Headlines

nagaraj11081993

Video: ಮಾನಸಿಕ ಒತ್ತಡವೇ ಕೆಲಸ ಬಿಡಲು ಕಾರಣ; 20 ಲಕ್ಷ ರೂ ಸಂಬಳದ ಉದ್ಯೋಗ ತೊರೆದ ಯುವಕ – Kannada News | A young man quits a job that pays Rs 20 lakh

ಕೈಯಲ್ಲಿ ಒಂದು ಉದ್ಯೋಗವಿದ್ರೆ (Job) ಮರ್ಯಾದೆ. ಆದರೆ ಕೆಲಸ ಮಾಡುವ ಸ್ಥಳದಲ್ಲಿಯೇ ನೆಮ್ಮದಿ ಅನ್ನೋದೇ ಇಲ್ಲವಾದರೆ ಏನು ಮಾಡೋದು. ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ ಗಿಟ್ಟಿಸಿಕೊಳ್ಳೋದು ಸಾಹಸ ಆದ್ರೆ, ಇಂತಹ ಸ್ಥಳದಲ್ಲಿ ಎಷ್ಟು ದುಡಿದ್ರು ಬೆಲೆಯೇ ಇಲ್ಲ. ಆದರೆ ಇಲ್ಲೊಬ್ಬ 25 ವರ್ಷದ ಯುವಕನಿಗೂ ಅದೇ ರೀತಿಯ ಅನುಭವ ಆಗಿದೆ. ಇಂಜಿನಿಯರ್ ಆಗಿರುವ ಸೌರಭ್ ಮಿತ್ತಲ್ (Sourabh Mittal) 22ನೇ ವಯಸ್ಸಿನಲ್ಲಿ ವರ್ಷಕ್ಕೆ 20 ಲಕ್ಷ ರೂ ಸಂಬಳದೊಂದಿಗೆ ಬಿಪಿಸಿಎಲ್‌ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಕೆಲಸಕ್ಕೆ…

Read More

ಹುಬ್ಬಳ್ಳಿ ಏರ್‌ಪೋರ್ಟ್‌ಗೆ ಬಂತು ಹೈಟೆಕ್ ‘ಮೂವಿಂಗ್ ಆಫೀಸ್’: ನೆಟ್‌ವರ್ಕ್ ಇಲ್ಲದಿದ್ದರೂ ಕೆಲಸ ಮಾಡುತ್ತೆ ಈ ಸ್ಯಾಟಲೈಟ್ ವಾಹನ! – Kannada News | Hubballi Airport Gets Karnataka’s First Mobile Command Post Vehicle For Emergency And Hijack Crisis Management

‘ಮೊಬೈಲ್ ಕಮಾಂಡ್ ಪೋಸ್ಟ್’ ವಾಹನImage Credit source: Times of India ಹುಬ್ಬಳ್ಳಿ, ಮೇ 19: ವಿಮಾನ ನಿಲ್ದಾಣಗಳಲ್ಲಿ ಸಂಭವಿಸಬಹುದಾದ ತುರ್ತು ಪರಿಸ್ಥಿತಿಗಳು ಹಾಗೂ ಬಿಕ್ಕಟ್ಟುಗಳನ್ನು ಕ್ಷಿಪ್ರವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಹುಬ್ಬಳ್ಳಿ (Hubballi) ವಿಮಾನ ನಿಲ್ದಾಣವು ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ. ತುರ್ತು ರಕ್ಷಣಾ ಕಾರ್ಯಾಚರಣೆ ಹಾಗೂ ಭದ್ರತಾ ಸವಾಲುಗಳನ್ನು ಎದುರಿಸಲು ಸಹಕಾರಿಯಾಗುವ ಅತ್ಯಾಧುನಿಕ ‘ಮೊಬೈಲ್ ಕಮಾಂಡ್ ಪೋಸ್ಟ್’ (MCP) ಅಥವಾ ಮೊಬೈಲ್ ಕ್ರಿಸಿಸ್ ಕಮಾಂಡ್ ವಾಹನವನ್ನು ಹುಬ್ಬಳ್ಳಿ ಏರ್‌ಪೋರ್ಟ್‌ನಲ್ಲಿ ನಿಯೋಜಿಸಲಾಗಿದೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (AAI)…

Read More

ಡೊನಾಲ್ಡ್ ಟ್ರಂಪ್ ಮತ್ತು ಬೆಂಜಮಿನ್ ನೆತನ್ಯಾಹು ಹತ್ಯೆಗೆ ಸುಪಾರಿ ಕೊಟ್ಟಿತೇ ಇರಾನ್?

