Headlines

nagaraj11081993

ಭಾರತದಲ್ಲಿ ‘ಧುರಂಧರ್ 2’ ಯಾವಾಗ ನೋಡಬಹುದು? ಇಲ್ಲಿದೆ ಮಾಹಿತಿ – Kannada News | Dhurandhar 2 movie to be released on Jio Hotstar on June 4

ರಣ್ವೀರ್ ಸಿಂಗ್ (Ranveer Singh) ನಟಿಸಿ, ಆದಿತ್ಯ ಧರ್ ನಿರ್ದೇಶನ ಮಾಡಿರುವ ‘ಧುರಂಧರ್ 2’ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸಿದೆ. ‘ಧುರಂಧರ್ 2’ ಸಿನಿಮಾದ ಅಬ್ಬರಕ್ಕೆ ಹಲವು ಹಳೆಯ ದಾಖಲೆಗಳೆಲ್ಲ ದೂಳಿಪಟವಾಗಿವೆ. ಸಿನಿಮಾ ಬಿಡುಗಡೆ ಆಗಿ ಎರಡು ತಿಂಗಳಾಗುತ್ತಾ ಬಂದಿದ್ದು, ಇದೀಗ ಸಿನಿಮಾ ಒಟಿಟಿಯಲ್ಲಿ ಬಿಡುಗಡೆ ಆಗಿದೆ. ಆದರೆ ಭಾರತೀಯರಿಗಲ್ಲ ಬದಲಿಗೆ ವಿದೇಶಿಗರಿಗೆ ಮಾತ್ರ. ‘ಧುರಂಧರ್ 2’ ನೆಟ್​​ಫ್ಲಿಕ್ಸ್​ನಲ್ಲಿ ಬಿಡುಗಡೆ ಆಗಿದೆ, ಆದರೆ ಭಾರತದಲ್ಲಿ ಅಲ್ಲ. ಇದೀಗ ಸಿನಿಮಾವನ್ನು ಭಾರತದಲ್ಲಿ ಯಾವಾಗ ಒಟಿಟಿಯಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು…

Read More

ದೇವೇಗೌಡರ ಭೇಟಿ ಬಳಿಕ ಜಿಟಿಡಿ ಸ್ಫೋಟಕ ಹೇಳಿಕೆ: ಎಲ್ಲಾ ಅಂತೆ-ಕಂತೆಗಳಿಗೆ ತೆರೆ! – Kannada News | Will Contest From JDS In 2025 Assembly Election clarified By GT Devegowda after Met HD Devegowda at Bengaluru

ಬೆಂಗಳೂರು, (ಮೇ 15): ಜೆಡಿಎಸ್​​ನಿಂದ (JDS) ಅಂತರ ಕಾಯ್ದುಕೊಂಡಿರುವ ಶಾಸಕ ಜಿ.ಟಿ.ದೇವೇಗೌಡ (GT Devegowda) ಅವರು ದಿಢೀರ್ ಅಂತ ಪಕ್ಷದ ವರಿಷ್ಠ ಎಚ್​​ಡಿ ದೇವೇಗೌಡ (HD Devegowda) ಅವರನ್ನು ಭೇಟಿ ಮಾಡಿದ್ದಾರೆ. ಬಹಳ ದಿನಗಳ ಬಳಿಕ ಇಂದು (ಮೇ 15) ಬೆಂಗಳೂರಿನ (Bengaluru) ಬೆಂಗಳೂರಿನ ಪದ್ಮನಾಭನಗರ ನಿವಾಸಕ್ಕೆ ತೆರಳಿ ದೇವೇಗೌಡರ ಭೇಟಿ ಮಾಡಿದರು. ಕೆಲ ಕಾರಣಾಂತರಗಳಿಂದ ಜಿಟಿ ದೇವೇಗೌಡ ಅವರು ಕುಮಾರಸ್ವಾಮಿ ಮೇಲೆ ಮುನಿಸಿಕೊಂಡು ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದಾರೆ. ಆದ್ರೆ ಇದೀಗ ಏಕಾಏಕಿ ದೇವೇಗೌಡ್ರನ್ನ ಭೇಟಿ…

