Headlines

nagaraj11081993

ಪರಿಷತ್ ಕದನದ ಅಂತಿಮ ಪರೀಕ್ಷೆ: ಅಡ್ಡಮತದಾನದ ಭೀತಿ, ರೆಸಾರ್ಟ್‌ನಿಂದ ನೇರವಾಗಿ ವಿಧಾನಸೌಧಕ್ಕೆ ಶಾಸಕರು – Kannada News | Karnataka MLC Polls 2026: Congress Fights for 5th Seat, CM Trains MLAs to Prevent Invalid Votes

ಬೆಂಗಳೂರು, ಜೂ.18 : ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಇಂದು (ಜೂನ್ 18, 2026) ಹೈವೋಲ್ಟೇಜ್ ವೋಟಿಂಗ್ ನಡೆಯಲಿದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿಧಾನಸೌಧದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, ಇಡೀ ರಾಜ್ಯ ರಾಜಕಾರಣದ ಚಿತ್ತ ಈಗ ಈ ಚುನಾವಣೆಯತ್ತ ನೆಟ್ಟಿದೆ. ಚುನಾವಣೆಯಲ್ಲಿ ಒಳಜಗಳ ಹಾಗೂ ಅಡ್ಡಮತದಾನ (Cross Voting) ಆಗುವ ಭೀತಿ ಎದುರಾಗಿರುವುದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಮ್ಮ ಶಾಸಕರನ್ನು ರಕ್ಷಿಸಿಕೊಳ್ಳಲು ರೆಸಾರ್ಟ್ ರಾಜಕೀಯದ…

Read More

ಮಮತಾ,ಉದ್ಧವ್ ಬಳಿಕ ಈಗ ಅಖಿಲೇಶ್ ಯಾದವ್ ಸರದಿ: ಸಮಾಜವಾದಿ ಪಕ್ಷದಲ್ಲೂ ಒಡಕು? – Kannada News | SP Split Fears: Akhilesh Yadav’s Samajwadi Party Faces Rebellion After TMC and Shiv Sena

ಲಕ್ನೋ, ಜೂನ್ 18: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಮತ್ತು ಮಹಾರಾಷ್ಟ್ರದ ಶಿವಸೇನೆ (UBT) ಪಕ್ಷಗಳಲ್ಲಿ ಸಂಭವಿಸಿರುವ ಭಾರಿ ಬಂಡಾಯದ ಬೆನ್ನಲ್ಲೇ, ಈಗ ಉತ್ತರ ಪ್ರದೇಶದ ಪ್ರಮುಖ ವಿರೋಧ ಪಕ್ಷವಾದ ಸಮಾಜವಾದಿ ಪಕ್ಷದಲ್ಲೂ (SP) ಅಂತಹದ್ದೇ ದೊಡ್ಡ ವಿಭಜನೆ ಉಂಟಾಗಲಿದೆ ಎಂಬ ಆಘಾತಕಾರಿ ಮುನ್ಸೂಚನೆಯನ್ನು ಉತ್ತರ ಪ್ರದೇಶದ ಸಚಿವ ಒ.ಪಿ. ರಾಜ್‌ಭರ್ ನೀಡಿದ್ದಾರೆ. ಅಮಿತ್ ಶಾಗೆ ರಾಮ್ ಗೋಪಾಲ್ ಯಾದವ್ ಪತ್ರ? ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ (SBSP) ಮುಖ್ಯಸ್ಥ ಹಾಗೂ ಯುಪಿ ಸಚಿವ ಒ.ಪಿ. ರಾಜ್‌ಭರ್…

Read More

ಒಂದೇ ಕಾರಿನಲ್ಲಿ ಇಬ್ಬರು ಮಾಜಿ ಪತ್ನಿಯರು, ಭಾವಿ ಪತ್ನಿ; ಆಮಿರ್ ಖಾನ್ ಜರ್ನಿ ಕಂಡು ನೆಟ್ಟಿಗರು ಶಾಕ್ – Kannada News | Aamir Khan’s Third Marriage and Gauri Spratt: Viral Video with Ex Wives Shocks Fans