ಟೆಹ್ರಾನ್, ಮೇ 19: ಅಮೆರಿಕ, ಇಸ್ರೇಲ್ ಮತ್ತು ಇರಾನ್(Iran) ನಡುವಿನ ಶೀತಲ ಸಮರ ಈಗ ನೇರ ಕೊಲೆ ಬೆದರಿಕೆಯಾಗಿ ಮಾರ್ಪಟ್ಟಿದೆ. ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಅವರ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಇರಾನ್ ಸರ್ಕಾರ ಮುಂದಾಗಿದ್ದು, ಈಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹತ್ಯೆಗೆ ಮುಂದಾಗಿದೆ. ಇವರಿಬ್ಬರನ್ನು ಕೊಲ್ಲುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಗೆ 50 ಮಿಲಿಯನ್ ಯುರೋ ($58.23 ಮಿಲಿಯನ್) ಬಹುಮಾನ ನೀಡುವ ಅಧಿಕೃತ ಮಸೂದೆಯೊಂದನ್ನು ಇರಾನ್…

Read More

ಕೆಪಿಸಿಸಿ ಕಚೇರಿಯಲ್ಲೇ ಯೂತ್​​ ಕಾಂಗ್ರೆಸ್​​ ಕಾರ್ಯಕರ್ತರ ಮಾರಾಮಾರಿ: ದೀಪಿಕಾ ರೆಡ್ಡಿ ಸೇರಿ ಹಲವರಿಗೆ ಶೋಕಾಸ್​​ ನೋಟಿಸ್​​ – Kannada News | KPCC Office Clash: Indian Youth Congress Issues Show Cause Notice to Deepika Reddy and Others

ದೀಪಿಕಾ ರೆಡ್ಡಿ ಬಣದ ಪದಾಧಿಕಾರಿಗಳಿಗೆ ಶೋಕಾಸ್ ನೋಟಿಸ್Image Credit source: Tv9 Kannada ಬೆಂಗಳೂರು, ಮೇ 19: ಯೂತ್ ಕಾಂಗ್ರೆಸ್ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಸೇರಿದಂತೆ 15 ಪದಾಧಿಕಾರಿಗಳನ್ನ ವಜಾ ಮಾಡಿರುವ ವಿಚಾರ ಸಂಬಂಧ ಯೂತ್​ ಕಾಂಗ್ರೆಸ್​​ ಕಾರ್ಯಕರ್ತರ ನಡುವೆ ನಿನ್ನೆ (ಮೇ 18) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಯೇ ಮಾರಾಮಾರಿ ನಡೆದಿತ್ತು. ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಹಾಗೂ ಅಮಾನತುಗೊಂಡಿರುವ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಬೆಂಬಲಿಗರು ಕೈ ಕೈ ಮಿಲಾಯಿಸಿದ್ದರು. ಈ ಬೆನ್ನಲ್ಲೇ ಭಾರತೀಯ ಯುವ…

Read More

ಹಣ ಬಂದರೂ ಸಿನಿಮಾ ನಿರ್ಮಾಣ ಕೈಬಿಟ್ಟಿದ್ದೇಕೆ ಸೈಫ್ ಅಲಿ ಖಾನ್? – Kannada News | Saif Ali Khan Reveals Why He Closed His Production House Illuminati Films

