmacies) ಮತ್ತು ಇ-ಕಾಮರ್ಸ್ ಸಂಸ್ಥೆಗಳ ಅನಿಯಂತ್ರಿತ ವ್ಯವಹಾರವನ್ನು ಪ್ರತಿಭಟಿಸಿ, ಮೇ 20ರಂದು ದೇಶಾದ್ಯಂತ ಔಷಧ ವ್ಯಾಪಾರಿಗಳು (Chemists) ಬೃಹತ್ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ಸ್ ಅಂಡ್ ಡ್ರಗಿಸ್ಟ್ಸ್ (AIOCD) ಎನ್ನುವ ಸಂಘಟನೆಯ ನೇತೃತ್ವದಲ್ಲಿ ಈ ಬಂದ್ ನಡೆಯುತ್ತಿದ್ದು, ದೇಶದ ಸುಮಾರು 12 ರಿಂದ 15 ಲಕ್ಷ ಔಷಧ ವ್ಯಾಪಾರಿಗಳು ಇದರಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಈ ಸುದ್ದಿಯ ಮುಖ್ಯಾಂಶಗಳು ಆನ್ಲೈನ್ ಪ್ಲಾಟ್​ಫಾರ್ಮ್​ಗಳಿಂದ…

Read More

‘ಆಖ್ರಿ ಸವಾಲ್’ ವೀಕ್ಷಕರಿಗೆ ಭರ್ಜರಿ ಆಫರ್: ಒಂದು ಟಿಕೆಟ್ ಕೊಂಡರೆ ಮತ್ತೊಂದು ಉಚಿತ – Kannada News | Sanjay Dutt starrer Aakhri Sawal Movie makers announce Buy 1 Get 1 Free Ticket offer

ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ಬಾಲಿವುಡ್‌ನ ಬಹುಚರ್ಚಿತ ‘ಆಖ್ರಿ ಸವಾಲ್’ (Aakhri Sawal) ಚಿತ್ರದ ನಿರ್ಮಾಪಕರು ಪ್ರೇಕ್ಷಕರಿಗೆ ಭರ್ಜರಿ ಕೊಡುಗೆಯೊಂದನ್ನು ಘೋಷಿಸಿದ್ದಾರೆ. ಸಿನಿಮಾಪ್ರೇಮಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಚಿತ್ರಮಂದಿರಗಳತ್ತ ಸೆಳೆಯುವ ಉದ್ದೇಶದಿಂದ ಚಿತ್ರದ ನಿರ್ಮಾಪಕ ನಿಖಿಲ್ ನಂದಾ ಅವರು ‘ಒಂದು ಟಿಕೆಟ್ ಖರೀದಿಸಿದರೆ ಮತ್ತೊಂದು ಟಿಕೆಟ್ ಉಚಿತ’ (Buy 1 Get 1 Free) ಎಂಬ ವಿಶೇಷ ಪ್ರಚಾರದ ಆಫರ್ ಪರಿಚಯಿಸಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸಿನಿಮಾ ಪ್ರೇಕ್ಷಕರು ಟಿಕೆಟ್ ಬುಕ್ ಮಾಡುವಾಗ AAKHRISAWAL…

Read More

ಕಿರುಕುಳ ಕೊಟ್ಟು ಯುವತಿ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿ, ಹೆಣಕ್ಕೆ ತಾಳಿ ಕಟ್ಟಿದ ವ್ಯಕ್ತಿ – Kannada News | Jharkhand: Fiance Marries Deceased Bride Amid Ongoing Questions Around Her Death

ಗಿರಿದಿಹ್ , ಮೇ 19: ತನ್ನ ಕಿರುಕುಳಕ್ಕೆ ಬಲಿಯಾಗಿ ಹೆಣವಾಗಿ ಮಲಗಿದ್ದ ಯುವತಿ ಕತ್ತಿಗೆ ವ್ಯಕ್ತಿಯೊಬ್ಬ ತಾಳಿ ಕಟ್ಟಿರುವ ಘಟನೆ ಜಾರ್ಖಂಡ್​ನ ಗಿರಿದಿಹ್​ನಲ್ಲಿ ನಡೆದಿದೆ. ಆಕೆಯನ್ನು ಆತ್ಮಹತ್ಯೆ(Suicide)ಗೆ ತಳ್ಳಿದ ಆರೋಪಿ ಯುವಕನೇ ಪೊಲೀಸರ ಸಮ್ಮುಖದಲ್ಲಿ ಮದುವೆಯಾಗಿರುವ ವಿಲಕ್ಷಣ ಪ್ರಸಂಗ ನಡೆದಿದೆ. ಮೃತರ ಹಣೆಗೆ ಸಿಂಧೂರ ಹಚ್ಚಿ, ಸಾಂಕೇತಿಕವಾಗಿ ವಿವಾಹ ವಿಧಿವಿಧಾನಗಳನ್ನು ಮುಗಿಸಿದ ನಂತರವೇ ಆಕೆಯ ಅಂತ್ಯಕ್ರಿಯೆ ನಡೆಸಲು ಸಾಧ್ಯವಾಗಿದೆ. ಪೊಲೀಸರ ಮಾಹಿತಿಯ ಪ್ರಕಾರ, ಆರೋಪಿ ಯುವಕ ಮನೀಶ್ ಮುರ್ಮು ಮತ್ತು ಮೃತ ಯುವತಿಗೆ ಸುಮಾರು ನಾಲ್ಕು ತಿಂಗಳ…

