Headlines

nagaraj11081993

Video: ಪ್ರಶ್ನೆಗೆ ಉತ್ತರ ಹೇಳಂದ್ರೆ ಹೊಟ್ಟೆ ನೋವೆಂದು ಕುಂಟು ನೆಪ ಹೇಳಿದ ಪುಟಾಣಿ, ಮುಂದೇನಾಯ್ತು ನೋಡಿ

ಈಗಿನ ಕಾಲದ ಮಕ್ಕಳು (children) ದೊಡ್ಡವರನ್ನು ಕೂಡ ಯಾಮಾರಿಸಿ ಬಿಡುತ್ತಾರೆ. ಶಾಲೆಗೆ ಹೋಗೋದು, ಹೋಮ್ ವರ್ಕ್ (home work) ಮಾಡುವ ವಿಷ್ಯದಲ್ಲಿ ನೆಪ ಹೇಳಿ ತಪ್ಪಿಸಿಕೊಳ್ತಾರೆ. ಇದಕ್ಕೆ ಉದಾಹರಣೆಯಂತಿದೆ ಈ ವಿಡಿಯೋ. ಶಾಲೆಯಲ್ಲಿ ಟೀಚರ್ ಜನವರಿ ಫೆಬ್ರವರಿ ಹೇಳು ಎನ್ನುತ್ತಿದ್ದಂತೆ ಪುಟ್ಟ ಹುಡುಗಿಯೂ ಹೊಟ್ಟೆ ನೋವಾಗ್ತಿದೆ ಎಂದು ಹೇಳಿ ನೆಪ ಹೇಳಿದ್ದು, ಈ ವಿಡಿಯೋ ಸದ್ಯ ವೈರಲ್ ಆಗಿದೆ. ಈ ಪುಟಾಣಿಯ ನಟನೆಗೆ ನೆಟ್ಟಿಗರು ಫಿದಾ ಆಗಿದ್ದಾರೆ. Royal Ranga ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ…

Read More

Video: ಆಟಿಕೆಯ ರೀತಿ ಹಾವಿನ ಜತೆ ಆಟವಾಡಿದ ಪೋರ

ದೊಡ್ಡವರೇ ಹಾವನ್ನು ನೋಡಿ ಭಯಪಡುತ್ತಾರೆ. ಆದರೆ ಪುಟ್ಟ ಬಾಲಕ ಆಟಿಕೆಯಂತೆ ಅದರೊಂದಿಗೆ ಆಟವಾಡಿರುವ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿರುವ ಮಗು ತನ್ನ ಬರಿ ಕೈಗಳಿಂದಲೇ ಹಾವನ್ನು ಹಿಡಿಯುತ್ತದೆ, ಆದರೆ ಯಾವುದೇ ಭಯ ಇಲ್ಲ, ದೊಡ್ಡವರೂ ಅಕ್ಕಪಕ್ಕ ಇಲ್ಲ. ಕೆಲವರು ಮಗುವಿನ ಧೈರ್ಯವನ್ನು ಹೊಗಳುತ್ತಿದ್ದರೆ, ಇನ್ನೊಂದೆಡೆ ನೆಟ್ಟಿಗೆರು ಅದು ಅಪಾಯಕಾರಿ ಎಂದು ತಿಳಿದಿದ್ದರೂ ಹಾವಿನ ಪಕ್ಕ ಮಗುವನ್ನು ಬಿಟ್ಟ ಪೋಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹಾವುಗಳು ಹೆಚ್ಚಿನ ಜನರು ದೂರವಿರಲು ಇಷ್ಟಪಡುವ ಜೀವಿ. ಅನೇಕ ಪ್ರಭೇದಗಳು ವಿಷಕಾರಿಯಾಗಿರುತ್ತವೆ, ಆದ್ದರಿಂದ ತಜ್ಞರು…

