Headlines

nagaraj11081993

ಲವ್ ವಿಚಾರಕ್ಕೆ 17ರ ಮಗಳನ್ನೇ ಕೊಂದ ಅಪ್ಪ: ಬಳಿಕ ನಾಟಕವಾಡಿದ್ದ ತಂದೆಯ ಅಸಲಿ ಮುಖ ಬಯಲು – Kannada News | Tumakuru honor killing case: father arrested for kills daughter over Love

ತುಮಕೂರು (ಮೇ 17): ಮಗಳ  ಪಾಲಿಗೆ ತಂದೆಯೇ (Father) ಕಾಲಾಂತಕನಾದ ಘೋರ ಘಟನೆಯೊಂದು ತುಮಕೂರು (Tumakuru) ಜಿಲ್ಲೆಯ ಶಿರಾ ತಾಲ್ಲೂಕಿನ ನಿಂಬೆಮರದಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.  ಹೌದು.. ಪ್ರೀತಿಯ ವಿಚಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ತಂದೆ, ತನ್ನ 17 ವರ್ಷದ ಮಗಳನ್ನು (daughter) ಹತ್ಯೆ ಮಾಡಿ ಹಳ್ಳದಲ್ಲಿ ಹೂತು ಹಾಕಿದ್ದ ಆತಂಕಕಾರಿ ವಿಷಯ ಬಯಲಾಗಿದೆ. ಕೊಲೆಯಾದ ಯುವತಿಯನ್ನು ಮೇಘನಾ (17) ಎಂದು ಗುರುತಿಸಲಾಗಿದೆ. ಈಕೆಯ ತಂದೆ ತಿಮ್ಮರಾಯಪ್ಪ (48) ಎಂಬಾತನೇ ಈ ಭೀಕರ ಕೃತ್ಯ ಎಸಗಿದ ಹಂತಕ….

Read More

PBKS vs RCB: ಐತಿಹಾಸಿಕ ಪಂದ್ಯದಲ್ಲಿ ಒಂದೇ ರನ್​ಗೆ ಸುಸ್ತಾದ ಶ್ರೇಯಸ್ ಅಯ್ಯರ್ – Kannada News | IPL 2026: RCB Dominates PBKS as Kohli, Venkatesh Iyer Shine; Shreyas Iyer’s 100th Match Disappointment

ಐಪಿಎಲ್ 2026 ರ 61ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ವಿರಾಟ್ ಕೊಹ್ಲಿ ಹಾಗೂ ವೆಂಕಟೇಶ್ ಅಯ್ಯರ್ ಅವರ ಅರ್ಧಶತಕದ ನೆರವಿನಿಂದ 222 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಪವರ್​ ಪ್ಲೇನಲ್ಲಿಯೇ ಪ್ರಮುಖ 3 ವಿಕೆಟ್‌ಗಳನ್ನು ಕಳೆದುಕೊಂಡಿತು. ಅದರಲ್ಲೂ ಐಪಿಎಲ್‌ನಲ್ಲಿ 100ನೇ ಪಂದ್ಯವನ್ನಾಡುತ್ತಿದ್ದ ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್​ಗೆ ಈ ಪಂದ್ಯ ಐತಿಹಾಸಿಕವಾಗಿತ್ತು. ಆದರೆ…

Read More

ಮಗನ ‘ಪೆದ್ದಿ’ ಸಿನಿಮಾ ಸೆಟ್​ನಲ್ಲಿ ಅರ್ಧ ಗಂಟೆಯೂ ಇರಲಾಗಲಿಲ್ಲ ಚಿರಂಜೀವಿಗೆ: ಕಾರಣ? – Kannada News | Peddi director said Chiranjeevi could not stay for half hour in Peddi set

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾದ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾನಲ್ಲಿ ರಾಮ್ ಚರಣ್ ಜೊತೆಗೆ ಜಾನ್ಹವಿ ಕಪೂರ್ ನಟಿಸಿದ್ದು, ಸಿನಿಮಾ ಅನ್ನು ನಿರ್​ದೇಶಕ ಬುಚ್ಚಿ ಬಾಬು ಸನಾ ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಪ್ರಚಾರ ಈಗಾಗಲೇ ಆರಂಭವಾಗಿದ್ದು, ಬುಚ್ಚಿ ಬಾಬು ಸನಾ, ಇತ್ತೀಚೆಗಿನ ಸಂದರ್ಶನವೊಂದರಲ್ಲಿ ‘ಪೆದ್ದಿ’ ಸಿನಿಮಾ ಶೂಟಿಂಗ್ ಬಗ್ಗೆ ಮಾತನಾಡಿದ್ದರು. ಆ ವೇಳೆ ಮೆಗಾಸ್ಟಾರ್ ಚಿರಂಜೀವಿ ಅವರು ಸೆಟ್​​ಗೆ ಬಂದಿದ್ದರಾದರೂ ಅವರಿಗೆ ಅರ್ಧ ಗಂಟೆ ಸಹ ಸೆಟ್​​ನಲ್ಲಿ ಇರಲಾಗಲಿಲ್ಲ ಎಂದರು. ಅವರೇ…

