Headlines

nagaraj11081993

ನೆಪೋಟಿಸಂ ಇರೋದು ನಿಜ, ಅದರಿಂದಲೇ ನನಗೆ ಕೆಲಸ ಸಿಗುತ್ತಿದೆ: ಆಮಿರ್ ಖಾನ್ ಮಗನ ನೇರ ಮಾತು – Kannada News | Ek Din actor Junaid Khan open statement on Nepotism and Aamir Khan legacy

ಬಾಲಿವುಡ್‌ನಲ್ಲಿ ನೆಪೋಟಿಸಂ (Nepotism) ಎಂಬ ಪದದ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಲೇ ಇರುತ್ತದೆ. ನೆಪೋಟಿಸಂ ಇದೆ ಎಂಬುದನ್ನು ಹಲವು ಸ್ಟಾರ್ ಕಿಡ್​ಗಳು ಒಪ್ಪುವುದಿಲ್ಲ. ಆದರೆ, ಸೂಪರ್ ಸ್ಟಾರ್ ಆಮಿರ್ ಖಾನ್ (Aamir Khan) ಅವರ ಪುತ್ರ ಜುನೈದ್ ಖಾನ್ ಈ ಬಗ್ಗೆ ಯಾವುದೇ ಮುಚ್ಚುಮರೆಯಿಲ್ಲದೆ ಮಾತನಾಡಿದ್ದಾರೆ. ತಮಗೆ ಚಿತ್ರರಂಗದಲ್ಲಿ ಸಿಗುತ್ತಿರುವ ಅವಕಾಶಗಳ ಹಿಂದೆ ತಮ್ಮ ತಂದೆಯ ಹೆಸರಿದೆ ಎಂಬ ವಾಸ್ತವವನ್ನು ಜುನೈದ್ ಖಾನ್ (Junaid Khan) ಅವರು ಒಪ್ಪಿಕೊಂಡಿದ್ದಾರೆ. ನೆಪೋಟಿಸಂ ಬಗ್ಗೆ ಅವರು ನೇರವಾಗಿ ತಮ್ಮ ಅನಿಸಿಕೆ…

Read More

ಮಕ್ಕಳು ಪ್ರೊಸೆಸ್ಡ್ ಫುಡ್ ಇಷ್ಟಪಟ್ಟು ತಿನ್ನುತ್ತಾರೆ ಎಂದು ಕೊಡುವುದಕ್ಕಿಂತ ಮುಂಚೆ ಈ ವಿಷಯ ತಿಳಿದುಕೊಳ್ಳಿ – Kannada News | Can Packaged Foods Trigger Asthma? Link Between UPFs and Lung Health

ಇತ್ತೀಚಿನ ದಿನಗಳಲ್ಲಿ ಮಕ್ಕಳ ಆಹಾರ ಪದ್ಧತಿಯಲ್ಲಿ ಅಲ್ಟ್ರಾ ಪ್ರೊಸೆಸ್ಡ್ ಫುಡ್ (Ultra Processed Food) ಬಳಕೆ ಹೆಚ್ಚಾಗುತ್ತಿರುವುದು ಆರೋಗ್ಯ ತಜ್ಞರಲ್ಲಿ ಆತಂಕ ಮೂಡಿಸಿದೆ. ಚಿಪ್ಸ್, ಪ್ಯಾಕೆಟ್ ಸ್ನ್ಯಾಕ್ಸ್, ಇನ್‌ಸ್ಟಂಟ್ ನೂಡಲ್ಸ್, ಬರ್ಗರ್, ಪಿಜ್ಜಾ ಮತ್ತು ಸಿಹಿಯಾಗಿರುವ ಪ್ರೊಸೆಸ್ಡ್ ಆಹಾರಗಳನ್ನು ಹೆಚ್ಚೆಚ್ಚು ಸೇವಿಸುವ ಮಕ್ಕಳಲ್ಲಿ ಅಸ್ತಮಾ (Asthma) ಸೇರಿದಂತೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳ ಅಪಾಯ ಹೆಚ್ಚಾಗಬಹುದು ಎಂದು ಸಂಶೋಧನೆ ತಿಳಿಸಿದೆ. ಅಲ್ಟ್ರಾ ಪ್ರೊಸೆಸ್ಡ್ ಫುಡ್ ಏಕೆ ಅಪಾಯಕಾರಿ, ಇದಕ್ಕೂ ಅಸ್ತಮಾಗೆ ಇರುವ ಸಂಬಂಧವೇನು ಎಂಬುದನ್ನು ಸ್ಟೋರಿ ಮೂಲಕ…

