Headlines

nagaraj11081993

ಈ ಸಾಧನೆ ಮಾಡಿದ ಮೊದಲ ಭಾರತೀಯ ಕೋಚ್; ಇತಿಹಾಸ ನಿರ್ಮಿಸಿದ ಗೌತಮ್ ಗಂಭೀರ್

ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ 2026 ರ ಟಿ20 ವಿಶ್ವಕಪ್ ಗೆದ್ದುಕೊಂಡಿದೆ. ತಂಡದ ಈ ಐತಿಹಾಸಿದ ಸಾಧನೆಯಲ್ಲಿ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಪಾತ್ರವೂ ಪ್ರಮುಖವಾಗಿದೆ. ಯುವಪಡೆಯನ್ನು ಬಲಿಷ್ಠಗೊಳಿಸಿ ಟಿ20 ವಿಶ್ವಕಪ್ ಚಾಂಪಿಯನ್ ಮಾಡುವುದಕ್ಕೆ ಗಂಭೀರ್ ಸಾಕಷ್ಟು ಶ್ರಮಿಸಿದ್ದಾರೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. 2024 ರ ಟಿ20 ವಿಶ್ವಕಪ್ ಬಳಿಕ ದಿಗ್ಗಜರಾದ ರೋಹಿತ್, ಕೊಹ್ಲಿ, ಜಡೇಜಾ ಈ ಮಾದರಿಗೆ ವಿದಾಯ ಹೇಳಿದರು. ಆ ಬಳಿಕ ಯುವ ಆಟಗಾರರನ್ನು ವಿಶ್ವಕಪ್​ಗೆ ಸಿದ್ಧಪಡಿಸುವ…

Read More

Video: ಬಿಳಿ ಮಹಿಳೆಯನ್ನು ಕಂಡೊಡನೆ ಅಳುತ್ತಾ ಓಡಲು ಶುರು ಮಾಡಿದ ಆಫ್ರಿಕನ್ ಪುಟಾಣಿಗಳು

ಪುಟ್ಟ ಮಕ್ಕಳ (little kids) ತುಂಟಾಟಗಳು ಖುಷಿ ಕೊಡುವುದು ಸಹಜ. ಅದೇ ಮಕ್ಕಳು ಹಠ ಮಾಡಿದಾಗ, ಒಂದೇ ಸಮನೆ ಅಳುತ್ತಾ ನಿಂತರೆ ಕಿರಿಕಿರಿ ಆಗುತ್ತದೆ. ಇನ್ನು, ಈ  ಮಕ್ಕಳಂತೂ ಗುರುತು ಪರಿಚಯವಿಲ್ಲದ ಹೊಸ ಮುಖಗಳನ್ನು ಕಂಡಾಗ ಅವರತ್ತ ತಿರುಗಿಯೂ ನೋಡಲ್ಲ. ಕೆಲ ಮಕ್ಕಳು ಮುಖ ನೋಡಿಯೇ ಅಳಲು ಶುರು ಮಾಡ್ತಾರೆ. ಈ ಆಫ್ರಿಕನ್ ಮಕ್ಕಳದ್ದು (African kids) ಅದೇ ಕಥೆ. ಹೌದು, ಬಿಳಿ ಮಹಿಳೆಯನ್ನು ಕಂಡೊಡನೆ ಈ ಮಕ್ಕಳು ಭಯಗೊಂಡಿದ್ದು, ಹೆದರಿ ಓಡಲು ಶುರು ಮಾಡಿದ್ದಾರೆ. ನಗು…

Read More

T20 World Cup Prize Money: ಚಾಂಪಿಯನ್ ಭಾರತಕ್ಕೆ ಸಿಕ್ಕಿದೆಷ್ಟು? ಉಳಿದ 19 ತಂಡಗಳಿಗೂ ಕೋಟಿ ಹಣ