Read More

ಬೆಂಗಳೂರಿನ ಲಾಡ್ಜ್​ನಲ್ಲಿ ಸಿಕ್ತು ಜೀವಂತ ಗುಂಡುಗಳಿದ್ದ ಮ್ಯಾಗಜೀನ್! ಅಮೇರಿಕ ನಿರ್ಮಿತ ಬುಲೆಟ್ಸ್ ತಂದಿದ್ದ ಯುವಕ ಅಂದರ್ – Kannada News | Live Bullets Found in Bengaluru’s Hotel, Man Arrested for Leaving US Made Magazine in Room

ಲಾಡ್ಜ್ ನಲ್ಲಿ ಜೀವಂತ ಗುಂಡುಗಳಿದ್ದ ಮ್ಯಾಗಜೀನ್ ಪತ್ತೆImage Credit source: google Gemini ಬೆಂಗಳೂರು, ಮೇ 19: ನಗರದ ಪ್ರತಿಷ್ಠಿತ ಹೋಟೆಲ್‌ನಲ್ಲಿ ಅಮೆರಿಕ ನಿರ್ಮಿತ ಜೀವಂತ ಗುಂಡುಗಳಿದ್ದ ಪಿಸ್ತೂಲ್ ಮ್ಯಾಗಜೀನ್ (Live bullet) ಪತ್ತೆಯಾಗಿದ್ದು, ಈ ಸಂಬಂಧ ಜೆ.ಸಿ. ನಗರ ಪೊಲೀಸರು ಆರೋಪಿ ಅರ್ಮಾನ್ ಮುತಾಹರ್ ಎಂಬಾತನನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗಟ್ಟಿದ್ದಾರೆ. ಯುವತಿಯೊಬ್ಬಳೊಂದಿಗೆ ಲಾಡ್ಜ್​ಗೆ ಬಂದಿದ್ದ ಆರೋಪಿ, ಪಿಸ್ತೂಲ್ ಮ್ಯಾಗಜೀನ್ ಅನ್ನು ರೂಮ್​ನಲ್ಲಿಯೇ ಬಿಟ್ಟು ಹೋಗಿದ್ದ. ಅದನ್ನು ವಾಪಸ್ ತೆಗೆದುಕೊಂಡು ಹೋಗುವಂತೆ ಪದೇ ಪದೇ ಕೇಳಿದರೂ…

Read More

ದುಬಾರೆ ಆನೆ ಶಿಬಿರ 2 ದಿನ ಬಂದ್: ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ – Kannada News | Dubare Elephant Camp Closed for 2 Days: Tourist Entry Banned After Chennai Woman Dies in Elephant Fight Incident

ಮಡಿಕೇರಿ, ಮೇ 19: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ನಡುವೆ ನಡೆದ ಕಾಳಗದ ಘಟನೆಯಿಂದಾಗಿ ಚೆನ್ನೈ ಮೂಲದ ಮಹಿಳೆ ತುಳಸಿ ಮೃತಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಸದ್ಯಬ ಆನೆ ಶಿಬಿರವನ್ನು ಎರಡು ದಿನಗಳ ಕಾಲ ಬಂದ್ ಮಾಡಲಾಗಿದೆ. ಪ್ರವಾಸಿಗರ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಘಟನೆಯಲ್ಲಿ ದಾಳಿಗೊಳಗಾದ ಮಾರ್ತಾಂಡ ಆನೆ ಚೇತರಿಸಿಕೊಳ್ಳುತ್ತಿದೆ. ಮಾರ್ತಾಂಡ ಮತ್ತು ಕಂಜನ್ ಆನೆಗಳ ನಡುವೆ ನಡೆದ ಕಾಳಗದ ವೇಳೆ ಮಹಿಳೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದರು. ದುಬಾರೆ ಆನೆ…