Read More

ಅಮೆರಿಕವನ್ನು ನಂಬುವುದಿಲ್ಲ, ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸಲು ಭಾರತಕ್ಕೆ ಸಾಧ್ಯ; ಇರಾನ್​ ವಿದೇಶಾಂಗ ಸಚಿವ ಅರಘ್ಚಿ – Kannada News | We Dont have trust in Americans India can play bigger role for peace in West Asia Iran FM Araghchi says

Iran Ministrer Araghchi With Indian Minister S JaishankarImage Credit source: PTI ನವದೆಹಲಿ, ಮೇ 15: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ನಿಯಂತ್ರಿಸಲು ಭಾರತಕ್ಕೆ ಸಾಧ್ಯವಿದೆ ಎಂದು ಇರಾನ್​ನ (Iran War) ವಿದೇಶಾಂಗ ಸಚಿವ ಅಭಿಪ್ರಾಯಪಟ್ಟಿದ್ದಾರೆ. ಭಾರತಕ್ಕೆ ಎಲ್ಲೆಡೆ ಬಹಳ ಉತ್ತಮ ಹೆಸರಿದೆ. ಹೀಗಾಗಿ, ಪಶ್ಚಿಮ ಏಷ್ಯಾದಲ್ಲಿ ಶಾಂತಿ ನೆಲೆಸುವಂತೆ ಮಾಡುವಲ್ಲಿ ಭಾರತ ಬಹಳ ಪ್ರಮುಖ ಪಾತ್ರ ವಹಿಸಲು ಸಾಧ್ಯವಿದೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿದ್ದಾರೆ. ಬ್ರಿಕ್ಸ್ ಸಭೆಗಾಗಿ ನವದೆಹಲಿಗೆ…

Read More

‘ಮಕ್ಕಳ ಬದಲು ನಾಯಿಗಳನ್ನು ಸಾಕಿ’: ಮದುವೆ ಬಗ್ಗೆ ನಟಿ ಶೆಫಾಲಿ ಶಾ ಅಚ್ಚರಿಯ ಹೇಳಿಕೆ – Kannada News | Bollywood Actress Shefali Shah says have Dogs instead Of having kids

ಬಾಲಿವುಡ್‌ನ ಖ್ಯಾತ ನಟಿ ಶೆಫಾಲಿ ಶಾ (Shefali Shah) ಇತ್ತೀಚಿನ ಸಂದರ್ಶನವೊಂದರಲ್ಲಿ ಮದುವೆ, ರಿಲೇಷನ್​ಶಿಪ್ ಮತ್ತು ಮಕ್ಕಳ ಬಗ್ಗೆ ಮುಕ್ತವಾದ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಇಂದಿನ ಯುವ ಪೀಳಿಗೆಗೆ ಮದುವೆ (Marriage) ಮತ್ತು ಪೋಷಕರಾಗುವ ಬಗ್ಗೆ ಇರುವ ಸಾಮಾಜಿಕ ಒತ್ತಡಗಳ ಕುರಿತು ಮಾತನಾಡಿದ ಅವರು, ‘ಯುವಕರು ತಮ್ಮನ್ನು ತಾವು ಸರಿಯಾಗಿ ಅರ್ಥಮಾಡಿಕೊಳ್ಳುವ ಮೊದಲು ಜೀವನದ ಇಂತಹ ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳಲು ಅವಸರ ಪಡಬಾರದು’ ಎಂದು ಸಲಹೆ ನೀಡಿದ್ದಾರೆ. ಇದೇ ವೇಳೆ ತಮಾಷೆಯಾಗಿ, ‘ಮಕ್ಕಳನ್ನು ಹೆರುವ ಬದಲು ನಾಯಿಗಳನ್ನು (Dogs)…