ಬಾಲಿವುಡ್‌ನ ಖ್ಯಾತ ನಟ ಸೈಫ್ ಅಲಿ ಖಾನ್ (Saif Ali Khan), ಕೇವಲ ನಟನೆಯಷ್ಟೇ ಅಲ್ಲದೆ ಸಿನಿಮಾ ನಿರ್ಮಾಣದಲ್ಲೂ ಕೈಹಾಕಿ ಯಶಸ್ಸು ಕಂಡವರು. 2009ರಲ್ಲಿ ‘ಇಲ್ಯುಮಿನಾಟಿ ಫಿಲ್ಮ್ಸ್’ ಬ್ಯಾನರ್ ಆರಂಭಿಸಿ ‘ಲವ್ ಆಜ್ ಕಲ್’, ‘ಕಾಕ್‌ಟೇಲ್’, ‘ಗೋ ಗೋವಾ ಗಾನ್’ ನಂತಹ ಚಿತ್ರಗಳನ್ನು ನೀಡಿದ್ದರು. ಆದರೆ, ಯಶಸ್ಸಿನ ಉತ್ತುಂಗದಲ್ಲಿರುವಾಗಲೇ ಅವರು ತಮ್ಮ ಪ್ರೊಡಕ್ಷನ್ ಹೌಸ್ ಅನ್ನು ದಿಢೀರ್ ಮುಚ್ಚಿ ಎಲ್ಲರಿಗೂ ಶಾಕ್ ನೀಡಿದ್ದರು. ಇದೀಗ ವರ್ಷಗಳ ಬಳಿಕ ತಾವು ಸಿನಿಮಾ ನಿರ್ಮಾಣದಿಂದ ದೂರ ಸರಿದಿದ್ದಕ್ಕೆ ಅಸಲಿ ಕಾರಣವನ್ನು…

Read More

ಸಲ್ಮಾನ್ ಖಾನ್ ಮನೆಯಲ್ಲಿ ಹಾವು ರಕ್ಷಣಾ ಕಾರ್ಯ ಹೇಗಿತ್ತು? ಇಲ್ಲಿದೆ ವೈರಲ್ ವಿಡಿಯೋ – Kannada News | Snake rescue at Salman Khan home Galaxy Apartment video viral on social media

ಖ್ಯಾತ ನಟ ಸಲ್ಮಾನ್ ಖಾನ್ ಅವರ ಮನೆಗೆ ಹಾವು (Snake) ಬಂದಿದೆ. ಮುಂಬೈನ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ನಲ್ಲಿ ಹಾವು ಕಾಣಿಸಿಕೊಂಡಿದೆ. ಕೂಡಲೇ ಹಾವು ಹಿಡಿಯುವವರನ್ನು ಕರೆಸಲಾಗಿದೆ. ಇದು ವಿಷಕಾರಿಯಲ್ಲದ ಹಾವು ಎಂಬುದು ಗೊತ್ತಾಗಿದೆ. ಸುರಕ್ಷಿತವಾಗಿ ಹಾವನ್ನು ಹಿಡಿದು ಸಾಗಿಸಲಾಗಿದೆ. ಈ ವೇಳೆ ಹಾವು ಹಿಡಿಯುವವರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಕೂಡ ಜೊತೆಗಿದ್ದರು. ಸ್ಟಾರ್ ನಟನ ಮನೆಯಲ್ಲಿ ಹಾವು ಕಾಣಿಸಿಕೊಂಡಿದ್ದರಿಂದ ರಕ್ಷಣಾ ಕಾರ್ಯವನ್ನು ನೋಡಲು ಜನರು ಮುಗಿಬಿದ್ದಿದ್ದರು. ಈ ಮೊದಲು ಸಲ್ಮಾನ್ ಖಾನ್ (Salman Khan) ಅವರಿಗೆ ಫಾರ್ಮ್​ಹೌಸ್​ನಲ್ಲಿ…

Read More

‘ರಗಡೋ ರಕ್ಕಿ’ ಹಾಡಿನಲ್ಲಿ ಹೀರೋ ಮಾಸ್ ಎಂಟ್ರಿ; ‘ಪಿಆರ್​ಕೆ ಆಡಿಯೋ’ ಮೂಲಕ ರಿಲೀಸ್ – Kannada News | Ragado Rakky new song ft Rakky Suresh released on PRK Audio