ಟೀಂ ಇಂಡಿಯಾ ಅಭಿಮಾನಿಗಳು ಯಾವುದನ್ನು ನಿರೀಕ್ಷಿಸಿದ್ದರೋ ಅದೇ ಆಗಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2026 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡ, ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಮೂರನೇ ಬಾರಿಗೆ ಟ್ರೋಫಿ ಎತ್ತಿಹಿಡಿದಿದೆ. ಇದರೊಂದಿಗೆ ಟೀಂ ಇಂಡಿಯಾ ತವರಿನಲ್ಲಿ ಟಿ20 ವಿಶ್ವಕಪ್ ಗೆದ್ದ ಮೊದಲ ತಂಡವೆಂಬ ದಾಖಲೆಯನ್ನು ನಿರ್ಮಿಸಿದೆ. ತವರಿನ ಅಭಿಮಾನಿಗಳ ಮುಂದೆ ಐತಿಹಾಸಿಕ ಸಾಧನೆ ಮಾಡಿದ ಟೀಂ ಇಂಡಿಯಾಗೆ ಐಸಿಸಿ ವತಿಯಿಂದ ಟ್ರೋಫಿ ಜೊತೆಗೆ ದೊಡ್ಡ ಮೊತ್ತದ ಬಹುಮಾನವು ಸಿಗಲಿದೆ. ಟೀಂ ಇಂಡಿಯಾಗೆ…

Read More

ಲೈವ್ ಬಂದು ಸಾಯಲು ಯತ್ನಿಸಿದ ಬಿಗ್ ಬಾಸ್ ಸ್ಪರ್ಧಿ; ಪರಿಸ್ಥಿತಿ ಚಿಂತಾಜನಕ

ಜನಪ್ರಿಯ ಯೂಟ್ಯೂಬರ್ ಅನುರಾಗ್ ದೊಭಾಲ್ (Anurag Dobhal) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ‘ಹಿಂದಿ ಬಿಗ್ ಬಾಸ್ ಸೀಸನ್ 17’ (Bigg Boss 17) ಶೋನಲ್ಲಿ ಸ್ಪರ್ಧಿಸಿದ್ದ ಅವರು ಮಾನಸಿಕವಾಗಿ ಬಹಳ ನೊಂದಿದ್ದರು. ಖಿನ್ನತೆಯಿಂದ ಬಳಲುತ್ತಿದ್ದ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಶನಿವಾರ (ಮಾರ್ಚ್ 7) ರಾತ್ರಿ 10 ಗಂಟೆ ಸುಮಾರಿಗೆ ಕಾರು ಓಡಿಸುತ್ತಾ ಲೈವ್ (UK07 Rider livestream) ಬಂದಿದ್ದ ಅನುರಾಗ್ ದೊಭಾಲ್ ಅವರು ‘ಇದು ಕೊನೆಯೇ ವಿದಾಯ’ ಎಂದು ಹೇಳಿ ಡಿವೈಡರ್​ಗೆ ಡಿಕ್ಕಿ ಹೊಡೆದರು. ಗಂಭೀರವಾಗಿ…

Read More

ಶಾಲೆಯಲ್ಲಿ ಅಡುಗೆ ಮಾಡುವ ಮಹಿಳಾ ಕುಕ್​​ ಜತೆ ಹೆಡ್​​ ಮಾಸ್ಟರ್​ ಕುಚ್ ಕುಚ್: ಗ್ರಾಮಸ್ಥರಿಂದ ಬಿತ್ತು ಗೂಸ

ರೂರ್ಕೆಲಾ, ಮಾ.9: ಶಾಲೆ ಎಂದರೆ ದೇವಾಲಯ ಇದ್ದಂತೆ, ಇಲ್ಲಿ ಶಿಕ್ಷಕರು ಏನು ಕಲಿಸುತ್ತಾರೆ ಅದನ್ನೇ ಮಕ್ಕಳು ಕಲಿಯುತ್ತಾರೆ. ಮನೆಯವರು ಕೂಡ ಶಿಕ್ಷಕರ ಮೇಲಿ ನಂಬಿಕೆಯಿಂದ ಶಾಲೆಗೆ ಕಳುಹಿಸುತ್ತಾರೆ. ಆದರೆ ಶಿಕ್ಷಕರೇ ಕೆಟ್ಟಾಗಿ ನಡೆದುಕೊಂಡರೆ ಮಕ್ಕಳಿಗೆ ಏನು ಕಲಿಸುತ್ತಾರೆ. ಇದೀಗ ಒಡಿಶಾದ ರೂರ್ಕೆಲಾದಲ್ಲಿ ಹೆಡ್​​ ಮಾಸ್ಟರ್ ಶಾಲೆಯಲ್ಲಿ ಕೆಲಸ ಮಾಡುವ​​ ಮಹಿಳೆಯ ಜತೆಗೆ ಸಂಬಂಧ ಇಟ್ಟುಕೊಂಡಿರುವ ಘಟನೆಯೊಂದು ನಡೆದಿದೆ. ಅಡುಗೆ ಸಹಾಯಕಿ ಜೊತೆ ಅಕ್ರಮ ಸಂಬಂಧ ಬೆಳೆಸಿ ಸಿಕ್ಕಿಬಿದ್ದ ಘಟನೆ ಸುಂದರಘಡ ಜಿಲ್ಲೆಯ ಸೇವಾಶ್ರಮ ಶಾಲೆಯಲ್ಲಿ ನಡೆದಿದೆ. ಆಕ್ರೋಶಗೊಂಡ…