Read More

ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​​ ಗಳು – Kannada News | Fishing Boats Parked In Baithkol Port over Wind Increases In Arabian Sea

ಕಾರವಾರ, (ಮೇ 17): ಒಂದೆಡೆ ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಅರಬ್ಬಿ ಸಮುದ್ರದಲ್ಲಿ (Arabian Sea) ಗಾಳಿಯ ವೇಗ ಹೆಚ್ಚಾಗಿದೆ. ಕಳೆದ ಮೂರು ದಿನಗಳಿಂದ ಗಂಟೆಗೆ 40 ರಿಂದ 55km.ವೇಗದಲ್ಲಿ ಗಾಳಿ ಬಿಸುತ್ತಿದೆ. ಇದರಿಂದ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಳಿಯ ಬೈಥಕೊಲ್ ಬಂದರಿನಲ್ಲಿ (Baithkol Port) ನೂರಕ್ಕೂ ಹೆಚ್ಚು ಬೋಟ್ ಗಳಿಗೆ ಲಂಗರು ಹಾಕಲಾಗಿದೆ. ಪ್ರತಿ ವರ್ಷ ಜೂನ್ 1 ರಿಂದ ಅಧಿಕೃತ ಮೀನುಗಾರಿಕೆ ಬಂದ್ ಆಗುತ್ತೆ. ಆದ್ರೆ ಈ ವರ್ಷ ಹವಾಮಾನ ವೈಪರಿತ್ಯದಿಂದ….

Read More

18 ವರ್ಷದಿಂದ ಜಪಾನ್​ನಲ್ಲಿ ಬ್ಯುಸಿನೆಸ್ ಮಾಡ್ತಿದ್ದವನಿಗೆ ಅಂದ್ರು ‘ಗೋ ಬ್ಯಾಕ್ ಟು ಇಂಡಿಯಾ’ – Kannada News | Japan Visa Crisis: Indian Entrepreneur Manish Kumar Faces Deportation After 30 Years

ಜಪಾನೀ ನಗರದ ಸಾಂದರ್ಭಿಕ ಚಿತ್ರImage Credit source: AI/Mediaforge/TV9 ಟೋಕಿಯೋ, ಮೇ 17: ಜಪಾನ್‌ನಲ್ಲಿ ಕಳೆದ 30 ವರ್ಷಗಳಿಂದ ವಾಸಿಸುತ್ತಾ, ಸೈತಾಮಾ ನಗರದಲ್ಲಿ (Saitama Prefecture) ಕಳೆದ 18 ವರ್ಷಗಳಿಂದ ಯಶಸ್ವಿಯಾಗಿ ಭಾರತೀಯ ರೆಸ್ಟೋರೆಂಟ್​ವೊಂದನ್ನು ನಡೆಸುತ್ತಿದ್ದ ಮನೀಶ್ ಕುಮಾರ್ ಎಂಬ ಭಾರತೀಯ ಉದ್ಯಮಿಗೆ ಜಪಾನ್ ಸರ್ಕಾರವು ದೇಶ ತೊರೆಯುವಂತೆ ಆದೇಶಿಸಿದೆ. ಜಪಾನ್‌ನ ವಲಸೆ ಸೇವಾ ಸಂಸ್ಥೆಯು (ISA) ಅವರ ಬಿಸಿನೆಸ್ ಮ್ಯಾನೇಜರ್ ವೀಸಾ (Business Manager Visa) ನವೀಕರಣವನ್ನು ತಿರಸ್ಕರಿಸಿರುವುದು ಇದಕ್ಕೆ ಕಾರಣವಾಗಿದೆ. ಟೋಕಿಯೋದಲ್ಲಿ ನಡೆದ ಪ್ರತಿಭಟನಾ…

Read More

ಹೇಗಿತ್ತು ‘ಟಾಕ್ಸಿಕ್’ ಸೆಟ್: ನಟಿಯ ಮಾತು ಕೇಳಿ ಯಶ್ ಬಗ್ಗೆ ಹೆಮ್ಮೆ ಆಗದೇ ಇರದು – Kannada News | Tara Sutaria said Toxic movie set is the most professional set she ever worked