Read More

ಅರೇ ಇದೇನಿದು! ರೈತರ ಭೂಮಿಯನ್ನೇ ಒತ್ತುವರಿ ಮಾಡಿದ ಅರಣ್ಯ ಇಲಾಖೆ; ಅಚ್ಚರಿ ಎನ್ನಿಸಿದ್ರೂ ಸತ್ಯ – Kannada News | Land Grab Twist: Forest Dept Illegally Encroached Farmers’ 180 Acres, Joint Survey Reveals

ರೈತರ ಭೂಮಿ ಒತ್ತುವರಿ Image Credit source: tv9 kannada ಕೋಲಾರ, ಮೇ 15: ಕಳೆದ ನಾಲ್ಕೈದು ವರ್ಷಗಳಿಂದ ಕೋಲಾರ (kolar) ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಮತ್ತು ರೈತರ ನಡುವೆ ತೀವ್ರ ಸ್ವರೂಪ ಪಡೆದುಕೊಂಡಿದ್ದ ಅರಣ್ಯ ಭೂಮಿ ಒತ್ತುವರಿ (Land encroachment) ವಿವಾದಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಇಷ್ಟು ದಿನ ರೈತರೇ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿದ್ದಾರೆ ಎಂದು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸುತ್ತಿತ್ತು. ಆದರೆ, ಈಗ ಉಲ್ಟಾ ಅರಣ್ಯ ಇಲಾಖೆಯೇ ರೈತರ ನೂರಾರು ಎಕರೆ…

Read More

IPL 2026: 10 ತಂಡಗಳಿಂದಲೂ ಶತಕ; ಇತಿಹಾಸ ಸೃಷ್ಟಿಸಿದ 19ನೇ ಸೀಸನ್ – Kannada News | IPL 2026 Record: All 10 Teams Score Centuries, A Historic Season of Batting Brilliance

19ನೇ ಆವೃತ್ತಿಯ ಐಪಿಎಲ್​ನ (IPL 2026) ಲೀಗ್ ಹಂತ ಮುಗಿಯಲು ಇನ್ನು ಕೆಲವೇ ಪಂದ್ಯಗಳು ಬಾಕಿ ಉಳಿದಿವೆ. ಇದಾದ ಬಳಿಕ ಪ್ಲೇಆಫ್ ಸುತ್ತು ಆರಂಭವಾಗಲಿದೆ. ಕಳೆದೆರಡು ಆವೃತ್ತಿಗಳಂತೆ ಈ ಆವೃತ್ತಿಯಲ್ಲೂ ಬ್ಯಾಟ್ಸ್‌ಮನ್​ಗಳ ಅಬ್ಬರವೇ ಹೆಚ್ಚಿತ್ತು. ಇದರಿಂದಾಗಿ ಸಾಕಷ್ಟು ಪಂದ್ಯಗಳಲ್ಲಿ 200 ಕ್ಕೂ ಅಧಿಕ ಮೊತ್ತವನ್ನು ಕಲೆಹಾಕಲಾಯಿತು. ಹಾಗೆಯೇ 200 ಕ್ಕೂ ಅಧಿಕ ಮೊತ್ತವನ್ನು ಬೆನ್ನಟ್ಟಿ ಗೆದ್ದ ದಾಖಲೆಯೂ ಸೃಷ್ಟಿಯಾಯಿತು. ರನ್ ಮಳೆಯೇ ಹರಿದ ಈ ಆವೃತ್ತಿಯಲ್ಲಿ ಶತಕಗಳ ಮೇಲೆ ಶತಕಗಳು ಸಿಡಿದವು. ಈ ಮೂಲಕ 2026 ರ…

Read More

ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್ – Kannada News | Lawyer Balan said Pavithra Gowda have higher chance of getting bail