ಬಾಲಿವುಡ್ ನಟ ಆಮಿರ್ ಖಾನ್ ನಿರಂತರವಾಗಿ ಸುದ್ದಿಯಲ್ಲಿರುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಅವರು ಯಾವುದೇ ಹೊಸ ಚಿತ್ರದ ಕಾರಣದಿಂದಾಗಿ ಅಲ್ಲ, ಬದಲಾಗಿ ಅವರ ಮೂರನೇ ಮದುವೆಯ ಮಾತುಕತೆಯಿಂದಾಗಿ ಸುದ್ದಿಯಲ್ಲಿದ್ದಾರೆ. ರೀನಾ ದತ್ತಾ ಮತ್ತು ಕಿರಣ್ ರಾವ್ ಅವರಿಗೆ ವಿಚ್ಛೇದನ ನೀಡಿದ ನಂತರ, ಆಮಿರ್ ಮತ್ತೊಮ್ಮೆ ಹೊಸ ಜೀವನವನ್ನು ಪ್ರಾರಂಭಿಸಲು ಸಿದ್ಧರಾಗಿದ್ದಾರೆ. ಕಳೆದ ವರ್ಷ, ಅವರ 60 ನೇ ಹುಟ್ಟುಹಬ್ಬದಂದು, ಅವರು ತಮ್ಮ ಗೆಳತಿ ಗೌರಿ ಸ್ಪ್ರಾಟ್ ಅವರನ್ನು ಎಲ್ಲರಿಗೂ ಪರಿಚಯಿಸಿದರು. ಈಗ ಅವರು ಗೌರಿಯನ್ನು ಮದುವೆಯಾಗಲಿದ್ದಾರೆ…

Read More

ಕಾಂಗೋ ಮುಂದೆ ಕಂಗೆಟ್ಟ ಕ್ರಿಸ್ಟಿಯಾನೊ ರೊನಾಲ್ಡೊ! – Kannada News | Fifa world cup 2026: Messi Shines, Cristiano Ronaldo Stumbles Against DR Congo

FIFA World Cup 2026: ಫಿಫಾ ವಿಶ್ವಕಪ್‌ನ ತನ್ನ ಆರಂಭಿಕ ಪಂದ್ಯದಲ್ಲೇ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವೆನಿಸಿಕೊಂಡಿರುವ ಪೋರ್ಚುಗಲ್, ದುರ್ಬಲ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ (DR Congo) ವಿರುದ್ಧ 1-1 ಗೋಲುಗಳ ಆಘಾತಕಾರಿ ಡ್ರಾಗೆ ತೃಪ್ತಿಪಟ್ಟುಕೊಂಡಿದೆ. ಜಗತ್ತಿನ ಶ್ರೇಷ್ಠ ಫುಟ್‌ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ ಅವರ ದಾಖಲೆಯ 6ನೇ ವಿಶ್ವಕಪ್ ಅಭಿಯಾನಕ್ಕೆ ಕಾಂಗೋ ಪಡೆ ಆರಂಭದಲ್ಲೇ ತಣ್ಣೀರೆರಚಿದ್ದಾರೆ. ಅಷ್ಟೇ ಈ ಪಂದ್ಯದಲ್ಲಿ ರೊನಾಲ್ಡೊ ಅನುಭವಿಸಿದ ಹತಾಶೆ ಮತ್ತು ಮಂಕಾದ ಪ್ರದರ್ಶನ ಈಗ ಜಾಗತಿಕ ಫುಟ್‌ಬಾಲ್ ವಲಯದಲ್ಲಿ…

Read More

Garuda Purana: ಸತ್ತವರು ಕನಸಿನಲ್ಲಿ ಕಂಡರೆ ಏನರ್ಥ? ಗರುಡ ಪುರಾಣ ಹೇಳುವುದೇನು? – Kannada News | Decoding Dreams: What Deceased Loved Ones in Your Sleep Mean According to Garuda Purana

ಜಾತಸ್ಯ ಮರಣಂ ಧ್ರುವಂ – ಮನುಷ್ಯನಿಗೆ ಹುಟ್ಟು ಎಷ್ಟು ಸತ್ಯವೋ ಸಾವು ಅಷ್ಟೇ ಸತ್ಯ. ಈ ಭೂಮಿ ಮೇಲೆ ಹುಟ್ಟಿದ ಪ್ರತಿಯೊಬ್ಬರೂ ಒಂದು ದಿನ ದೇಹವನ್ನು ತ್ಯಜಿಸಬೇಕಾಗುತ್ತದೆ. ಜನನ ಅನಿಶ್ಚಿತವಾದರೆ, ಮರಣ ಶಾಶ್ವತ ಎಂದು ಹೇಳಲಾಗುತ್ತದೆ. ಅಂತಹ ಮರಣಿಸಿದ ವ್ಯಕ್ತಿಗಳು ಕನಸಿನಲ್ಲಿ ಬಂದಾಗ, ಅದರ ಹಿಂದಿನ ಶುಭ ಅಥವಾ ಅಶುಭ ಫಲಗಳು ಏನು ಎಂದು ಗರುಡ ಪುರಾಣ ವಿವರಿಸುತ್ತದೆ. ಸಾಕ್ಷಾತ್ ಶ್ರೀಮನ್ನಾರಾಯಣರು ಗರುಡರಿಗೆ ಅನೇಕ ವಿಷಯಗಳನ್ನು ತಿಳಿಸಿದ್ದು, ಅದರಲ್ಲಿ ಇದೂ ಸಹ ಒಂದು. ಈ ಬಗ್ಗೆ ಖ್ಯಾತ…

