Headlines

nagaraj11081993

Kashi Yatra: ಕಾಶಿಯಲ್ಲಿ 9 ರಾತ್ರಿಗಳು ಕಳೆದರೆ ಮೋಕ್ಷ ಸಿಗುತ್ತಾ? ಇದರ ಹಿಂದಿರುವ ಆಚರಣೆಗಳೇನು? – Kannada News | Kashi Yatra for Moksha: Spiritual Significance of 9 Nights in Varanasi

ಕಾಶಿಯಲ್ಲಿ 9 ರಾತ್ರಿಗಳು ಕಳೆದರೆ ಮೋಕ್ಷ ಸಿಗುತ್ತಾ? Image Credit source: Pinterest ಹಿಂದೂ ಧರ್ಮದಲ್ಲಿ ಪ್ರತಿಯೊಬ್ಬ ಭಕ್ತನ ಜೀವಿತಾವಧಿಯ ಅಂತಿಮ ಆಧ್ಯಾತ್ಮಿಕ ಗುರಿ ಎಂದರೆ ಅದು ‘ಕಾಶಿ ವಿಶ್ವನಾಥನ’ ದರ್ಶನ ಪಡೆಯುವುದು. ಪವಿತ್ರ ನಗರಿ ಕಾಶಿಗೆ ಭೇಟಿ ನೀಡಿ ಭಗವಂತನ ಪಾದಕ್ಕೆ ಶರಣಾದರೆ ಜನ್ಮ ಜನ್ಮಾಂತರಗಳ ಪಾಪಗಳು ಕರಗಿ, ಮೋಕ್ಷ ಸಿಗುತ್ತದೆ ಎಂಬುದು ಶತಶತಮಾನಗಳ ನಂಬಿಕೆ. ಅದಕ್ಕಾಗಿಯೇ ಕಾಶಿಯಲ್ಲಿ ಕಳೆಯುವ ಪ್ರತಿ ಕ್ಷಣವೂ ಅತ್ಯಂತ ಪವಿತ್ರ. ಅದರಲ್ಲೂ ವಿಶೇಷವಾಗಿ, ಶಾಸ್ತ್ರ ಸಂಪ್ರದಾಯಗಳ ಪ್ರಕಾರ “ಕಾಶಿಯಲ್ಲಿ 9…

Read More

RCB ವಿರುದ್ಧದ ಪಂದ್ಯಕ್ಕೂ ಮುನ್ನ ಶ್ರೇಯಸ್ ಅಯ್ಯರ್ ಖಡಕ್ ಸಂದೇಶ! – Kannada News | Shreyas Iyer Sends Strong Message to RCB Ahead of Clash!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಪ್ಲೇಆಫ್ ರೇಸ್ ರೋಚಕ ಹಂತ ತಲುಪಿದೆ. ಇಂದು ನಡೆಯಲಿರುವ ಐಪಿಎಲ್​ನ 61ನೇ ಪಂದ್ಯದಲ್ಲಿ ಎರಡು ತಂಡಗಳ ಪ್ಲೇಆಫ್ ಭವಿಷ್ಯ ನಿರ್ಧಾರವಾಗಲಿದೆ. ಅಂದರೆ ಇಂದಿನ ಮ್ಯಾಚ್​ನಲ್ಲಿ ಆರ್​ಸಿಬಿ ಗೆದ್ದರೆ 18 ಅಂಕಗಳೊಂದಿಗೆ ಪ್ಲೇಆಫ್​ಗೇರುವುದು ಖಚಿತ. ಮತ್ತೊಂದೆಡೆ ಪ್ಲೇಆಫ್​ ರೇಸ್​ನಲ್ಲಿ ಉಳಿಯಬೇಕಿದ್ದರೆ ಪಂಜಾಬ್ ಕಿಂಗ್ಸ್ (PBKS) ಆರ್​ಸಿಬಿ ವಿರುದ್ಧ ಗೆಲ್ಲಲೇಬೇಕು. ಈ ನಿರ್ಣಾಯಕ ಪಂದ್ಯಕ್ಕೂ ಮುನ್ನ ಪಂಜಾಬ್ ಕಿಂಗ್ಸ್​ ತಂಡದ ನಾಯಕ ಶ್ರೇಯಸ್ ಅಯ್ಯರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ…

Read More

ಜೆಜೆನಗರ ಪಿಎಸ್​ಐ ಪದ್ಮನಾಭ್ ಮೇಲೆ ಹಲ್ಲೆ ಆರೋಪ! – Kannada News | JJ Nagar PSI Accused of Assault in Domestic Dispute Case

