Headlines

nagaraj11081993

ಅಗ್ರೀಮೆಂಟ್ ಮುಗಿದರೂ ಬಾಡಿಗೆದಾರ ಮನೆ ಖಾಲಿ ಮಾಡುತ್ತಿಲ್ಲವಾ? ಬೀಗ ಜಡಿಯದಿರಿ ಮಾಲೀಕರೆ; ಹೀಗೆ ಮಾಡಿ – Kannada News | How to vacate tenants without complications after the expiry of rent agreement

ಮನೆಯನ್ನು ಬಾಡಿಗೆಗೆ ಕೊಡುವಾಗ ಹೆಚ್ಚಿನ ಮಾಲೀಕರು (House Owners) ಬಾಡಿಗೆ ಕರಾರು ಅಥವಾ ರೆಂಟಲ್ ಅಗ್ರೀಮೆಂಟ್ (Rent Agreement) ಮಾಡಿಕೊಳ್ಳುವುದಿಲ್ಲ. ಕಾನೂನು ಸುರಕ್ಷತೆ ದೃಷ್ಟಿಯಿಂದ ಕರಾರು ಮಾಡಿಕೊಳ್ಳುವುದು ಯಾವಾಗಲೂ ಉತ್ತಮ. ಸಾಮಾನ್ಯವಾಗಿ 11 ತಿಂಗಳ ಅಗ್ರೀಮೆಂಟ್ ಇರುತ್ತದೆ. ಈ 11 ತಿಂಗಳ ಬಳಿಕ ಮಾಲೀಕರ ಇಚ್ಛಿಸಿದರೆ ಮತ್ತು ಬಾಡಿಗೆದಾರರು ಒಪ್ಪಿದರೆ ಕರಾರು ಮುಂದುವರಿಸಬಹುದು. ಅದಕ್ಕಾಗಿ ಮತ್ತೆ 11 ತಿಂಗಳಿಗೆ ಹೊಸ ಕರಾರು ಮಾಡಿಕೊಳ್ಳಬೇಕಾಗುತ್ತದೆ. ಬಾಡಿಗೆದಾರ ಮನೆ ಖಾಲಿ ಮಾಡಲು ಒಪ್ಪದೇ ಇದ್ದರೆ? ಬಾಡಿಗೆ ಕರಾರಿನಲ್ಲಿ ಸಾಮಾನ್ಯವಾಗಿರುವ ನಿಯಮವೆಂದರೆ…

Read More

‘ಅವತಾರ್ 3’ ಸಿನಿಮಾ ಹೇಗಿದೆ? ನೋಡಿದವರು ಹೇಳಿದ್ದೇನು? – Kannada News | Avatar Fire and Ash movie twitter review in Kannada

‘ಅವತಾರ್’ (Avatar) ಸಿನಿಮಾ ವಿಶ್ವದ ಅತ್ಯಂತ ಜನಪ್ರಿಯ ಸಿನಿಮಾಗಳಲ್ಲಿ ಒಂದು. 2009 ರಲ್ಲಿ ಬಿಡುಗಡೆ ಆಗಿದ್ದ ಮೊದಲ ‘ಅವತಾರ್’ ಸಿನಿಮಾ ವಿಶ್ವದಾದ್ಯಂತ ಮೋಡಿಯನ್ನೇ ಮಾಡಿಬಿಟ್ಟಿತ್ತು. ‘ಟೈಟಾನಿಕ್’ ಸಿನಿಮಾ ನಿರ್ದೇಶಿಸಿ ವಿಶ್ವವನ್ನೇ ಬೆಕ್ಕಸ ಬೆರಗಾಗಿಸಿದ್ದ ಜೇಮ್ಸ್ ಕ್ಯಾಮರನ್ 2009 ರ ‘ಅವತಾರ್’ ಸಿನಿಮಾ ಮೂಲಕ ಮತ್ತೊಮ್ಮೆ ವಿಶ್ವವೇ ತಮ್ಮತ್ತ ನೋಡುವಂತೆ ಮಾಡಿದ್ದರು. ಅದಾದ ಬಳಿಕ ಸುಮಾರು 13 ವರ್ಷಗಳ ಬಳಿಕ ‘ಅವತಾರ್ 2’ ಸಿನಿಮಾ ಬಿಡುಗಡೆ ಮಾಡಿದರು ಜೇಮ್ಸ್ ಕ್ಯಾಮರನ್. ಇಂದು (ಡಿಸೆಂಬರ್ 19) ‘ಅವತಾರ್ 3’ (ಅವತಾರ್:…