Read More

‘ಕತ್ರಿನಾಗೆ ಬಾಡಿ ಲ್ಯಾಂಗ್ವೇಜ್ ಅನ್ನೋದೆ ಇರಲಿಲ್ಲ’; ಖ್ಯಾತ ನಿರ್ದೇಶಕನ ಅಚ್ಚರಿಯ ಹೇಳಿಕೆ – Kannada News | Katrina Kaif’s Challenging Debut, Director Vijayabhaskar Recalls

ವಿಕ್ಟರಿ ವೆಂಕಟೇಶ್ ನಟನೆಯ ಸೂಪರ್ ಹಿಟ್ ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ‘ಮಲ್ಲೀಶ್ವರಿ’ ಬಿಡುಗಡೆಯಾಗಿ ಎರಡು ದಶಕಗಳೇ ಕಳೆದಿವೆ. ಈ ಚಿತ್ರದ ಮೂಲಕ ಕತ್ರಿನಾ ಕೈಫ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ರಾಜಕುಮಾರಿಯ ಪಾತ್ರದಲ್ಲಿ ಕತ್ರಿನಾ ಪ್ರೇಕ್ಷಕರ ಮನ ಗೆದ್ದಿದ್ದರೂ, ಆಕೆಯಿಂದ ನಟನೆ ತೆಗೆಸುವುದು ಅಷ್ಟು ಸುಲಭವಾಗಿರಲಿಲ್ಲ ಎಂದು ಚಿತ್ರದ ನಿರ್ದೇಶಕ ಕೆ. ವಿಜಯಭಾಸ್ಕರ್ ಹಳೆಯ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು. ಬಾಡಿ ಲಾಂಗ್ವೇಜ್ ಇರಲಿಲ್ಲ, ಆದರೆ ಹಠ ಇತ್ತು ‘ಕತ್ರಿನಾ ಕೈಫ್ ಅವರನ್ನು ನಿರ್ದೇಶಿಸುವುದು ಆರಂಭದಲ್ಲಿ ನನಗೆ ತುಂಬಾ ಕಷ್ಟವಾಗಿತ್ತು. ಅವರಿಗೆ…

Read More

ಮಧ್ಯಪ್ರಾಚ್ಯದಲ್ಲಿ ಶಾಂತಿ ಮುನ್ನುಡಿ: ಐತಿಹಾಸಿಕ ಒಪ್ಪಂದಕ್ಕೆ ಅಮೆರಿಕ-ಇರಾನ್ ಸಹಿ,ಈಗ ಅನುಷ್ಠಾನ ಪರೀಕ್ಷಿಸುವ ಸಮಯ ಎಂದ ಇರಾನ್ – Kannada News | US Iran Historic Peace Deal Signed: Middle East Stability and Global Oil Price Impact

ಡೊನಾಲ್ಡ್​ ಟ್ರಂಪ್ Image Credit source: X Account: Emmanuel Macron ಟೆಹ್ರಾನ್, ಜೂನ್ 18: ಮಧ್ಯಪ್ರಾಚ್ಯದಲ್ಲಿ ಕಳೆದ ಮೂರೂವರೆ ತಿಂಗಳುಗಳಿಂದ ನಡೆಯುತ್ತಿದ್ದ ಭೀಕರ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಜಗತ್ತಿನ ಗಮನ ಸೆಳೆದಿದ್ದ ಅತ್ಯಂತ ಮಹತ್ವದ ಶಾಂತಿ ಒಪ್ಪಂದಕ್ಕೆ ಅಮೆರಿಕ ಮತ್ತು ಇರಾನ್(Iran) ದೇಶಗಳು ಅಧಿಕೃತವಾಗಿ ಸಹಿ ಹಾಕಿವೆ. ಜಿ-7 (G7) ಶೃಂಗಸಭೆಯ ನಂತರ ಫ್ರಾನ್ಸ್‌ನ ವರ್ಸೈಲ್ಸ್ ಅರಮನೆಯಲ್ಲಿ ಆಯೋಜಿಸಲಾಗಿದ್ದ ಪ್ರಮುಖ ಭೋಜನಕೂಟದ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದರು….