Read More

Tv9 Kannada News Live: ಕರ್ನಾಟಕದಲ್ಲಿ ಹಿಜಾಬ್ ಕಿಚ್ಚು, ಮೇ 17ರವರೆಗೆ ಮಳೆ, 2 ದಿನ ವರ್ಕ್ ಫ್ರಂ ಹೋಂ ಘೋಷಿಸಿದ ಸರ್ಕಾರ – Kannada News | TV9 Kannada News Live: Karnataka Hijab Controversy, Rain Alert Till May 17, Delhi Govt Announces 2 Day Work From Home

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಬೆಂಗಳೂರು, ಮೇ 14: ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದ್ದ ಹಿಜಾಬ್ ದಂಗಲ್ (hijab controversy) ಇದೀಗ ಕರ್ನಾಟಕದಲ್ಲಿ ಮತ್ತೆ ಸದ್ದು ಮಾಡುತ್ತಿದೆ. ಶಾಲಾ, ಕಾಲೇಜುಗಳಲ್ಲಿ ಹಿಜಾಬ್​ ಧರಿಸಲು ಅವಕಾಶ ನೀಡಲಾಗಿದ್ದು, ಆ ಮೂಲಕ ಬಿಜೆಪಿ (bjp) ಕಾಲದ ಸಮವಸ್ತ್ರ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಇನ್ನು ಈ ಹಿಜಾಬ್ ನಿಷೇಧ ತೆರವು ಆದೇಶಕ್ಕೆ ಬಿಜೆಪಿ ನಾಯಕರು ನಿಗಿನಿಗಿ ಎನ್ನುತ್ತಿದ್ದರೆ, ಮತ್ತೊಂದೆಡೆ ಸಿಎಂ ಸಿದ್ದರಾಮಯ್ಯ ಸರ್ಕಾರದ…

Read More

ಚಿನ್ನದ ಮೇಲಿನ ವಿವಿಧ ಹೂಡಿಕೆಗಳಿಗೆ ವಿವಿಧ ತೆರಿಗೆಗಳು ಹೇಗೆ? ಇಲ್ಲಿದೆ ಡೀಟೇಲ್ಸ್ – Kannada News | Gold Investment Tax Rules India: Capital Gains on Physical, Digital Gold, SGB & ETFs Explained

ಭಾರತೀಯರಿಗೆ ಚಿನ್ನದ ಮೇಲಿನ ಹೂಡಿಕೆ ಎಂದರೆ ಅಚ್ಚುಮೆಚ್ಚು. ಆದರೆ, ನೀವು ಯಾವ ರೂಪದಲ್ಲಿ ಚಿನ್ನವನ್ನು ಖರೀದಿಸುತ್ತೀರಿ (ಭೌತಿಕ ಚಿನ್ನ, ಡಿಜಿಟಲ್ ಚಿನ್ನ, ಗೋಲ್ಡ್ ಇಟಿಎಫ್ ಅಥವಾ ಸಾವರಿನ್ ಗೋಲ್ಡ್ ಬಾಂಡ್), ಮತ್ತು ಅದನ್ನು ಮಾರಿ ಎಷ್ಟು ಲಾಭ ಗಳಿಸುತ್ತೀರಿ ಎಂಬುದರ ಆಧಾರದ ಮೇಲೆ ಅದರ ಮೇಲಿನ ಆದಾಯ ತೆರಿಗೆ ನಿಯಮಗಳು ಬದಲಾಗುತ್ತವೆ. ಚಿನ್ನಕ್ಕೆ ಜಿಎಸ್​ಟಿ ಇರುತ್ತದೆ, ಖರೀದಿಸುವಾಗಲೂ ಮತ್ತು ಮಾರುವಾಗಲೂ ಜಿಎಸ್​ಟಿ ಇರುತ್ತದೆ. ಆದಾಯ ತೆರಿಗೆ ವಿಚಾರಕ್ಕೆ ಬಂದರೆ ಮಾರಿದಾಗ ಸಿಗುವ ಲಾಭಕ್ಕೆ ತೆರಿಗೆಗಳು ಇರುತ್ತವೆ. ಇತ್ತೀಚಿನ…