Read More

ವಿವಿಧ ಕೇಸ್​​ಗಳನ್ನ ಭೇದಿಸಿದ ದಾವಣಗೆರೆ ಪೊಲೀಸ್​: 20.38 ಕೋಟಿ ರೂ ಮಾಲು ವಾರಸುದಾರರಿಗೆ ಹಸ್ತಾಂತರ – Kannada News | Davangere: Police return stolen property worth 20.38 crore to rightful owners

ಕಳುವಾಗಿದ್ದ ವಸ್ತು ಮಾಲೀಕರಿಗೆ ಹಸ್ತಾಂತರ ದಾವಣಗೆರೆ, ಡಿಸೆಂಬರ್​ 19: ಸದ್ಯ ಇಯರ್​​ ಎಂಡ್​​ ಮೂಡ್​​ನಲ್ಲಿರುವ ಜನರು ಹೊಸ ವರ್ಷವನ್ನು ಸ್ವಾಗತಿಸುವುದಕ್ಕೆ ಸಜ್ಜಾಗುತ್ತಿದ್ದಾರೆ. ಇದಕ್ಕಾಗಿ ನಾನಾ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈ ವರ್ಷ ದಾವಣಗೆರೆ ಪೊಲೀಸರಿಗೆ (Davangere Police) ಒಂದು ರೀತಿ ಸುವರ್ಣ ಕಾಲವೆಂದರೆ ತಪ್ಪಾಗಲಿಕ್ಕಿಲ್ಲ. ಇಡೀ ರಾಜ್ಯವನ್ನು ಬೆಚ್ಚಿಬಿಳಿಸಿದ್ದ ನ್ಯಾಮತಿ ಬ್ಯಾಂಕ್ ದರೋಡೆ ಕೇಸ್​, ಕ್ಷಣದಲ್ಲಿ ಚಿನ್ನ ಕಣ್ಮರೆ ಮಾಡುವ ಬಾಂಡ್ ಬಾಜಾ ಗ್ಯಾಂಗ್​​ ಸೇರಿ ಹಲವು ಪ್ರಕರಣಗಳನ್ನು ಭೇದಿಸಿದ್ದಾರೆ. ಅಷ್ಟೇ ಅಲ್ಲದೆ 20.38 ಕೋಟಿ ರೂ. ಮೌಲ್ಯದ…

Read More

RBI Recruitment 2025: ಭಾರತೀಯ ರಿಸರ್ವ್ ಬ್ಯಾಂಕ್‌ನಲ್ಲಿ ಲಿಖಿತ ಪರೀಕ್ಷೆಯಿಲ್ಲದೆ 93 ತಜ್ಞರ ಹುದ್ದೆಗೆ ನೇಮಕಾತಿ – Kannada News | RBI Recruitment 2025: 93 Specialist Officer Vacancies – Apply Online Now!

ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶಾದ್ಯಂತದ ತನ್ನ ಶಾಖೆಗಳಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ತಜ್ಞರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುವುದಾಗಿ ಅಧಿಸೂಚನೆ ಹೊರಡಿಸಲಾಗಿದೆ. ಈ ಅಧಿಸೂಚನೆಯಡಿಯಲ್ಲಿ ಒಟ್ಟು 93 ತಜ್ಞರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಡಿಸೆಂಬರ್ 17 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಜನವರಿ 6 ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಇಲಾಖೆವಾರು ಹುದ್ದೆಗಳ ವಿವರಗಳು: ಮಾಹಿತಿ ತಂತ್ರಜ್ಞಾನ ಇಲಾಖೆ (ಡಿಐಟಿ) ವಿಭಾಗದಲ್ಲಿ ಒಟ್ಟು 22…

Read More

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರಗೆ ಇಡಿ ಬಿಗ್ ಶಾಕ್ – Kannada News | Valmiki Development Corporation Scam: ED Attaches Rs 8 Crore Assets of Former Karnataka Minister B Nagendra