Read More

Karnataka Weather Forecast: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗಾಳಿ, ಮಳೆಯಬ್ಬರ! – Kannada News | Karnataka Weather Forecast: Thunderstorm and Gusty wind all over Karnataka

ಸಾಂದರ್ಭಿಕ ಚಿತ್ರImage Credit source: theconversation.com ಬೆಂಗಳೂರು, ಜೂನ್ 18: ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂಬರುವ ದಿನಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Weather) ಸಾಧ್ಯತೆಯಿದೆ. ಇದರೊಂದಿಗೆ ಕೆಲವು ಪ್ರದೇಶಗಳಲ್ಲಿ ಬಲವಾದ ಬಿರುಗಾಳಿ ಬೀಸುವ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ. ಮುಖ್ಯಾಂಶಗಳು ಕರಾವಳಿಯ ಮೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಎಂಟು ಜಿಲ್ಲೆಗಳಲ್ಲಿ…

Read More

ಟೀಮ್ ಇಂಡಿಯಾ ದಾಂಡಿಗರ ಆರ್ಭಟ… 11 ದಾಖಲೆಗಳು ನಿರ್ಮಾಣ – Kannada News | India vs Afghanistan 2nd ODI All Records list

ಲಕ್ನೋನ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಪ್ರವಾಸಿ ಆಫ್ಘಾನಿಸ್ತಾನ್ ತಂಡವನ್ನು ಟೀಮ್ ಇಂಡಿಯಾ 170 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು 3 ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ತಂಡ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 49.5 ಓವರ್​ಗಳಲ್ಲಿ 402 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ ಅಫ್ಘಾನಿಸ್ತಾನ್ ತಂಡವು 232 ರನ್​ಗಳಿಗೆ ಆಲೌಟ್…

Read More

ಭಾರಿ ಸಂಭಾವನೆ ಕಾರಣಕ್ಕೆ ಅಜಿತ್‌ಗೆ ಸಿಗುತ್ತಿಲ್ಲ ನಿರ್ಮಾಪಕರು; ಅಸಲಿ ವಿಷಯ ರಿವೀಲ್ – Kannada News | Ajith Kumar’s Salary Standoff: Why His Next Film Announcement is Delayed in Kollywood

ತಮಿಳು ಚಿತ್ರರಂಗದ ಖ್ಯಾತ ನಟ ಅಜಿತ್ ಕುಮಾರ್ (Ajith Kumar) ಮುಂದಿನ ಸಿನಿಮಾ ಘೋಷಣೆ ತಡವಾಗುತ್ತಿರುವುದಕ್ಕೆ ಅವರ ಭಾರಿ ಸಂಭಾವನೆಯ ಬೇಡಿಕೆಯೇ ಕಾರಣ ಎಂಬ ವದಂತಿ ಇತ್ತೀಚೆಗೆ ಹರಿದಾಡಿತ್ತು. ಅಜಿತ್ ತಮ್ಮ ಸಂಭಾವನೆಯನ್ನು 150 ಕೋಟಿ ರೂಪಾಯಿ ಇಂದ 125 ಕೋಟಿ ರೂಪಾಯಿಗೆ ಇಳಿಕೆ ಮಾಡಿಕೊಂಡಿದ್ದರು. ಆದರೆ, ನಿರ್ಮಾಪಕರು ಇಷ್ಟು ಹಣ ನೀಡಲು ರೆಡಿ ಇಲ್ಲ ಎಂದು ವರದಿ ಆಗಿದೆ. ಈ ಬಗ್ಗೆ ತಮಿಳು ಸಿನಿಮಾಗಳ ಪ್ರಮುಖ ವಿತರಕ ಹಾಗೂ ಫೈನಾನ್ಶಿಯರ್ ತಿರುಪ್ಪೂರ್ ಸುಬ್ರಮಣಿಯನ್ ಮಾತನಾಡಿದ್ದಾರೆ. ‘ಅಜಿತ್…

Read More