Headlines

nagaraj11081993

Video: ದುಡಿಮೆಯಲ್ಲಿ ಖುಷಿ ಕಾಣುವ ಹಿರಿಜೀವಕ್ಕೆ ಹೆಗಲಾದ ಶ್ವಾನ

ನಿಯತ್ತು ಎಂದರೆ ಮೊದಲು ನೆನಪಾಗುವುದೇ ಈ ಶ್ವಾನ (dog). ಮನುಷ್ಯರಿಗೆ ನಾಯಿಗಿಂತ ಹೆಚ್ಚು ಆಪ್ತರು ಬೇರಾರೂ ಇರಲಿಕ್ಕೆ ಸಾಧ್ಯವಿಲ್ಲ. ಶ್ವಾನಗಳು ಸ್ವಾಮಿ ನಿಷ್ಠೆಗೆ ಹೆಸರುವಾಸಿಯಾದ ಪ್ರಾಣಿ. ಮನೆಯ ಸದಸ್ಯರಂತೆ ಇರುವ ಈ ಶ್ವಾನವು ಒಂದು ತುತ್ತು ಹಾಕಿದ್ರೆ ಸಾಕು, ಜೀವನ ಪರ್ಯಂತ ಮಾಲೀಕನಿಗೆ ಋಣಿಯಾಗಿರುತ್ತದೆ ಎನ್ನುವುದಕ್ಕೆ ಈ ದೃಶ್ಯವೇ ಸಾಕ್ಷಿ. ತನ್ನ ಮೇಲೆ ಕಾಳಜಿ ತೋರುವ ವ್ಯಕ್ತಿ ಹೂವಿನ ಮಾಲೆ ಮಾರುತ್ತಿದ್ದರೆ, ಶ್ವಾನವು ಆ ಹಿರಿಜೀವಕ್ಕೆ ಸಹಾಯ ಮಾಡಿದೆ. ಈ ಹೃದಯ ಸ್ಪರ್ಶಿ ವಿಡಿಯೋ ನೆಟ್ಟಿಗರ ಕಣ್ಣಂಚಲಿ…

Read More

ಗ್ಲಾಮರ್ ಕ್ವೀನ್ ತಮನ್ನಾ ಈಗ ಅಪ್ಪಟ ಗೃಹಿಣಿ: 11 ವರ್ಷದ ಬಳಿಕ ರವಿತೇಜ ಜೊತೆ

ತಮನ್ನಾ ಭಾಟಿಯಾ (Tamannah Bhatia), ಪ್ರಸ್ತುತ ಭಾರತೀಯ ಚಿತ್ರರಂಗದ ನಂಬರ್ 1 ‘ಐಟಂ ಗರ್ಲ್’. ತಮನ್ನಾ ಭಾಟಿಯಾ ಐಟಂ ಹಾಡಿಗೆ ಡ್ಯಾನ್ಸ್ ಮಾಡಿದರೆಂದರೆ ಆ ಸಿನಿಮಾ ಸೂಪರ್ ಹಿಟ್, ಆ ಹಾಡು ಸಹ ಸೂಪರ್ ಹಿಟ್ ಆಗಿಯೇ ತೀರುತ್ತದೆ ಎಂಬುದು ನಿರ್ಮಾಪಕ, ನಿರ್ದೇಶಕರುಗಳ ನಂಬಿಕೆ. ಇದೇ ಕಾರಣಕ್ಕೆ ತಮನ್ನಾಗೆ ಈಗ ಸಿನಿಮಾಗಳಿಗಿಂತಲೂ ಐಟಂ ಹಾಡುಗಳ ಆಫರ್ ಹೆಚ್ಚು ಬರುತ್ತಿದೆ. ಅದು ಮಾತ್ರವೇ ಅಲ್ಲ, ತಮನ್ನಾ ಭಾಟಿಯಾ ಈಗ ಐಟಂ ಹಾಡಿಗೆ ಅತಿ ಹೆಚ್ಚು ಸಂಭಾವನೆ ಪಡೆವ ನಟಿ…