ನಟ ದರ್ಶನ್ (Darshan), ಸುಪ್ರೀಂಕೋರ್ಟ್​​ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ನಿರಾಕರಣೆಗೊಂಡಿದೆ. ಸಾಕ್ಷ್ಯಗಳ ವಿಚಾರಣೆ ಬೇಗ ಮುಗಿಸಿ, ಒಂದೊಮ್ಮೆ ವರ್ಷದಲ್ಲಿ 60 ಸಾಕ್ಷ್ಯಗಳ ವಿಚಾರಣೆ ಮುಗಿದಿಲ್ಲವಾದರೆ ಜಾಮೀನು ಅರ್ಜಿಯನ್ನು ಪರಿಶೀಲಿಸಬಹುದು ಎಂದಿದೆ ಸುಪ್ರೀಂಕೋರ್ಟ್. ಇಂದಿನ ಸುಪ್ರೀಂ ತೀರ್ಪಿನ ವಿಶ್ಲೇಷಣೆ ಮಾಡಿರುವ ವಕೀಲ ಬಾಲನ್ ಅವರು, ದರ್ಶನ್ ಅವರಿಗಿಂತಲೂ ಪವಿತ್ರಾ ಗೌಡ ಅವರಿಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚಿದೆ. ಮಹಿಳೆ ಮತ್ತು ಸಿಂಗಲ್ ಪೇರೆಂಟ್ ಆಗಿರುವ ಅವರು ಜಾಮೀನಿಗೆ ಪ್ರಯತ್ನಿಸಿದರೆ ಜಾಮೀನು ಸಿಗಬಹುದು ಎಂದಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ…

Read More

ಹಳೆಯ ನೋವು ಮುಂದೆ ಆರ್ಥ್ರೈಟಿಸ್‌ಗೆ ಕಾರಣವಾಗುತ್ತದೆಯೇ? ಏನ್ ಹೇಳ್ತಾರೆ ತಜ್ಞರು – Kannada News | Preventing Arthritis After Injury: Orthopedic Tips For Long Term Joint Health

ಎಲುಬಿಗಾದ ಹಳೆಯ ನೋವು ಅಥವಾ ಗಾಯವನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷ್ಯ ಮಾಡಿದರೆ ಮುಂದೆ ಇದು ಗಂಭೀರ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು. ಹೌದು, ಆರೋಗ್ಯ ತಜ್ಞರ ಪ್ರಕಾರ ಫ್ರ್ಯಾಕ್ಚರ್ (Fracture), ಲಿಗಮೆಂಟ್ ಹಾನಿ (Ligament injury) ಅಥವಾ ಜಾಯಿಂಟ್ ಇಂಜುರಿ (Joint injury) ಆದಾಗ ಸರಿಯಾದ ಚಿಕಿತ್ಸೆ ಪಡೆಯದೇ ಇದ್ದರೆ, ಮುಂದಿನ ದಿನಗಳಲ್ಲಿ ಆರ್ಥ್ರೈಟಿಸ್‌ (Arthritis) ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ಅದರಲ್ಲಿಯೂ ಹಲವರು ಗಾಯವಾದ ನಂತರ ಕೆಲ ದಿನ ವಿಶ್ರಾಂತಿ ಪಡೆದು ಮತ್ತೆ ಸಾಮಾನ್ಯ ಚಟುವಟಿಕೆಗೆ…

Read More

ಪ್ರಧಾನಿಯ ಬೆಂಗಾವಲು ಪಡೆಯನ್ನು ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ ಸಮಂತ್ ಗೋಯಲ್ – Kannada News | Not right to reduce PM Modi’s security amid austerity measures Former RAW chief Samant Goel says