Read More

ಜಕ್ಕೂರು ವಿಲ್ಲಾ ಗ್ಯಾಂಗ್ ರೇಪ್ ಕೇಸ್: ಪೊಲೀಸ್ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು, ಮಾರ್ಚ್​ 10: ಜಕ್ಕೂರು ವಿಲ್ಲಾದಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಅಮೃತಹಳ್ಳಿ ಪೊಲೀಸರು ಹಲವು ಸ್ಫೋಟಕ ಮಾಹಿತಿಗಳನ್ನು ಬಯಲು ಮಾಡಿದ್ದಾರೆ. ಆರೋಪಿಗಳಾದ ಡಿಕ್ಸನ್ ಮತ್ತು ನಿಖಿಲ್ ಕಾಲೇಜು ಯುವತಿಯರನ್ನೇ ತಮ್ಮ ಗುರಿಯಾಗಿಸಿಕೊಂಡಿದ್ದರು. ಐಷಾರಾಮಿ ಹೋಟೆಲ್‌ಗಳಲ್ಲಿ ಸಭೆ ನಡೆಸಿ, ಯುವತಿಯರನ್ನು ಬಲೆಗೆ ಬೀಳಿಸಲು ಸಂಚು ರೂಪಿಸಿದ್ದರು. ಯುವತಿಯರನ್ನು ವಿಲ್ಲಾಗೆ ಕರೆತಂದು ಡ್ರಗ್ಸ್ ಪಾರ್ಟಿ ಆಯೋಜಿಸುತ್ತಿದ್ದರು. ಗೋವಾದಿಂದ ಎಕ್ಸ್‌ಟೆಸಿ ಮಾತ್ರೆಗಳನ್ನು ತರಿಸಿಕೊಂಡು, ಅವುಗಳನ್ನು ಯುವತಿಯರಿಗೆ ನೀಡಿ ಮತ್ತು ಬರುವಂತೆ ಮಾಡುತ್ತಿದ್ದರು. ಅರೆ ಪ್ರಜ್ಞಾ ಸ್ಥಿತಿಯಲ್ಲಿದ್ದ ಯುವತಿಯರ…

Read More

ಅಬ್ಬಾ ಇಷ್ಟೊಂದಾ! ಟೀಮ್ ಇಂಡಿಯಾಗೆ ಬಹುಮಾನ ಘೋಷಣೆ

ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಬಿಸಿಸಿಐ ಬರೋಬ್ಬರಿ 131 ಕೋಟಿ ರೂ. ನಗದು ಬಹುಮಾನ ಘೋಷಿಸಿದೆ. ಈ ಬಹುಮಾನ ಮೊತ್ತವನ್ನು ಭಾರತ ತಂಡದ ಆಟಗಾರರಿಗೆ ಮತ್ತು ಸಿಬ್ಬಂದಿ ವರ್ಗಗಳಿಗೆ ಹಂಚಲಾಗುವುದು ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. 2024ರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 125 ಕೋಟಿ ರೂ. ಬಹುಮಾನ ಮೊತ್ತ ನೀಡಲಾಗಿತ್ತು. ಈ ಬಾರಿ 6 ಕೋಟಿ ರೂ. ಹೆಚ್ಚಿಸಲಾಗಿದೆ. ಅದರಂತೆ ಟೀಮ್ ಇಂಡಿಯಾ ಬರೋಬ್ಬರಿ 131 ಕೋಟಿ ರೂ.ಗಳ ನಗದು…

Read More

ಗಿಲ್ಲಿಗೆ ಇಷ್ಟ ಆಯ್ತು ಈ ಸೀರಿಯಲ್ ಟೈಟಲ್ ಟ್ರ್ಯಾಕ್

ರಾಣಿ ಸೀರಿಯಲ್ ಮಾರ್ಚ್ 9ರಿಂದ ಪ್ರಸಾರ ಆರಂಭಿಸಿದೆ. ಈ ಧಾರಾವಾಹಿಯ ಹಾಡು ಗಮನ ಸೆಳೆಯುವ ರೀತಿಯಲ್ಲಿ ಇದೆ. ಈ ಹಾಡನ್ನು ಗಿಲ್ಲಿ ನಟ ಅವರು ಇಷ್ಟಪಟ್ಟಿದ್ದಾರೆ. ಅವರ ಹೊಸ ವಿಡಿಯೋ ವೈರಲ್ ಆಗಿದೆ. ಅವರು ಹಾಡನ್ನು ಯಾಕೆ ಇಷ್ಟಪಟ್ಟಿದ್ದೇನೆ ಎಂಬುದನ್ನು ವಿವರಿಸಿದ್ದಾರೆ. ಗಿಲ್ಲಿ ಮಾತಿನಿಂದ ಧಾರಾವಾಹಿಗೆ ಒಂದಷ್ಟು ಹೈಪ್ ಸಿಕ್ಕಿದೆ. ಅವರು ಹೇಳಿದ ಹಾಡಿನ ವಿಡಿಯೋ ಇಲ್ಲಿದೆ ನೋಡಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಅಪ್ಪ ಏಳನೇ ಬಾರಿ ಮದುವೆಯಾಗ್ತಿದ್ದಾರೆ ಯಾರಾದ್ರೂ ತಡೀರಿ, ಪೊಲೀಸ್ ಠಾಣೆ ಮೆಟ್ಟಿಲೇರಿದ ಮಗ