Read More

ಇರಾಕ್‌ ಬಳಿ ತೈಲ ಟ್ಯಾಂಕರ್ ಮೇಲೆ ಇರಾನ್ ದಾಳಿ; ಗಲ್ಫ್ ಯುದ್ಧಕ್ಕೆ ಮತ್ತೋರ್ವ ಭಾರತೀಯ ಬಲಿ

ಟೆಹ್ರಾನ್, ಮಾರ್ಚ್ 12: ಇರಾಕ್‌ನ ಖೋರ್ ಅಲ್ ಜುಬೈರ್ ಬಂದರಿನ ಬಳಿ ಇರಾನ್​ನ ಹಡಗು ಅಮೆರಿಕದ ಒಡೆತನದ ಕಚ್ಚಾ ತೈಲ ಟ್ಯಾಂಕರ್ (Oil Tanker) ಸಫೀಯಾ ವಿಷ್ಣುವನ್ನು (Safesea Vishnu) ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇದರ ಜೊತೆಗೆ ಮಾಲ್ಡೀವ್ಸ್​​ನ ಇನ್ನೊಂದು ಟ್ಯಾಂಕರ್ ಮೇಲೂ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಭಾರತೀಯ ಪ್ರಜೆ ಪ್ರಾಣ ಕಳೆದುಕೊಂಡಿದ್ದಾರೆ. ಈ ಮೂಲಕ ಗಲ್ಫ್ ಪ್ರದೇಶದಲ್ಲಿ ನಡೆಯುತ್ತಿರುವ ಯುದ್ಧ ಮತ್ತೋರ್ವ ಭಾರತೀಯನನ್ನು ಬಲಿ ತೆಗೆದುಕೊಂಡಿದೆ. ಈ ದಾಳಿಯಲ್ಲಿ ಒಬ್ಬ ಭಾರತೀಯ ಪ್ರಜೆ ಪ್ರಾಣ…

Read More

‘ನಾನು 25 ಬಿ-ಗ್ರೇಡ್ ಚಿತ್ರಗಳಲ್ಲಿ ನಟಿಸಿದ್ದೇನೆ’; ನೊಂದುಕೊಂಡ ನಟಿ

ನಟ-ನಟಿಯರ ಜೀವನ ತುಂಬಾ ಐಷಾರಾಮಿ ಎಂದು ಅನೇಕ ಜನರು ಭಾವಿಸುತ್ತಾರೆ. ಆದರೆ ಅನೇಕರು ಹೋರಾಟಗಳನ್ನು ಎದುರಿಸುತ್ತಾರೆ. ಕೆಲವು ನಟರು ಈ ಹೋರಾಟಗಳ ಬಗ್ಗೆ ಬಹಿರಂಗವಾಗಿ ಮಾತನಾಡುತ್ತಾರೆ. ಆದರೆ ಇತರರು ಅವುಗಳ ಬಗ್ಗೆ ಮಾತನಾಡುವುದಿಲ್ಲ. ಪ್ರಸಿದ್ಧ ಭೋಜ್‌ಪುರಿ ನಟಿ ಮೊನಾಲಿಸಾ ಇತ್ತೀಚೆಗೆ ಸಂದರ್ಶನವೊಂದರಲ್ಲಿ ತಮ್ಮ ವೈಯಕ್ತಿಕ ಜೀವನದ ಸಮಸ್ಯೆಗಳ ಬಗ್ಗೆ ಮಾತನಾಡಿದ್ದಾರೆ. ಮೊನಾಲಿಸಾ ಅವರ (Monasalisa) ಖ್ಯಾತಿ ಮತ್ತು ಜೀವನಶೈಲಿಯನ್ನು ನೋಡಿ, ಅವರಿಗೆ ಏನೂ ಕೊರತೆಯಿಲ್ಲ ಎಂದು ಹಲವರು ಭಾವಿಸುತ್ತಾರೆ. ಆದರೆ ಅವರು ಹಣಕ್ಕಾಗಿ 25 ಬಿ-ಗ್ರೇಡ್ ಚಿತ್ರಗಳಲ್ಲಿ…

Read More

ಒಳ ಉಡುಪಿನಲ್ಲಿ ಗಾಂಜಾ ತಂದು ಕೈದಿಗಳಿಗೆ ಸಪ್ಲೈ! ಪರಪ್ಪನ ಅಗ್ರಹಾರದಲ್ಲಿ ವಾರ್ಡನ್​ನಿಂದಲೇ ಕಳ್ಳಾಟ

ಬೆಂಗಳೂರು, ಮಾರ್ಚ್​ 12: ಹಲವು ತಿಂಗಳುಗಳಿಂದ ಒಂದಲ್ಲಾ ಒಂದು ರೀತಿಯ ಅಕ್ರಮಗಳಿಂದ ಸುದ್ದಿಯಾಗುತ್ತಿರುವ ನಗರದ ಪರಪ್ಪನ ಅಗ್ರಹಾರ (Parappana Agrahara)ಕೇಂದ್ರ ಕಾರಾಗೃಹ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಗಾಂಜಾ ಅಕ್ರಮ ಸಾಗಾಟದ ಪ್ರಕರಣ ಬೆಳಕಿಗೆ ಬಂದಿದ್ದು, ಜೈಲಿನಲ್ಲಿರುವ ಆರೋಪಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಜೈಲು ವಾರ್ಡನ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪ್ರಕಾಶ್ ಗಾವಡೆ ಎಂದು ಗುರುತಿಸಲಾಗಿದೆ. ಗಾಂಜಾ ತಂದರೆ 10 ಸಾವಿರ ಕೊಡ್ತೀನಿ ಎಂದಿದ್ದ ಕೈದಿ ಮಾರ್ಚ್ 9 ರಂದು ರಾತ್ರಿ ಸುಮಾರು 8.15ರ ಸುಮಾರಿಗೆ ಈ…