ನವದೆಹಲಿ, ಮೇ 15: ಭಾರತದಲ್ಲಿ ಉಂಟಾಗಿರುವ ಇಂಧನದ ಬಿಕ್ಕಟ್ಟನ್ನು ನಿಯಂತ್ರಿಸಲು ಪ್ರಧಾನಿ ನರೇಂದ್ರ ಮೋದಿ (PM Modi) ವಾಹನಗಳ ಬಳಕೆಯನ್ನು ಕಡಿಮೆಗೊಳಿಸಲು ಸೂಚಿಸಿದ್ದರು. ಪ್ರಧಾನಿ ಮೋದಿ ಕೂಡ ತಮ್ಮ ಬೆಂಗಾವಲು ಪಡೆಯ ಪ್ರಮಾಣವನ್ನು ಕಡಿಮೆಗೊಳಿಸಿದ್ದರು. ಈ ಬಗ್ಗೆ ಭಾರತದ ಮಾಜಿ ಬಾಹ್ಯ ಗುಪ್ತಚರ ಸಂಸ್ಥೆ ರಾ (RAW) ಮುಖ್ಯಸ್ಥ ಸಮಂತ್ ಗೋಯಲ್ ಪ್ರತಿಕ್ರಿಯೆ ನೀಡಿದ್ದಾರೆ. “ಪ್ರಸ್ತುತ ಅಂತಾರಾಷ್ಟ್ರೀಯ ಭದ್ರತಾ ಪರಿಸ್ಥಿತಿ ಅಸ್ಥಿರವಾಗಿದೆ. ಅಮೆರಿಕವನ್ನು ಸುರಕ್ಷಿತ ದೇಶವೆಂದು ಪರಿಗಣಿಸಿದ್ದರೂ ಅದರ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ 3…

Read More

ಬೈನಾನ್ಸ್ ಸೆಕ್ಯೂರಿಟಿ ಗೈಡ್: ಹ್ಯಾಕರ್‌ಗಳಿಂದ ನಿಮ್ಮ ಕ್ರಿಪ್ಟೋ ರಕ್ಷಿಸಲು 7 ಸಲಹೆಗಳು – Kannada News | Secure the Crypto trading in Binance using these 7 tools

ಕ್ರಿಪ್ಟೋಕರೆನ್ಸಿ ವ್ಯವಹಾರದಲ್ಲಿ (Crypto currency trading) ಸುರಕ್ಷತೆಯು ಅತ್ಯಂತ ಮುಖ್ಯವಾಗಿದೆ. ಹೆಚ್ಚಿನ ಸಂದರ್ಭಗಳಲ್ಲಿ ಹ್ಯಾಕಿಂಗ್ ನಡೆಯುವುದು ಪ್ಲಾಟ್‌ಫಾರ್ಮ್‌ನ ತಪ್ಪಿನಿಂದಲ್ಲ, ಬದಲಿಗೆ ಬಳಕೆದಾರರ ನಿರ್ಲಕ್ಷ್ಯದಿಂದ. ಬೈನಾನ್ಸ್‌ನಲ್ಲಿ (Binance) ಸುರಕ್ಷಿತವಾಗಿರಲು ಹೆಚ್ಚಿನ ಮಂದಿಗೆ ತಿಳಿಯದ ಕೆಲ ಟ್ರಿಕ್ಸ್​ಗಳಿವೆ. ಈ ಕೆಳಗಿನ 7 ಸೆಕ್ಯೂರಿಟಿ ಟೂಲ್‌ಗಳನ್ನು ಬಳಸಿದರೆ ಕ್ರಿಪ್ಟೋ ವ್ಯವಹಾರ ಸುರಕ್ಷಿತವಾಗಿರುತ್ತದೆ. ಬೈನಾನ್ಸ್ ಅಥೆಂಟಿಕೇಟರ್ (Binance Authenticator): ಕೇವಲ SMS OTP ಮೇಲೆ ಅವಲಂಬಿತರಾಗಬೇಡಿ, ಏಕೆಂದರೆ ‘ಸಿಮ್ ಸ್ವಾಪ್’ ಹಗರಣಗಳು ನಡೆಯುತ್ತಿವೆ. ಅಥೆಂಟಿಕೇಟರ್ ಆಪ್ ಬಳಸುವುದು ಹೆಚ್ಚು ಸುರಕ್ಷಿತ. ಆಂಟಿ-ಫಿಶಿಂಗ್ ಕೋಡ್…

Read More