ಬೆಂಗಳೂರು, ಮೇ 17: ಜೆಜೆನಗರ ಪೊಲೀಸ್ ಠಾಣೆಯ ಪಿಎಸ್‌ಐ ಪದ್ಮನಾಭ್ ವಿರುದ್ಧ ಕೌಟುಂಬಿಕ ವಿವಾದದ ಪ್ರಕರಣದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಬರ್ಕತ್ ಪಾಷಾ ಎಂಬುವವರನ್ನು ಪಿಎಸ್‌ಐ ಪದ್ಮನಾಭ್ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕುತ್ತಿಗೆ ಹಿಸುಕುವ ಪ್ರಯತ್ನ ಮಾಡಿದ್ದಾರೆ ಎಂದು ಹೇಳಲಾಗಿದೆ. ಘಟನೆ ಜೆಜೆನಗರ ಠಾಣಾ ವ್ಯಾಪ್ತಿಯ ಪಾದರಾಯನಪುರದಲ್ಲಿ ನಡೆದಿದೆ. ಪತಿ-ಪತ್ನಿ ನಡುವೆ ಕೆಲಸಕ್ಕೆ ಹೋಗುವ ವಿಚಾರವಾಗಿ ಪದೇ ಪದೇ ಜಗಳ ನಡೆಯುತ್ತಿತ್ತು. ಸೀಮಂತದ ನಂತರ ಪತ್ನಿ ತವರಿಗೆ ಹೋದಾಗ, ಆಕೆಯನ್ನು ಕರೆತರಲು ಹೋದಾಗ…

Read More

ಶನಿ ಅಮಾವಾಸ್ಯೆ, ವೀಕೆಂಡ್ ಹಿನ್ನೆಲೆ ಮಲೆ ಮಹದೇಶ್ವರನ ದರ್ಶನಕ್ಕೆ ಜನವೋ ಜನ! – Kannada News | Devotee Surge at Male Mahadeshwara Hill for Shani Amavasya and Weekend

ಚಾಮರಾಜನಗರ, ಮೇ 17: ಶನಿ ಅಮಾವಾಸ್ಯೆ ಮತ್ತು ವೀಕೆಂಡ್ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ದಂಡೇ ಹರಿದುಬಂದಿದೆ. ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ ಸಹಸ್ರಾರು ಭಕ್ತರು ಮಾದಪ್ಪನ ದರ್ಶನ ಪಡೆದು ವಿಶೇಷ ಸೇವೆಗಳನ್ನು ಸಲ್ಲಿಸಿದ್ದಾರೆ. ನಿನ್ನೆಯಿಂದಲೂ ಮಾದಪ್ಪನ ಭಕ್ತ ಸಮೂಹವು ಬೆಟ್ಟದ ಕಡೆಗೆ ಬರುತ್ತಿದ್ದು, ದೇವಾಲಯದ ಆವರಣ ಭಕ್ತರಿಂದ ತುಂಬಿಹೋಗಿದೆ. ಭಕ್ತರು ತಮ್ಮ ಭಕ್ತಿ ಸಮರ್ಪಿಸಲು ಚಿನ್ನದ ರಥ, ಬೆಳ್ಳಿ ರಥ, ಹುಲಿ ವಾಹನ, ರುದ್ರಾಕ್ಷಿ ಮಂಟಪ ಹಾಗೂ ಬಸವ ರಥ ಸೇರಿದಂತೆ ಹಲವು ವಿಭಿನ್ನ…

Read More

‘ನಾನು ಅಷ್ಟು ಚೀಪ್ ಅಲ್ಲ, ಸಿಎಂ ವಿಜಯ್ ಮೇಲೆ ಅಸೂಯೆ ಇಲ್ಲ’: ರಜನಿಕಾಂತ್ ಸ್ಪಷ್ಟನೆ – Kannada News | Rajinikanth clarifies rumors of jealousy after Vijay became Tamil Nadu CM