Read More

ಬೆಂಗಳೂರಿಗೆ ಆಗಾಗ ಯಶ್ ಬಂದು ಹೋಗ್ತಿದ್ರು ಯಾರಿಗೂ ಕಾಣಿಸಿಕೊಳ್ಳದೆ ಇದ್ದಿದ್ದು ಹೇಗೆ?

ನಟ ರಾಕಿಂಗ್ ಸ್ಟಾರ್ ಯಶ್ (Yash) ಅವರು ಸದ್ಯ ಬೆಂಗಳೂರು ಹಾಗೂ ಮುಂಬೈ ಮಧ್ಯೆ ಓಡಾಟ ನಡೆಸುತ್ತಿದ್ದಾರೆ. ಮುಂಬೈನಲ್ಲಿ ‘ಟಾಕ್ಸಿಕ್’ ಸಿನಿಮಾ ಹಾಗೂ ‘ರಾಮಾಯಣ’ ಚಿತ್ರದ ಡಬ್ಬಿಂಗ್ ಕೆಲಸಗಳು ನಡೆಯುತ್ತಿವೆ. ಈ ಕಾರಣದಿಂದ ಅವರು ಮುಂಬೈಗೆ ತೆರಳುತ್ತಿದದಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದ್ದು, ಅವರು ಮತ್ತಷ್ಟು ಯಂಗ್ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆಜಿಎಫ್’ ಚಿತ್ರಕ್ಕಾಗಿ ಯಶ್ ಅವರು ಉದ್ದನೆಯ ಕೂದಲು ಹಾಗೂ ಗಡ್ಡ ಬಿಟ್ಟಿದ್ದರು. ಮೊದಲ ಭಾಗ ರಿಲೀಸ್ ಆಗುತ್ತಿದ್ದಂತೆ ಇದಕ್ಕೆ ಕತ್ತರಿ ಹಾಕಿದರು. ಆ…

Read More

ಬೆಂಗಳೂರಿಗರಿಗೆ ಗುಡ್​​ ನ್ಯೂಸ್​​: ದ್ವಿಚಕ್ರ ವಾಹನಗಳಿಗೆ ನೈಸ್​​ ರಸ್ತೆ ಶೀಘ್ರ ಟೋಲ್​​ ಮುಕ್ತ?

ಬೆಂಗಳೂರು, ಮಾರ್ಚ್​​ 12: ನಗರದ ಪ್ರಮುಖ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇ ಆಗಿರುವ ನೈಸ್​​ ರಸ್ತೆಯು, ಸಂಚಾರ ದಟ್ಟಣೆಯನ್ನು ತಪ್ಪಿಸಲು ಮತ್ತು ಪ್ರಮುಖ ಹೆದ್ದಾರಿಗಳನ್ನು ಸಂಪರ್ಕಿಸುವ ನಿಟ್ಟಿನಲ್ಲಿ ಬಹಳ ಉಪಯುಕ್ತ ಎಂದೇ ಭಾವಿಸಲಾಗಿದೆ. ಮೈಸೂರು ರಸ್ತೆಯ ದೀಪಾಂಜಲಿ ನಗರ ಜಂಕ್ಷನ್‌ನಿಂದ ಹೊಸಕೆರೆಹಳ್ಳಿಯ PES ಕಾಲೇಜು ಬಳಿ ನೈಸ್ ರಸ್ತೆಗೆ ಸಂಪರ್ಕ ಕಲ್ಪಿಸುವ 1.5 ಕಿ.ಮೀ ಉದ್ದದ ಹೊಸ ರೋಡ್​​ ಶೀಘ್ರದಲ್ಲೇ ಉದ್ಘಾಟನೆಯಾಗುವ ನಿರೀಕ್ಷೆ ಇರುವ ನಡುವೆ ರಾಜ್ಯ ಸರ್ಕಾರ ಮತ್ತೊಂದು ಗುಡ್​​ ನ್ಯೂಸ್​​ ನೀಡಿದೆ. ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳಿಂದ…