ಬಿ. ನಾಗೇಂದ್ರ ನವದೆಹಲಿ, ಡಿಸೆಂಬರ್ 19: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ (Valmiki Case) ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕರ್ನಾಟಕದ ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕ ಬಿ. ನಾಗೇಂದ್ರ (Nagendra) ಅವರ ಸುಮಾರು 8 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ (ED) ಶುಕ್ರವಾರ ತಿಳಿಸಿದೆ. ನಾಲ್ಕು ವಸತಿ ಮತ್ತು ವಾಣಿಜ್ಯ ಆಸ್ತಿ, ಒಂದು ಕಟ್ಟಡ ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿಗಳಲ್ಲಿ ಸೇರಿವೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ…

Read More

ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಸಿಎಂ ಡಿಕೆ ಶಿವಕುಮಾರ್ – Kannada News | Amid Leadership Buzz, Karnataka DyCM DK Shivakumar Offers Special Puja to Shakti Devate at Andle Jagadeeshwari Temple in Ankola

ಕಾರವಾರ, ಡಿಸೆಂಬರ್ 19: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಆಂಡ್ಲೇ ಜಗದೀಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕುರ್ಚಿ ಕಾಳಗದ ನಡುವೆ ಅವರು ಶಕ್ತಿ ದೇವತೆ ಮೊರೆ ಹೋಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಆಂಡ್ಲೇ ದೇವಸ್ಥಾನದ ಗರ್ಭಗುಡಿ ಬಾಗಿಲು ಹಾಕಿ ಡಿಕೆಶಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ನಂತರ, ಗೋಕರ್ಣದ ಮಹಾಬಲೇಶ್ವರ ದೇಗುಲಕ್ಕೆ ಭೇಟಿ ನೀಡಿ ಮಹಾಗಣಪತಿ ಮತ್ತು ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದ್ದಾರೆ. ಈ ಹಿಂದೆ ಸಿಎಂ ಕುರ್ಚಿ ಕದನ ತೀವ್ರಗೊಂಡಿದ್ದ…

Read More

AUS vs ENG: ಶತಕ, ಶತಕ, ಶತಕ, ಶತಕ… ಬ್ರಾಡ್ಮನ್ ದಾಖಲೆ ಸರಿಗಟ್ಟಿದ ಟ್ರಾವಿಸ್ ಹೆಡ್ – Kannada News | Ashes 2025: Travis Head’s Adelaide Century Matches Bradman’s Home Ground Record

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್‌ ನಡುವೆ ನಡೆಯುತ್ತಿರುವ ಆಶಸ್ ಸರಣಿಯ ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ತನ್ನ ತವರು ನೆಲವಾದ ಅಡಿಲೇಡ್‌ನಲ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ಹೆಡ್ ಶತಕದ ಇನ್ನಿಂಗ್ಸ್ ಆಡಿದ್ದಾರೆ. ಈ ಮೂಲಕ ಹೆಡ್, ಡಾನ್ ಬ್ರಾಡ್ಮನ್, ಮೈಕೆಲ್ ಕ್ಲಾರ್ಕ್ ಮತ್ತು ಸ್ಟೀವ್ ಸ್ಮಿತ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. Source link

Read More

ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಕಲ್ಲು, ದೊಣ್ಣೆಗಳಿಂದ ಬಡಿದಾಟ

ಕೋಲಾರ, ಡಿಸೆಂಬರ್​ 19: ವಕ್ಫ್ ಬೋರ್ಡ್ ಆಸ್ತಿಗಾಗಿ ಎರಡು ಗುಂಪುಗಳ ಮಧ್ಯೆ ಹೊಡೆದಾಟ ನಡೆದಿರುವಂತಹ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಗ್ರಾಮದಲ್ಲಿ ನಡೆದಿದೆ. ಮಾಸ್ತಿ ಗ್ರಾಮದಲ್ಲಿರುವ ವಕ್ಫ್ ಬೋರ್ಡಿಗೆ ಸೇರಿದ 11 ಎಕರೆ ಜಮೀನಿಗಾಗಿ ಗಲಾಟೆ ನಡೆದಿದೆ. ಸಯ್ಯದ್ ರಸೂಲ್ ದರ್ವೇಶ್ ವಂಸಸ್ಥರು ವಕ್ಫ್ ಬೋರ್ಡ್​ಗೆ ಜಮೀನು ದಾನವಾಗಿ ನೀಡಿದ್ದಾರೆ. ಇದರಲ್ಲಿರುವ ಈದ್ಗಾ, ಬಾಡಿಗೆ ಕಟ್ಟಡ ಎಲ್ಲವೂ ವಕ್ಫ್ ಬೋರ್ಡಿಗೆ ಬರುತ್ತೆ. ಆದರೆ ಈ ಆಸ್ತಿ ನಮ್ಮದು ಎಂದು ಸಯ್ಯದ್ ರಸೂಲ್ ಕುಟುಂಬಸ್ಥರು ಗಲಾಟೆ ಮಾಡಿ…