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ (Thalapathy Vijay) ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷ ಬಹುಮತ ಪಡೆದು ಸರ್ಕಾರ ರಚಿಸಿದ ಬೆನ್ನಲ್ಲೇ, ಸೂಪರ್‌ಸ್ಟಾರ್ ರಜನಿಕಾಂತ್ ಅವರ ನಡೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗಳು ನಡೆಯುತ್ತಿದ್ದವು. ಚುನಾವಣೆಯಲ್ಲಿ ಸೋಲುಂಡ ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಅವರನ್ನು ರಜನಿಕಾಂತ್ ಭೇಟಿಯಾಗಿದ್ದನ್ನು ನೋಡಿ ಕೆಲವರು ಟೀಕೆ ಮಾಡಿದ್ದರು. ವಿಜಯ್ ಸಿಎಂ ಆಗಿರುವುದಕ್ಕೆ ರಜನಿ ಅವರಿಗೆ ಇಷ್ಟವಿಲ್ಲ ಎಂದು ಹಲವರು ಬಿಂಬಿಸಿದ್ದರು. ಸದ್ಯ ಈ ಎಲ್ಲಾ ವದಂತಿಗಳಿಗೆ ರಜನಿಕಾಂತ್…

Read More

Video: ಮನೆಯಲ್ಲಿ ಒಂಟಿಯಾಗಿದ್ದ ವೃದ್ಧೆಯ ಕೊಲೆ; ಸಂಬಂಧಿಕರೇ ಹಣ ದೋಚಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಇಂಡೋನೇಷ್ಯಾದ ಪೆಕನ್‌ಬಾರು ನಗರದ ರುಂಬೈನಲ್ಲಿ ದುಮರಿಸ್ ಬೋರು ಸಿಟಿಯೊ (60) ಎಂಬ ವೃದ್ಧೆಯನ್ನು ಕೊಲೆ ಮಾಡಿ ದರೋಡೆ ಮಾಡಿರುವುದು ವರದಿಯಾಗಿದೆ. ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ ಪೊಲೀಸರು ಘಟನಾ ಸ್ಥಳದ ಮರು ಪರಿಶೀಲನೆ ನಡೆಸಿ ನಾಲ್ಕು ಮಂದಿ ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಮನೆಯಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ವ್ಯಕ್ತಿಯೊಬ್ಬ ಮರದ ದಿಂಬಿನಿಂದ ವೃದ್ಧೆಯ ಮೇಲೆ ಹಲ್ಲೆ ನಡೆಸಿರುವುದು ಮತ್ತು ಕ್ಯಾಮೆರಾಗಳನ್ನು ಧ್ವಂಸಗೊಳಿಸಿರುವುದು ಪತ್ತೆಯಾಗಿದೆ. ಸಿಸಿಟಿವಿ ಮತ್ತು ಪ್ರಾಥಮಿಕ ತನಿಖೆಯ ಆಧಾರದ ಮೇಲೆ, ಮೃತರ ಸಂಬಂಧಿಯೇ ಆದ ‘AF’ ಎಂಬ…

Read More

RCB ಪಂದ್ಯಕ್ಕೆ 80,000 ರೂ: ಐಪಿಎಲ್ ಟಿಕೆಟ್ ದಂಧೆ ಬಯಲು! – Kannada News | IPL 2026 Ticket Scam: rs 80,000 For RCB’s Match, DDCA Official Involved

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುವ ಐಪಿಎಲ್ 2026 ಪಂದ್ಯಗಳ ಉಚಿತ ಪಾಸ್‌ಗಳನ್ನು (Complimentary Passes) ಕಾನೂನುಬಾಹಿರವಾಗಿ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ದೆಹಲಿ ಪೊಲೀಸರು ಪತ್ತೆಹಚ್ಚಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರ ಪಂದ್ಯ ವೀಕ್ಷಿಸಲು ಇರುವ ಭಾರಿ ಬೇಡಿಕೆಯನ್ನು ಬಳಸಿಕೊಂಡು, ಕೇವಲ ಒಂದು ಟಿಕೆಟ್ ಅನ್ನು ಬರೋಬ್ಬರಿ ₹80,000 ವರೆಗೆ ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗಿದೆ. ಈ ದಂಧೆಯ ಹಿಂದೆ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆಯ…

Read More

ರೈಲ್ವೇ ಪ್ರಯಾಣಿಕರಿಗೆ ಗುಡ್​​ನ್ಯೂಸ್​​: ಬೆಂಗಳೂರು, ಮುಂಬೈ ಎಕ್ಸ್​​ಪ್ರೆಸ್​​ ಟ್ರೈನ್​​ಗೆ ಹಸಿರು ನಿಶಾನೆ – Kannada News | New Bengaluru Mumbai Express: Two Day Weekly Service Starts for Travelers