Read More

ಕಾದಾಟದ ವೇಳೆ ಗಂಭೀರ ಗಾಯಗೊಂಡಿದ್ದ ಆನೆ ಮಾರ್ತಾಂಡ ಚಿಕಿತ್ಸೆ ಫಲಿಸದೆ ಸಾವು – Kannada News | Dubare Elephant Camp Tragedy: Marthanda Elephant Dies After Fatal Fight

ಮಡಿಕೇರಿ, ಮೇ 19: ಆನೆಗಳ ನಡುವಿನ ಕಾದಾಟದಿಂದಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ನಿನ್ನೆ (ಮೇ 18) ಕುಶಾಲನಗರದ ದುಬಾರೆ ಕ್ಯಾಂಪ್​​ನಲ್ಲಿ ನಡೆದಿತ್ತು. ಆನೆಗಳ ನಡುವೆ ಸಿಲುಕಿ ಪ್ರವಾಸಕ್ಕೆ ಬಂದಿದ್ದ ಚೆನ್ನೈ ಮೂಲದ ಮಹಿಳೆ ದಾರುಣವಾಗಿ ಉಸಿರು ಚೆಲ್ಲಿದ್ದರು. ಅವರ ಮಗು ಮತ್ತು ಪತಿ ಕೂದಲೆಳೆ ಅಂತರದಲ್ಲಿ ಬಚಾವ್​​ ಆಗಿದ್ದರು. ಆ ಬೆನ್ನಲ್ಲೇ ಕಾದಾಟದ ವೇಳೆ ಗಂಭಿರವಾಗಿ ಗಾಯಗೊಂಡಿದ್ದ ಆನೆ ಮಾರ್ತಾಂಡ ಕೂಡ ಚಿಕಿತ್ಸೆ ಫಲಕಾರಿಯಾಗದೆ ಇಂದು (ಮೇ 19) ಮೃತಪಟ್ಟಿದೆ. ಮುಖ್ಯಾಂಶಗಳು ದುಬಾರೆ ಕ್ಯಾಂಪ್​​ನಲ್ಲಿ ಚಿಕಿತ್ಸೆ ಫಲಿಸದೆ…

Read More

Shani Transit in Pisces 2026: ಕರ್ಮಕಾರಕ ಶನಿಯಿಂದ ಕಷ್ಟ ಮಾತ್ರವಲ್ಲ, ಸುಖವೂ ಇದೆ; ಈ ರಾಶಿಗೆ ಅದೃಷ್ಟ – Kannada News | Shani Transit in Pisces 2026: Astrological Impact on Your Zodiac Sign

ಕರ್ಮಕಾರಕ ಶನಿಯಿಂದ ಕಷ್ಟ ಮಾತ್ರವಲ್ಲImage Credit source: Pinterest ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿ ದೇವನು‌ ಕರ್ಮ ಫಲವನ್ನು ನೀಡುವವನು ಎಂದು ಪ್ರಸಿದ್ಧ. ಕುಂಡಲಿಯಲ್ಲಿ ಶನಿಯ ಸ್ಥಾನದ ಮೇಲೆ ಉದ್ಯೋಗ, ಉದ್ಯಮಗಳು ತೀರ್ಮಾನವಾಗುತ್ತವೆ. ಅಧಿಕಾರವನ್ನೂ ನೀಡುವನು, ನ್ಯಾಯ ಮಾರ್ಗದಲ್ಲಿ ಹೋಗುವಂತೆ ಮಾಡಿ ನ್ಯಾಯವನ್ನೂ ಕೊಡಿಸುತ್ತಾನೆ. ​​ಮೀನ ಶನಿಗೆ ಸಮ ಕ್ಷೇತ್ರ, ಚಂದ್ರ ದ್ರೇಕ್ಕಾಣ ಶನಿಗೆ ಶತ್ರು ಕ್ಷೇತ್ರ, ರವಿಯ ಹೋರೆ ಶನಿಗೆ ಪರಮ ಶತ್ರುಕ್ಷೇತ್ರ, ಗುರುವಿನ ನವಾಂಶ ಮತ್ತು ತ್ರಿಂಶಾಂಶ ಸಮ/ಮಿತ್ರ ಕ್ಷೇತ್ರ, ಶುಕ್ರನ ದ್ವಾದಶಾಂಶ ಶನಿಗೆ…