Read More

ಪೋಕ್ಸೋ ಪ್ರಕರಣ: ಮಲ್ಲಿಕಾರ್ಜು ಮುತ್ಯಾಗೆ ಬಿಗ್ ಶಾಕ್ ಕೊಟ್ಟ ಕೋರ್ಟ್

ಯಾದಗಿರಿ (ಮಾರ್ಚ್ 09): ಅಪ್ರಾಪ್ತ ಬಾಲಕಿಯೊಂದಿಗೆಅನುಚಿತ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಮುತ್ಯಾ (Mallikarjun Mutya) ನಿರೀಕ್ಷಣಾ ಜಾಮೀನು ಅರ್ಜಿ (Bail Plea)  ವಜಾಗೊಂಡಿದೆ. ತಮ್ಮ ವಿರುದ್ಧದ ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆ ನಡೆಸಿದ್ದ ಯಾದಗಿರಿ (Yadagir ) ಜಿಲ್ಲಾ ಪ್ರಧಾನ, ವಿಶೇಷ ಸತ್ರ ನ್ಯಾಯಾಲಯದ   ನ್ಯಾಯಾಧೀಶರಾದ ಮರಳುಸಿದ್ದರಾಧ್ಯ ಅವರು ಇಂದು (ಮಾರ್ಚ್ 09) ವಜಾ ಮಾಡಿ ಆದೇಶ ಹೊರಡಿಸಿದ್ದಾರೆ….

Read More

‘ಬಾಸ್’ ಸಿನಿಮಾದಲ್ಲಿ ರೇಣುಕಾಸ್ವಾಮಿ ಸಾವಿನ ಕಥೆ? ಸ್ಪಷ್ಟನೆ ನೀಡಿದ ನಿರ್ದೇಶಕ

ತನುಶ್ ಶಿವಣ್ಣ ನಟನೆಯ ‘ಬಾಸ್’ ಸಿನಿಮಾದ ಟೀಸರ್ (Boss Movie Teaser) ಬಿಡುಗಡೆ ಆಗಿದೆ. ಈ ಚಿತ್ರಕ್ಕೆ ವಿ. ಲವ ಅವರು ನಿರ್ದೇಶನ ಮಾಡಿದ್ದಾರೆ. ಟೀಸರ್ ನೋಡಿದ ಎಲ್ಲರಿಗೂ ಅಚ್ಚರಿ ಆಗಿದೆ. ಕಥೆಯ ಎಳೆ ನೋಡಿದರೆ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣ ನೆನಪಿಗೆ ಬರುತ್ತದೆ. ಆ ಬಗ್ಗೆ ನಿರ್ದೇಶಕ ಲವ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇದು ದರ್ಶನ್ (Darshan) ಪ್ರಕರಣದ ಕುರಿತಾದ ಸಿನಿಮಾ ಅಲ್ಲ ಎಂದು ಅವರು ಹೇಳಿದ್ದಾರೆ. ‘ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ಅದರ ಬಗ್ಗೆ ಸಿನಿಮಾ…

Read More

ಹಿಟ್​​ ಆ್ಯಂಡ್​​ ರನ್​​ ಕೇಸ್​​ಗೆ ಟ್ವಿಸ್ಟ್​: KSRTC ಬಸ್​​ ಡ್ಯಾಶ್​​ ಕ್ಯಾಮರಾದಿಂದ ರಿವೀಲ್​​ ಆಯ್ತು ಸ್ಫೋಟಕ ಸತ್ಯ