Read More

ಶಕ್ತಿ ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ನಗುತ್ತಾ ಕೊಟ್ಟ ಸಂದೇಶ – Kannada News | DCM DK Shivakumar Reacts about Siddaramaiah CM Post After Visiting Andle Jagadeeshwari Temple at Uttara Kannada

ಕಾರವಾರ, (ಡಿಸೆಂಬರ್ 19): ರಾಜ್ಯ ಕಾಂಗ್ರೆಸ್​​ನಲ್ಲಿ ಕುರ್ಚಿ ಕಾಳಗ ದಿನೇ ದಿನೇ ತಾರಕಕ್ಕೇರ್ತಿದೆ. ಸಿಎಂ ಸಿದ್ದರಾಮಯ್ಯ ಬಣ ತಂತ್ರ ಹೆಣೆಯುತ್ತಿದ್ರೆ, ಡಿಕೆ ಬಣ ಕೂಡ ಪ್ರತಿತಂತ್ರ ರೂಪಿಸ್ತಿದೆ. ನಾಯಕರು ಒಂದ್ಕಡೆ ಡಿನ್ನರ್ ಮೀಟಿಂಗ್ ಮಾಡಿದ್ರೆ, ಮತ್ತೊಂದ್ಕಡೆ ಟೆಂಪಲ್ ರನ್ ಮಾಡ್ತಿದ್ದಾರೆ.. ಡಿಸಿಎಂ ಡಿಕೆ ಶಿವಕುಮಾರ್ ದೇವರ ಮೊರೆ ಹೋಗಿದ್ದಾರೆ. ಇವತ್ತು ಉತ್ತರ ಕನ್ನಡ ಜಿಲ್ಲೆಯ ಶಕ್ತಿಕೇಂದ್ರಗಳಿಗೆ ಭೇಟಿ ನೀಡಿದ್ರು. ಅಂಕೋಲಾ ತಾಲೂಕಿನ ಆಂದ್ಲೆಯಲ್ಲಿರೋ ಕರಾವಳಿ ಶಕ್ತಿದೇವಿ ಜಗದೀಶ್ವರಿ ಸನ್ನಿಧದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ…

Read More

ಜೈಲಿನಲ್ಲಿ ದರ್ಶನ್ ಭೇಟಿ ಮಾಡಲು ಪವಿತ್ರಾ ಗೌಡ ಯತ್ನ: ಬೇಡವೇ ಬೇಡ ಎಂದ ದಾಸ – Kannada News | Pavithra Gowda wants to meet Darshan in Parappana Agrahara Jail

ರೇಣುಕಾಸ್ವಾಮಿ ಕೊಲೆ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ (Pavithra Gowda) ಮುಂತಾದವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಈಗಾಗಲೇ ನ್ಯಾಯಾಲಯದಲ್ಲಿ ಈ ಪ್ರಕರಣದ ಸಾಕ್ಷಿಗಳ ವಿಚಾರಣೆ ಆರಂಭ ಆಗಿದೆ. ಈ ಹೊತ್ತಿನಲ್ಲಿ ದರ್ಶನ್ ಅವರನ್ನು ಭೇಟಿ ಮಾಡಲು ಪವಿತ್ರಾ ಗೌಡ ಪ್ರಯತ್ನಿಸುತ್ತಿದ್ದಾರೆ. ಜೈಲು ಸೇರಿದ ಬಳಿಕ ಅವರಿಬ್ಬರ ನಡುವೆ ಮಾತುಕಥೆ ಆಗಿಲ್ಲ. ಹಾಗಾಗಿ ದರ್ಶನ್ ಜೊತೆ ಮಾತನಾಡಲು ಪವಿತ್ರಾ ಗೌಡ ಹಂಬಲಿಸುತ್ತಿದ್ದಾರೆ. ಆದರೆ ಅದಕ್ಕೆ ದರ್ಶನ್ ಅವಕಾಶ ನೀಡುತ್ತಿಲ್ಲ! ಗೆಳತಿ ಪವಿತ್ರಾ ಗೌಡ ಜೊತೆ ಮಾತನಾಡಲು ದರ್ಶನ್…

Read More