Read More

ಅಯೋಧ್ಯೆಯಲ್ಲಿ ರಣಬೀರ್ ಕಪೂರ್ ಹೂಡಿಕೆ: 3.31 ಕೋಟಿ ರೂಪಾಯಿಗೆ ಜಮೀನು ಖರೀದಿಸಿದ ನಟ – Kannada News | Ramayana actor Ranbir Kapoor buys property in Ayodhya Sarayu project for Rs 3 Cr

ಬಿಗ್ ಬಿ ಅಮಿತಾಭ್ ಬಚ್ಚನ್ ಅವರ ಬೆನ್ನಲ್ಲೇ ಈಗ ಬಾಲಿವುಡ್ ನಟ ರಣಬೀರ್ ಕಪೂರ್ ಕೂಡ ಅಯೋಧ್ಯೆಯಲ್ಲಿ ಭೂಮಿ ಖರೀದಿಸಿದ್ದಾರೆ. ಅಯೋಧ್ಯೆಯ (Ayodhya) ಸರಯೂ ನದಿ ದಂಡೆಯ ಮೇಲೆ ನಿರ್ಮಾಣವಾಗುತ್ತಿರುವ ‘ದಿ ಹೌಸ್ ಆಫ್ ಅಭಿನಂದನ್ ಲೋಧಾ’ ಅವರ ‘ದಿ ಸರಯೂ’ ಎಂಬ ಅತ್ಯಾಧುನಿಕ ರಿಯಲ್ ಎಸ್ಟೇಟ್ ಪ್ರಾಜೆಕ್ಟ್‌ನಲ್ಲಿ ರಣಬೀರ್ ಕಪೂರ್ (Ranbir Kapoor) ಅವರು 3.31 ಕೋಟಿ ರೂಪಾಯಿ ಮೌಲ್ಯದ ಜಾಗ ಖರೀದಿಸಿದ್ದಾರೆ ಎಂದು ಸಂಸ್ಥೆ ಗುರುವಾರ (ಮೇ 14) ಪ್ರಕಟಿಸಿದೆ. ರಣಬೀರ್ ಖರೀದಿಸಿರುವ ಈ…

Read More

ಮೋದಿ ಅವರ ಯುಎಇ-ಯೂರೋಪ್ ಪ್ರವಾಸ; 70 ಬಿಲಿಯನ್ ಡಾಲರ್ ವ್ಯಾಪಾರ ಪುಷ್ಟಿ ನಿರೀಕ್ಷೆ – Kannada News | India’s Global Push: Modi’s UAE & Europe Tour for Trade, Tech & Investment Growth

ನವದೆಹಲಿ, ಮೇ 14: ಭಾರತದ ರಫ್ತು ಮತ್ತು ಹೂಡಿಕೆಗೆ ಜಾಗತಿಕ ಮಟ್ಟದಲ್ಲಿ ಭಾರಿ ಉತ್ತೇಜನ ನೀಡುವ ಉದ್ದೇಶದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೇ 15 ರಿಂದ 20 ರವರೆಗೆ ಯುಎಇ (ಯುನೈಟೆಡ್ ಅರಬ್ ಎಮಿರೇಟ್ಸ್) ಮತ್ತು ಪ್ರಮುಖ ಯುರೋಪಿಯನ್ ದೇಶಗಳ ಬಹು-ರಾಷ್ಟ್ರ ಪ್ರವಾಸವನ್ನು ಕೈಗೊಳ್ಳಲಿದ್ದಾರೆ. ಈ ಮಹತ್ವದ ಐದು ರಾಷ್ಟ್ರಗಳ ವಿದೇಶಿ ಪ್ರವಾಸವನ್ನು ಭಾರತೀಯ ರಫ್ತು ಸಂಸ್ಥೆಗಳ ಒಕ್ಕೂಟ (FIEO) ಬಲವಾಗಿ ಸ್ವಾಗತಿಸಿದೆ. ಪ್ರಧಾನಿ ಮೋದಿ ಅವರು ಈ ಪ್ರವಾಸದಲ್ಲಿ ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ…