ಅಹ್ರೌಲಾ, ಮಾರ್ಚ್​ 10: ಅಪ್ಪ ಏಳನೇ ಮದುವೆ(Marriage)ಯಾಗುತ್ತಿರುವುದನ್ನು ತಡೆಯುವಂತೆ ಮಗ ಪೊಲೀಸರ ಬಳಿ ದೂರು ನೀಡಿರುವ ಘಟನೆ ಅಜಂಗಢದ ಅಹ್ರೌಲಾದಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ತನ್ನ ತಂದೆಯ ವಿವಾಹ ಸಿದ್ಧತೆಗಳನ್ನು ತಡೆಯಲು ಪೊಲೀಸ್ ಠಾಣೆಯಲ್ಲಿ ನಡೆದಿದೆ. ಅಪ್ಪನಿಗೆ ಎಷ್ಟೇ ಮನವಿ ಮಾಡಿದರೂ ಮತ್ತೊಂದು ಮದುವೆ ಆಗೇ ಆಗುತ್ತೇನೆ ಎಂದು ಹಠ ಹಿಡಿದಿದ್ದಾರೆ. ಅವರನ್ನು ತಡೆಯಲು ಸಾಧ್ಯವಿಲ್ಲ, ನೀವಾದ್ರೂ ನಿಲ್ಲಿಸಿ ಎಂದು ಪೊಲೀಸರ ಬಳಿ ಮನವಿ ಮಾಡಿದ್ದಾನೆ. 55 ವರ್ಷದ ವ್ಯಕ್ತಿಯೊಬ್ಬನ ಮೇಲೆ ಅವನ ಸ್ವಂತ ಮಗನೇ…

Read More

ಸೂರ್ಯಕುಮಾರ್​ ಯಾದವ್​​ಗೆ ಅದೃಷ್ಟ ತಂದುಕೊಟ್ಟ ಕಾಪು ಮಾರಿಯಮ್ಮ: ಟಿ20 ವಿಶ್ವಕಪ್​​ ಗೆಲುವಿನ ಬೆನ್ನಲ್ಲೇ ವಿಶೇಷ ಪೂಜೆ

ಉಡುಪಿ, ಮಾರ್ಚ್​ 10: ನ್ಯೂಜಿಲೆಂಡ್​​ ತಂಡದ ವಿರುದ್ಧ ಸೆಣೆಸಾಡಿ ಟಿ20 ವಿಶ್ವಕಪ್​​ನ ಭಾರತ ಕ್ರಿಕೆಟ್​​ ತಂಡ ಮತ್ತೊಮ್ಮೆ ತನ್ನ ಮುಡಿಗೇರಿಸಿಕೊಂಡಿದೆ. ಸತತ ಎರಡನೇ ಬಾರಿಗೆ ಕಪ್​​ ಗೆಲ್ಲುವ ಮೂಲಕ ಹೊಸ ದಾಖಲೆ ಬರೆದಿದೆ. ತಂಡದ ನಾಯಕನಾಗಿರುವ ಸೂರ್ಯಕುಮಾರ್ ಯಾದವ್ ಅವರಿಗೆ ಉಡುಪಿ ಜಿಲ್ಲೆಯ ಕಾಪು ಕ್ಷೇತ್ರದೊಂದಿಗೆ ವಿಶೇಷ ಭಕ್ತಿಭಾವದ ನಂಟಿದ್ದು, ಉಡುಪಿಯ ಅಳಿಯನ ಹೆಸರಲ್ಲಿ ವಿಶೇಷ ಪೂಜೆಗೆ ಕಾಪು ಕ್ಷೇತ್ರದಲ್ಲಿ ಸಿದ್ಧತೆ ಭರದಿಂದ ಸಾಗಿದೆ. ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ ಉಡುಪಿ ಜಿಲ್ಲೆಯ ಕಾಪು…

Read More

ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು! ಹನಿಟ್ರ್ಯಾಪ್ ಮಾಡುತ್ತಿದ್ದ ಕತರ್ನಾಕ್ ಲೇಡಿ ಅರೆಸ್ಟ್