ಇತ್ತೀಚೆಗಿನ ವರ್ಷಗಳಲ್ಲಿ ಕನ್ನಡ ಚಿತ್ರರಂಗವನ್ನು ಪ್ಯಾನ್ ಇಂಡಿಯಾ (Pan India) ಲೆವೆಲ್​​ಗೆ ಮತ್ತು ಈಗ ‘ಟಾಕ್ಸಿಕ್’ ಮೂಲಕ ಹಾಲಿವುಡ್​​ ಲೆವೆಲ್​​ಗೆ ಕೊಂಡೊಯ್ಯುವ ಕಾರ್ಯವನ್ನು ನಟ ಯಶ್ ಮಾಡುತ್ತಿದ್ದಾರೆ. ಅವರು ಸಿನಿಮಾವನ್ನು ಹಾಲಿವುಡ್​​ ಲೆವೆಲ್​​ನಲ್ಲಿ ನಿರ್ಮಾಣ ಮಾಡಿರುವುದು ಸಿನಿಮಾದ ಟೀಸರ್, ಪೋಸ್ಟರ್​​ಗಳಿಂದ ಈಗಾಗಲೇ ತಿಳಿದಿದೆ. ಆದರೆ ಯಶ್ ಅವರು ಸಿನಿಮಾದ ಸೆಟ್​​ನಲ್ಲೂ ನಟ-ನಟಿ ಸೇರಿದಂತೆ ಎಲ್ಲ ಸಿಬ್ಬಂದಿಗೂ ವಿಶ್ವ ದರ್ಜೆಯ ಟ್ರೀಟ್​​ಮೆಂಟ್ ಸಿಗುವಂತೆ ಮಾಡಿದ್ದರು. ‘ಟಾಕ್ಸಿಕ್’ ಸಿನಿಮಾ ಸೆಟ್​​ನಲ್ಲಿದ್ದ ವೃತ್ತಿಪರತೆ ಬಗ್ಗೆ ಕೆಲಸದ ಗುಣಮಟ್ಟ ಇನ್ನಿತರೆ ವಿಷಯಗಳ ಬಗ್ಗೆ…

Read More

ಬೆಂಗಳೂರಿನಿಂದ ಮತ್ತೊಂದು ಹೈ-ಸ್ಪೀಡ್ ರೈಲು ಕಾರಿಡಾರ್​​ಗೆ ಒತ್ತಾಯಿಸಿದ ತೇಜಸ್ವಿ ಸೂರ್ಯ – Kannada News | BJP MP tejasvi Surya demands to ashwini vaishnaw for Start bengaluru mubai high speed Railway corridor

ಬೆಂಗಳೂರು, (ಮೇ 17): ದಾವಣಗೆರೆ ಮತ್ತು ಹುಬ್ಬಳ್ಳಿ ಮಾರ್ಗವಾಗಿ ಬೆಂಗಳೂರು ಮತ್ತು ಮುಂಬೈ ನಡುವೆ ಹೈ-ಸ್ಪೀಡ್ ರೈಲು ಕಾರಿಡಾರ್ ಅನ್ನು (bengaluru mubai high speed Railway corridor) ಮಂಜೂರು ಮಾಡುವಂತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ (Tejaswi Surya) ಅವರು ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (ashwini vaishnaw )ಅವರಿಗೆ ಆಗ್ರಹಿಸಿದ್ದಾರೆ. ಈ ಯೋಜನೆಯು ಮಧ್ಯ ಮತ್ತು ಉತ್ತರ ಕರ್ನಾಟಕದಾದ್ಯಂತ ಆರ್ಥಿಕ ಚಟುವಟಿಕೆಗಳನ್ನು ಗಮನಾರ್ಹವಾಗಿ ಹೆಚ್ಚಿಸಲಿದೆ ಎಂದು ತಿಳಿಸಿದ್ದಾರೆ. ಬೆಂಗಳೂರನ್ನು ಚೆನ್ನೈ…

Read More

ಟಾಟಾ-ASML ಡೀಲ್; ಚಿಪ್ ಕ್ಷೇತ್ರದಲ್ಲಿ ಸಂಚಲನ; ಯಾಕಿದು ಮಹಾ ಡೀಲ್? ಎಲ್ಲರಿಗೂ ಅಚ್ಚರಿ ಎನಿಸುವಂಥದ್ದು ಏನಿದೆ? – Kannada News | ASML Tata Deal: India’s Semiconductor Future Unlocked, Boosting Chip Manufacturing