ರಕ್ಕಿ ಸುರೇಶ್ ಅಭಿನಯದ ‘ರಕ್ಕಿ’ (Rakky) ಸಿನಿಮಾದ ಪ್ರಚಾರ ಕಾರ್ಯ ಶುರುವಾಗಿದೆ. ಈ ಸಿನಿಮಾದಿಂದ ‘ರಗಡೋ ರಕ್ಕಿ’ ಹಾಡನ್ನು ರಿಲೀಸ್ ಮಾಡಲಾಗಿದೆ. ‘ಪಿಆರ್​ಕೆ ಆಡಿಯೋ’ ಮೂಲಕ ಈ ಹಾಡು ಬಿಡುಗಡೆಯಾಗಿದೆ. ಯುವಜನತೆಗೆ ಇಷ್ಟವಾಗುವ ರೀತಿಯಲ್ಲಿ ಹಾಡು ಮೂಡಿಬಂದಿದೆ. ಇದು ಹೀರೋ ಆಗಿ ರಕ್ಕಿ ಸುರೇಶ್ (Rakky Suresh) ನಟಿಸಿರುವ ಮೊದಲ ಸಿನಿಮಾ. ಚೊಚ್ಚಲ ಪ್ರಯತ್ನದಲ್ಲೇ ಅವರು ಯುವ ಪ್ರೇಕ್ಷಕರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ. ‘ರಗಡೋ ರಕ್ಕಿ’ ಹಾಡಿನಲ್ಲಿ ರಕ್ಕಿ ಸುರೇಶ್ ಅವರ ಎನರ್ಜಿಟಿಕ್ ಡ್ಯಾನ್ಸ್ ಮತ್ತು…

Read More

ದಿಲ್ಲಿಯಲ್ಲಿ ಟ್ಯಾಕ್ಸಿ, ಆಟೊ ಚಾಲಕರಿಂದ 3 ದಿನ ಮುಷ್ಕರ; ಏನಿವೆ ಅವರ ಬೇಡಿಕೆಗಳು? – Kannada News | Delhi Auto, tax drivers strike on May 21 23, demanding for fare increase due to rising fuel prices

ದೆಹಲಿಯಲ್ಲಿ ಟ್ಯಾಕ್ಸಿ ಚಾಲಕರಿಂದ ಮುಷ್ಕರImage Credit source: AI/Mediaforge/TV9 ನವದೆಹಲಿ, ಮೇ 19: ರಾಷ್ಟ್ರ ರಾಜಧಾನಿನಗರಿಯಲ್ಲಿನ ಕಮರ್ಷಿಯಲ್ ವಾಹನಗಳ ಚಾಲಕರ ಒಕ್ಕೂಟಗಳು (Commercial vehicle drivers unions ಮೂರು ದಿನಗಳ ಮುಷ್ಕರ (Strike) ನಡೆಸುವುದಾಗಿ ಘೋಷಿಸಿವೆ. ಮೇ 21, ಗುರುವಾರದಿಂದ ಮೇ 23, ಶನಿವಾರದವರೆಗೆ ಈ ಪ್ರತಿಭಟನೆ ನಡೆಯಲಿದೆ. ದೆಹಲಿಯಲ್ಲಿ ಇಂಧನ ದರ ಏರಿಕೆ ಹಿನ್ನೆಲೆಯಲ್ಲಿ ಟ್ಯಾಕ್ಸಿ ಮತ್ತು ಆಟೊರಿಕ್ಷಾ ದರಗಳನ್ನು (Taxi fares) ಹೆಚ್ಚಿಸಬೇಕೆಂದು ಆಗ್ರಹಿಸಿ ಈ ಮುಷ್ಕರ ನಡೆಸಲಾಗುತ್ತಿದೆ. ಈ ಸುದ್ದಿಯ ಮುಖ್ಯಾಂಶಗಳು ದೆಹಲಿಯಲ್ಲಿ…