ಬೆಳಗಾವಿ, ಮಾರ್ಚ್​ 10: ಶ್ರೀಮಂತ ವ್ಯಕ್ತಿಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಬಲೆಗೆ ಬೀಳಿಸಿ ಮೋಸ ಮಾಡುತ್ತಿದ್ದ (Honey Trap) ಮಹಿಳೆಯನ್ನು ಬೆಳಗಾವಿ ಟಿಳಕವಾಡಿ ಪೊಲೀಸರು ಬಂಧಿಸಿದ್ದಾರೆ. ಶ್ರೀಮಂತರನ್ನೇ ಟಾರ್ಗೆಟ್ ಮಾಡಿ ಫೇಸ್​ಬುಕ್ ಮೂಲಕ ಪರಿಚಯ ಮಾಡಿಕೊಳ್ಳುತ್ತಿದ್ದ ಆಕೆ, ಲಾಡ್ಜ್​ಗೆ ಕರೆಸಿ ಅವರ ಹಣ, ಚಿನ್ನ ಸೇರಿ ಅಮೂಲ್ಯ ವಸ್ತುಗಳನ್ನೆಲ್ಲಾ ದೋಚುತ್ತಿದ್ದಳು ಎಂದು ತಿಳಿದುಬಂದಿದೆ. ಮೋಸ ಹೋಗಿದ್ದ ವ್ಯಕ್ತಿಯೊಬ್ಬರು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಫೇಸ್​ಬುಕ್, ಇನ್ಸ್ಟಾಗ್ರಾಂ ಮೂಲಕ…

Read More

ವಿಪರೀತ ಕಿರುಕುಳ: ದೂರು ನೀಡಿದ ಮೆಗಾಸ್ಟಾರ್ ಕುಟುಂಬದ ಸೊಸೆ

ಮೆಗಾಸ್ಟಾರ್ (Megastar) ಕುಟುಂಬದ ಸೊಸೆ, ಸ್ವತಃ ಜನಪ್ರಿಯ ನಟಿಯಾಗಿರುವ ಲಾವಣ್ಯಾ ತ್ರಿಪಾಠಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಲಾವಣ್ಯಾ ತ್ರಿಪಾಠಿ, ಮೆಗಾಸ್ಟಾರ್ ಚಿರಂಜೀವಿ ಅವರ ಸಹೋದರ ನಾಗಬಾಬು ಅವರ ಪುತ್ರ ವರುಣ್ ತೇಜ್ ಅವರೊಡನೆ ವಿವಾಹವಾಗಿದ್ದು ಇತ್ತೀಚೆಗಷ್ಟೆ ಗಂಡು ಮಗುವಿಗೆ ಜನ್ಮ ಸಹ ನೀಡಿದ್ದಾರೆ. ಇದೀಗ ನಟಿ ಲಾವಣ್ಯಾ ತ್ರಿಪಾಠಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ನಟಿ ದೂರು ನೀಡಿರುವುದು ಕುಟುಂಬದವರ ವಿರುದ್ಧ ಅಲ್ಲ ಬದಲಿಗೆ ಆನ್​​ಲೈನ್​​​ನಲ್ಲಿ ತಮಗೆ ಕಿರುಕುಳ ನೀಡುತ್ತಿರು ವ್ಯಕ್ತಿಗಳ ಬಗ್ಗೆ. ಲಾವಣ್ಯಾ ತ್ರಿಪಾಠಿ ಅವರನ್ನು ಹಾಗೂ…

Read More

ಪತ್ನಿ ಬಳಿಕ ತಾಯಿಗೆ ದುಬಾರಿ ಉಡುಗೊರೆ ಕೊಟ್ಟ ಅಲ್ಲು ಅರ್ಜುನ್

ಅಲ್ಲು ಅರ್ಜುನ್ (Allu Arjun) ಸ್ಟಾರ್ ಪ್ಯಾನ್ ಇಂಡಿಯಾ ನಟ. ಅವರ ನಟನೆಯ ‘ಪುಷ್ಪ 2’ ಸಿನಿಮಾ ಹಲವು ಹೊಸ ಬಾಕ್ಸ್ ಆಫೀಸ್ ದಾಖಲೆಗಳನ್ನು ಬರೆದಿವೆ. ‘ಪುಷ್ಪ 2’ ಸಿನಿಮಾಕ್ಕೆ ಅಲ್ಲು ಅರ್ಜುನ್ ಅವರು ಸುಮಾರು 300 ಕೋಟಿಗೂ ಹೆಚ್ಚು ಸಂಭಾವನೆ ಪಡೆದಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ. ಒಟ್ಟಿನಲ್ಲಿ ಅಲ್ಲು ಅರ್ಜುನ್, ಭಾರತದ ಅತ್ಯಂತ ದುಬಾರಿ ಪ್ಯಾನ್ ಇಂಡಿಯಾ ನಟರುಗಳಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೆ ಅಲ್ಲು ಅರ್ಜುನ್ ತಮ್ಮ ಪತ್ನಿಗೆ ದುಬಾರಿಯಾದ ಮರ್ಸಿಡೀಸ್ ಬೆಂಜ್ ಕಾರೊಂದನ್ನು…

Read More