Read More

ವಕೀಲರ ಕೋಟ್ ಧರಿಸಿ ಹೈಕೋರ್ಟ್​ಗೆ ಬಂದ ಮಮತಾ ಬ್ಯಾನರ್ಜಿಗೆ ಶಾಕ್ ನೀಡಿದ ಬಾರ್ ಕೌನ್ಸಿಲ್ – Kannada News | BCI seeks details of Mamata Banerjees practice records after she appears in the Calcutta High Court wearing advocate attire

ನವದೆಹಲಿ, ಮೇ 14: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಇಂದು ಕೊಲ್ಕತ್ತಾ ಹೈಕೋರ್ಟ್‌ಗೆ ವಕೀಲರ ಕೋಟ್ ಧರಿಸಿ ಹಾಜರಾಗಿದ್ದರು. ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣವನ್ನು ಅವರು ವಾದಿಸಿದ್ದರು. ಟಿಎಂಸಿಯ ಹಿರಿಯ ನಾಯಕರಾದ ಚಂದ್ರಿಮಾ ಭಟ್ಟಾಚಾರ್ಯ ಮತ್ತು ಕಲ್ಯಾಣ್ ಬ್ಯಾನರ್ಜಿ ಅವರೊಂದಿಗೆ ನ್ಯಾಯಾಲಯಕ್ಕೆ ಆಗಮಿಸಿದ್ದ ಮಮತಾ ಬ್ಯಾನರ್ಜಿ ತಾವೇ ವಾದ ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ಮಮತಾ ಬ್ಯಾನರ್ಜಿ ವಕೀಲ ವೃತ್ತಿಯಲ್ಲಿ ನಿಜಕ್ಕೂ ಅನುಭವ ಹೊಂದಿದ್ದಾರಾ?…

Read More

Video: ಎಳನೀರು ವ್ಯಾಪಾರಿಯೊಂದಿಗೆ ಚೌಕಾಸಿ ಮಾಡಿದ ವಿದೇಶಿ ಮಹಿಳೆ – Kannada News | A foreign woman haggling with a coconut water vendor

ಹೆಣ್ಣು ಮಕ್ಕಳು ಚೌಕಾಸಿ ಮಾಡೋದ್ರಲ್ಲಿ ಎತ್ತಿದ ಕೈ. ಯಾವುದೇ ಅಂಗಡಿಗೆ ಹೋದ್ರು ಚೌಕಾಸಿ ಮಾಡದೇ ಏನನ್ನೂ ಖರೀದಿಸಲ್ಲ. ಆದರೆ ಇದೀಗ ಈ ವಿದೇಶಿ ಮಹಿಳೆ (foreign woman) ಚೌಕಾಸಿ ಮಾಡೋದ್ರಲ್ಲಿ ಭಾರತೀಯ ನಾರಿಯರನ್ನೇ ಮೀರಿಸುವಂತಿದ್ದಾಳೆ. ರಸ್ತೆ ಬದಿಯಲ್ಲಿದ್ದ ಎಳನೀರು ವ್ಯಾಪಾರಿ ಬಳಿ ವಿದೇಶಿ ಚೌಕಾಸಿ ಮಾಡಿ ಎಳನೀರು ಖರೀದಿ ಮಾಡಿದ್ದಾಳೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಶಾಕ್ ಆಗಿದ್ದಾರೆ. Jennifer ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ವಿದೇಶಿ ಮಹಿಳೆ ಕನ್ನಡದಲ್ಲಿ ಮಾತನಾಡುತ್ತಾ ಬೀದಿ ಬದಿಯಲ್ಲಿ…

Read More

ಮಂಗಳೂರಿನಲ್ಲಿ ವರುಣನ ಅಬ್ಬರ: ವಿಮಾನಗಳನ್ನ ಇಳಿಯಲು ಬಿಡದೇ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ

ಮಂಗಳೂರು, (ಮೇ 14): ಕರ್ನಾಟಕದ (karnataka) ಹಲವೆಡೆ ಮಳೆಯಾಗುತ್ತಿದ್ದು, ಬೇಸಿಗೆ ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ಕೂಲ್ ಮಾಡಿದ್ದಾನೆ. ಅದರಲ್ಲೂ ಬೇಸಿಗೆ ಧಗೆಯಿಂದ ಹೆರಾಣಾಗಿರುವ ಮಂಗಳೂರಿಗರಿಗೆ ಇಂದು (ಮೇ 14) ಮಳೆರಾಯ ತಂಪೆರೆದಿದ್ದಾನೆ. ಇನ್ನೊಂದೆಡೆ ಧಾರಾಕಾರ ಮಳೆಯಿಂದಾಗಿ ಮಂಗಳೂರು ಏರ್​​ಪೋರ್ಟ್​​ನಲ್ಲಿ ವಿಮಾನಗಳ ಲ್ಯಾಂಡಿಂಗ್ ಸಮಸ್ಯೆಯಾಗಿದೆ. ಹೌದು…ಹವಾಮಾನ ವೈಪರೀತ್ಯದಿಂದ ವಿಮಾನಗಳು ಲ್ಯಾಂಡಿಗ್ ಸಮಸ್ಯೆಯಾಗಿದ್ದು, ಇಳಿಯಲಾಗದೇ ವಿಟ್ಲ ಬಳಿ ಎರಡು ವಿಮಾನಗಳು ಆಕಾಶದಲ್ಲೇ ಸುತ್ತಾಡುತ್ತಿವೆ. ಇದರಿಂದ ಪ್ರಯಾಣಿಕರು ಆತಂಕಗೊಂಡಿದ್ದಾರೆ. ಇದನ್ನೂ ಓದಿ : ಹವಾಮಾನ ವರದಿ: ವಾರಾಂತ್ಯಕ್ಕೆ ಬೆಂಗಳೂರಲ್ಲಿ ವರುಣನ…

Read More

ಕೇಂದ್ರೀಯ ವಿದ್ಯಾಲಯಗಳ ವಸ್ತ್ರಸಂಹಿತೆ ವಿರೋಧಿಸಬೇಕಲ್ವಾ? ಹಿಜಾಬ್ ವಿರೋಧಿಸಿದ ಬಿಜೆಪಿಗರಿಗೆ ಸಿಎಂ ತಿರುಗೇಟು – Kannada News | Hijab Row In Karnataka: CM Siddaramaiah Hits back at BJP Leaders

ಬೆಂಗಳೂರು, (ಮೇ 14): ಸಂವಿಧಾನದ ಆಶಯವಾಗಿರುವ ಸರ್ವಧರ್ಮ ಸಮಭಾವದ ಆಶಯಕ್ಕೆ ಅನುಗುಣವಾಗಿಯೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ (School And Colleges) ಪರಿಷ್ಕೃತ ವಸ್ತ್ರಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಇದು ಯಾರನ್ನಾದರೂ ಓಲೈಸುವ ಇಲ್ಲವೇ ನೋಯಿಸುವ ಉದ್ದೇಶದ ವಸ್ತ್ರಸಂಹಿತೆ ಅಲ್ಲ. ಎಲ್ಲ ಜಾತಿ-ಧರ್ಮಗಳ ಆಚರಣೆ, ಸಂಪ್ರದಾಯಗಳನ್ನು ಗೌರವಿಸುವ ವಸ್ತ್ರಸಂಹಿತೆಯಾಗಿದೆ.ಜಾತಿ, ಧರ್ಮಗಳ ಆಧಾರದಲ್ಲಿ ಸಮಾಜವನ್ನು ಒಡೆಯುತ್ತಿರುವವರಿಗೆ ಇದರಿಂದ ನೋವಾಗಿರುವುದು ಸಹಜವೇ ಆಗಿದೆ. ಅವರು ಮೊದಲು ತಮ್ಮೊಳಗೆ ಇಣುಕಿ ಆತ್ಮವಿಮರ್ಶೆ ಮಾಡಲಿ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹಿಜಾಬ್​​ ಗೆ (Hijab) ಅನುಮತಿ ನೀಡಿರುವುದನ್ನು ಸಮರ್ಥಿಸಿಕೊಂಡಿದ್ದಾರೆ….

Read More