Headlines

nagaraj11081993

ಉತ್ತರಾಖಂಡ್: ಮಹಿಳಾ ಟೂರಿಸ್ಟ್​ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಟ್ಯಾಕ್ಸಿ ಡ್ರೈವರ್, ಹೆದರಿ ಕಾಡಿನಲ್ಲಿ ರಾತ್ರಿ ಕಳೆದ ಯುವತಿ

ಉತ್ತರಾಖಂಡ, ಮಾರ್ಚ್ 08: ನೈನಿತಾಲ್​ಗೆ ಪ್ರವಾಸ(Tourism)ಕ್ಕೆಂದು ಬಂದಿದ್ದ ದೆಹಲಿಯ ಯುವತಿ ಮೇಲೆ ಟ್ಯಾಕ್ಸಿ ಡ್ರೈವರ್ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಶುಕ್ರವಾರ ತಡರಾತ್ರಿ ಮಹಿಳೆ ನೈನಿತಾಲ್‌ಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಆಕೆಯ ಹೋಗಬೇಕಿದ್ದ ಪ್ರದೇಶದಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಬಲ್ದಿಯಾಖಾನ್ ಬಳಿ, ಟ್ಯಾಕ್ಸಿ ಚಾಲಕನೊಬ್ಬ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಹಿಳೆ ವಿರೋಧಿಸಿದಾಗ, ಚಾಲಕ ಆಕೆಯ ವಸ್ತುಗಳು ಮತ್ತು ಮೊಬೈಲ್ ಫೋನ್‌ನೊಂದಿಗೆ ಪರಾರಿಯಾಗಿದ್ದಾನೆ. ಈ ಭೀಕರ ಘಟನೆಯಿಂದ ಆಘಾತಕ್ಕೊಳಗಾದ ಮಹಿಳೆ, ಸ್ಥಳೀಯ ಪೊಲೀಸರು…

Read More

ವಿವಾಹ ವಾರ್ಷಿಕೋತ್ಸವಕ್ಕೆ ಪತ್ನಿ ಸ್ನೇಹಾಗೆ 4 ಕೋಟಿ ರೂ. ಕಾರು ಕೊಟ್ಟ ಅಲ್ಲು ಅರ್ಜುನ್

ಅಲ್ಲು ಅರ್ಜುನ್ (Allu Arjun) ಸಹೋದರ ಮತ್ತು ನಾಯಕ ಅಲ್ಲು ಸಿರೀಶ್ ಮತ್ತು ನಯನಿಕಾ ರೆಡ್ಡಿ ಅವರ ವಿವಾಹ ಸಮಾರಂಭವು ಅದ್ಧೂರಿಯಾಗಿ ನಡೆಯಿತು. ಶುಕ್ರವಾರ (ಮಾರ್ಚ್ 05) ಹೈದರಾಬಾದ್‌ನಲ್ಲಿ ನಡೆದ ಈ ಅದ್ದೂರಿ ವಿವಾಹದಲ್ಲಿ ಎರಡೂ ಕುಟುಂಬ ಸದಸ್ಯರು, ಆಪ್ತರು, ಸ್ನೇಹಿತರು ಮತ್ತು ಅನೇಕ ಚಲನಚಿತ್ರ ಗಣ್ಯರು ಭಾಗವಹಿಸಿದ್ದರು. ವಿಶೇಷವಾಗಿ ಇಡೀ ಮೆಗಾ ಕುಟುಂಬ ಅಲ್ಲು ಸಿರೀಶ್ ಅವರ ಅದ್ದೂರಿ ವಿವಾಹದಲ್ಲಿ ಸಡಗರದಿಂದ ಭಾಗವಹಿಸಿತು. ಇದಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ….

Read More

ಕೇವಲ 2 ದಿನಗಳಲ್ಲಿ 16 ವಿಕೆಟ್ ಕಳೆದುಕೊಂಡ ಟೀಮ್ ಇಂಡಿಯಾ

ಪರ್ತ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಕಳಪೆ ಪ್ರದರ್ಶನ ಮುಂದುವರೆಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ ಕೇವಲ 198 ರನ್​ಗಳಿಸಿ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಆಸ್ಟ್ರೇಲಿಯಾ ಎರಡನೇ ದಿನದಾಟದಲ್ಲಿ 323 ರನ್​ಗಳಿಸಿ ಆಲೌಟ್ ಆಯಿತು. 125 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 2ನೇ…