ಧಾರವಾಡ, ಮಾರ್ಚ್​​ 09: ಸವದತ್ತಿ ರಸ್ತೆಯ ಅಮಿನಭಾವಿ ಸಮೀಪ ಫೆಬ್ರವರಿ 26ರಂದು ನಡೆದಿದ್ದ ಅಪಘಾತ​​ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಕಪ್ಪು ಬಣ್ಣದ ಎಸ್‌ಯುವಿ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಲಲಿತಾ (42) ದಾರುಣವಾಗಿ ಮೃತಪಟ್ಟಿದ್ದರು. ಈ ಹಿನ್ನೆಲೆ ಧಾರವಾಡ ಪೊಲೀಸರು ಹಿಟ್​​​ ಆ್ಯಂಡ್​​ ರನ್ ಕೇಸ್​​ ದಾಖಲು ಮಾಡಿಕೊಂಡಿದ್ದರು. ಆದರೆ ಘಟನೆ ಮೊದಲಿಗೆ ಸಹಜ ಅಪಘಾತದಂತೆ ಕಂಡರೂ ರಾಜ್ಯ ಸಾರಿಗೆ ಸಂಸ್ಥೆಯ (KSRTC) ಬಸ್‌ನ ಡ್ಯಾಶ್‌ಕ್ಯಾಮ್ ದೃಶ್ಯಗಳು ಅಸಲಿ ಸತ್ಯ ಬಿಚ್ಚಿಟ್ಟಿವೆ. ಇದೊಂದು…

Read More

ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ: ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷ ಪಾಪು

ಮಂಡ್ಯ, (ಮಾರ್ಚ್ 09): ಕೌಟುಂಬಿಕ ಕಲಹಕ್ಕೆ 2 ವರ್ಷದ ಮಗುವನ್ನು ಕತ್ತು ಹಿಸುಕಿ, ಬಳಿಕ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾಗಿದ್ದಾರೆ. ಆದರೆ ಅಸ್ವಸ್ಥಗೊಂಡಿದ್ದ ಮಗು ಅದೃಷ್ಟವಶಾತ್ ಪವಾಡದಂತೆ ಬದುಕುಳಿದಿದ್ದು, ಇದೀಗ ತಂದೆ ತಾಯಿ ಇಲ್ಲದೇ ಅನಾಥವಾಗಿದೆ. ಈ ಹೃದಯ ವಿದ್ರಾವಕ ಘಟನೆ ಮಂಡ್ಯದ (Mandya) ಕೆ.ಆರ್.ಪೇಟೆ (KR Pete) ಪಟ್ಟಣದಲ್ಲಿ ನಡೆದಿದೆ. ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ಕಳೆದ ಮೂರು ವರ್ಷದ‌ ಹಿಂದೆ ವಿವಾಹವಾಗಿದ್ದರು….

Read More

ಆಯತೊಲ್ಲಾ ಅಲಿ ಖಮನೈ ಪುತ್ರನಿಗೆ ಇರಾನ್​​ ಸರ್ವೋಚ್ಚ ನಾಯಕನ ಪಟ್ಟ: ಟ್ರಂಪ್​​ ಮಹತ್ವದ ಎಚ್ಚರಿಕೆ

ಟೆಹ್ರಾನ್ಮ, ಮಾ.9: ಇಸ್ರೇಲ್​​​​, ಅಮೆರಿಕ ದಾಳಿಯಲ್ಲಿ ತಮ್ಮ ಪರಮೋಚ್ಚ ನಾಯಕ ಕಳೆದುಕೊಂಡಿರುವ ಇರಾನ್​​, ಇದೀಗ ಹೊಸ ನಾಯಕನನ್ನು ಆಯ್ಕೆ ಮಾಡಿದೆ. ಆದರೆ ಈ ಆಯ್ಕೆಗೆ ಅಮೆರಿಕ ಆಕ್ರೋಶ ವ್ಯಕ್ತಪಡಿಸಿದೆ.  ಇರಾನ್‌ನ ‘ಅಸೆಂಬ್ಲಿ ಆಫ್ ಎಕ್ಸ್‌ಪರ್ಟ್ಸ್’ ಸೋಮವಾರ ಮಧ್ಯರಾತ್ರಿ ಮಹತ್ವದ ಘೋಷಣೆ ಮಾಡಿದ್ದು, ಅಯತೊಲ್ಲಾ ಸಯ್ಯದ್ ಮೊಜ್ತಬಾ ಹೊಸೇನಿ ಖಮೇನಿ (Mojtaba Khamenei) ಅವರನ್ನು ದೇಶದ ನೂತನ ಪರಮೋಚ್ಚ ನಾಯಕನನ್ನಾಗಿ ನೇಮಿಸಿದೆ. ಕಳೆದ ವಾರ ಅಮೆರಿಕ-ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಅಲಿ ಖಮೇನಿ ಹತರಾದ ಬೆನ್ನಲ್ಲೇ ಈ ನಿರ್ಧಾರ…

Read More