Read More

ಸಾರಿಗೆ ನೌಕರರಿಗೆ ಬಿಗ್​​ ಶಾಕ್​​: ಮುಷ್ಕರ ನಡೆಸದಂತೆ ಸಾರಿಗೆ ಸಂಘಟನೆಗಳಿಗೆ ಹೈಕೋರ್ಟ್ ಆದೇಶ – Kannada News | Big Shock to Transport Employees: Karnataka High Court Bars Planned Strike on May 20

ಸಾರಿಗೆ ನೌಕರರಿಗೆ ಬಿಗ್​​ ಶಾಕ್​​ ಬೆಂಗಳೂರು, ಮೇ 19: ನಾಳೆ (ಮೇ 20) ಮುಷ್ಕರಕ್ಕೆ ಕರೆ ನೀಡಿದ್ದ ಸಾರಿಗೆ ಸಂಘಟನೆಗಳಿಗೆ ಕರ್ನಾಟಕ ಹೈಕೋರ್ಟ್​​ ಶಾಕ್​​ ಕೊಟ್ಟಿದೆ. ನ್ಯಾ.ಸೂರಜ್ ಗೋವಿಂದರಾಜ್ ಮತ್ತು ನ್ಯಾ.ಕೆ.ಮನ್ಮಥರಾವ್ ಅವರಿದ್ದ ಪೀಠ ಮುಷ್ಕರ ನಡೆಸದಂತೆ ಸಾರಿಗೆ ಸಂಘಟನೆಗಳಿಗೆ ನಿರ್ಬಂಧ ವಿಧಿಸಿ ಆದೇಶಿಸಿದೆ. ಸಾರಿಗೆ ಸಂಘಟನೆಗಳೊಂದಿಗೆ ಸರ್ಕಾರ ಚರ್ಚೆ ನಡೆಸಲಿ, ಮುಷ್ಕರ ಬೇಡ ಎಂದು ಕೋರ್ಟ್​ ಹೇಳಿದೆ. ಸರ್ಕಾರ ಮತ್ತು ಸಾರಿಗೆ ಸಂಘಟನೆಗಳಿಗೆ ಹೈಕೋರ್ಟ್ ನೋಟಿಸ್ ನೀಡಿದ್ದು ಸಾರಿಗೆ ಸಚಿವರೊಂದಿಗೆ ಸಭೆ ನಡೆಸಲು ಸೂಚಿಸಿದೆ. ಮುಖ್ಯಾಂಶಗಳು…

Read More

Guru Sanchara Rashi Phala 2026: ಗುರು ಸಂಚಾರ ಮೇಷ ರಾಶಿಯ ಮೇಲೆ ಹೇಗೆ ಪ್ರಭಾವ ಬೀರಲಿದೆ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Aries Horoscope 2026: Jupiter Transit Predictions by Dr. Basavaraj Guruji

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ಪ್ರಪ್ರಥಮವಾಗಿ ಮೇಷ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. ಮೇಷರಾಶಿಯ ನಾಲ್ಕನೇ ಮನೆಯಲ್ಲಿ ಗುರುವು (ಸುಖಸ್ಥಾನ) ಸಂಚಾರ ಮಾಡಲಿದ್ದಾನೆ. ಈ ಸಂಚಾರವು ಇವರ ಜೀವನದಲ್ಲಿ ಹಲವು ಸಕಾರಾತ್ಮಕ ಬದಲಾವಣೆಗಳನ್ನು ತರಲಿದೆ. ಈ ಅವಧಿಯಲ್ಲಿ, ಮೇಷ ರಾಶಿಯವರಿಗೆ ಮನೆ ಕಟ್ಟುವ, ನಿವೇಶನ ಅಥವಾ ಭೂಮಿ ಖರೀದಿಸುವ ಯೋಗ ಬಲಗೊಳ್ಳಲಿದೆ. ವಾಹನ ಯೋಗವೂ ಚೆನ್ನಾಗಿದ್ದು, ಉದ್ಯೋಗದಲ್ಲಿ ಬಡ್ತಿ…

Read More