ಬೆಂಗಳೂರು, ಮುಂಬೈ ಎಕ್ಸ್ಪ್ರೆಸ್ ಟ್ರೈನ್​​ಗೆ ಹಸಿರು ನಿಶಾನೆImage Credit source: Tv9 Kannada ಬೆಂಗಳೂರು, ಮೇ 17: ಬೆಂಗಳೂರು-ಮುಂಬೈ ನಡುವೆ ಸಂಚಾರ ಮಾಡಲಿರುವ ಹೊಸ ಎಕ್ಸ್​​ಪ್ರೆಸ್​​ ರೈಲಿಗೆ ಬೈಯ್ಯಪ್ಪನಹಳ್ಳಿ ಬಳಿಯ ಎಸ್ಎಂವಿಟಿ ರೈಲ್ವೇ ನಿಲ್ದಾಣದಲ್ಲಿ ಚಾಲನೆ ನೀಡಲಾಗಿದೆ. ವರ್ಚುವಲ್​​ ಮೂಲಕ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ, ಸಂಸದರಾದ ಪಿಸಿ ಮೋಹನ್ ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ. ಬೆಂಗಳೂರು ಟು ಮುಂಬೈಗೆ ಸಂಚರಿಸುವವರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆ ಪ್ರಯಾಣಿಕರ ಅನುಕೂಲದ…

Read More

ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಚಿನ್ನ, ಇಂಧನ ಮಾರಾಟ ಶೇ.50ರಷ್ಟು ಕುಸಿತ – Kannada News | PM Modis Call for Economic Patriotism Sees Sharp Drop in Bengaluru Gold and Fuel Consumption

ಬೆಂಗಳೂರು, ಮೇ 17: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಆರ್ಥಿಕ ಹಿತಾಸಕ್ತಿ ಕಾಪಾಡಲು ನೀಡಿರುವ ಕರೆಯ ಬೆನ್ನಲ್ಲೇ ಬೆಂಗಳೂರಿನಲ್ಲಿ ಚಿನ್ನ ಮತ್ತು ಇಂಧನ ಮಾರಾಟದಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ನಗರದಲ್ಲಿ ಚಿನ್ನ ಹಾಗೂ ಬೆಳ್ಳಿ ಮಾರಾಟವು ಶೇಕಡ 50ರಷ್ಟು ಕಡಿಮೆಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮಾರಾಟವು ಸಹ ಕೊಂಚ ಇಳಿಕೆಯನ್ನು ಕಂಡಿದೆ. ಬಂಕ್‌ಗಳಲ್ಲಿ ಪ್ರತಿದಿನ 150 ರಿಂದ 250 ಲೀಟರ್ ಇಂಧನ ಮಾರಾಟ ಕಡಿಮೆಯಾಗಿದ್ದು, ನಾಗರಿಕರು ತಮ್ಮ ಸ್ವಂತ ವಾಹನಗಳ ಬಳಕೆಯನ್ನು ಕಡಿಮೆ ಮಾಡಿ ಮೆಟ್ರೋ…

Read More

ಸುಧಾಕರ್ ನುಡಿ ನಮನ ಕಾರ್ಯಕ್ರಮದಲ್ಲಿ ಭಾವುಕರಾದ ಶಾಸಕ ರಘುಮೂರ್ತಿ!

ಚಿತ್ರದುರ್ಗ, ಮೇ 17: ಚಳ್ಳಕೆರೆಯಲ್ಲಿ ನಡೆದ ದಿವಂಗತ ಶಾಸಕ ಡಿ. ಸುಧಾಕರ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಹಾಲಿ ಶಾಸಕ ಟಿ. ರಘುಮೂರ್ತಿ ಭಾವುಕರಾಗಿ ಮಾತನಾಡಿದ್ದಾರೆ. ಡಿ. ಸುಧಾಕರ್ ಅವರೊಂದಿಗಿನ ತಮ್ಮ ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆಯೂ ಅವರಿಬ್ಬರ ನಡುವೆ ಸಹೋದರ ಸಂಬಂಧವಿತ್ತು ಎಂದು ರಘುಮೂರ್ತಿ ಸ್ಮರಿಸಿಕೊಂಡರು. 2008ರಲ್ಲಿ ತಾವು ಶಾಸಕರಾಗಲು ಬಂದ ದಿನಗಳಿಂದ ಸುಧಾಕರ್ ಅವರೊಂದಿಗಿನ ಸಂಪರ್ಕವನ್ನು ನೆನಪಿಸಿಕೊಂಡರು.     Source link

Read More