ನವದೆಹಲಿ, ಮೇ 17: ಪ್ರಧಾನಿ ನರೇಂದ್ರ ಮೋದಿ ಅವರು ಯೂರೋಪ್​ನ ನೆದರ್​ಲ್ಯಾಂಡ್ಸ್ ದೇಶದ ಉದ್ಯಮಿಗಳೊಂದಿಗೆ ಸಭೆ ನಡೆಸಿದ್ದಾರೆ. ಡಚ್ಚರಿಂದ ಬಹಳಷ್ಟು ಹೂಡಿಕೆಗಳು ಭಾರತಕ್ಕೆ ಹರಿದುಬರಲಿವೆ. ಅದರಲ್ಲಿ ಬಹಳ ಗಮನ ಸೆಳೆದಿರುವುದು ಜಾಗತಿಕ ಸೆಮಿಕಂಡಕ್ಟರ್ (ಚಿಪ್) ಉದ್ಯಮದ ಅತ್ಯಂತ ಪ್ರಭಾವಶಾಲಿ ದೈತ್ಯ ಕಂಪನಿ ನೆದರ್‌ಲ್ಯಾಂಡ್ಸ್‌ನ ASML ಮತ್ತು ಭಾರತದ ಹೆಮ್ಮೆಯ ಟಾಟಾ ಗ್ರೂಪ್ (Tata Electronics) ನಡುವೆ ಏರ್ಪಟ್ಟಿರುವ ಒಪ್ಪಂದ. ಇದು ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಭಾರತದ ಮೊದಲ ಸೆಮಿಕಂಡಕ್ಟರ್ ಫ್ಯಾಬ್ (ಚಿಪ್ ತಯಾರಿಕಾ…

Read More

PBKS vs RCB: ಪಂಜಾಬ್ ವಿರುದ್ಧ ಅಬ್ಬರಿಸಿ ಎರಡೆರಡು ದಾಖಲೆ ಸೃಷ್ಟಿಸಿದ ಕೊಹ್ಲಿ – Kannada News | Virat Kohli’s IPL 2026 Record: 9th 500+ Season and 5500 Runs for RCB Opener!

ಐಪಿಎಲ್ 2026 (IPL 2026) ರ ನಿರ್ಣಾಯಕ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (PBKS vs RCB) ತಂಡಗಳ ನಡುವೆ ನಡೆಯಿತು. ಧರ್ಮಶಾಲಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​​ಸಿಬಿ ಪರ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat kohli) ತಂಡಕ್ಕೆ ಮತ್ತೊಮ್ಮೆ ಅಡಿಪಾಯ ಹಾಕಿಕೊಟ್ಟರು. ಕಳೆದ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಅಜೇಯ ಶತಕ ಬಾರಿಸಿದ್ದ ಕೊಹ್ಲಿ, ಪಂಜಾಬ್ ವಿರುದ್ಧವೂ ಅದೇ ಆಟವನ್ನು ಮುಂದುವರೆಸಿದರು. ಪರಿಣಾಮವಾಗಿ…

Read More

ಕೋಲಾರ: ಜವರಾಯನಾದ ಕೃಷಿ ಹೊಂಡ, ಈಜು ಕಲಿಸಲು ಹೋದ ತಂದೆ ಸೇರಿ ಇಬ್ಬರು ಮಕ್ಕಳು ಜಲಸಮಾಧಿ – Kannada News | Drowning Tragedy: Father and Two Children Die in Farm Pond While Learning to Swim

ಕೋಲಾರ, ಮೇ 17: ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಕೃಷಿ ಹೊಂಡದಲ್ಲಿ ಈಜಾಡಲು ತೆರಳಿದ್ದ ತಂದೆ ಹಾಗೂ ಇಬ್ಬರು ಮುದ್ದಿನ ಮಕ್ಕಳು ನೀರು ಪಾಲಾಗಿರುವ (death) ದಾರುಣ ಘಟನೆ ನಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ತಂದೆ ಶ್ರೀನಿವಾಸ್ (40), ಮಕ್ಕಳಾದ ಚೇತನ್ (13) ಹಾಗೂ ರಾಜೇಶ್ (8) ಮೃತ ದುರ್ದೈವಿಗಳು. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಾಲು ಜಾರಿ ಬಿದ್ದು ದುರಂತ ಭಾನುವಾರ ರಜಾದಿನವಾಗಿದ್ದರಿಂದ ತಂದೆ ಶ್ರೀನಿವಾಸ್​​, ತಮ್ಮಿಬ್ಬರು ಮಕ್ಕಳಿಗೆ ಈಜು…

Read More