Read More

‘ಧುರಂಧರ್ 2’ ಅಡ್ವಾನ್ಸ್ ಬುಕ್ಕಿಂಗ್‌: 24 ಗಂಟೆಯಲ್ಲಿ 8 ಕೋಟಿ ರೂ. ಬೆಲೆಯ ಟಿಕೆಟ್ ಸೇಲ್

ನಟ ರಣವೀರ್ ಸಿಂಗ್ ಮತ್ತು ನಿರ್ದೇಶಕ ಆದಿತ್ಯ ಧಾರ್ ಕಾಂಬಿನೇಶನ್‌ನ ಬಹುನಿರೀಕ್ಷಿತ ‘ಧುರಂಧರ್ 2’ (Dhurandhar: The Revenge) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಲು ಸಿದ್ಧವಾಗಿದೆ. ಮಾರ್ಚ್ 19ರಂದು ಚಿತ್ರ ವಿಶ್ವದಾದ್ಯಂತ ಬಿಡುಗಡೆ ಆಗಲಿದ್ದು, ಮಾರ್ಚ್ 18ರಂದೇ ಪೇಯ್ಡ್ ಪ್ರೀಮಿಯರ್ ಶೋಗಳು (Dhurandhar 2 Paid Premiere) ನಡೆಯಲಿವೆ. ಶನಿವಾರ (ಮಾರ್ಚ್ 7) ಚಿತ್ರದ ಟ್ರೇಲರ್ ಬಿಡುಗಡೆಯಾದ ಬೆನ್ನಲ್ಲೇ ಆರಂಭವಾದ ಮುಂಗಡ ಟಿಕೆಟ್ ಬುಕ್ಕಿಂಗ್‌ನಲ್ಲಿ ಈ ಸಿನಿಮಾ ಅಬ್ಬರದ ಸಾಧನೆ ಮಾಡಿದೆ. ಬುಕ್ಕಿಂಗ್ ಆರಂಭವಾದ ಕೇವಲ…

Read More

Womenʼs Day Wishes: ನಿಮ್ಮ ಜೀವನವನ್ನು ಬೆಳಗಿದ ಸ್ತ್ರೀಶಕ್ತಿಗೆ ಈ ರೀತಿ ಮಹಿಳಾ ದಿನದ ಶುಭಾಶಯಗಳನ್ನು ತಿಳಿಸಿ

ಮಹಿಳೆ (Women) ಎಂದರೆ ಶಕ್ತಿ, ಮಹಿಳೆ ಎಂದರೆ ಧೈರ್ಯ, ಮಹಿಳೆ ಎಂದರೆ ಪ್ರೀತಿ, ಮಹಿಳೆ ಎಂದರೆ ಕಾಳಜಿ. ತಾಯಿಯಾಗಿ, ಸಹೋದರಿಯಾಗಿ, ಗೆಳತಿಯಾಗಿ, ಮಡದಿಯಾಗಿ, ಮಗಳಾಗಿ ಪ್ರತಿಯೊಬ್ಬರ ಬದುಕಿನಲ್ಲೂ ಹೆಣ್ಣು ನಿರ್ವಹಿಸುವ ಪಾತ್ರಗಳು ಹಲವು. ಆಕೆ ಜೀವವನ್ನು ನೀಡುವುದರ ಜೊತೆಗೆ ಜೀವನಕ್ಕೆ ಶಕ್ತಿ ತುಂಬುವವಳು. ಜೀವನದಲ್ಲಿ ಸರಿ ದಾರಿಯಲ್ಲಿ ನಡೆಯುವಂತೆ ಪ್ರೇರೇಪಿಸುವವಳು. ಈ ಸ್ತ್ರೀ ಶಕ್ತಿಗೆ ಧನ್ಯವಾದ ತಿಳಿಸುವ ಸಲುವಾಗಿ ಪ್ರತಿವರ್ಷ ಮಾರ್ಚ್‌ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಈ ಶುಭ ದಿನ ನಿಮ್ಮ ಜೀವನಕ್ಕೂ…

Read More

ಹಾರ್ದಿಕ್ ಪಾಂಡ್ಯ ಅಂದ್ರೆ ‘ಕ್ಲಚ್’ ಎಂದ ಹಾರ್ದಿಕ್ ಪಾಂಡ್ಯ

T20 World Cup 2026: “ಕ್ಲಚ್ ಅಂದ್ರೆ ಹಾರ್ದಿಕ್ ಪಾಂಡ್ಯ” (Clutch is Hardik Pandya) ಇದನ್ನು ಹೇಳಿದ್ದು ಮತ್ಯಾರೂ ಅಲ್ಲ ಹಾರ್ದಿಕ್ ಪಾಂಡ್ಯ. 2026ರ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಗೆಲುವಿನ ನಂತರ ಹಾರ್ದಿಕ್ ಪಾಂಡ್ಯ ಸ್ವತಃ ತಮ್ಮನ್ನು ಕ್ಲಚ್ ಆಟಗಾರ ಎಂದು ಕರೆದಿದ್ದಾರೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ 7 ರನ್​ಗಳ ಜಯ ಸಾಧಿಸಿತ್ತು. ಈ ಗೆಲುವಿನಲ್ಲಿ ಹಾರ್ದಿಕ್ ಪಾಂಡ್ಯ ಅವರ…