Read More

ವೈಯುಕ್ತಿಕ ದಾಖಲೆಗಾಗಿ ಆಡುವುದನ್ನು ನಿಲ್ಲಿಸಿ… ಗಂಭೀರ್ ಖಡಕ್ ಸೂಚನೆ

ಟೀಮ್ ಇಂಡಿಯಾ ಟಿ20 ವಿಶ್ವಕಪ್​ ಗೆಲುವಿನ ಅಲೆಯಲ್ಲಿ ತೇಲುತ್ತಿದೆ. ಈ ವಿಶ್ವಕಪ್ ಗೆದ್ದ ಬೆನ್ನಲ್ಲೇ ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ನೀಡಿದ ಹೇಳಿಕೆ ಇದೀಗ ಚರ್ಚೆಗೆ ಗ್ರಾಸವಾಗಿದೆ. ಟಿ20 ವಿಶ್ವಕಪ್​ ಗೆದ್ದ ಖುಷಿಯಲ್ಲಿರುವ ಗಂಭೀರ್, ಭಾರತ ತಂಡದಲ್ಲಿರುವ ಆಟಗಾರರು ವೈಯುಕ್ತಿಕ ದಾಖಲೆಗಾಗಿ ಆಡುವುದನ್ನು ನಿಲ್ಲಿಸಬೇಕೆಂದು ಖಡಕ್ ಸೂಚನೆ ನೀಡಿದ್ದಾರೆ. ಭಾರತೀಯ ಕ್ರಿಕೆಟ್‌ನಲ್ಲಿ ವೈಯಕ್ತಿಕ ಮೈಲಿಗಲ್ಲುಗಳ ಯುಗ ಮುಗಿದಿದೆ. ತಮ್ಮ ದಾಖಲೆಗಳಿಗಾಗಿ ಆಡುವುದನ್ನು ನಿಲ್ಲಿಸಬೇಕು. ಶತಕ ಅಥವಾ ಅರ್ಧಶತಕಕ್ಕಾಗಿ ಆಡಿ ಸಂಭ್ರಮಿಸುವುದನ್ನು ನಿಲ್ಲಿಸಿ, ಟ್ರೋಫಿಗಳನ್ನು ಗೆದ್ದು…

Read More

Horoscope Today 12​​​​​​th​​ March​: ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 12​​​​​​​, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸದಲ್ಲಿ, ಮೂಲಾ ನಕ್ಷತ್ರ, ಸಿದ್ಧಿ ಯೋಗ ಇರತಕ್ಕಂತಹ ಈ ದಿನದ ಗ್ರಹಗಳ ಸ್ಥಾನ ಮತ್ತು ಅವುಗಳ ಪ್ರಭಾವದ ಬಗ್ಗೆ ವಿವರಿಸಲಾಗಿದೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಧನು ರಾಶಿಯಲ್ಲಿ ಸಂಚಾರ ಮಾಡಲಿದ್ದಾನೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರಿಗೂ…

Read More

ಮದುವೆಯಾಗಿ 3 ತಿಂಗಳೊಳಗೆ ಪತಿಗೆ ಮುಹೂರ್ತ ಇಟ್ಟ ಪತ್ನಿ: ಪ್ರಿಯಕರನ ಜೊತೆ ಸೇರಿ ಕೊಲೆ

ತುಮಕೂರು, ಮಾರ್ಚ್​​ 12: ತಿಪಟೂರು ಗ್ರಾಮಾಂತರದ ಚಿಕ್ಕಕೊಟ್ಟಗಿಹಳ್ಳಿ ಗ್ರಾಮದಲ್ಲಿ ನಡೆದಿದ್ದ ಗುಜರಿ ವ್ಯಾಪಾರಿಯ ಕೊಲೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​ ಸಿಕ್ಕಿದೆ. ಮದುವೆಯಾಗಿ ಮೂರು ತಿಂಗಳು ಕಳೆಯುವುದರ ಒಳಗೆ ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿರುವ ಶಾಕಿಂಗ್​​ ವಿಚಾರ ತನಿಖೆ ವೇಳೆ ಬಯಲಾಗಿದೆ. ಪ್ರಕರಣ ಸಂಬಂಧ ಫರ್ಜಾನ (31), ಧನರಾಜ್ (24) ವೆಂಕಟೇಶ್ (24) ಮತ್ತು ದರ್ಶನ್ (24) ಸೇರಿ ನಾಲ್ಕು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಏನು? ಗುಜರಿ ವ್ಯಾಪಾರಿಯಾಗಿದ್ದ ಮನ್ಸೂರ್ ಪಾಷ…

Read More