Read More

ಭಾರೀ ಪ್ರಮಾಣದಲ್ಲಿ ಉದ್ಯೋಗಗಳಿಗೆ ಕತ್ತರಿ ಹಾಕಲು ಟಿಸಿಎಸ್​ನಿಂದ ಬ್ಯಾಂಡ್ ಡಿ ಪ್ಲಾನ್? 29,000ಕ್ಕೂ ಹೆಚ್ಚು ಮಂದಿಗೆ ಲೇ ಆಫ್ ಭೀತಿ? – Kannada News | TCS Job Cuts: Up to 29,000 Employees at Risk as ‘Band D’ Signals Mass Layoffs

ನವದೆಹಲಿ, ಮೇ 19: ಇತ್ತೀಚೆಗಷ್ಟೇ ಶೇ 2ರಷ್ಟು ಉದ್ಯೋಗಿಗಳನ್ನು ಮನೆಗೆ ಕಳುಹಿಸಿದ್ದ ಟಾಟಾ ಕನ್ಸಲ್ಪೆನ್ಸಿ ಸರ್ವಿಸಸ್ ಸಂಸ್ಥೆ (TCS- Tata Consultancy Services) ಈಗ ಇನ್ನೂ ಉಗ್ರ ಹೆಜ್ಜೆ ಇಡುವ ಯೋಜನೆ ಹಾಕಿದೆ. ಮಿಂಟ್ ಪತ್ರಿಕೆಯಲ್ಲಿ ಬಂದಿರುವ ವರದಿ ಪ್ರಕಾರ, ಟಿಸಿಎಸ್​ನ ಶೇ. 5ರಷ್ಟು ಉದ್ಯೋಗಿಗಳನ್ನು ‘ಬ್ಯಾಂಡ್ ಡಿ’ಗೆ (Band D) ವರ್ಗೀಕರಿಸಲು ಹೊರಟಿದೆ. ಟಿಸಿಎಸ್​ನ ಮ್ಯಾನೇಜರ್​ಗಳಿಗೆ ಈ ನಿಟ್ಟಿನಲ್ಲಿ ಸೂಚನೆ ಕೊಡಲಾಗಿದೆ. ವರದಿ ಪ್ರಕಾರ ಈಗಾಗಲೇ ಮ್ಯಾನೇಜರ್​ಗಳು 17,500 ಉದ್ಯೋಗಿಗಳನ್ನು ಡಿ ಬ್ಯಾಂಡ್​ಗೆ ವರ್ಗೀಕರಿಸಿದ್ದಾರೆ. ಕಳಪೆ…

Read More

Video: ಮಾನಸಿಕ ಒತ್ತಡವೇ ಕೆಲಸ ಬಿಡಲು ಕಾರಣ; 20 ಲಕ್ಷ ರೂ ಸಂಬಳದ ಉದ್ಯೋಗ ತೊರೆದ ಯುವಕ – Kannada News | A young man quits a job that pays Rs 20 lakh

ಕೈಯಲ್ಲಿ ಒಂದು ಉದ್ಯೋಗವಿದ್ರೆ (Job) ಮರ್ಯಾದೆ. ಆದರೆ ಕೆಲಸ ಮಾಡುವ ಸ್ಥಳದಲ್ಲಿಯೇ ನೆಮ್ಮದಿ ಅನ್ನೋದೇ ಇಲ್ಲವಾದರೆ ಏನು ಮಾಡೋದು. ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ ಗಿಟ್ಟಿಸಿಕೊಳ್ಳೋದು ಸಾಹಸ ಆದ್ರೆ, ಇಂತಹ ಸ್ಥಳದಲ್ಲಿ ಎಷ್ಟು ದುಡಿದ್ರು ಬೆಲೆಯೇ ಇಲ್ಲ. ಆದರೆ ಇಲ್ಲೊಬ್ಬ 25 ವರ್ಷದ ಯುವಕನಿಗೂ ಅದೇ ರೀತಿಯ ಅನುಭವ ಆಗಿದೆ. ಇಂಜಿನಿಯರ್ ಆಗಿರುವ ಸೌರಭ್ ಮಿತ್ತಲ್ (Sourabh Mittal) 22ನೇ ವಯಸ್ಸಿನಲ್ಲಿ ವರ್ಷಕ್ಕೆ 20 ಲಕ್ಷ ರೂ ಸಂಬಳದೊಂದಿಗೆ ಬಿಪಿಸಿಎಲ್‌ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಕೆಲಸಕ್ಕೆ…

Read More