Read More

ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು

ಬಳ್ಳಾರಿ, ಮಾರ್ಚ್​​ 08: ಶಿವಮೊಗ್ಗದಲ್ಲಿ ಬಾಲಕರೇ SSLC ವಿದ್ಯಾರ್ಥಿಯನ್ನು ದಾರುಣವಾಗಿ ಕೊಲೆ ಮಾಡಿರುವ ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಅಂತಹದ್ದೇ ಮತ್ತೊಂದು ಪ್ರಕರಣ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಓರ್ವ ಬಾಲಕ ಮೃತಪಟ್ಟಿರುವ ಘಟನೆ ಬಳ್ಳಾರಿಯ ಖಾಸಗಿ ಶಾಲೆಗೆ ಸೇರಿದ ಹಾಸ್ಟೆಲ್​ನಲ್ಲಿ ನಡೆದಿದೆ. ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವು ಬಾಲಕರ ಮೇಲೆ 9ನೇ ತರಗತಿ ವಿದ್ಯಾರ್ಥಿ ರಾಡ್​​ನಿಂದ ಹಲ್ಲೆ ನಡೆಸಿದ ಪರಿಣಾಮ ಓರ್ವ ಪ್ರಾಣಬಿಟ್ಟಿದ್ದರೆ, ಇತರ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲ್ಲೆ ನಡೆಸಿ ಬಾಲಕ…

Read More

Bengaluru Air Quality: ಬೆಂಗಳೂರು, ಮಂಗಳೂರು ಸೇರಿ ಹಲವೆಡೆ ಕಳಪೆ ಏರ್ ಕ್ವಾಲಿಟಿ!

ಬೆಂಗಳೂರು, ಮಾರ್ಚ್​ 08: ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ…

Read More

Video: ಪ್ರಧಾನಿಯೊಂದಿಗಿನ ಸಭೆಗೆ ಕೇವಲ 5 ನಿಮಿಷ ತಡವಾಗಿ ಬಂದಿದ್ದಕ್ಕೆ ದೇಶದ ಜನತೆಗೆ ಕ್ಷಮೆಯಾಚಿಸಿದ ಜಪಾನ್ ಸಚಿವೆ

ಜಪಾನ್, ಮಾರ್ಚ್​ 08: ಜಪಾನ್ ಸಚಿವೆಯೊಬ್ಬರು ಪ್ರಧಾನಿಯೊಂದಿಗಿನ ಮಾತುಕತೆಗೆ ಐದು ನಿಮಿಷ ತಡವಾಗಿ ಬಂದಿದ್ದಕ್ಕೆ  ದೇಶದ ಜನತೆ ಬಳಿ ಕ್ಷಮೆಯಾಚಿಸಿರುವ ವಿಡಿಯೋ ವೈರಲ್ ಆಗಿದೆ. ಅವರ ವಿಧೇಯತೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಚಿವರು ಕೇವಲ 5 ನಿಮಿಷ ತಡವಾಗಿ ಬಂದಿದ್ದಷ್ಟೇ ಅಲ್ಲದೆ ಅವರ ತಪ್ಪನ್ನು ಅರ್ಥ ಮಾಡಿಕೊಂಡು, ಎಲ್ಲರ ಬಳಿ ಕ್ಷಮೆ ಕೇಳಿದ್ದು ಅಚ್ಚರಿ ಮೂಡಿಸಿದೆ. ಸಂಚಾರ ದಟ್ಟಣೆ ಹೆಚ್ಚಾಗಿದ್ದ ಕಾರಣ ಬರುವುದು ತಡವಾಗಿತ್ತು, ಸಭೆಗೆ ಓಡುತ್ತಲೇ ಬಂದರು. ಬಳಿಕ ಮಾಧ್ಯಮ ಹಾಗೂ ಸಭೆಯಲ್ಲಿದ್ದವರೆಲ್ಲರ ಬಳಿ ಕ್ಷಮೆಯಾಚಿಸಿದರು….

Read More

ಸದ್ದಡಗಿಸುವುದೇ ನಮ್ಮ ಗುರಿ: ಮಿಚೆಲ್ ಸ್ಯಾಂಟ್ನರ್

T20 World Cup 2026: ಟಿ20 ವಿಶ್ವಕಪ್ ಫೈನಲ್ ಪಂದ್ಯದ ಆರಂಭಕ್ಕೂ ಮುನ್ನ ‘ಸದ್ದಡಗಿಸುವುದು’ ಸಖತ್ ಸದ್ದು ಮಾಡುತ್ತಿದೆ. ಅಹದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತೀಯ ಪ್ರೇಕ್ಷಕರ ಸದ್ದಗಿಸುವುದೇ ನಮ್ಮ ಗುರಿ ಎಂದಿದ್ದಾರೆ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್. ಟಿ20 ವಿಶ್ವಕಪ್​ ಫೈನಲ್ ಪಂದ್ಯದ ಪೂರ್ವಭಾವಿಯಾಗಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಿಚೆಲ್ ಸ್ಯಾಂಟ್ನರ್, 2023ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಪ್ಯಾಟ್ ಕಮ್ಮಿನ್ಸ್ ಹೇಳಿದಂತೆಯೇ, ಲಕ್ಷಾಂತರ ಭಾರತೀಯ ಅಭಿಮಾನಿಗಳ ಮುಂದೆ ಆಡುವಾಗ “ಸ್ಟೇಡಿಯಂನಲ್ಲಿರುವ ಅಭಿಮಾನಿಗಳನ್ನು ಮೌನಗೊಳಿಸುವುದೇ ನಮ್ಮ…

Read More